ಕ್ರೈಂ

ದೈವಸನ್ನಿಧಿಗೆ ಕಾಂಡೋಮ್, ಅವಹೇಳನಕಾರಿ ಬರಹ ಹಾಕಿ ಅಪಚಾರ ಮಾಡುತ್ತಿದ್ದ ವ್ಯಕ್ತಿಯ ಬಂಧನ| ಈತನ ವಿಕೃತ ಕೃತ್ಯ ಬಯಲಿಗೆಳೆದ ಮಂಗಳೂರು ಪೊಲೀಸರು|

ಮಂಗಳೂರು: ನಗರದ ಹಲವು ದೇವಸ್ಥಾನ ಹಾಗೂ ದೈವಸ್ಥಾನಗಳಲ್ಲಿ ಕಾಂಡೋಮ್, ಫ್ಯಾನ್ಸಿ ಕರೆನ್ಸಿ ನೋಟು ಹಾಗೂ ಅದರ ಮೇಲೆ ಅವಹೇಳನಕಾರಿ ಬರಹಗಳು ಹಾಗೂ ಬಿಳಿ ಚೀಟಿಯಲ್ಲಿ ಅವಹೇಳನಕಾರಿ ಬರಹಗಳನ್ನು ಹಾಕಿ ವಿಕೃತಿ ಮೆರೆಯುತ್ತಿದ್ದ ವ್ಯಕ್ತಿಯನ್ನು ಮಂಗಳೂರು‌ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಹಲವು ಪೋಲಿಸ್ ಠಾಣೆಗಳಲ್ಲಿ ಈ ಬಗ್ಗೆ ಪ್ರಕರಣಗಳು ದಾಖಲಾಗಿತ್ತು. ಇದೀಗ ಈ ಎಲ್ಲಾ ಕೃತ್ಯಗಳು ಒಬ್ಬನೇ ಮಾಡಿರುವುದು ಪೋಲಿಸರ ತನಿಖೆಯಲ್ಲಿ ಬಯಲಾಗಿದ್ದು, ಆರೋಪಿ ದೇವದಾಸ್ ದೇಸಾಯಿ (62 ವರ್ಷ) ಎಂಬಾತ ಬಂಧನಕ್ಕೆ ಒಳಗಾಗಿದ್ದಾನೆ. […]

ದೈವಸನ್ನಿಧಿಗೆ ಕಾಂಡೋಮ್, ಅವಹೇಳನಕಾರಿ ಬರಹ ಹಾಕಿ ಅಪಚಾರ ಮಾಡುತ್ತಿದ್ದ ವ್ಯಕ್ತಿಯ ಬಂಧನ| ಈತನ ವಿಕೃತ ಕೃತ್ಯ ಬಯಲಿಗೆಳೆದ ಮಂಗಳೂರು ಪೊಲೀಸರು| Read More »

ಲೋನ್ ಪಡೆದು ಬ್ಯಾಂಕ್ ಗೆ ವಂಚನೆ| ಬೆಟ್ಟ ಉದಯಕುಮಾರ್ ಸಹಿತ ಹಲವು ಮಂದಿ ಅರೆಸ್ಟ್

ಮಂಗಳೂರು: ಭಾರತ್ ಬ್ಯಾಂಕ್ ಮೂಡಬಿದಿರೆ ಶಾಖೆಯಿಂದ ಪೋರ್ಜರಿ ದಾಖಲೆಯ ಮೂಲಕ ಸಾಲ ಪಡೆದು ಬ್ಯಾಂಕ್‌ಗೆ ವಂಚಿಸಿದ್ದಾರೆಂಬ ದೂರಿನ ಹಿನ್ನಲೆಯಲ್ಲಿ ಮಂಗಳೂರಿನ ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೆಟ್ಟ ಉದಯಕುಮಾರ್, ಮಹಮ್ಮದ್, ಅಶ್ರಫ್, ಬಾಳಿಲದ ಮಜೀದ್ ಮತ್ತಿತರರನ್ನು ಹಾಗೂ ಪೂರಕ ದಾಖಲೆ ಒದಗಿಸಿದ ಇಂಜಿನಿಯರ್‌ರನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ಮಜೀದ್, ಮಹಮ್ಮದ್, ಅಶ್ರಫ್ ಮತ್ತಿತರರ ಹೆಸರಲ್ಲಿ ಹಲವು ಲಕ್ಷ ರೂ.ಗಳ ಸಾಲ ಮಾಡಿ ಅದನ್ನು ಬೆಟ್ಟ ಉದಯಕುಮಾರ್‌ರವರು ಪಡೆದುಕೊಂಡಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಲೋನ್ ಪಡೆದು ಬ್ಯಾಂಕ್ ಗೆ ವಂಚನೆ| ಬೆಟ್ಟ ಉದಯಕುಮಾರ್ ಸಹಿತ ಹಲವು ಮಂದಿ ಅರೆಸ್ಟ್ Read More »

ಕುಡಿತದ ಮತ್ತಲ್ಲಿ ಕಿರಿಕ್ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ ದಿವ್ಯಾ ಸುರೇಶ್| ನೈಟ್ ಕರ್ಪ್ಯೂ ಉಲ್ಲಂಘನೆ ಆರೋಪ|

ಬೆಂಗಳೂರು : ರಾಜ್ಯದಲ್ಲಿ ಮೊದಲ ದಿನದ ನೈಟ್ ಕರ್ಪ್ಯೂ ಮುಕ್ತಾಯವಾಗಿದ್ದು, ಬಿಗ್‍ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ದಿವ್ಯ ಸುರೇಶ್ ಬ್ರಿಗೇಡ್ ರೋಡ್‍ನಲ್ಲಿ ರಂಪಾಟ ಮಾಡಿದ ಘಟನೆ ರಾತ್ರಿ ನಡೆದಿದೆ. ಬ್ರಿಗೇಡ್ ರೋಡ್‍ನಲ್ಲಿ ಸ್ನೇಹಿತರೊಂದಿಗಿದ್ದ ದಿವ್ಯ ಸುರೇಶ್ ಕುಡಿದ ಅಮಲಿನಲ್ಲಿ ಕಿರಿಕ್ ಮಾಡಿಕೊಂಡಿದ್ದು, ಕರ್ಪ್ಯೂ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಿನ್ನೆ ರಾತ್ರಿ ಬ್ರಿಗ್ರೇಡ್ ರೋಡ್ ನಲ್ಲಿ ಸ್ನೇಹಿತರೊಂದಿಗೆ ಬಂದಿದ್ದ ದಿವ್ಯ ಸುರೇಶ್ ಗೆ ಪೊಲೀಸರು ನೈಟ್ ಕರ್ಪ್ಯೂ ಇದೆ ಮನೆ ಹೋಗಿ ಎಂದಿದ್ದಕ್ಕೆ ಪೊಲೀಸರೊಂದಿಗೆ

ಕುಡಿತದ ಮತ್ತಲ್ಲಿ ಕಿರಿಕ್ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ ದಿವ್ಯಾ ಸುರೇಶ್| ನೈಟ್ ಕರ್ಪ್ಯೂ ಉಲ್ಲಂಘನೆ ಆರೋಪ| Read More »

ಕಾರು ಅಡ್ಡಗಟ್ಟಿ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು|

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಿಣಿ ಬಳಿ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ಮಹಿಳೆಯನ್ನು ಬರ್ಬರ ಕೊಲೆ ಮಾಡಿದ್ದಾರೆ. ಜಿಗಣಿ ನಿವಾಸಿ ಅರ್ಚನಾ ರೆಡ್ಡಿಯನ್ನು ಹತ್ಯೆಗೈದಿದ್ದಾರೆ. ನವೀನ್, ಸಂತೋಷ್ ಎಂಬುವವರು ಅರ್ಚನಾ ರೆಡ್ಡಿಯನ್ನು ಹತ್ಯೆ ಮಾಡಿದ್ದಾರೆ. ಅನೈತಿಕ ಸಂಬಂದ ಹಿನ್ನಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪತಿಯೇ ತನ್ನ ಹೆಂಡತಿಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ತಿಳಿದುಬಂದಿದೆ. ನಿನ್ನೆ ರಾತ್ರಿ

ಕಾರು ಅಡ್ಡಗಟ್ಟಿ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು| Read More »

‘ಡ್ರಗ್ಸ್ ದಂಧೆಯಲ್ಲಿ ಸಿಲುಕಿರುವ ನನ್ನ ಮಗಳನ್ನು ರಕ್ಷಿಸಿ’| ವಿಎಚ್ ಪಿ ಗೆ ದೂರು ನೀಡಿದ ಕ್ರೈಸ್ತ ಮಹಿಳೆ|

ಮಂಗಳೂರು: ಡ್ರಗ್ಸ್ ದಂಧೆಯಲ್ಲಿ ಸಿಲುಕಿರುವ ಮಗಳನ್ನು ರಕ್ಷಣೆ ಮಾಡುವಂತೆ ಕ್ರೈಸ್ತ ಮಹಿಳೆ ವಿಶ್ವ ಹಿಂದೂ ಪರಿಷತ್ ಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಮಹಿಳೆ ತಮ್ಮ ಮಗಳು ಸುರತ್ಕಲ್ ನ ಶರೀಫ್ ಸಿದ್ದಿಕಿ ಬಳಿ ಮೂರು ವರ್ಷದಿಂದ ಡ್ರಗ್ಸ್ ದಂಧೆಯಲ್ಲಿ ಸಿಲುಕಿದ್ದಾಳೆ. ಮಗಳಿಗೆ ನಿತ್ಯವೂ ಡ್ರಗ್ಸ್ ಪೂರೈಕೆ, ಲೈಂಗಿಕ ದೌರ್ಜನ್ಯ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪದವೀಧರೆಯಾಗಿರುವ ತಮ್ಮ ಮಗಳಿಗೆ ಡ್ರಗ್ಸ್ ನೀಡಿ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆ ಹಾಕಿರುವುದಾಗಿ ಮಹಿಳೆ

‘ಡ್ರಗ್ಸ್ ದಂಧೆಯಲ್ಲಿ ಸಿಲುಕಿರುವ ನನ್ನ ಮಗಳನ್ನು ರಕ್ಷಿಸಿ’| ವಿಎಚ್ ಪಿ ಗೆ ದೂರು ನೀಡಿದ ಕ್ರೈಸ್ತ ಮಹಿಳೆ| Read More »

ವಿದ್ಯುತ್ ಶಾಕ್ ಹೊಡೆದು, ತಂದೆ‌ ಮಗು‌ ಸಾವು|

ತೆಲಂಗಾಣ: ಕಬ್ಬಿಣದ ಸರಳುಗಳ ಮೇಲೆ ಹಾಕಿದ್ದ ಬಟ್ಟೆ ತೆಗೆಯಲು ಹೋದ ಸಂದರ್ಭದಲ್ಲಿ ವಿದ್ಯುತ್ ತಗುಲಿ ತಂದೆ ಹಾಗೂ ಎರಡು ವರ್ಷದ ಮಗಳು ಸಾವನ್ನಪ್ಪಿದ್ದು, ತಾಯಿಯ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಇಸ್ನಾಪುರದಲ್ಲಿ ನಡೆದಿದ್ದು, ವಾಸು ಮಲ್ಲಿಕ್ ಹಾಗೂ ಆತನ ಎರಡು ವರ್ಷದ ಮಗಳು ಸಾವನ್ನಪ್ಪಿದವರು. ಪತ್ನಿ ರೀನಾ ಮಲ್ಲಿಕ್ ಸ್ಥಿತಿ ಗಂಭೀರವಾಗಿದೆ. ಮೃತರು ಒಡಿಶಾ ರಾಜ್ಯದವರು ಎನ್ನಲಾಗಿದ್ದು, ಕೆಲಸ ಅರಸಿ, ಇಲ್ಲಿಗೆ ಬಂದು ನೆಲೆಸಿದ್ದರು ಎನ್ನಲಾಗಿದೆ. ಕಬ್ಬಿಣದ ಸರಳಿನ ಮೇಲೆ ಬಟ್ಟೆಗಳನ್ನು ಸ್ವಚ್ಛಗೊಳಿಸಿ

ವಿದ್ಯುತ್ ಶಾಕ್ ಹೊಡೆದು, ತಂದೆ‌ ಮಗು‌ ಸಾವು| Read More »

ಸುಳ್ಯ: ಅಪರಿಚಿತ ಗಂಡಸಿನ ಶವ ಪತ್ತೆ

ಸುಳ್ಯ: ಇಲ್ಲಿನ ಪೈಚಾರು-ಸೋಣಂಗೇರಿ‌ ರಸ್ತೆಯ ಹೊಸಗದ್ದೆ ಎಂಬಲ್ಲಿ ಅಪರಿಚಿತ ಗಂಡಸಿನ ಕೊಳೆತ ಶವ ಮತ್ತೆಯಾಗಿದೆ. ರಸ್ತೆ ಬದಿಯಲ್ಲಿ ‌ಹೆಲ್ಮೆಟ್ ವ್ಯಾಪಾರ ನಡೆಸುತ್ತಿದ್ದ ವ್ಯಕ್ತಿಯೋರ್ವರಿಗೆ ಇಂದು ಮುಂಜಾನೆ ಕೊಳೆತ ವಾಸನೆ ಬರುತ್ತಿದ್ದು, ಪರಿಶೀಲನೆ ನಡೆಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸುಳ್ಯ‌ ಪೊಲೀಸರು ಭೇಟಿ ನೀಡಿ‌ ಪರಿಶೀಲಿಸಿದ್ದಾರೆ.

ಸುಳ್ಯ: ಅಪರಿಚಿತ ಗಂಡಸಿನ ಶವ ಪತ್ತೆ Read More »

ಮಂಗಳೂರು: ರೈಲು ಪ್ರಯಾಣಿಕರ ಬ್ಯಾಗಿಗೆ‌ ಕನ್ನ ಹಾಕುತ್ತಿದ್ದ ಖದೀಮ| ಸುಳ್ಯ ಮೂಲದ‌ ವ್ಯಕ್ತಿಯ ಬಂಧಿಸಿದ ಪೊಲೀಸರು|

ಸುಳ್ಯ: ರೈಲು ಪ್ರಯಾಣಿಕರ ಬೆಲೆ ಬಾಳುವ ವಸ್ತುಗಳನ್ನು ಕದಿಯುತ್ತಿದ್ದ ಖತರ್ನಾಕ್ ಕಳ್ಳ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಂಗಳೂರು – ಬೆಂಗಳೂರು ರೈಲಿನಲ್ಲಿ ಸಂಚರಿಸುತ್ತಿರುವ ಯಾತ್ರಿಕರ ಮೊಬೈಲ್ ಫೋನ್, ಲೇಡೀಸ್ ಬ್ಯಾಗ್ ಕಳವುಗೈಯುತ್ತಿದ್ದ ಆರೋಪಿ ಸುಳ್ಯದ ಯುವಕನನ್ನು ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು – ಬೆಂಗಳೂರು ಸಂಚರಿಸುವ ರೈಲಿನಿಂದ ಸುಳ್ಯದ ಕಲ್ಲುಮುಟ್ಲು ನಿವಾಸಿ 19 ವರ್ಷದ ಯುವಕ ಅಬ್ದುಲ್ ಅಜೀಜ್ ಎಂಬುವವನು ಮಂಗಳೂರು ರೈಲ್ವೆ ಪೊಲೀಸರು ಬಂದಿಸಿರುವುದಾಗಿ ತಿಳಿದುಬಂದಿದೆ. ಪ್ರಯಾಣಿಕರು ನಿದ್ರೆಯಲ್ಲಿರುವ ಸಂದರ್ಭದಲ್ಲಿ ಕಳವುಗೈಯುತ್ತಿದ್ದ ಎಂದು ವಿಚಾರಣೆ ವೇಳೆ

ಮಂಗಳೂರು: ರೈಲು ಪ್ರಯಾಣಿಕರ ಬ್ಯಾಗಿಗೆ‌ ಕನ್ನ ಹಾಕುತ್ತಿದ್ದ ಖದೀಮ| ಸುಳ್ಯ ಮೂಲದ‌ ವ್ಯಕ್ತಿಯ ಬಂಧಿಸಿದ ಪೊಲೀಸರು| Read More »

ಕಡಬ: ವಾಹನ ಢಿಕ್ಕಿ ಹೊಡೆದು ಮೃತಪಟ್ಟ ಚಿರತೆ ಮರಿ!?

ಕಡಬ: ಚಿರತೆ ಮರಿಯನ್ನೇ ಹೋಲುವ ಪ್ರಾಣಿಯೊಂದು ವಾಹನದ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಡಬದಲ್ಲಿ ನಡೆದಿದೆ. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇಸ್ಟೇಷನ್ ಎಂಬಲ್ಲಿ ಈ ಘಟನೆ ‌ನಡೆದಿದ್ದು ಇಂದು ಬೆಳಿಗ್ಗೆ ಈ ವಿಚಾರ ಬೆಳಕಿಗೆ ಬಂದಿದೆ. ಚಿರತೆಯನ್ನು ಹೋಲುವ ಈ ಪ್ರಾಣಿಯು ಅಪರಿಚಿತ ವಾಹನದ ಅಡಿಗೆ ಬಿದ್ದಿದ್ದು, ರಸ್ತೆಯಲ್ಲೇ ಸಾವನ್ನಪ್ಪಿದೆ. ಇದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ

ಕಡಬ: ವಾಹನ ಢಿಕ್ಕಿ ಹೊಡೆದು ಮೃತಪಟ್ಟ ಚಿರತೆ ಮರಿ!? Read More »

ಕಪಾಳಕ್ಕೆ ಹೊಡೆದ ಅತ್ತಿಗೆಯನ್ನು ರೇಪ್ ಮಾಡಿ ಕೊಂದ ಕಿರಾತಕ ಹೆಣವನ್ನೂ ಅತ್ಯಾಚಾರಗೈದ..!

ಬಿಹಾರ: ಮುಜಾಫರ್‌ಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಅತ್ತಿಗೆಯನ್ನು ಕೊಲೆಗೈದಿದ್ದ. ಆಕೆ ಸಾಯುವುದಕ್ಕೂ ಮುನ್ನ ಮತ್ತು ಸತ್ತ ನಂತರ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ಬುಧವಾರ ಬಂಧಿಸಲಾಗಿದ್ದು ಆರೋಪಿ ಅತ್ಯಾಚಾರ ಎಸಗಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರ ಎಸಗಿದ ನಂತರ ಸಂತ್ರಸ್ತೆಯನ್ನು ಗ್ರೈಂಡರ್ ಗೆ ಬಳಸುತ್ತಿದ್ದ ಕಲ್ಲಿನಿಂದ ಜಜ್ಜಿ ಕೊಂದಿದ್ದಾನೆ. ಆಕೆ ಸತ್ತ ಮೇಲೆಯೂ ತನ್ನ ಕಾಮ ತೃಷೆ ತೀರಿಸಿಕೊಂಡಿದ್ದಾನೆ. ಕ್ರೂರಿಯ ದಾಳಿ ಕಾರಣಕ್ಕೆ ಸಂತ್ರಸ್ತೆಯ ಮುಖ ಮತ್ತು ತಲೆ ಜಜ್ಜಿಹೋಗಿದ್ದು ಆಕೆಯ ದಂತಪಂಕ್ತಿ

ಕಪಾಳಕ್ಕೆ ಹೊಡೆದ ಅತ್ತಿಗೆಯನ್ನು ರೇಪ್ ಮಾಡಿ ಕೊಂದ ಕಿರಾತಕ ಹೆಣವನ್ನೂ ಅತ್ಯಾಚಾರಗೈದ..! Read More »