ಮಂಗಳೂರು: ರೈಲು ಪ್ರಯಾಣಿಕರ ಬ್ಯಾಗಿಗೆ ಕನ್ನ ಹಾಕುತ್ತಿದ್ದ ಖದೀಮ| ಸುಳ್ಯ ಮೂಲದ ವ್ಯಕ್ತಿಯ ಬಂಧಿಸಿದ ಪೊಲೀಸರು|
ಸುಳ್ಯ: ರೈಲು ಪ್ರಯಾಣಿಕರ ಬೆಲೆ ಬಾಳುವ ವಸ್ತುಗಳನ್ನು ಕದಿಯುತ್ತಿದ್ದ ಖತರ್ನಾಕ್ ಕಳ್ಳ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಂಗಳೂರು – ಬೆಂಗಳೂರು ರೈಲಿನಲ್ಲಿ ಸಂಚರಿಸುತ್ತಿರುವ ಯಾತ್ರಿಕರ ಮೊಬೈಲ್ ಫೋನ್, ಲೇಡೀಸ್ ಬ್ಯಾಗ್ ಕಳವುಗೈಯುತ್ತಿದ್ದ ಆರೋಪಿ ಸುಳ್ಯದ ಯುವಕನನ್ನು ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು – ಬೆಂಗಳೂರು ಸಂಚರಿಸುವ ರೈಲಿನಿಂದ ಸುಳ್ಯದ ಕಲ್ಲುಮುಟ್ಲು ನಿವಾಸಿ 19 ವರ್ಷದ ಯುವಕ ಅಬ್ದುಲ್ ಅಜೀಜ್ ಎಂಬುವವನು ಮಂಗಳೂರು ರೈಲ್ವೆ ಪೊಲೀಸರು ಬಂದಿಸಿರುವುದಾಗಿ ತಿಳಿದುಬಂದಿದೆ. ಪ್ರಯಾಣಿಕರು ನಿದ್ರೆಯಲ್ಲಿರುವ ಸಂದರ್ಭದಲ್ಲಿ ಕಳವುಗೈಯುತ್ತಿದ್ದ ಎಂದು ವಿಚಾರಣೆ ವೇಳೆ […]








