ಪುತ್ತೂರು: ಮನೆ ಕೆಡವಿದ ಆರೋಪ: ದೇವಾಲಯದ ಕಾರ್ಯನಿರ್ವಹಣಾಧಿಕಾರಿಯ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯಕ್ಕೆ ಸಂಬಂಧಿಸಿದ ಸ್ಥಳದಲ್ಲಿ ವಾಸವಿದ್ದ ಕುಟುಂಬದ ಮನೆಯನ್ನು ಕೆಡವಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೇವಾಲಯದ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಪ್ರಕರಣದ ಆರೋಪಿ. ದೇವಳದ ಮತ್ತು ನಗರಸಭೆ ಅನುಮತಿ ಪಡೆಯದೆ ಪತ್ರಕರ್ತ ಸಹೋದರರಾದ ಶೇಖ್ ಇಸಾಕ್ ಮತ್ತು ಶೇಖ್ ಜೈನುದ್ದೀನ್, ಕುಟುಂಬದವರು ತಾವಿರುವ ಹಳೆಯ ಮನೆಯನ್ನು ಕೆಡವಿ ಸ್ಥಳವನ್ನು ಕಬಳಿಸಿ ಅಕ್ರಮವಾಗಿ ಮೂರು ಮನೆ ನಿರ್ಮಾಣ ಮಾಡುತ್ತಿದ್ದಾರೆ. ಈ ರೀತಿ ದಿನೇಶ್ ಜೈನ್ ಎಂಬಾತ […]
ಪುತ್ತೂರು: ಮನೆ ಕೆಡವಿದ ಆರೋಪ: ದೇವಾಲಯದ ಕಾರ್ಯನಿರ್ವಹಣಾಧಿಕಾರಿಯ ವಿರುದ್ಧ ಪ್ರಕರಣ ದಾಖಲು Read More »