ಕ್ರೈಂ

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ!.| ಸಾವಿನ ಸುತ್ತ ಅನುಮಾನದ ಹುತ್ತ|

ರಾಮನಗರ: ಜಿಲ್ಲೆಯ ಸೋಲೂರು ಮಠದ ಸ್ವಾಮೀಜಿ ಬಸವಲಿಂಗ ಶ್ರೀಗಳು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಹೋಬಳಿಯ ಚಿಲುಮೆ ಮಠದ ಬಸವಲಿಂಗ ಶ್ರೀಗಳು, ಮಠದ ಆವರಣದಲ್ಲಿರುವಂತ ಮರ ಒಂದರಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀ ಸೇರಿದಂತೆ ವಿವಿಧ ಮಠದ ಶ್ರೀಗಳು ಆಗಮಿಸುತ್ತಿದ್ದಾರೆ. ಸೋಲು ಮಠದ ಬಸವಲಿಂಗ ಶ್ರೀಗಳ ಸಾವಿಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ. ಈ […]

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ!.| ಸಾವಿನ ಸುತ್ತ ಅನುಮಾನದ ಹುತ್ತ| Read More »

ಚಿತ್ರದುರ್ಗ: ಅರೆಬೆತ್ತಲೆಯಲ್ಲೇ ಆರೋಪಿಯ ಎಳೆತಂದ ಪೊಲೀಸರು| ಅಷ್ಟಕ್ಕೂ ಆತ ಏನ್ ತಪ್ಪು ಮಾಡಿದ್ದ ಗೊತ್ತಾ?

ಚಿತ್ರದುರ್ಗ: ಆರೋಪಿಯೊಬ್ವನನ್ನು ಅರೆಬೆತ್ತಲೆಯಾಗಿ ಠಾಣೆಗೆ ಎಳೆತಂದ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ಪಕ್ಕದ ಮನೆಯವರಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಅರೆಬೆತ್ತಲೆಯಾಗಿಯೇ ಎಳೆದು ತಂದಿದ್ದಾರೆ. ರೌಡಿಶೀಟರರ್ ಓರ್ವನ ವಿರುದ್ಧ ಬಂಧನದ ವಾರೆಂಟ್ ಜಾರಿಯಾಗಿತ್ತು. ಈತನನ್ನು ಕರೆತರಲು ಹೆಡ್ ಕಾನ್ಸ್‌ಟೇಬಲ್ ಹೋಗಿದ್ದರು. ಪೊಲೀಸರು ಹೋದಾಗ ಈ ರೌಡಿಶೀಟರ್ ಸ್ನಾನ ಮಾಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಪೊಲೀಸರು ಆತನನ್ನ ಅದೇ ಸ್ಥಿತಿಯಲ್ಲೇ ಎಳೆದು ತಂದಿದ್ದಾರೆ. ಈ ಘಟನೆ ಸಂಬಂಧ ಆರೋಪಿ ಆಕ್ರೋಶ ಹೊರ ಹಾಕಿದ್ದಾನೆ. ಪೊಲೀಸರು ಬಂದಾಗ

ಚಿತ್ರದುರ್ಗ: ಅರೆಬೆತ್ತಲೆಯಲ್ಲೇ ಆರೋಪಿಯ ಎಳೆತಂದ ಪೊಲೀಸರು| ಅಷ್ಟಕ್ಕೂ ಆತ ಏನ್ ತಪ್ಪು ಮಾಡಿದ್ದ ಗೊತ್ತಾ? Read More »

ಗಣಿತ ಶಿಕ್ಷಕನಿಂದ ”ಸೆಕ್ಸ್” ಕಾಗುಣಿತ| ವಾಟ್ಸಪ್ ಗ್ರೂಪ್ ನಲ್ಲಿ ಬಂದ ಸಂದೇಶದಿಂದ ವಿದ್ಯಾರ್ಥಿಗಳು ಕಂಗಾಲು|

ಚೆನ್ನೈ: ಕುಡಿದ ಮತ್ತಿನಲ್ಲಿ ಗಣಿತ ಶಿಕ್ಷಕನೊಬ್ಬ ರಾತ್ರಿ ವೇಳೆ ಪೋರ್ನ್‌ ವಿಡಿಯೋ ಒಂದನ್ನು ವಾಟ್ಸ್ ಆ್ಯಪ್ ಗ್ರೂಪ್‌ಗಳಿಗೆ ಕಳುಹಿಸಿದ್ದು, ಈ ವಿಡಿಯೋ ಆನ್‌ಲೈನ್‌ ಕ್ಲಾಸ್‌ಗಾಗಿ ವಿದ್ಯಾರ್ಥಿಗಳು ಇರುವ ಗ್ರೂಪ್‌ಗಳಿಗೂ ಹೋಗಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪಾಲಕರು ದಂಗಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಅಂಬತ್ತೂರಿನ ಮತ್ತಿವನನ್ ಎಂಬಾತ ಅಶ್ಲೀಲ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಗ್ರೂಪ್‌ನಲ್ಲಿ ಕೆಲವು ಇವರ ಕ್ಲಾಸ್‌ನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು. ಬೆಳಗ್ಗೆ ಆನ್‌ಲೈನ್‌ ಕ್ಲಾಸ್‌ಗಾಗಿ ಮೊಬೈಲ್‌ ನೋಡಿದಾಗ ವಿದ್ಯಾರ್ಥಿಗಳು ದಂಗಾಗಿ ಹೋಗಿದ್ದಾರೆ. ಕೂಡಲೇ ಅವರು ಕಾಲೇಜಿನ

ಗಣಿತ ಶಿಕ್ಷಕನಿಂದ ”ಸೆಕ್ಸ್” ಕಾಗುಣಿತ| ವಾಟ್ಸಪ್ ಗ್ರೂಪ್ ನಲ್ಲಿ ಬಂದ ಸಂದೇಶದಿಂದ ವಿದ್ಯಾರ್ಥಿಗಳು ಕಂಗಾಲು| Read More »

ಹಾಸನ: ಭೀಕರ ಅಪಘಾತಕ್ಕೆ ಅವಳಿ ಮಕ್ಕಳು ಛಿದ್ರಛಿದ್ರ| ಹೆತ್ತವರ ಸ್ಥಿತಿಯೂ ಚಿಂತಾಜನಕ|

ಹಾಸನ: ಇಲ್ಲಿನ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಭೂವನಹಳ್ಳಿಯ ಸಮೀಪ ಸಂಭವಿಸಿರುವ ಭೀಕರ ಅಪಘಾತವೊಂದರಲ್ಲಿ 3 ವರ್ಷದ ಅವಳಿ ಮಕ್ಕಳಿಬ್ಬರೂ ಸ್ಥಳದಲ್ಲೇ ಮೃತಪಟ್ಟರೆ, ತಂದೆ-ತಾಯಿಗಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಹಾಸನದ ಗವೇನಹಳ್ಳಿಯ ಶಿವಾನಂದ್ ಹಾಗೂ ಜ್ಯೋತಿ ದಂಪತಿಯ ಅವಳಿ ಮಕ್ಕಳಾದ ಪ್ರಣತಿ (3), ಪ್ರಣವ್ (3) ಮೃತಪಟ್ಟ ಮಕ್ಕಳು. ದಂಪತಿಗೂ ಗಂಭೀರ ಗಾಯಗಳಾಗಿ, ಚಿಂತಾಜನಕ ಸ್ಥತಿಯಲ್ಲಿದ್ದು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೂವನಹಳ್ಳಿಯ ಸಮೀಪ ದಂಪತಿ ಸ್ಕೂಟರ್​ನಲ್ಲಿ ಹೋಗುತ್ತಿದ್ದರು. ಈ ಸಂದರ್ಭ ಹಿಂಭಾಗದಿಂದ ಬಂದ ಲಾರಿಯೊಂದು

ಹಾಸನ: ಭೀಕರ ಅಪಘಾತಕ್ಕೆ ಅವಳಿ ಮಕ್ಕಳು ಛಿದ್ರಛಿದ್ರ| ಹೆತ್ತವರ ಸ್ಥಿತಿಯೂ ಚಿಂತಾಜನಕ| Read More »

ಕೇರಳದಲ್ಲಿ ದಿನ ಬೆಳಗಾಗುವುದರೊಳಗೆ ಇಬ್ಬರು ರಾಜಕೀಯ ನಾಯಕರ ಹತ್ಯೆ| ಎಸ್.ಡಿ.ಪಿ.ಐ ಹಾಗೂ ಬಿಜೆಪಿ ನಾಯಕರು ಬಲಿ

ಆಲಪ್ಪುಝ: ಬಿಜೆಪಿ ಕೇರಳ ರಾಜ್ಯ ಸಮಿತಿ ಸದಸ್ಯನನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಂಜಿತ್ ಶ್ರೀನಿವಾಸನ್ ಹತ್ಯೆ ಗೊಳಗಾದವರು. ಇವರು ಬಿಜೆಪಿಯ ರಾಜ್ಯ ಒಬಿಸಿ ಮೋರ್ಚಾದ ನಾಯಕ ಮತ್ತು ಆರೆಸ್ಸೆಸ್ ನಾಯಕನಾಗಿದ್ದರು. ಇವರ ವಾಸದ ಮನೆಗೆ ನುಗ್ಗಿದ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ರಾತ್ರಿ ಎಸ್ ಡಿಪಿಐ ಕೇರಳ ರಾಜ್ಯ ಸಮಿತಿ ಸದಸ್ಯನನ್ನು ಸಂಘ ಪರಿವಾರದ ಕಾರ್ಯಕರ್ತರು ಎನ್ನಲಾದ ವ್ಯಕ್ತಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕೆ.ಎಸ್ ಶಾನ್ ನಿನ್ನೆ ರಾತ್ರಿ ಬೈಕ್ ನಲ್ಲಿ

ಕೇರಳದಲ್ಲಿ ದಿನ ಬೆಳಗಾಗುವುದರೊಳಗೆ ಇಬ್ಬರು ರಾಜಕೀಯ ನಾಯಕರ ಹತ್ಯೆ| ಎಸ್.ಡಿ.ಪಿ.ಐ ಹಾಗೂ ಬಿಜೆಪಿ ನಾಯಕರು ಬಲಿ Read More »

ಭೀಕರ ಅಪಘಾತಕ್ಕೆ ಯುವ ನಟಿಯರು ಬಲಿ| ಅಪಘಾತದಲ್ಲಿ ಎರಡು ಹೋಳಾದ ಕಾರು|

ಹೈದರಾಬಾದ್: ಅತೀ ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಎರಡು ತುಂಡಾಗಿದ್ದು ಕಿರಿಯ ಕಲಾವಿದೆಯರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಗಾಚಿಬೌಲಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಲಾವಿದೆಯರಾದ 21 ವರ್ಷದ ಮಾನಸ ಎಂ, 23 ವರ್ಷದ ಮಾನಸ ಎನ್ ಮತ್ತು ಬ್ಯಾಂಕ್ ಉದ್ಯೋಗಿ ಅಬ್ದುಲ್ ರಹೀಮ್ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಬ್ಬ ಕಲಾವಿದ ಸಾಯಿ ಸಿಂಧು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಕಲಾವಿದೆಯರಿಬ್ಬರು ಅಮರಪೇಟೆಯ ಹಾಸ್ಟೆಲ್ ನಲ್ಲಿ ವಾಸವಿದ್ದು ಇಬ್ಬರು ಟಿವಿ ಸೀರಿಯಲ್ ನಲ್ಲಿ ಕೆಲಸ

ಭೀಕರ ಅಪಘಾತಕ್ಕೆ ಯುವ ನಟಿಯರು ಬಲಿ| ಅಪಘಾತದಲ್ಲಿ ಎರಡು ಹೋಳಾದ ಕಾರು| Read More »

ವಿಡಿಯೋ ಕಾಲ್ ನಲ್ಲಿ ಬೆತ್ತಲಾದ ಪಂಚಾಯತ್ ಸದಸ್ಯ.!? ಗಲಭೆಯ ನಡುವೆಯೂ ನಡೆಯಿತೊಂದು ಕಾಮಪುರಾಣ

ಉಪ್ಪಿನಂಗಡಿ: ಕಳೆದ ಕೆಲ ದಿನಗಳಿಂದ ಗಲಭೆ, ಪ್ರತಿಭಟನೆ ಮೂಲಕ ರಾಜ್ಯದ ಗಮನ ಸೆಳೆದ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಇಂದು ಮತ್ತೊಂದು ಹೊಸ ಸುದ್ದಿಯಿಂದ ವೈರಲ್ ಆಗಿದೆ. ಸ್ಥಳೀಯ ಪಂಚಾಯತ್ ಸದಸ್ಯ‌ ಎಂದು ಹೇಳಲಾಗುತ್ತಿರುವ ಉಪ್ಪಿನಂಗಡಿಯ ವ್ಯಕ್ತಿಯೊಬ್ಬನ ಬೆತ್ತಲೆ ವಿಡಿಯೋ ಒಂದು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋ ಕಾಲ್ ನಲ್ಲಿ ಬೆತ್ತಲಾಗಿ ಕಾಮಾತುರನಾದ ಈ ವಿಡಿಯೋದ ತುಣುಕು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಶುಕ್ರವಾರ ಸಂಜೆಯಿಂದಲೇ ಅಶ್ಲೀಲ ದೃಶ್ಯವಿರುವ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದ್ದು, ಈ

ವಿಡಿಯೋ ಕಾಲ್ ನಲ್ಲಿ ಬೆತ್ತಲಾದ ಪಂಚಾಯತ್ ಸದಸ್ಯ.!? ಗಲಭೆಯ ನಡುವೆಯೂ ನಡೆಯಿತೊಂದು ಕಾಮಪುರಾಣ Read More »

ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪ ವಿಧಿವಶ

ಕೋಲಾರ: ಅನಾರೋಗ್ಯದ ಕಾರಣ ಇಲ್ಲಿನ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪ ಅವರು ಇಂದು ಅಸುನೀಗಿದ್ದಾರೆ. 97 ವರ್ಷ ವಯಸ್ಸಿನ ಜಾಲಪ್ಪ ಅವರು ಶ್ವಾಸಕೋಶ ಸಮಸ್ಯೆ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದು, ಅವರಿಗೆ ಡಯಾಲಿಸಿಸ್‌ ಮಾಡಲಾಗಿತ್ತು. ಫೆಬ್ರವರಿ ತಿಂಗಳಲ್ಲಿ ಪಾರ್ಶ್ವವಾಯುಗೆ ತುತ್ತಾಗಿದ್ದ ಜಾಲಪ್ಪ ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ನಂತರ ಅವರು ಚೇತರಿಸಿಕೊಂಡಿದ್ದರು. ಕರ್ನಾಟಕದ ಪ್ರಮುಖ ರಾಜಕಾರಿಯಾಗಿದ್ದ ಜಾಲಪ್ಪ ಅವರು 4 ಬಾರಿ ಲೋಕಸಭಾ ಸದಸ್ಯರಾಗಿದ್ದರು. ಕೇಂದ್ರ

ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪ ವಿಧಿವಶ Read More »

ಉಪ್ಪಿನಂಗಡಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಪ್ರತಿಭಟನೆ ನೆಪದಲ್ಲಿ ಪುಂಡಾಟ ನಡೆಸಿದ 10 ಮಂದಿ‌ ಅಂದರ್|

ಉಪ್ಪಿನಂಗಡಿ : ಡಿಸೆಂಬರ್ 14ರ ರಾತ್ರಿ ಉಪ್ಪಿನಂಗಡಿಯಲ್ಲಿ ಠಾಣೆ ಮುಂಭಾಗ ನಡೆದ ಪ್ರತಿಭಟನೆಯ ವೇಳೆ 10 ಮಂದಿ ಪಿಎಫೈ ಕಾರ್ಯಕರ್ತರು ಪೊಲೀಸರ ಮೇಲೆ ನಡೆಸಿದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ತಾಹೀರ್, ಸ್ನಾಧಿಕ್, ಅಬ್ದುಲ್ ಮುಬಾರಕ್, ಅಬ್ದುಲ್ ಶರೀನ್, ಮೊಹಮ್ಮದ್ ಜಾಹಿರ್, ಸುಜೀರ್ ಮಹಮ್ಮದ್‌ ಪೈಜಲ್, ಮೊಹಮ್ಮದ್ ಹನೀಫ್, ಎನ್ ಕಾಸಿಂ .ಮೊಹಮ್ಮದ್ ಆಸಿಫ್ ಹಾಗೂ ತುಪೈಲ್ ಮಹಮ್ಮದ್ ಕೆ ಎಂದು ಗುರುತಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು

ಉಪ್ಪಿನಂಗಡಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಪ್ರತಿಭಟನೆ ನೆಪದಲ್ಲಿ ಪುಂಡಾಟ ನಡೆಸಿದ 10 ಮಂದಿ‌ ಅಂದರ್| Read More »

ಸ್ಕೂಟಿಗೆ ಢಿಕ್ಕಿ ಹೊಡೆದ ಕಾರು| ಮೆಡಿಕಲ್ ವಿದ್ಯಾರ್ಥಿನಿ ಸಾವು

ದಾವಣಗೆರೆ: ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಚಲಾಯಿಸುತ್ತಿದ್ದ ಮೆಡಿಕಲ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ದಾವಣಗೆರೆಯಲ್ಲಿ ಸಂಭವಿಸಿದೆ. ದಾವಣಗೆರೆ ನಗರದ ಜೆಜೆಎಂ ಮೆಡಿಕಲ್ ಕಾಲೇಜ್‌ನಲ್ಲಿ ವಿದ್ಯಾರ್ಥಿನಿ ಗುಜರಾತ್ ಮೂಲದ ಪ್ರಿಯಾಂಕಾ (26) ಮೃತ ವಿದ್ಯಾರ್ಥಿನಿ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುವಾಗ ಅನಿರೀಕ್ಷಿತವಾಗಿ ಕಾರು ಡಿಕ್ಕಿ ಹೊಡೆದಿದ್ದರಿಂದ ಸ್ಕೂಟಿಯಿಂದ ಕೆಳಗೆ ಬಿದ್ದ ಪ್ರಿಯಾಂಕಾ ತಲೆಗೆ ಪೆಟ್ಟು ಬಿದ್ದಿದೆ. ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ದಾರಿಯಲ್ಲೆ ಸಾವನ್ನಪ್ಪಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ

ಸ್ಕೂಟಿಗೆ ಢಿಕ್ಕಿ ಹೊಡೆದ ಕಾರು| ಮೆಡಿಕಲ್ ವಿದ್ಯಾರ್ಥಿನಿ ಸಾವು Read More »