ಕ್ರೈಂ

ಕಾರಿನಲ್ಲೇ ಸಹೋದ್ಯೋಗಿ ಜೊತೆ ಸೆಕ್ಸ್| ಗಂಡನ ವಿರುದ್ದ ದೂರು ನೀಡಿದ ಮಹಿಳೆ|

ಬೆಂಗಳೂರು: ‘ಸಹೋದ್ಯೋಗಿ ಯುವತಿ ಜೊತೆ ಸಲುಗೆ ಬೆಳೆಸಿದ್ದ ಪತಿಯು, ಆ ಯುವತಿ ಜೊತೆ ಕಾರಿನಲ್ಲೇ ಲೈಂಗಿಕ ಕ್ರಿಯೆ ನಡೆಸಿ ಸಿಕ್ಕಿಬಿದ್ದಿದ್ದಾರೆ’ ಎಂದು ಮಹಿಳೆಯೊಬ್ಬರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಯುವತಿ ಸಹ ದೂರು ಕೊಟ್ಟಿದ್ದಾರೆ. ‘ಕೌಟುಂಬಿಕ ಹಾಗೂ ಅಕ್ರಮ ಸಂಬಂಧದ ವಿಚಾರವಾಗಿ ರಾಜಭವನ ರಸ್ತೆಯಲ್ಲಿ ಮಹಿಳೆ, ಆಕೆಯ ಪತಿ ಹಾಗೂ ಯುವತಿ ನಡುವೆ ಡಿ. 6ರಂದು ರಾತ್ರಿ ಗಲಾಟೆ ನಡೆದಿದೆ. ಈ ಬಗ್ಗೆ ಎರಡು ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಎರಡೂ ಕಡೆಯ ದೂರುದಾರರಿಂದ ಹೇಳಿಕೆ ಪಡೆಯಲಾಗಿದೆ. […]

ಕಾರಿನಲ್ಲೇ ಸಹೋದ್ಯೋಗಿ ಜೊತೆ ಸೆಕ್ಸ್| ಗಂಡನ ವಿರುದ್ದ ದೂರು ನೀಡಿದ ಮಹಿಳೆ| Read More »

ಸರಣಿ ಅಪಘಾತಕ್ಕೆ ನಾಲ್ಕು ಬಲಿ| ಲಾರಿ ಟಯರ್ ಸ್ಫೋಟದಿಂದ ನಡೆದ ದುರ್ಘಟನೆ

ಚಿತ್ರದುರ್ಗ: ಇಲ್ಲಿನ ಹಿರಿಯೂರು ತಾಲ್ಲೂಕಿನ ಆಲೂರು ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಅಪಘಾತ ಸಂಭವಿಸಿ, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗದಗ ಮೂಲದ ಹನುಮಪ್ಪ(30), ಪ್ರಶಾಂತ(28), ಗುರಪ್ಪ(30), ರಮೇಶ(30) ಮೃತಪಟ್ಟವರು ಎಂದು ಹೇಳಲಾಗಿದೆ. ಸರಣಿ ಅಪಘಾತದಲ್ಲಿ 10 ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 4ರ ಆಲೂರು ಬಳಿ ಟೈಯರ್ ಸ್ಪೋಟಗೊಂಡ ಲಾರಿ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಲಾರಿ ಪಲ್ಟಿ ಆಗಿದ್ದರಿಂದ ಒಂದು ಕಾರು ಮತ್ತು 6 ಲಾರಿ ನಡುವೆ ಡಿಕ್ಕಿಯಾಗಿ

ಸರಣಿ ಅಪಘಾತಕ್ಕೆ ನಾಲ್ಕು ಬಲಿ| ಲಾರಿ ಟಯರ್ ಸ್ಫೋಟದಿಂದ ನಡೆದ ದುರ್ಘಟನೆ Read More »

ಮಂಗಳೂರು: ಜ.ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿ ವಿಕೃತಿ| ಆರೋಪಗಳ ವಿರುದ್ಧ ಕ್ರಮ ಕೈಗೊಳ್ಳಲು ಗೃಹಸಚಿವರ ಸೂಚನೆ|

ಮಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಭಾರತದ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸಾವನ್ನು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸಿದ ಆರೋಪದಲ್ಲಿ ಮೂರು ಫೇಸ್‌ಬುಕ್ ಖಾತೆಗಳು ಹಾಗೂ ಅದನ್ನು ನಿರ್ವಹಿಸುತ್ತಿದ್ದ ವ್ಯಕ್ತಿಗಳ ಮೇಲೆ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಸ್ಥಳೀಯ ನಿವಾಸಿ ಸುಶಾಂತ್ ಪೂಜಾರಿ ಎಂಬುವರು ನೀಡಿದ ದೂರಿನ ಮೇಲೆ ಬೆಂಗಳೂರು ಮೂಲದ ವಸಂತ ಕುಮಾರ್ ಟಿ.ಕೆ ಹಾಗೂ ಶ್ರೀನಿವಾಸ ಕಾರ್ಕಳ ಎಂಬುವರ ಫೇಸ್‌ಬುಕ್ ಖಾತೆಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನೊಂದು ಖಾತೆ ಅಪರಿಚಿತ ವ್ಯಕ್ತಿಗೆ ಸೇರಿದ್ದಾಗಿದೆ

ಮಂಗಳೂರು: ಜ.ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿ ವಿಕೃತಿ| ಆರೋಪಗಳ ವಿರುದ್ಧ ಕ್ರಮ ಕೈಗೊಳ್ಳಲು ಗೃಹಸಚಿವರ ಸೂಚನೆ| Read More »

ಭಿನ್ನಕೋಮಿನ ಜೋಡಿಗೆ ಬೆದರಿಕೆ ಪ್ರಕರಣ | ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರು : ಮಂಗಳೂರು – ಉಡುಪಿ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ಅನ್ಯಕೋಮಿನ ಯುವಕ ಮತ್ತು ಯುವತಿ ಜೊತೆಯಾಗಿ ಪ್ರಯಾಣಿಸುತ್ತಿದ್ದುದನ್ನು ಸಾರ್ವಜನಿಕರು ಆಕ್ಷೇಪಿಸಿ ಗದರಿಸಿ, ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿ ಕುಮಾರ್ ಮಾಹಿತಿ ನೀಡಿದ್ದಾರೆ.

ಭಿನ್ನಕೋಮಿನ ಜೋಡಿಗೆ ಬೆದರಿಕೆ ಪ್ರಕರಣ | ಇಬ್ಬರು ಪೊಲೀಸ್ ವಶಕ್ಕೆ Read More »

ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಆರೋಪಿ ಮೇಲೆ ಫೈರಿಂಗ್

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ ಕೊಲೆ, ಅಪಹರಣ ಸೇರಿ 17 ಪ್ರಕರಣದಲ್ಲಿ ಬೇಕಾಗಿದ್ದ ಲೋಹಿತ್ ಮೇಲೆ ಫೈರಿಂಗ್ ಮಾಡಲಾಗಿದೆ. ಚಲ್ಲಘಟ್ಟ ಬಳಿ ಶರಣಾಗಲು ಪೊಲೀಸರು ಸೂಚನೆ ನೀಡಿದರೂ, ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ ಹಿನ್ನೆಲೆಯಲ್ಲಿ ಫೈರಿಂಗ್ ಮಾಡಲಾಗಿದೆ. ಬನ್ನೇರುಘಟ್ಟ, ಹೆಚ್‌ಎಸ್‌ಆರ್ ಲೇಔಟ್ ಠಾಣೆಯ ರೌಡಿಶೀಟರ್ ಲೋಹಿತ್ ಮೇಲೆ ಚಲ್ಲಘಟ್ಟ ಬಳಿ ಇಂದಿರಾನಗರ ಠಾಣೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ

ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಆರೋಪಿ ಮೇಲೆ ಫೈರಿಂಗ್ Read More »

ಮುಸ್ಲಿಂ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರ ತಂಡದಿಂದ ದಾಳಿ|

ಮಂಗಳೂರು: ಅನ್ಯಕೋಮಿನ ಯುವಕರ ಗುಂಪಿನಿಂದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದ ಬಗ್ಗೆ ಇದೀಗ ಕಣ್ಣೂರಿನ ಅಡ್ಯಾರ್ ಪದವು ಬಳಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಅಡ್ಯಾರ್ ಪದವು ನಿವಾಸಿ ರಿಯಾಝ್ ಎಂದು ತಿಳಿದು ಬಂದಿದೆ. ಎಂದಿನಂತೆ ಕೆಲಸ ಬಿಟ್ಚು ಮನೆಗೆ ತೆರಳುತ್ತಿದ್ದಾಗ ಬಿತ್ತ್’ಪಾದೆ ಬಳಿ ಏಕಾಏಕಿ ಅನ್ಯಕೋಮಿನ ಗುಂಪು ಬಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ರಿಯಾಝ್ ಎಂಬವರು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಐಲ್ಯಾಂಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮುಸ್ಲಿಂ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರ ತಂಡದಿಂದ ದಾಳಿ| Read More »

ಸಹಪಾಠಿಯ ಅತ್ಯಾಚಾರಗೈದ ಯುವಕ| ಆರೋಪಿಯ ಬಂಧನ

ಮಂಗಳೂರು: ಯುವತಿಯ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಬಜ್ಪೆ ಶನೇಶ್ವರ ದೇವಸ್ಥಾನ ಸಮೀಪದ ಎ. ಅಬೂಬಕರ್ ಸಿದ್ದೀಕ್(21) ಎಂಬಾತನನ್ನು ಶುಕ್ರವಾರ ಬಂಧಿಸಲಾಗಿದೆ. ಆರೋಪಿ ಸಿದ್ದೀಕ್ ಮತ್ತು ಸಂತ್ರಸ್ತೆ ಯುವತಿಯು ಕಾಲೇಜಿನಲ್ಲಿ ಸಹಪಾಠಿಗಳಾಗಿದ್ದರು ಎನ್ನಲಾಗಿದೆ. ಆ ಸಂದರ್ಭ ಆರೋಪಿಯು ಜತೆಯಾಗಿ ಪೊಟೋ ತೆಗೆಸಿಕೊಂಡಿದ್ದ, ಅಲ್ಲದೆ ಆ ಪೊಟೋವನ್ನು ಯುವತಿಗೆ ತೋರಿಸಿ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಎಂದು ಹೇಳಲಾಗಿದೆ. ಮದುವೆಗೆ ಒಪ್ಪದಿದ್ದರೆ ಪೊಟೋವನ್ನು ಫೇಸ್‌ಬುಕ್‌ಗೆ ಹಾಕಿ ವೈರಲ್ ಮಾಡುವುದಾಗಿ ಬೆದರಿಸಿದ್ದ ಎಂದು ಆರೋಪಿಸಲಾಗಿದೆ. ಡಿ.8ರಂದು ಸಂಜೆ ಯುವತಿಯು ಕೆಲಸ ಮುಗಿಸಿ ಮನೆಗೆ ಮರಳಿದಾಗ

ಸಹಪಾಠಿಯ ಅತ್ಯಾಚಾರಗೈದ ಯುವಕ| ಆರೋಪಿಯ ಬಂಧನ Read More »

ಮಂಗಳೂರು: ಲೈಂಗಿಕ ಕಿರುಕುಳ ಪ್ರಕರಣ| ಆರೋಪಿ ವಕೀಲ ರಾಜೇಶ್ ಭಟ್ ಪತ್ನಿ, ಮಗ ಬಂಧನ| ಇವರ ಸಹಕಾರದಿಂದಲೇ ನಡೆಯುತ್ತಿತ್ತೆ ಕೃತ್ಯ !!!!

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಸಂಬಂದಿಸಿದ ಆರೋಪಿಯ ಪತ್ನಿ ಹಾಗೂ ಆರೋಪಿಗೆ ಸಹಕಾರ ನೀಡಿದ್ದ ಅಚ್ಯುತ ಭಟ್ ಎಂಬಾತನ ಮಗ ಅಲೋಕ್ ನನ್ನೂ ಕೂಡ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆರೋಪಿ ವಕೀಲ ಕೆ.ಎಸ್‌.ಎನ್‌. ರಾಜೇಶ್‌ ಭಟ್‌ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ಅ.18ರಂದು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ. ರಾಜೇಶ್ ಭಟ್‌ಗೆ ಸಹಕಾರ ನೀಡಿದ್ದ ಆರೋಪದ ಮೇಲೆ ಈ ಹಿಂದೆ ಅನಂತ ಭಟ್ ಎಂಬಾತನನ್ನು

ಮಂಗಳೂರು: ಲೈಂಗಿಕ ಕಿರುಕುಳ ಪ್ರಕರಣ| ಆರೋಪಿ ವಕೀಲ ರಾಜೇಶ್ ಭಟ್ ಪತ್ನಿ, ಮಗ ಬಂಧನ| ಇವರ ಸಹಕಾರದಿಂದಲೇ ನಡೆಯುತ್ತಿತ್ತೆ ಕೃತ್ಯ !!!! Read More »

ಉಪ್ಪಿನಂಗಡಿ: ಸರಣಿ‌ ಅಪಘಾತ| ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಉಪ್ಪಿನಂಗಡಿ: ಕಾರು ಮತ್ತು ಲಾರಿ ಮುಖಾ-ಮುಖಿ ಡಿಕ್ಕಿಯಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಅಪಘಾತದ ಭೀಕರ ಶಬ್ದಕ್ಕೆ ಮುಂದೆ ಚಲಿಸುತ್ತಿದ್ದ ಲಾರಿ ಚಾಲಕ ಹಿಂದೆ ತಿರುಗಿ ನೋಡಿ ತನ್ನ ಲಾರಿಯ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಘಟನೆ ಮಾಣೆ ಮತ್ತು ಹಾಸನ ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಮಠ ವ್ಯಾಪ್ತಿಯ ಪಂಜಾಲದಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಜನ ಬೆಚ್ಚಿ ಬಿದ್ದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.ಚಾಲಕರು ಸಹಿತ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.ಚಿಕಿತ್ಸೆಗಾಗಿ ಹತ್ತಿರದ

ಉಪ್ಪಿನಂಗಡಿ: ಸರಣಿ‌ ಅಪಘಾತ| ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಚೆನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ!

ಚೆನ್ನೈ : ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಮೂವರ ರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದರು. ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಮೂವರು ಅಧಿಕಾರಿಗಳನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಅಧಿಕಾರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ರಕ್ಷಿಸಲಾಗಿದ್ದು, ನಾಲ್ವರ ಮೃತದೇಹ ಪತ್ತೆಯಾಗಿದೆ. ಬಿಪಿನ್​ ರಾವತ್​ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆ

ಚೆನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ! Read More »