ಸರಗಳ್ಳತನ ಮಾಡುತ್ತಿದ್ದ ಬವಾರಿಯ ಗ್ಯಾಂಗ್ ಅಂದರ್
ಬೆಂಗಳೂರು: ಕೆಲವು ದಿನಗಳಿಂದ ನಗರದಲ್ಲಿ ಸರಗಳ್ಳತನ ಮಾಡುತ್ತಿದ್ದ ಬವಾರಿಯ ಗ್ಯಾಂಗ್ನ್ನು ಹೆಡೆಮುರಿ ಕಟ್ಟುವಲ್ಲಿ ವಿಜಯ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನದ ಆರೋಪದಡಿ ಬವಾರಿಯ ಗ್ಯಾಂಗ್ನ ರಾಹುಲ್, ಗೌರವ್, ನೀತಿನ್ ರಿಯಾಜ್ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಉತ್ತರಪ್ರದೇಶದಿಂದ ಬಂದು ನಗರದಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದರು. ಇವರು ಉತ್ತರಪ್ರದೇಶ, ದೆಹಲಿ, ಜಮ್ಮುಕಾಶ್ಮೀರದಿಂದ ವಿಮಾನದಲ್ಲಿ ಬಂದು ಸರಗಳ್ಳತನ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ವಿಜಯನಗರ, ಕೆಂಗೇರಿ, ತಿಲಕ ನಗರ, ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ […]
ಸರಗಳ್ಳತನ ಮಾಡುತ್ತಿದ್ದ ಬವಾರಿಯ ಗ್ಯಾಂಗ್ ಅಂದರ್ Read More »