ಕ್ರೈಂ

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಮಾಡಿದ ಬಾಲಕರು| 6 ಮಂದಿ ಅಪ್ರಾಪ್ತರು ವಶಕ್ಕೆ|

ಧಾರವಾಡ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಧಾರವಾಡದಲ್ಲಿ 6 ಮಂದಿ ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 17 ವರ್ಷದ ಆರು ಬಾಲಕರನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಶನಿವಾರ ಈ ಘಟನೆಯ ಕುರಿತು ಬಾಲಕಿಯ ಪೋಷಕರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ‘ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ದೂರು ದಾಖಲಾಗಿತ್ತು. ಪ್ರಕರಣಕ್ಕೆ […]

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಮಾಡಿದ ಬಾಲಕರು| 6 ಮಂದಿ ಅಪ್ರಾಪ್ತರು ವಶಕ್ಕೆ| Read More »

ಡೆತ್ ನೋಟ್ ಬರೆದಿಟ್ಟು ಸಾವಿನ ಮೊರೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ| ಮಗನ ಅಂತ್ಯಸಂಸ್ಕಾರಕ್ಕೆ ಬರಲೂ ಹಣವಿಲ್ಲದ ಹೆತ್ತವರು|

ಮಂಗಳೂರು: ಶೈಕ್ಷಣಿಕ ಸಾಲಕ್ಕೆ ಹೆದರಿ ಇಂಜಿನಿಯರಿಂಗ್ ವಿಧ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ವಿಧ್ಯಾರ್ಥಿಯನ್ನು ಬಿಹಾರದ ಪಾಟ್ನಾ ಮೂಲದ ಸೌರವ್‌ (19) ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌‌ನ ಎನ್‌ಐಟಿಕೆಯಲ್ಲಿ ಇಂಜಿನಿಯರಿಂಗ್‌ ವಿಧ್ಯಾಭ್ಯಾಸ ಮಾಡುತ್ತಿದ್ದ, ಈತ ಆತ್ಮಹತ್ಯೆಗೂ ಮುನ್ನ ಡೆತ್‌ ನೋಟ್‌ ಬರೆದಿಟ್ಟಿದ್ದು, ಆರ್ಥಿಕ ಸಮಸ್ಯೆಯ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿದ್ದ ಎನ್ನಲಾಗಿದೆ. ಡೆತ್ ನೋಟ್ ನಲ್ಲಿ ನಾನು ಶಿಕ್ಷಣಕ್ಕಾಗಿ ಸಾಲಮಾಡಿಕೊಂಡಿದ್ದು, ಅಲ್ಲದೆ ನನ್ನ ಮೆದುಳಿನಲ್ಲಿ ಕೆಮಿಕಲ್‌‌ ರಿಯಾಕ್ಷನ್‌‌‌ ಆಗುತ್ತಿದೆ. ಸಾಲವನ್ನು ಆದಷ್ಟು ಬೇಗ ತಿರಿಸಿ ಎಂದು

ಡೆತ್ ನೋಟ್ ಬರೆದಿಟ್ಟು ಸಾವಿನ ಮೊರೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ| ಮಗನ ಅಂತ್ಯಸಂಸ್ಕಾರಕ್ಕೆ ಬರಲೂ ಹಣವಿಲ್ಲದ ಹೆತ್ತವರು| Read More »

ಗುಂಡು ಹಾರಿಸಿಕೊಂಡು ಬಿಇಒ ಆತ್ಮಹತ್ಯೆ

ಬೆಂಗಳೂರು : ಪಿಸ್ತೂಲ್​​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಯಲಹಂಕದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ಶವ ಪತ್ತೆಯಾಗಿದೆ. ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಿಇಓ ಕಮಲಾಕರ್ ಅವರ ಶವ ಪತ್ತೆಯಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕೊಡಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.

ಗುಂಡು ಹಾರಿಸಿಕೊಂಡು ಬಿಇಒ ಆತ್ಮಹತ್ಯೆ Read More »

ಮಂಗಳೂರು: ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಅರೆಸ್ಟ್

ಮಂಗಳೂರು: ಕಳೆದ ವಾರ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ನಾಪತ್ತೆಯಾಗಿದ್ದ ಕಾಮುಕನಿಗೆ ಸ್ಥಳೀಯರು ಸರಿಯಾಗಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿಯಲ್ಲಿ ನಡೆದಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ ಮುಸ್ತಫ(18) ಎಂದು ಗುರುತಿಸಲಾಗಿದೆ. ಕಳೆದ ವಾರ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಮುಸ್ತಫಾ ನ ಗುರುತನ್ನು ಸ್ಥಳೀಯರು ಸಿಸಿಟಿವಿ ಮೂಲಕ ಕಂಡು ಹಿಡಿದಿದ್ದರು. ಇಂದು ಆರೋಪಿ ಮುಸ್ತಫಾ ಕೂಡಾ ಸ್ಕೂಟರಿನಲ್ಲಿ ಬಂದು ತಲಪಾಡಿ ಶ್ರೀ ರಾಮ ಭಜನಾ ಮಂದಿರದ ಬಳಿ

ಮಂಗಳೂರು: ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಅರೆಸ್ಟ್ Read More »

ಗರ್ಲ್ ಫ್ರೆಂಡ್ ನ ಮದುವೆಯಾದಾತನ ಗುಪ್ತಾಂಗ ಕತ್ತರಿಸಿದ ಪ್ರಿಯಕರ

ನವದೆಹಲಿ : ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾದ ಎಂಬ ಒಂದೇ ಕಾರಣಕ್ಕೆ ಯುವಕನನ್ನು ಥಳಿಸಿ, ಆತನ ಗುಪ್ತಾಂಗವನ್ನು ಕಟ್ ಮಾಡಲಾಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಯುವತಿಯನ್ನು ಮದುವೆಯಾಗಿ, ಓಡಿಹೋದ ಯುವಕನನ್ನು ಅಪಹರಿಸಿದ ಯುವತಿಯ ಕುಟುಂಬಸ್ಥರು ಥಳಿಸಿ, ಆತನ ಗುಪ್ತಾಂಗವನ್ನು ಕತ್ತರಿಸಿದ್ದಾರೆ. ಡಿಸೆಂಬರ್ 22ರಂದು ದೆಹಲಿಯ ರಜೌರಿ ಗಾರ್ಡನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕೊಲೆ ಯತ್ನ ಮತ್ತು ಅಪಹರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ (ಪಶ್ಚಿಮ) ಪ್ರಶಾಂತ್ ಗೌತಮ್ ತಿಳಿಸಿದ್ದಾರೆ. ಹಲ್ಲೆಗೊಳಗಾದ 22

ಗರ್ಲ್ ಫ್ರೆಂಡ್ ನ ಮದುವೆಯಾದಾತನ ಗುಪ್ತಾಂಗ ಕತ್ತರಿಸಿದ ಪ್ರಿಯಕರ Read More »

ಶಿವಮೊಗ್ಗ:19ರ ಯುವಕನೊಂದಿಗೆ 32 ರ ಆಂಟಿ ಲವ್ವಿಡವ್ವಿ| ತಮಿಳುನಾಡಿನಲ್ಲಿ ನಡೆಯಿತು ಇವರಿಬ್ಬರ ಮದುವೆ!

ಶಿವಮೊಗ್ಗ: ಪ್ರೀತಿ ಅಂದ್ರೇನೇ ಹಾಗೆ. ಯಾವ ಸಮಯದಲ್ಲಿ, ಯಾರ ಮೇಲೆ ಲವ್ ಆಗುತ್ತೆ ಅಂತ ಹೇಳಲಾಗದು. ಒಮ್ಮೆ ಪ್ರೀತಿಗೆ ಬಿದ್ದರೆ ಪ್ರಪಂಚವೇ ತಲೆಕೆಳಗಾದ್ರೂ ಪ್ರೇಮಿಗಳು ಮಾತ್ರ ಬೇರೆ ಆಗೋದಿಲ್ಲ‌ ಅನ್ನೋದಕ್ಕೆ ಈ ಕಥೆನೇ ಸಾಕ್ಷಿ. ಅಂದಹಾಗೆ‌ ಈ ಘಟನೆ ನಡೆದದ್ದು ಶಿವಮೊಗ್ಗದಲ್ಲಿ. ತಾಲೂಕಿನ ಮಲ್ಲಿಗೆನಹಳ್ಳಿ ನಿವಾಸಿ ಮಧು(19) ಆಟೋ ಓಡಿಸಿಕೊಂಡು ತಂದೆ ತಾಯಿ ಜೊತೆಯಲ್ಲೇ ಇದ್ದ. ಡಿಸೆಂಬರ್ 10ರಂದು ಮನೆಯಿಂದ ಹೋದವನ್ನು ವಾಪಸ್ ಬರಲಿಲ್ಲ.. ಪೋಷಕರು ಎಲ್ಲೋ ಪಿಕ್ನಿಕ್ ಹೋಗಿರಬೇಕು, ಬರ್ತಾನೆ ಅಂತಾ ಸುಮ್ಮನಾಗಿದ್ದಾರೆ. ಮೂರ್ನಾಲ್ಕು ದಿನ

ಶಿವಮೊಗ್ಗ:19ರ ಯುವಕನೊಂದಿಗೆ 32 ರ ಆಂಟಿ ಲವ್ವಿಡವ್ವಿ| ತಮಿಳುನಾಡಿನಲ್ಲಿ ನಡೆಯಿತು ಇವರಿಬ್ಬರ ಮದುವೆ! Read More »

ಹಿರಿಯ ನಿರ್ಮಾಪಕ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಸೇತು ಮಾಧವನ್ ಇನ್ನಿಲ್ಲ

ಚೆನ್ನೈ: ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೆ.ಎಸ್.ಸೇತುಮಾಧವನ್ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಮಲಯಾಳಂನ ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಕೆ.ಎಸ್.ಸೇತುಮಾಧವನ್(90 ವರ್ಷ) ಇಂದು ನಿಧನರಾಗಿದ್ದಾರೆ. 1931ರಲ್ಲಿ ಕೇರಳದ ಉತ್ತರ ಪಾಲಕ್ಕಾಡ್ ಜಿಲ್ಲೆಯಲ್ಲಿ ಜನಿಸಿದ ಅವರು ಕೆ. ರಾಮನಾಥ್ ಅವರಿಗೆ ಸಹಾಯಕ ನಿರ್ದೇಶಕರಾಗಿ ಮಲಯಾಳಂ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ರು. 1960ರಲ್ಲಿ ಸಿಂಹಳೀಸ್ ಚಲನಚಿತ್ರ ‘ವೀರವಿಜಯ’ ಮೂಲಕ ಸ್ವತಂತ್ರ ಚಲನಚಿತ್ರ ನಿರ್ಮಾಪಕರಾಗಿ ತಮ್ಮನ್ನು ಪ್ರಾರಂಭಿಸಿದ ನಂತರ, ಅವರು ತಮ್ಮ ಮೊದಲ ಮಲಯಾಳಂ

ಹಿರಿಯ ನಿರ್ಮಾಪಕ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಸೇತು ಮಾಧವನ್ ಇನ್ನಿಲ್ಲ Read More »

ಹಿರಿಯ ಸಿನಿಮಾ ನಿರ್ದೇಶಕ ಕೆ.ವಿ ರಾಜು ಅಸ್ತಂಗತ

ಬೆಂಗಳೂರು: ಸ್ಯಾಂಡಲ್‌ವುಡ್‌ ನ ಹಿರಿಯ ನಿರ್ದೇಶಕ ಕೆ.ವಿ.ರಾಜು ಬದುಕಿನ ಯಾತ್ರೆ‌ ಮುಗಿಸಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ತಮ್ಮದೇ ಚಾಪು ಮೂಡಿಸಿದ್ದ ಹಿರಿಯ ನಿರ್ದೇಶಕ ಕೆ.ವಿ.ರಾಜು ಇಹಲೋಕ ತ್ಯಜಿಸಿದ್ದಾರೆ. ಹುಲಿಯಾ, ಬೆಳ್ಳಿ ಮೋಡ, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿ ಹಲವು ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು. ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ಅವರು ನಿರ್ದೇಶಿಸಿದ್ದರು. ಅನಾರೋಗ್ಯದ ಕಾರಣ ಕೆಲವು ದಿನಗಳಿಂದ ಮನೆಯಲ್ಲಿಯೇ ಅವರು ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೆ ಇಂದು ರಾಜಾಜಿನಗರದ ನಿವಾಸದಲ್ಲಿ ನಿಧನರಾಗಿದ್ದಾರೆ. ರಾಜಾಜಿನಗರದ ನಿವಾಸದಲ್ಲಿ ರಾಜು

ಹಿರಿಯ ಸಿನಿಮಾ ನಿರ್ದೇಶಕ ಕೆ.ವಿ ರಾಜು ಅಸ್ತಂಗತ Read More »

ಬೈಕ್ ಗಳ ಮುಖಾಮುಖಿ ಢಿಕ್ಕಿ| ಮೂವರು ಸ್ಪಾಟ್ ಔಟ್|

ದಾವಣಗೆರೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತಕ್ಕನಹಳ್ಳಿಯಲ್ಲಿ ನಡೆದಿದೆ. ತಕ್ಕನಹಳ್ಳಿ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಹೇಶಪ್ಪ, ಸಂಜು, ಪ್ರಶಾಂತ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಆನಂದ್ ಗೆ ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗ ಅಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಾಳಿ ಪೊಲೀಸ್

ಬೈಕ್ ಗಳ ಮುಖಾಮುಖಿ ಢಿಕ್ಕಿ| ಮೂವರು ಸ್ಪಾಟ್ ಔಟ್| Read More »

ಅಕ್ರಮ ಸಂಬಂಧದಿಂದ ಹುಟ್ಟಿದ ಕಂದಮ್ಮನನ್ನು ಕೊಂದ ಹೆತ್ತಮ್ಮ|

ತ್ರಿಶೂರ್: ಅಕ್ರಮ ಸಂಬಂಧದಿಂದ ಗರ್ಭಧರಿಸಿ ನವಜಾತ ಶಿಶುವನ್ನು ಬಕೆಟ್‌ ನೀರಿನಲ್ಲಿ ಮುಳುಗಿಸಿ ಕೊಂದುಹಾಕಿದ ಹೀನ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ.ಈ ಮಗುವನ್ನು ಕೊಂದು ಗೋಣಿಚೀಲದಲ್ಲಿ ಕಟ್ಟಿ ಕಾಲುವೆಗೆ ಬೀಸಾಕಿದ್ದ ಮೇಘಾ (23), ಆಕೆಯ ಪ್ರಿಯಕರ ಮ್ಯಾನುಯೆಲ್ (25) ಮತ್ತು ಆತನ ಸ್ನೇಹಿತ ಅಮಲ್‌ನನ್ನು (24) ಪೊಲೀಸರು ಬಂಧಿಸಿದ್ದಾರೆ. ಗೋಣಿಚೀಲದಲ್ಲಿ ಸತ್ತಿದ್ದ ಮಗುವನ್ನು ಜನರು ನೋಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ.

ಅಕ್ರಮ ಸಂಬಂಧದಿಂದ ಹುಟ್ಟಿದ ಕಂದಮ್ಮನನ್ನು ಕೊಂದ ಹೆತ್ತಮ್ಮ| Read More »