ವಾಮಾಚಾರ ಆರೋಪ| ಎಮ್ಮೆ ಜೊತೆ ಠಾಣೆ ಮೆಟ್ಟಿಲೇರಿದ ರೈತ|
ಭೋಪಾಲ್: ಇಲ್ಲಿನ ಭಿಂಡ್ ಜಿಲ್ಲೆಯ ರೈತನೊಬ್ಬ ತನ್ನ ಎಮ್ಮೆಯೊಂದಿಗೆ ಪೊಲೀಸ್ ಠಾಣೆಗೆ ಹೋಗಿ ತನ್ನ ಎಮ್ಮೆ ಹಾಲು ಕೊಡಲು ನಿರಾಕರಿಸುತ್ತಿದೆ ಹಾಗೂ ಅದು ವಾಮಾಚಾರದ ಪ್ರಭಾವದಲ್ಲಿದೆ ಎಂದು ಶಂಕಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ರವಿವಾರ ತಿಳಿಸಿದ್ದಾರೆ. ಈ ವಿಷಯದ ಕುರಿತು ಶನಿವಾರ ನಯಗಾಂವ್ ಗ್ರಾಮದಲ್ಲಿ ರೈತನೊಬ್ಬ ಪೊಲೀಸರಿಂದ ಸಹಾಯ ಕೋರುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಕಳೆದ ಕೆಲವು ದಿನಗಳಿಂದ ತನ್ನ ಎಮ್ಮೆ ಹಾಲು ಕೊಡುತ್ತಿಲ್ಲ ಎಂದು ಗ್ರಾಮದ ಬಾಬುಲಾಲ್ ಜಾಟವ್ (45) ಶನಿವಾರ ನಯಗಾಂವ್ ಪೊಲೀಸ್ ಠಾಣೆಯಲ್ಲಿ […]
ವಾಮಾಚಾರ ಆರೋಪ| ಎಮ್ಮೆ ಜೊತೆ ಠಾಣೆ ಮೆಟ್ಟಿಲೇರಿದ ರೈತ| Read More »










