ಪುತ್ತೂರು|ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸ್ ದಾಳಿ| ಇಬ್ಬರ ಬಂಧನ
ಪುತ್ತೂರು: ಇಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ತೆರೆದಿದ್ದು, ಅದರಲ್ಲಿ ಗೋಮಾಂಸ ಶೇಖರಿಸಿಟ್ಟಿರುವ ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಆ.12ರಂದು ಪುತ್ತೂರು ನಗರದ ಸಾಲ್ಮರದ ಸಮೀಪ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸಾಲ್ಮರದಲ್ಲಿರುವ ಮೌಂಟೇನ್ ವ್ಯೂ ಶಾಲೆಗೆ ಸಮೀಪದಲ್ಲೇ ಇರುವ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದು, ಅದರಲ್ಲಿ ಗೋಮಾಂಸವನ್ನು ಶೇಖರಿಸಿಡಲಾಗಿದೆ ಎಂದು ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಪುತ್ತೂರಿನ ಪೋಲಿಸರು ದಾಳಿ […]
ಪುತ್ತೂರು|ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸ್ ದಾಳಿ| ಇಬ್ಬರ ಬಂಧನ Read More »