ಕ್ರೈಂ

ಫ್ಯಾನ್ಸಿ ಸೆಕ್ಸ್ ಗೆ ಯುವಕ ಬಲಿ| ಮಹಿಳೆಯ ವಿಚಾರಣೆ|

ನಾಗಪುರ: ಮಾಡಬಾರದ್ದು ಮಾಡಲು ಹೋದರೆ ಆಗಬಾರದ್ದು ಆಗುತ್ತದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಕೈ-ಕಾಲು, ಕುತ್ತಿಗೆಗೆ ಹಗ್ಗ ಕಟ್ಟಿಕೊಂಡು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಾಗರದ ನಗರದ ಖಪರ್ಖೇಡಾ ಪ್ರದೇಶದ ಲಾಡ್ಜ್‌ನಲ್ಲಿ ಪ್ರಕರಣ ನಡೆದಿದೆ. ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ 30 ವರ್ಷದ ಯುವಕ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಆರಂಭಿಕ ಮಾಹಿತಿ ನೀಡಿದ್ದಾರೆ. ಮದುವೆಯಾಗಿ ಮಗು ಹೊಂದಿದ್ದ ಮಹಿಳೆಯೊಂದಿಗೆ ಯುವಕ 5 ವರ್ಷದಿಂದ ಸಂಬಂಧ ಇಟ್ಟುಕೊಂಡಿದ್ದ. ಇಬ್ಬರೂ ಒಟ್ಟಿಗೆ ಸಮಯ ಕಳೆಯಲು […]

ಫ್ಯಾನ್ಸಿ ಸೆಕ್ಸ್ ಗೆ ಯುವಕ ಬಲಿ| ಮಹಿಳೆಯ ವಿಚಾರಣೆ| Read More »

ಉಪ್ಪಿನಂಗಡಿ: ಮುಸ್ಲಿಂ ಯುವಕರ ಮೇಲೆ ತಲವಾರು ದಾಳಿ| 5 ಮಂದಿ ಆಸ್ಪತ್ರೆಗೆ| ಸಂಘ ಪರಿವಾರದ ಮೇಲೆ ಆರೋಪ|

ಮಂಗಳೂರು: ಪುತ್ತೂರು ಸಮೀಪದ ಉಪ್ಪಿನಂಗಡಿ ಬಳಿಯ ಇಳಂತಿಲ ಎಂಬಲ್ಲಿ ಐವರು ಮುಸ್ಲಿಂ ಯುವಕರ ಮೇಲೆ ತಲವಾರು ದಾಳಿ ನಡೆದಿರುವ ಘಟನೆ ವರದಿಯಾಗಿದೆ. ತಲವಾರು ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಐದು ಮಂದಿ ಯುವಕರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದು ಬಂದಿದೆ. ಗಾಯಗೊಂಡ ಯುವಕರನ್ನು ಝಕರಿಯಾ ಇಳಂತಿಲ, ಸಿದ್ದೀಕ್, ಅಯ್ಯೂಬ್, ಫಯಾಝ್ ಮತ್ತು ಹಫೀಜ್ ಎಂದು ಗುರುತಿಸಲಾಗಿದೆ. ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ಎನ್ನಲಾದ ಜಯರಾಮ್ ಮತ್ತು ಆತನ ಸಹಚರರ ತಂಡ ಈ ತಲವಾರು ದಾಳಿ ನಡೆಸಿದ್ದಾಗಿ‌ ಹೇಳಲಾಗಿದೆ. ಈತನ ವಿರುದ್ದ

ಉಪ್ಪಿನಂಗಡಿ: ಮುಸ್ಲಿಂ ಯುವಕರ ಮೇಲೆ ತಲವಾರು ದಾಳಿ| 5 ಮಂದಿ ಆಸ್ಪತ್ರೆಗೆ| ಸಂಘ ಪರಿವಾರದ ಮೇಲೆ ಆರೋಪ| Read More »

ಒಮಿಕ್ರಾನ್ ಗೆ ಹೆದರಿ ಪತ್ನಿ ಮಕ್ಕಳನ್ನು ಕೊಲೆ ಮಾಡಿದನಾ ಪ್ರೊಫೆಸರ್? ಅನುಮಾನ ಮೂಡಿಸಿದ ಆತನ ನಡೆ…

ಕಾನ್ಪುರ್, ಡಿ.4 : ಕೋವಿಡ್ ರೂಪಾಂತರಿ ವರ್ಷ ವೈರಸ್ ಒಮಿಕ್ರಾನ್ ಸೋಂಕಿಗೆ ಹೆದರಿ ಮೆಡಿಕಲ್ ಕಾಲೇಜಿನ ವಿಧಿವಿಜ್ಞಾನ ವಿಭಾಗದ ಹಿರಿಯ ಪ್ರೊಫೆಸರ್ ಒಬ್ಬರು ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಹಾಕಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಒಮಿಕ್ರಾನ್ ಸೋಂಕು ಯಾರನ್ನೂ ಬಿಡುವುದಿಲ್ಲ. ಎಲ್ಲರನ್ನೂ ಕೊಲ್ಲುತ್ತದೆ. ನನ್ನ ಅಜಾಗ್ರತೆಯಿಂದಾಗಿ ಸಮಸ್ಯೆ ಆಗಿದ್ದು ಇದರಿಂದ ಪಾರಾಗುವುದು ಸಾಧ್ಯವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದೆ. ಪತ್ನಿ, ಮಕ್ಕಳನ್ನು ಕೊಂದು ಬಳಿಕ ತನ್ನ ಸಹೋದರನಿಗೆ ವಾಟ್ಸಪ್ ಮೆಸೇಜ್

ಒಮಿಕ್ರಾನ್ ಗೆ ಹೆದರಿ ಪತ್ನಿ ಮಕ್ಕಳನ್ನು ಕೊಲೆ ಮಾಡಿದನಾ ಪ್ರೊಫೆಸರ್? ಅನುಮಾನ ಮೂಡಿಸಿದ ಆತನ ನಡೆ… Read More »

ಕನ್ನಡದ ಹಿರಿಯ ನಟ ಶಿವರಾಂ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್‍ವುಡ್‍ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ವಿಧಿವಶಯಾಗಿದ್ದರೆ. ಕೆಲವು ದಿನಗಳಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡುಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಶಿವರಾಂ ಅವರಿಗೆ 84

ಕನ್ನಡದ ಹಿರಿಯ ನಟ ಶಿವರಾಂ ವಿಧಿವಶ Read More »

ಪ್ರಪಂಚ ಅರಿಯದ ಹಸುಗೂಸನ್ನು ಪೊದೆಗೆ ಬಿಸಾಡಿದ ಹೆತ್ತವರು

ಕುಂದಾಪುರ: ತಾಲೂಕಿನ ಮುಚ್ಚಟ್ಟು ಸೇತುವೆ ಬಳಿ ಪೊದೆಯ ನಡುವೆ ವಾರದ ಹಸುಳೆಯನ್ನು ಬಿಟ್ಟು ಎಸೆದು ಪರಾರಿಯಾಗಿರುವ ಘಟನೆ ಪತ್ತೆಯಾಗಿದೆ. ಮುಂಜಾನೆ ಡೇರಿಗೆ ಹಾಲು ಹಾಕಲು ತೆರಳುತ್ತಿದ್ದ ಮಹಿಳೆಯೊಬ್ಬರಿಗೆ ಈ ದೃಶ್ಯ ಕಂಡುಬಂದಿದೆ. ಮುಂಜಾನೆ 4.30ರ ಸುಮಾರಿಗೆ ರಸ್ತೆ ಪಕ್ಕದ ಪೊದೆಯಲ್ಲಿ ಶಿಶುವಿನ ಅಳಲು ಮಹಿಳೆ ಗೀತಾ ಅವರಿಗೆ ಕೇಳಿದೆ. ಹೆಣ್ಣು ಶಿಶುವನ್ನು ರಕ್ಷಿಸಿ ಠಾಣೆಗೆ ಕರೆತಂದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗುವಿನ ಪೋಷಕರು ಉದ್ದೇಶಪೂರ್ವಕವಾಗಿ ಮಗುವನ್ನು ಅಪಾಯಕಾರಿ ಪರಿಸರದಲ್ಲಿ ಎಸೆದಿದ್ದಾರೆ ಎಂದು ಅಮಾಸೆಬೈಲ್ ಪೊಲೀಸ್ ಠಾಣೆಯ ಸಬ್

ಪ್ರಪಂಚ ಅರಿಯದ ಹಸುಗೂಸನ್ನು ಪೊದೆಗೆ ಬಿಸಾಡಿದ ಹೆತ್ತವರು Read More »

‘ಹೀಟ್’ನಲ್ಲಿದ್ದ ಶಿಕ್ಷಕನಿಂದ ‘ಕಿಸ್’ ಕೀಟಲೆ| ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಹಾಕಿದ ಪೋಲಿ ಮೇಷ್ಟ್ರು!

ಹಾವೇರಿ: ಆನ್​ಲೈನ್​ ಕ್ಲಾಸ್ ನೆಪದಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ವಾಟ್ಸ್ ಆಪ್ ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ರಾಣೆಬೆನ್ನೂರು ತಾಲೂಕು ದೇವರಗುಡ್ಡ ಸರ್ಕಾರಿ ಶಾಲೆಯ ಶಿಕ್ಷಕ ಮಲ್ಲಪ್ಪ ತಳವಾರ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. ಈತ ಆನ್ ಲೈನ್ ಕ್ಲಾಸ್ ನೆಪದಲ್ಲಿ ವಿದ್ಯಾರ್ಥಿನಿಯ ಮೊಬೈಲ್ ನಂಬರ್ ಪಡೆದು ವಾಟ್ಸ್ ಆಪ್ ಮೂಲಕ ಚಾಟ್ ಮಾಡುತ್ತಿದ್ದ. ಕಿಸ್ ಕೊಡು ಅಂತ ಮೆಸೇಜ್ ಮಾಡಿ ಕಿರುಕುಳ

‘ಹೀಟ್’ನಲ್ಲಿದ್ದ ಶಿಕ್ಷಕನಿಂದ ‘ಕಿಸ್’ ಕೀಟಲೆ| ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಹಾಕಿದ ಪೋಲಿ ಮೇಷ್ಟ್ರು! Read More »

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆ ಸ್ಕೆಚ್..! ಇಲ್ಲಿದೆ ವಿಡಿಯೋ…

ಬೆಂಗಳೂರು: ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಹತ್ಯೆಗೆ ಸ್ಕೆಚ್ ಹಾಕಿರೋ ವೀಡಿಯೋ ಈಗ ಬಹಿರಂಗವಾಗಿದೆ. ಕೋಟಿ ಕೋಟಿ ಡೀಲ್ ಗೆ ಅವರ ಹತ್ಯೆಗೆ ಸಂಚು ರೂಪಿಸಿದ್ದಂತ ವೀಡಿಯೋ ಈಗ ವೈರಲ್ ಆಗಿದೆ. ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಗೋಪಾಲಕೃಷ್ಣ ಅವರ ನಿವಾಸದಲ್ಲಿ ನಡೆದಿರುವಂತ ಮಾತುಕತೆ ವೀಡಿಯೋ ಇದಾಗಿದ್ದು, ಈ ವೀಡಿಯೋದಲ್ಲಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಗೋಪಾಲಕೃಷ್ಣ ಅವರು ದೇವರಾಜ್ ಎಂಬುವರೊಂದಿಗೆ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಹತ್ಯೆ ಕುರಿತಂತೆ ಮಾತನಾಡುತ್ತಿರೋ

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆ ಸ್ಕೆಚ್..! ಇಲ್ಲಿದೆ ವಿಡಿಯೋ… Read More »

ಮಂಗಳೂರು: ಕರಿಮಣಿ‌ ಸರಕ್ಕೆ ಕಣ್ಣು ಹಾಕಿದ‌ ಜ್ಯೊತಿಷಿ| ದೋಷ ಕಳೆಯಲು ಮಾಂಗಲ್ಯ ಪೂಜೆ ಮಾಡಿಸಿ ಸರದೊಂದಿಗೆ ಎಸ್ಕೇಪ್..!

ಮಂಗಳೂರು: ದೋಷ ಕಳೆಯಲು ಪೂಜೆ ಮಾಡಿಸುವುದಾಗಿ ತಿಳಿಸಿ, ಪೂಜೆಗಿರಿಸಿದ ಚಿನ್ನದ ಕರಿಮಣಿ ಸರವನ್ನು ಹಿಂದಿರುಗಿಸದೆ ಜ್ಯೋತಿಷಿಯೊಬ್ಬ ವಂಚಿಸಿದ ಘಟನೆ ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ‌ ಕುಂಜತ್ತಬೈಲ್ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರಿನ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಸಂಕಷ್ಟದ ಕಾರಣದಿಂದ ಮಹಿಳೆಯೊಬ್ಬರು ಕಳೆದ ಅ.13ರಂದು ಕುಂಜತ್ತ ಬೈಲ್‌ನಲ್ಲಿರುವ ಜ್ಯೋತಿಷಿ ವಿನೋದ ಪೂಜಾರಿ ಎಂಬಾತನ ಬಳಿ ಹೋಗಿದ್ದರು. ಆತ ನಿಮಗೆ ತುಂಬಾ ದೋಷವಿದೆ, ಆ ದೋಷ ಕಳೆಯುವುದಕ್ಕಾಗಿ ಪೂಜೆ ಮಾಡಿಸಬೇಕು, ಪೂಜೆಯ ಸಮಯದಲ್ಲಿ ಕಲಶಕ್ಕೆ ಇಡಲು

ಮಂಗಳೂರು: ಕರಿಮಣಿ‌ ಸರಕ್ಕೆ ಕಣ್ಣು ಹಾಕಿದ‌ ಜ್ಯೊತಿಷಿ| ದೋಷ ಕಳೆಯಲು ಮಾಂಗಲ್ಯ ಪೂಜೆ ಮಾಡಿಸಿ ಸರದೊಂದಿಗೆ ಎಸ್ಕೇಪ್..! Read More »

ಪಂಚಾಯತ್ ಅಧ್ಯಕ್ಷರಿಗೆ ಪಿಡಿಒ ಹಲ್ಲೆ| ಇತ್ತಂಡಗಳಿಂದ ದೂರು|

ಮಂಗಳೂರು:ತಾಲೂಕಿನ ಕಂದಾವರ ಗ್ರಾಪಂ ಅಧ್ಯಕ್ಷ ಮತ್ತು ಪಿಡಿಒ ಅವರು ಗ್ರಾಪಂ ಕಚೇರಿಯಲ್ಲೇ ಪರಸ್ಪರ ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.ಗ್ರಾಪಂ ಅಧ್ಯಕ್ಷ ಉಮೇಶ್ ಮೂಲ್ಯ ಹಾಗೂ ಪಿಡಿಒ ಯಶವಂತ ಬೆಳ್ಚಡ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ದೂರಲಾಗಿದೆ. ಕಂದಾವರ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರು ಮಾಡುವ ನಿರ್ಣಯದ ವಿರುದ್ಧವಾಗಿ ಕೆಲಸ ಮಾಡುತ್ತಾರೆ ಎಂದು ಪಿಡಿಒ ವಿರುದ್ಧ ಅಧ್ಯಕ್ಷ ಹರಿಹಾಯ್ದಿದ್ದರು. ಕಾನೂನು ಮೀರಿ ಕೆಲಸ ಮಾಡಲು ಅಸಾಧ್ಯ ಎಂದು ಪಿಡಿಒ ಪ್ರತಿ ಮಾತು ಹೇಳಿದ್ದರು. ಇದರಿಂದ ಇಬ್ಬರಲ್ಲಿ ಮಾತಿನ ಚಕಮಕಿ

ಪಂಚಾಯತ್ ಅಧ್ಯಕ್ಷರಿಗೆ ಪಿಡಿಒ ಹಲ್ಲೆ| ಇತ್ತಂಡಗಳಿಂದ ದೂರು| Read More »

ಮೂರನೇ ವ್ಯಕ್ತಿ ದೂರು ಕೊಟ್ರೆ ಕೇಸು ಹೆಚ್ಚು ದಿನ ಬಾಳಲ್ಲ| ನಂಗಾನಾಚ್ ಆಡಿದ್ರೂ ಡಾ. ರತ್ನಾಕರ್ ಗೆ ಬೇಲ್ ಸಿಕ್ಕಿದ್ದ್ಹೇಗೆ ಗೊತ್ತಾ?

ಮಂಗಳೂರು: ಕುಷ್ಠರೋಗ ನಿವಾರಣಾ ಘಟಕದ ಜಿಲ್ಲಾ ಮಟ್ಟದ ಅಧಿಕಾರಿ ಡಾ.ರತ್ನಾಕರ್ ಸಹೋದ್ಯೋಗಿ ಮಹಿಳಾ ಸಿಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋ ಲೀಕ್ ಆಗಿ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿತ್ತು. ಬಳಿಕ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಲ್ಲದೆ, ಆರೋಪಿ ಬಂಧನವೂ ಆಗಿತ್ತು. ಮಾಧ್ಯಮಗಳಿಗೆ ಆಹಾರವಾಗಿದ್ದ ಆರೋಪಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದರೂ, ಎರಡೇ ಗಂಟೆಯಲ್ಲಿ ಅದೇ ನ್ಯಾಯಾಲಯ ಜಾಮೀನು ನೀಡಿದ್ದು ಸಾರ್ವಜನಿಕರಲ್ಲಿ ಕುತೂಹಲ ಕೆರಳಿಸಿದೆ. ಈ ಹಿಂದೆ ಮಂಗಳೂರಿನ ವಕೀಲನೊಬ್ಬ ಕಾನೂನು ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳಕ್ಕೆ

ಮೂರನೇ ವ್ಯಕ್ತಿ ದೂರು ಕೊಟ್ರೆ ಕೇಸು ಹೆಚ್ಚು ದಿನ ಬಾಳಲ್ಲ| ನಂಗಾನಾಚ್ ಆಡಿದ್ರೂ ಡಾ. ರತ್ನಾಕರ್ ಗೆ ಬೇಲ್ ಸಿಕ್ಕಿದ್ದ್ಹೇಗೆ ಗೊತ್ತಾ? Read More »