ಕ್ರೈಂ

ಹಸುವನ್ನು ಕಾಡಿಗೆ ಬಿಡಲು ತೆರಳಿದವನಿಗೆ ಗುಂಡಿಕ್ಕಿದ ಬೇಟೆಗಾರರು..!

ಸಿದ್ದಾಪುರ: ಬೇಟೆ ಆಡಲು ಬಂದಿದ್ದವರ ನಾಡ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೊಬ್ಬನಿಗೆ ಗಾಯವಾದ ಘಟನೆ ತಾಲೂಕಿನ ಗವಿನಸರದಲ್ಲಿ ನಡೆದಿದೆ. ಮಹೇಶ್ ಪೂಜಾರಿ ಗುಂಡು ತಗುಲಿದ ವ್ಯಕ್ತಿ. ಮಹೇಶ್ ಹಸುವನ್ನು ಮೇಯುವುದಕ್ಕಾಗಿ ಬಿಡಲು ಕಾಡಿಗೆ ಹೋಗಿದ್ದ. ಈ ವೇಳೆ ಈತನಿಗೆ ಕಾಡಿನಲ್ಲಿ ಭೇಟೆ ಆಡಲು ಬಂದಿದ್ದ ಅಪರಿಚಿತರು ಪ್ರಾಣಿ ಎಂದು ಗುಂಡು ಹಾರಿಸಿದ್ದು ಕಾಲಿಗೆ ಗಾಯವಾಗಿದೆ ಎನ್ನಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿ ಪಂಡಿತ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಸುವನ್ನು ಕಾಡಿಗೆ ಬಿಡಲು ತೆರಳಿದವನಿಗೆ ಗುಂಡಿಕ್ಕಿದ ಬೇಟೆಗಾರರು..! Read More »

ಸ್ವಂತ ಅಣ್ಣನಿಂದಲೇ ಗರ್ಭಿಣಿಯಾದ ತಂಗಿ..!

ಮೈಸೂರು: ಅಣ್ಣನಿಂದ ತಂಗಿ ಗರ್ಭಿಣಿಯಾದ ಘಟನೆ ಮೈಸೂರಿನ ಗಿರಿದರ್ಶಿನಿ ನಗರದಲ್ಲಿ ಬೆಳಕಿಗೆ ಬಂದಿದೆ. ತಂದೆ-ತಾಯಿ ಕಳೆದುಕೊಂಡಿದ್ದ ಬಾಲಕಿಗೆ ಇಬ್ಬರು ಅಣ್ಣಂದಿರು ಮತ್ತು ಇಬ್ಬರು ಅಕ್ಕಂದಿರು ಇದ್ದಾರೆ. ಆದರೆ ಅಕ್ಕಂದಿರಿಗೆ ಮದುವೆಯಾಗಿದ್ದು, ಹಾಗಾಗಿ ಅಣ್ಣಂದಿರೊಂದಿಗೆ ವಾಸವಾಗಿದ್ದಳು. ಆರೋಪಿಯ ಆದರೆ ಅಲ್ಲಿ ಒಬ್ಬಾತ ಸ್ವಂತ ತಂಗಿ ಮೇಲೆ ಮೂರು ತಿಂಗಳಿನಿಂದ ಅತ್ಯಾಚಾರ ಎಸಗಿದ್ದಾನೆ. ಈ ಹಿನ್ನಲೆ ಬಾಲಕಿಯನ್ನು ಚೆಲುವಾಂಬ ಆಸ್ಪತ್ರೆಗೆ ದಾಖಲಿಸಲಾಗಿದ್ದು ಬಾಲಕಿ ಗರ್ಭಿಣಿ ಆಗಿರುವುದು ಕಂಡು ಬಂದಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ

ಸ್ವಂತ ಅಣ್ಣನಿಂದಲೇ ಗರ್ಭಿಣಿಯಾದ ತಂಗಿ..! Read More »

ಕದ್ದ ಪೆನ್ಸಿಲ್ ಹುಡುಕಿ ಕೊಡಲು ಠಾಣೆ‌ ಮೆಟ್ಟಿಲೇರಿದ ವಿದ್ಯಾರ್ಥಿ!

ಕರ್ನೂಲ್: ಒಂದನೇ ತರಗತಿ ವಿದ್ಯಾರ್ಥಿಯೊಬ್ಬನ ಪೆನ್ಸಿಲ್​ನನ್ನು ಆತನ ಸಹಪಾಠಿ ಕದ್ದೊಯ್ದಿದ್ದಾನೆ ಎಂದು ಆರೋಪಿಸಿ ದೂರು ದಾಖಲಿಸಲು ಮಕ್ಕಳ ಗುಂಪಿನೊಂದಿಗೆ ವಿದ್ಯಾರ್ಥಿ ಪೊಲೀಸ್ ಠಾಣೆಗೆ ಬಂದ ಸ್ವಾರಸ್ಯಕರ ಘಟನೆ ಆಂದ್ರಪ್ರದೇಶದ ಕರ್ನುಲ್ ನಲ್ಲಿ ನಡೆದಿದೆ.ಠಾಣೆಗೆ ಬಂದ ಪುಟಾಣಿ ವಿದ್ಯಾರ್ಥಿಗಳ ಗುಂಪನ್ನು ನೋಡಿ ಪೊಲೀಸ್​ ಅಧಿಕಾರಿಗಳು ಆಶ್ಚರ್ಯ ಚಕಿತರಾಗಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಫೆಬ್ರವರಿಯಲ್ಲಿ ಚಿತ್ರೀಕರಿಸಲಾದ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೊದಲ ತರಗತಿ ವಿದ್ಯಾರ್ಥಿಯಾದ ಹನುಮಂತ ಕರ್ನೂಲ್‌ನ ಪೆದ್ದಕಬಾದೂರು ಪೊಲೀಸ್

ಕದ್ದ ಪೆನ್ಸಿಲ್ ಹುಡುಕಿ ಕೊಡಲು ಠಾಣೆ‌ ಮೆಟ್ಟಿಲೇರಿದ ವಿದ್ಯಾರ್ಥಿ! Read More »

ಗಂಡ ಮನೆಯಲ್ಲಿಲ್ಲದ ವೇಳೆ ಸೊಸೆಯ ಅತ್ಯಾಚಾರ ಮಾಡಿದ ಮಾವ!

ಮಧ್ಯಪ್ರದೇಶ: ಗಂಡ ಮನೆಯಲ್ಲಿಲ್ಲದ ವೇಳೆ ಮಾವನೇ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆಂದು ಮಹಿಳೆಯೊಬ್ಬಳು ಪೊಲೀಸರಿಗೆ ದೂರು ನೀಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಗಂಡ 12 ನೇ ತರಗತಿಯಲ್ಲಿ ಓದುತ್ತಿದ್ದಾನೆ. ಆತ ಶಾಲೆಗೆ ಹೋಗಿದ್ದಾಗ ಮಾವ ತನ್ನ ಮೇಲೆ ಅತ್ಯಾಚಾರ ನಡೆಸಿದ್ದು, ಈಗ ಕೊಲೆ ಬೆದರಿಕೆ ಹಾಕುತ್ತಿದ್ದಾನೆ ಎಂದು 20 ವರ್ಷದ ಯುವತಿ ದೂರು ನೀಡಿದ್ದಾಳೆ. ಪೊಲೀಸ್ ಠಾಣೆಗೆ ಗಂಡನ ಜೊತೆಗೆ ಬಂದು ದೂರು ನೀಡಿದ್ದಾಳೆ. ಆದರೆ ಈ ಆರೋಪಗಳನ್ನು ನಿರಾಕರಿಸಿರುವ ಮಾವ ಇದೆಲ್ಲಾ ತನ್ನ ಹೆಸರಿನಲ್ಲಿರುವ ಆಸ್ತಿ

ಗಂಡ ಮನೆಯಲ್ಲಿಲ್ಲದ ವೇಳೆ ಸೊಸೆಯ ಅತ್ಯಾಚಾರ ಮಾಡಿದ ಮಾವ! Read More »

ಎರಡು ಜೀವಗಳನ್ನು ಬಲಿ ಪಡೆದ ದುಬಾರಿ ಟೊಮ್ಯಾಟೊ| ತೋಟದಿಂದ ಕದಿಯಲು ಹೋಗಿ ಅವಾಂತರ|

ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ದುಬಾರಿಯಾಗಿರುವ ಹಿನ್ನೆಲೆಯಲ್ಲಿ ತೋಟದಲ್ಲಿ ಬೆಳೆದಿದ್ದ ಟೋಮ್ಯಾಟೊ ಕದಿಯಲು ಹೋಗಿದ್ದ ಇಬ್ಬರು ಯುವಕರು ಬೇಲಿಗೆ ಹಾಕಿದ್ದ ವಿದ್ಯುತ್ ಪ್ರವಹಿಸಿ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಚರಕಮಟ್ಟೇನಹಳ್ಳಿ ಬಳಿ ಸಂಭವಿಸಿದೆ. ಟೊಮ್ಯಾಟೊ ಬೆಳೆಗೆ ತೋಟದ ಮಾಲಿಕ ಅಶ್ವಥರಾವ್ ವಿದ್ಯುತ್ ಬೇಲಿ ಹಾಕಿದ್ದರು. ವಿದ್ಯುತ್ ಬೇಲಿ ತಗುಲಿ ವಸಂತರಾವ್ (28) ಸ್ಥಳದಲ್ಲೇ ಮೃತಪಟ್ಟರೆ, ಸಾವಿನ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಸ್ಥಳೀಯರು ತೋಟದ ಮಾಲಿಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ. ತೋಟದ ಮಾಲಿಕ ಅಶ್ವಥರಾವ್

ಎರಡು ಜೀವಗಳನ್ನು ಬಲಿ ಪಡೆದ ದುಬಾರಿ ಟೊಮ್ಯಾಟೊ| ತೋಟದಿಂದ ಕದಿಯಲು ಹೋಗಿ ಅವಾಂತರ| Read More »

ಉಗ್ರರಿಗೆ ಹಣ‌ ಕಳುಹಿಸುತ್ತಿದ್ದ ದಂಪತಿಗೆ ಕಠಿಣ ಶಿಕ್ಷೆ| ಭಾರತದಲ್ಲೇ‌ ಹಣ ಸಂಗ್ರಹಿಸಿ ಸಿಮಿ ಉಗ್ರರಿಗೆ ನೀಡುತ್ತಿದ್ದ ಗಂಡ-ಹೆಂಡತಿ..!

ಮಂಗಳೂರು : ಭಯೋತ್ಪಾದಕ ಸಂಘಟನೆಯ ಜತೆ ಸಂಪರ್ಕ ಹೊಂದಿ ಉಗ್ರರಿಗೆ ನೆರವು ನೀಡುತ್ತಿದ್ದ ಮಂಗಳೂರಿನ ದಂಪತಿಗೆ ಇದೀಗ 10 ವರ್ಷಗಳ ಶಿಕ್ಷೆಯಾಗಿದೆ.ಜುಬೇರ್ ಹುಸೇನ್ (42), ಆತನ ಪತ್ನಿ ಆಯೇಷಾ ಬಾನು (39) ಶಿಕ್ಷೆಗೊಳಗಾದವರು. ಇವರು ನಿಷೇಧಿತ ಸಿಮಿ, ಇಂಡಿಯನ್ ಮುಜಾಹಿದೀನ್ ಸಂಘಟನೆಗಳಿಗೆ ಹಣ ಭಾರತದಿಂದ ಹಣ ಸಂಗ್ರಹಿಸಿ ಕಳುಹಿಸಿಕೊಡುತ್ತಿದ್ದರು. ಮಂಗಳೂರು ಮೂಲದ ಈ ದಂಪತಿ ಛತ್ತೀಸ್‌ಗಢ ರಾಯಪುರದಲ್ಲಿ ಸದ್ಯ ವಾಸವಾಗಿದ್ದರು. ಆರಂಭದಲ್ಲಿ ಮಂಗಳೂರಿನಿಂದಲೇ ತಮ್ಮ ಕುಕೃತ್ಯ ನಡೆಸುತ್ತಿದ್ದ ಇವರು ನಂತರ ರಾಯಪುರದಲ್ಲಿ ಸಿಕ್ಕಿಬಿದ್ದಿದ್ದರು. ಇವರ ಜತೆ ಇನ್ನೂ

ಉಗ್ರರಿಗೆ ಹಣ‌ ಕಳುಹಿಸುತ್ತಿದ್ದ ದಂಪತಿಗೆ ಕಠಿಣ ಶಿಕ್ಷೆ| ಭಾರತದಲ್ಲೇ‌ ಹಣ ಸಂಗ್ರಹಿಸಿ ಸಿಮಿ ಉಗ್ರರಿಗೆ ನೀಡುತ್ತಿದ್ದ ಗಂಡ-ಹೆಂಡತಿ..! Read More »

ದೋಣಿ ಮುಳುಗಿ 31 ವಲಸಿಗರು ಜಲಸಮಾಧಿ

ಪ್ಯಾರಿಸ್: ಇಂಗ್ಲಿಷ್ ಕಡಲ್ಗಾಲುವೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ದೋಣಿ ಮುಳುಗಿ ಬ್ರಿಟನ್’ಗೆ ಪ್ರಯಾಣಿಸುತ್ತಿದ್ದ 31 ವಲಸಿಗರು ಜಲ ಸಮಾಧಿಯಾಗಿರುವ ಘಟನೆ ನಡೆದಿದೆ. ಘಟನೆ ಕುರಿತು ಮಾಹಿತಿ ನೀಡಿರುವ ಫ್ರಾನ್ಸ್ ನ ಒಳಾಡಳಿತ ಸಚಿವ ಗೆರಾಲ್ಡ್ ಡಾರ್ಮನಿನ್ , ಬ್ರಿಟನ್ ಗೆ ಪ್ರಯಾಣಿಸುತ್ತಿದ್ದ 34 ವಲಸಿಗರ ಪೈಕಿ ಐವರು ಮಹಿಳೆಯರು, ಓರ್ವ ಬಾಲಕಿ ಸೇರಿದಂತೆ 31 ವಲಸಿಗರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಬದುಕಿದ್ದಾರೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದಾನೆ. ಪ್ರಯಾಣಿಕರು ಯಾವ ದೇಶದವರು ಎಂದು ತಿಳಿದುಬಂದಿಲ್ಲ ಎಂದು ಹೇಳಿದ್ದಾರೆ. ಸದ್ಯ

ದೋಣಿ ಮುಳುಗಿ 31 ವಲಸಿಗರು ಜಲಸಮಾಧಿ Read More »

ಮಂಗಳೂರು: ಪುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ‌ ಕಾರು

ಮಂಗಳೂರು : ನಗರದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಬಳಿಯ ಫುಟ್‌ಪಾತ್‌ನಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಕಾರೊಂದು ಚಲಿಸಿದ ಘಟನೆ ಇಂದು ಮುಂಜಾನೆ ನಡೆದಿದೆ. ಗಾಯಾಳು ಕಾರ್ಮಿಕರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊರ ರಾಜ್ಯದ ಸುಮಾರು 10ಕ್ಕೂ ಅಧಿಕ ಕಾರ್ಮಿಕರು ಫುಟ್‌ಪಾತ್‌ನಲ್ಲಿ ಮಲಗಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ಸ್ಥಳದಲ್ಲಿ ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆಯಲ್ಲದೆ ಅಲ್ಲೇ ಮಲಗಿದ್ದ ಕಾರ್ಮಿಕರ ಮೇಲೆ ಚಲಿಸಿದೆ.

ಮಂಗಳೂರು: ಪುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ‌ ಕಾರು Read More »

ಭ್ರಷ್ಟರ ಬೇಟೆ| ನೀರಿನ ಪೈಪ್ ಒಳಗೂ ಹಣ ಕೂಡಿಟ್ಟ ಅಸಾಮಿ|

ಕಲಬುರಗಿ: ಇಲ್ಲಿ ಬುಧವಾರ ನಡೆದ ಎಸಿಬಿ ದಾಳಿ ವೇಳೆ ನೀರಿನ ಪೈಪ್ ನಲ್ಲಿ ಕಂತೆ ಕಂತೆ ನೋಟುಗಳನ್ನು ಕಂಡು ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ಲೋಕೋಪಯೋಗಿ ಇಲಾಖೆಯ ಜೆಇ ಶಾಂತಗೌಡ ಬಿರಾದಾರ ಮನೆ ಮೇಲೆ ಎಸಿಬಿ ದಾಳಿ ವೇಳೆ ನೀರಿನ ಪೈಪ್ ನಲ್ಲಿ ಹಣ ಪತ್ತೆಯಾಗಿದ್ದು ಇದನ್ನು ನೋಡಿದ ಅಧಿಕಾರಿಗಳು ದಂಗಾಗಿ ಹೋಗಿದ್ದಾರೆ. ಎಸಿಬಿ ದಾಳಿ ನಡೆದಾಗ ಹಣವನ್ನು ಪೈಪ್ ನಲ್ಲಿ ತುಂಬಿರುವ ಶಂಕೆ ವ್ಯಕ್ತವಾಗಿದೆ. ಪರಿಶೀಲನೆ ‌ನಡೆಸಿದಾಗ ನೀರಿನಂತೆ ಹಣ ಪೈಪ್ ಒಳಗಿಂದ ಹರಿದು ಬಂದಿದೆ. ಭ್ರಷ್ಟಾಚಾರ

ಭ್ರಷ್ಟರ ಬೇಟೆ| ನೀರಿನ ಪೈಪ್ ಒಳಗೂ ಹಣ ಕೂಡಿಟ್ಟ ಅಸಾಮಿ| Read More »

ಹಿಂಜಾವೇ ಪ್ರಮುಖ್ ಜಗದೀಶ ಕಾರಂತ ವಿರುದ್ದ ದ.ಕ ಡಿಸಿ ದೂರು| ‘ಡಿಸಿ ಕೊರಳಪಟ್ಟಿ ಹಿಡಿಯುತ್ತೇವೆ’ ಎಂದಿದ್ದ ಕಾರಂತ್

ಮಂಗಳೂರು: ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ವಿರುದ್ಧ ಮಂಗಳೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ದೂರು ನೀಡಿದ್ದಾರೆ. ನವೆಂಬರ್ 22ರಂದು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕಾರಿಂಜದಲ್ಲಿ ಭಾಷಣ ಮಾಡುವ ವೇಳೆ, ಜಿಲ್ಲಾಧಿಕಾರಿ ಕೊರಳಪಟ್ಟಿ ಹಿಡಿಯುತ್ತೇವೆ ಎಂದು ಬಹಿರಂಗ ಬೆದರಿಕೆ ಹಾಕಿದ ಹಿನ್ನೆಲೆ ಜಗದೀಶ್ ಕಾರಂತ್ ವಿರುದ್ಧ ದೂರು ದಾಖಲಿಸಲಾಗಿದೆ. ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರೆಯಲ್ಲಿ ನಾಲಿಗೆ ಹರಿಬಿಟ್ಟಿದ್ದ ಜಗದೀಶ್ ಕಾರಂತ್ ವಿರುದ್ಧ ಇದೀಗ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಅಕ್ರಮ

ಹಿಂಜಾವೇ ಪ್ರಮುಖ್ ಜಗದೀಶ ಕಾರಂತ ವಿರುದ್ದ ದ.ಕ ಡಿಸಿ ದೂರು| ‘ಡಿಸಿ ಕೊರಳಪಟ್ಟಿ ಹಿಡಿಯುತ್ತೇವೆ’ ಎಂದಿದ್ದ ಕಾರಂತ್ Read More »