ಕ್ರೈಂ

ಸರಗಳ್ಳತನ ಮಾಡುತ್ತಿದ್ದ ಬವಾರಿಯ ಗ್ಯಾಂಗ್ ಅಂದರ್

ಬೆಂಗಳೂರು: ಕೆಲವು ದಿನಗಳಿಂದ ನಗರದಲ್ಲಿ ಸರಗಳ್ಳತನ ಮಾಡುತ್ತಿದ್ದ ಬವಾರಿಯ ಗ್ಯಾಂಗ್‍ನ್ನು ಹೆಡೆಮುರಿ ಕಟ್ಟುವಲ್ಲಿ ವಿಜಯ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನದ ಆರೋಪದಡಿ ಬವಾರಿಯ ಗ್ಯಾಂಗ್‍ನ ರಾಹುಲ್, ಗೌರವ್, ನೀತಿನ್ ರಿಯಾಜ್ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಉತ್ತರಪ್ರದೇಶದಿಂದ ಬಂದು ನಗರದಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದರು. ಇವರು ಉತ್ತರಪ್ರದೇಶ, ದೆಹಲಿ, ಜಮ್ಮುಕಾಶ್ಮೀರದಿಂದ ವಿಮಾನದಲ್ಲಿ ಬಂದು ಸರಗಳ್ಳತನ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ವಿಜಯನಗರ, ಕೆಂಗೇರಿ, ತಿಲಕ ನಗರ, ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ […]

ಸರಗಳ್ಳತನ ಮಾಡುತ್ತಿದ್ದ ಬವಾರಿಯ ಗ್ಯಾಂಗ್ ಅಂದರ್ Read More »

ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಪ್ರಕರಣ, ಮೂವರು ಶಂಕಿತರು ಅರೆಸ್ಟ್

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಆಗಸ್ಟ್ 24ರ ಸಂಜೆ ಲಲಿತಾದ್ರಿ ಗುಡ್ಡ ಪ್ರದೇಶದಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ದಿ, ಪೊಲೀಸ್ ಆಯುಕ್ತ ಚಂದ್ರಗುಪ್ತ ಸೇರಿದಂತೆ ಪೊಲೀಸರ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಘಟನಾ

ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಪ್ರಕರಣ, ಮೂವರು ಶಂಕಿತರು ಅರೆಸ್ಟ್ Read More »

ಅತ್ಯಾಚಾರದಿಂದ ಎಫ್ ಐಆರ್ ವರೆಗೆ….| ಸಾಂಸ್ಕೃತಿಕ ನಗರಿಯ ಮಾನ ಹರಾಜು ಹಾಕಿದ ದುರ್ಘಟನೆಯ ಕಂಪ್ಲೀಟ್ ರಿಪೋರ್ಟ್|

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗ್ಯಾಂಗ್ ರೇಪ್ ನಡೆದಿದ್ದು ಮೈಸೂರನ್ನು ಬೆಚ್ಚಿ ಬೀಳಿಸಿದೆ. ಸ್ನೇಹಿತನ ಜೊತೆ ಕುಳಿತಿದ್ದ ವಿದ್ಯಾರ್ಥಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಪುಂಡರ ಗುಂಪು ವಿದ್ಯಾರ್ಥಿನಿಯನ್ನು ಹರಿದು ಮುಕ್ಕಿದ್ದಾರೆ. ಸ್ನೇಹಿತನ ಜೊತೆಗೆ ಕುಳಿತಿದ್ದ ವಿದ್ಯಾರ್ಥಿನಿಯನ್ನು ಎಣ್ಣೆ ಪಾರ್ಟಿ ಮಾಡುತ್ತಿದ್ದ ಕಾಮುಕರ ಗ್ಯಾಂಗ್ ಎಳೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದಾರೆ. ಇಡೀ ಘಟನೆಯಿಂದ ಸಾಂಸ್ಕೃತಿಕ ನಗರಿಯ ಮರ್ಯಾದೆ ಹರಾಜಾಗಿದೆ. ನಿನ್ನೆ ಸಂಜೆ ಮೈಸೂರು ಹೊರವಲಯದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಈ ಘಟನೆ ನಡೆದಿದೆ. ನಿನ್ನೆ ವಿದ್ಯಾರ್ಥಿನಿ ಹಾಗೂ ಆತನ

ಅತ್ಯಾಚಾರದಿಂದ ಎಫ್ ಐಆರ್ ವರೆಗೆ….| ಸಾಂಸ್ಕೃತಿಕ ನಗರಿಯ ಮಾನ ಹರಾಜು ಹಾಕಿದ ದುರ್ಘಟನೆಯ ಕಂಪ್ಲೀಟ್ ರಿಪೋರ್ಟ್| Read More »

ಮಡದಿಯ ಅಗಲಿಕೆ ಸಹಿಸದೆ ಚಿತೆಯೇರಿದ ಗಂಡ| ಸತಿಯಲ್ಲ ಇದು ‘ಪತಿಸಹಗಮನ’

ಭವಾನಿಪಟ್ನಾ (ಒಡಿಶಾ): ಹಿಂದೆಲ್ಲಾ ಸತಿಸಹಗಮನ ಪದ್ಧತಿ ಜಾರಿಯಲ್ಲಿತ್ತು. ಪತಿ ಮೃತಪಟ್ಟ ತಕ್ಷಣ ಆತನ ಚಿತೆಯನ್ನು ಪತ್ನಿಯಾದವಳು ಏರಬೇಕಿತ್ತು. ಮನಸ್ಸಿಲ್ಲದಿದ್ದರೂ ಒತ್ತಾಯಪೂರ್ವಕವಾಗಿ ಆಕೆಯನ್ನು ಚಿತೆಯ ಮೇಲೆ ಕುಳ್ಳರಿಸಲಾಗುತ್ತಿತ್ತು. ಈ ಅನಿಷ್ಠ ಪದ್ಧತಿ ತೊಗಲಿ ಹಲವಾರು ದಶಕಗಳು ನಡೆದರೂ ಅಲ್ಲಲ್ಲಿ ಇಂಥ ಘಟನೆಗಳು ಕೇಳಿಬರುತ್ತಲೇ ಇರುತ್ತವೆ.ಆದರೆ ಒಡಿಶಾದಲ್ಲಿ ನಡೆದದ್ದು ಮಾತ್ರ ಇದಕ್ಕೆ ವಿರುದ್ಧವಾಗಿರುವ ಘಟನೆ. ಇಲ್ಲಿ ಪತಿಯೇ ಪತ್ನಿಯ ಚಿತೆಯನ್ನು ಏರಿ ಪ್ರಾಣ ಬಿಟ್ಟಿದ್ದಾರೆ. ಪ್ರೀತಿಯ ಪತ್ನಿಯ ಅಗಲಿಕೆಯನ್ನು ಸಹಿಸದ ಅವರು, ಉರಿಯುವ ಚಿತೆಯನ್ನೇರಿದ್ದಾರೆ. ಇಂಥ ಘಟನೆ ನಡೆದಿರುವುದು ಕಾಲಹಂದಿ

ಮಡದಿಯ ಅಗಲಿಕೆ ಸಹಿಸದೆ ಚಿತೆಯೇರಿದ ಗಂಡ| ಸತಿಯಲ್ಲ ಇದು ‘ಪತಿಸಹಗಮನ’ Read More »

ಕಡಬ: ಪಾಲುದಾರಿಕೆಯಲ್ಲಿ ಲಕ್ಷಾಂತರ ರೂ. ಲೂಟಿ ಪರಾರಿ| ಮನೆಯಿಂದ 10 ವರ್ಷದ ಹಿಂದೆಯೇ ನಾಪತ್ತೆ!!

ಕಡಬ: ಹೊಟೇಲೊಂದರಲ್ಲಿ ಕೆಲಸದಲ್ಲಿದ್ದ ವ್ಯಕ್ತಿಯೋರ್ವ ಪಾಲುದಾರಿಕೆಯ ಹೆಸರಿನಲ್ಲಿ ಸ್ಥಳೀಯ ಜನರೊಂದಿಗೆ ಸ್ನೇಹ ಸಂಪಾದಿಸಿ ನಂತರ ಲಕ್ಷಾಂತರ ರೂ. ಹಣವನ್ನು ಹಾಗೂ ಬೆಲೆಬಾಳುವ ವಸ್ತುಗಳನ್ನು ಲೂಟಿ ಮಾಡಿ ಪರಾರಿಯಾಗಿರುವ ಘಟನೆ ಕಡಬದಿಂದ ವರದಿಯಾಗಿದೆ. ಈತ ಮನೆ ಬಿಟ್ಟು 10 ವರ್ಷವಾಗಿದ್ದರೂ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿರುವ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಹೋಬಳಿಯ ರಾಮಮಂದಿರ ಸಮೀಪದ ನಿವಾಸಿ ಎಂ.ಟಿ. ಕರೀಗೌಡ ಎಂಬವರ ಪುತ್ರ ಶರತ್ ಬಾಬು ಸಿ.ಕೆ. ಪರಾರಿಯಾಗಿರುವ ವ್ಯಕ್ತಿ. ಈತ ಕಡಬದಲ್ಲಿ ನೂತನವಾಗಿ ಆರಂಭವಾದ

ಕಡಬ: ಪಾಲುದಾರಿಕೆಯಲ್ಲಿ ಲಕ್ಷಾಂತರ ರೂ. ಲೂಟಿ ಪರಾರಿ| ಮನೆಯಿಂದ 10 ವರ್ಷದ ಹಿಂದೆಯೇ ನಾಪತ್ತೆ!! Read More »

ಅಪ್ರಾಪ್ತೆ ಮೇಲೆ ಅತ್ಯಾಚಾರ: ಮಾಜಿ ಶಾಸಕನಿಗೆ 25 ವರ್ಷ ಜೈಲೂಟ

ಶಿಲಾಂಗ್: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧದ ಮೇಲೆ ಮೇಘಾಲಯದ ಮಾಜಿ ಶಾಸಕ ಜೂಲಿಯಸ್ ಡಾರ್‍ಫಾಂಗ್ ಅವರಿಗೆ ಬರೋಬ್ಬರಿ 25 ವರ್ಷ ಜೈಲುಶಿಕ್ಷೆ ಸಿಕ್ಕಿದೆ. ಮೇಘಾಲಯದ ರೀ-ಭೋಯ್ ಜಿಲ್ಲೆಯ ಪೆÇೀಕ್ಸೋ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಎಫ್‍ಎಸ್ ಸಾಂಗ್ಮಾ ಅವರು ನಿನ್ನೆ ಮಂಗಳವಾರ ಈ ವಿಶೇಷ ತೀರ್ಪು ನೀಡಿದ್ದಾರೆ. ಆದರೆ, ಮಾಜಿ ಶಾಸಕನ ಪರ ವಕೀಲರು ಈ ತೀರ್ಪನ್ನ ಪ್ರಶ್ನಿಸಿ ಮೇಘಾಲಯದ ಹೈಕೋರ್ಟ್ ಬಾಗಿಲು ಬಡಿಯಲು ನಿರ್ಧರಿಸಿದ್ದಾರೆ. “ಹೌದು ಜೂಲಿಯಸ್ ಡಾರ್‍ಫಾಂಗ್ ಅವರನ್ನ ದೋಷಿ ಎಂದು

ಅಪ್ರಾಪ್ತೆ ಮೇಲೆ ಅತ್ಯಾಚಾರ: ಮಾಜಿ ಶಾಸಕನಿಗೆ 25 ವರ್ಷ ಜೈಲೂಟ Read More »

ಸುಳ್ಯ| ದನಕ್ಕೆ ಗುದ್ದಿದ ಬೈಕ್, ದನ ಸ್ಥಳದಲ್ಲೇ ಸಾವು, ಸವಾರ ಗಂಭೀರ|

ಸುಳ್ಯ: ಮಾಣಿ‌- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಗೂನಡ್ಕ ಸಮೀಪ ಸುಳ್ಯದಿಂದ ಕೊಯನಾಡಿಗೆ ಹೋಗುತ್ತಿದ್ದ ಬೈಕ್ ದನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದನ ಸ್ಥಳದಲ್ಲಿ ಸಾವಿಗೀಡಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ತಡರಾತ್ರಿ‌ ಸಂಭವಿಸಿದೆ. ಗಾಯಗೊಂಡವರನ್ನು ಕೊಯಿನಾಡು ಪರಿಸರದ ಸವಾದ್ ಹಾಗೂ ಮಿರ್ಷದ್‌ ಎಂದು ಗುರುತಿಸಲಾಗಿದೆ.ಈ ಇಬ್ಬರು ಯುವಕರು ಮಂಗಳೂರಿಗೆ ಹೋಗಿದ್ದು ಸಂಜೆ ಮರಳಿ ಬರುವ ಸಂದರ್ಭದಲ್ಲಿ ಗೂನಡ್ಕ ಸಮೀಪ ಘಟನೆ ಸಂಭವಿಸಿದೆ. ಅಪಘಾತದಿಂದ ಸವಾದ್ ರವರಿಗೆ ತಲೆಗೆ ಗಂಭೀರ ಗಾಯವಾಗಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ

ಸುಳ್ಯ| ದನಕ್ಕೆ ಗುದ್ದಿದ ಬೈಕ್, ದನ ಸ್ಥಳದಲ್ಲೇ ಸಾವು, ಸವಾರ ಗಂಭೀರ| Read More »

ಸುಳ್ಳು ವರದಕ್ಷಿಣೆ ಆರೋಪ| ಸೊಸೆಯ ಕಿರುಕುಳ ತಾಳಲಾರದೆ ಮಾವ ಆತ್ಮಹತ್ಯೆ

ಪಂಜಾಬ್: ವರದಕ್ಷಿಣೆ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ, ಆತ್ಮಹತ್ಯೆ ಮಾಡಿಕೊಂಡ ಅದೆಷ್ಟೋ ಮಹಿಳೆಯರ ಕತೆಗಳನ್ನು ಕೇಳುತ್ತಲೇ ಇರುತ್ತೇವೆ. ಪಂಜಾಬ್​ನ ಲುಧಿಯಾನದ 60 ವರ್ಷದ ವ್ಯಕ್ತಿಯೊಬ್ಬರು ತಮ್ಮ ಸೊಸೆ ಮಾಡಿದ ಸುಳ್ಳು ವರದಕ್ಷಿಣೆ ಆರೋಪದಿಂದ ಅವಮಾನಗೊಂಡು, ತಮಗೆ ತಾವೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳಂತೆ ನೋಡಿಕೊಳ್ಳುತ್ತಿದ್ದ ಸೊಸೆ ವರದಕ್ಷಿಣೆ ಆರೋಪ ಮಾಡಿ, ಪೊಲೀಸರಿಗೆ ದೂರು ನೀಡುತ್ತೇವೆಂದು ಹೇಳಿದ್ದನ್ನು ಸಹಿಸಲಾಗದೆ ಆ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾರೆ. 60 ವರ್ಷದ ಆ ವ್ಯಕ್ತಿಗೆ ಸೊಸೆ ಹಾಗೂ ಆಕೆಯ

ಸುಳ್ಳು ವರದಕ್ಷಿಣೆ ಆರೋಪ| ಸೊಸೆಯ ಕಿರುಕುಳ ತಾಳಲಾರದೆ ಮಾವ ಆತ್ಮಹತ್ಯೆ Read More »

ಬಿಕ್ಷುಕರನ್ನು ಪಾಕಿಸ್ತಾನಕ್ಕೆ ತೆರಳುವಂತೆ ತಾಕೀತು ಮಾಡಿ ಥಳಿತ

ರಾಜಸ್ಥಾನ: ಭಿಕ್ಷುಕರನ್ನು ಪಾಕಿಸ್ತಾನಕ್ಕೆ ಹೋಗುವಂತೆ ಆಗ್ರಹಿಸಿ ದುಷ್ಕರ್ಮಿಗಳು ಥಳಿಸಿರುವ ಅಮಾನವೀಯ ಘಟನೆ ರಾಜಸ್ಥಾನದ ಅಜ್ಮೀರ್ ನಲ್ಲಿ ನಡೆದಿದೆ. ದುಷ್ಕರ್ಮಿಗಳ ತಂಡ ಇಬ್ಬರು ಪುರುಷ ಮತ್ತು ಓರ್ವ ಮಹಿಳಾ ಭಿಕ್ಷುಕಿ ಮೇಲೆ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿನ ದೃಶ್ಯಗಳಲ್ಲಿ ವ್ಯಕ್ತಿ ಮೇಲೆ ಥಳಿಸುವುದು ಮತ್ತು ಆತನ ಕುಟುಂಬಸ್ಥರನ್ನು ನಿಂದಿಸಿರುವುದು ಸೆರೆಯಾಗಿದೆ. ಘಟನೆಗೆ ಸಂಬಂಧಿಸಿ ಲಲಿತ್ ಶರ್ಮಾ, ಸುರೇಂದ್ರ , ತೇಜಪಾಲ್, ರೋಹಿತ್ ಶರ್ಮಾ, ಶೈಲೇಂದ್ರ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ನೀವು ಉತ್ತರ

ಬಿಕ್ಷುಕರನ್ನು ಪಾಕಿಸ್ತಾನಕ್ಕೆ ತೆರಳುವಂತೆ ತಾಕೀತು ಮಾಡಿ ಥಳಿತ Read More »

ಡ್ರಗ್ಸ್ ಕೇಸ್- ‘ನಮ್ಮನ್ನು ಬಿಟ್ಟುಬಿಡಿ ಪ್ಲೀಸ್’ – ಮಾಧ್ಯಮದೆದುರು ಸಂಜನಾ ತಾಯಿ ಕಣ್ಣೀರು

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ಸಂಜನಾ ಗಲ್ರಾಣಿ ಹಾಗೂ ರಾಗಿಣಿ ದ್ವಿವೇದಿ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಇದೀಗ ನಟಿಮಣಿಯರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಎಫ್‍ಎಸ್‍ಎಲ್ ವರದಿಯಲ್ಲಿ ಇಬ್ಬರೂ ಡ್ರಗ್ಸ್ ಸೇವನೆ ಮಾಡಿರುವುದು ದೃಢವಾಗಿದೆ. ಇದರ ಬೆನ್ನಲ್ಲೇ ನಟಿ ಸಂಜನಾ ಸಂಪರ್ಕಕ್ಕೆ ಸಿಗುತ್ತಿಲ್ಲ, ಇತ್ತ ಅವರ ತಾಯಿ ಮಾಧ್ಯಮದವರ ಮುಂದೆ ಕಣ್ಣೀರಿಟ್ಟಿದ್ದಾರೆ. ಈ ಕುರಿತು ಸಂಜನಾ ನಿವಾಸದ ಬಳಿ ಮಾತನಾಡಿರುವ ಸಂಜನಾ ತಾಯಿ, ಸಂಜನಾ ಈಗಾಗಲೇ ತುಂಬಾ ನೊಂದಿದ್ದಾರೆ. ಡ್ರಗ್ಸ್ ಸೇವನೆ

ಡ್ರಗ್ಸ್ ಕೇಸ್- ‘ನಮ್ಮನ್ನು ಬಿಟ್ಟುಬಿಡಿ ಪ್ಲೀಸ್’ – ಮಾಧ್ಯಮದೆದುರು ಸಂಜನಾ ತಾಯಿ ಕಣ್ಣೀರು Read More »