ಕ್ರೈಂ

ಸುಳ್ಯ|ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಮಗ ಪತ್ನಿ ಜೊತೆ ನಿಗೂಢ ಕಣ್ಮರೆ

ಸುಳ್ಯ: ಕೊರೊನಾ ಪಾಸಿಟಿವ್ ಬಂದ ಮಗ ತನ್ನ ಹೆತ್ತ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಸಂಪರ್ಕಕ್ಕೆ ಸಿಗದೆ ಪತ್ನಿ ಜೊತೆ ನಾಪತ್ತೆಯಾದ ಘಟನೆ ಸುಳ್ಯ ನಗರದಲ್ಲಿ ಬೆಳಕಿಗೆ ಬಂದಿದೆ. ಸುಳ್ಯ ಪರಿಸರದಲ್ಲಿ ಬಳೆ ಮಾರಿ ಜೀವನ ಸಾಗಿಸುತ್ತಿದ್ದ ರಾಜೇಶ್ವರಿ ಮತ್ತು ವಿನಯ ಕುಮಾರ್ ಸಂಪರ್ಕಕ್ಕೆ ಸಿಗದೆ ಇರುವ ದಂಪತಿ. ಇವರು ವೃದ್ದ ತಾಯಿಯ ಜತೆ ಗಾಂಧಿನಗರ ಸಂತೋಷ್ ಚಿತ್ರಮಂದಿರದ ಎದುರಿನ ಬಿಲ್ಡಿಂಗ್‍ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ವಾರ ದಂಪತಿ ಕೊರೊನಾ ಪರೀಕ್ಷೆ ನಡೆಸಿದಾಗ ಅದರ ವರದಿ […]

ಸುಳ್ಯ|ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಮಗ ಪತ್ನಿ ಜೊತೆ ನಿಗೂಢ ಕಣ್ಮರೆ Read More »

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ಭೀಕರ ದುರಂತ : ಫೈಟರ್ ಸಾವು

ಬೆಂಗಳೂರು: ಲವ್ ಯು ರಚ್ಚು ಸಿನಿಮಾ ಶೂಟಿಂಗ್ ವೇಳೆ ದುರಂತ ಸಂಭವಿಸಿದ್ದು, ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ವಿವೇಕ್ (35) ಮೃತ ಫೈಟರ್. ಬಿಡದಿಯ ಈಗಲ್‍ಟನ್ ರೆಸಾರ್ಟ್ ಬಳಿಯಲ್ಲಿ ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿನಯಿಸುತ್ತಿರುವ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಫೈಟ್ ಮಾಸ್ಟರ್ ವಿನೋದ್ ಸಾಹಸ ನಿರ್ದೇಶನದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಕಳೆದ ಐದು ದಿನಗಳಿಂದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರೀಕರಣದ ವೇಳೆ ಮುಂಜಾಗ್ರತ ಕ್ರಮಗಳ ತೆಗೆದುಕೊಂಡಿದ್ರಾ ಅಥವಾ

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ಭೀಕರ ದುರಂತ : ಫೈಟರ್ ಸಾವು Read More »

ಪ್ರೀತ್ಸೇ ಪ್ರೀತ್ಸೆ ಎಂದು ದುಂಬಾಲು ಬಿದ್ದ ಮೀಸೆ ಚಿಗುರದ ಪೋರ| ಕಾಟ‌ ತಾಳಲಾರದೆ ಬಾಲಕಿ ಆತ್ಮಹತ್ಯೆ

ರಾಯಚೂರು: ಪ್ರೀತಿಗಾಗಿ ಪೀಡಿಸ್ತಿದ್ದ ಬಾಲಕನ ನಿತ್ಯ ಕಿರುಕುಳ ತಾಳಲಾಗದೆ 14 ವರ್ಷದ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂಧನೂರ ತಾಲೂಕಿನ ಬಾಂಗ್ಲಾ ಕ್ಯಾಂಪ್ನಲ್ಲಿ ನಡೆದಿದೆ. ತಮನ್ನ (14) ಕ್ರಿಮಿನಾಷಕ ಸೇವಿಸಿ ಅತ್ನಹತ್ಯೆ ಮಾಡಿಕೊಂಡ ಬಾಲಕಿ. ಬಿನ್ನಿಮಯಿ ಬಿಸ್ವಾಸ (17) ಎಂಬ ಬಾಲಕ ತಮನ್ನ ಎಂಬ ಬಾಲಕಿಗೆ ನಿತ್ಯ ಚುಡಾಯಿಸ್ತಿದ್ದ. ಬಾಲಕಿ ತನ್ನ ಅಜ್ಜನ ಮನೆಗೆ ಹೊಗುವಾಗೆಲ್ಲ ಆಕೆಯನ್ನು ಹಿಂಬಾಲಿಸಿ ಪ್ರೀತಿ ಮಾಡುವಂತೆ ಒತ್ತಾಯಿಸ್ತಿದ್ದ. ಮದುವೆಯಾಗುವಂತೆ ಪೀಡಿಸ್ತಿದ್ದ. ಪ್ರೀತ್ಸೆ ಪ್ರೀತ್ಸೆ ಅಂತ ನಿತ್ಯ ಆತ ಕೊಡ್ತಿದ್ದ

ಪ್ರೀತ್ಸೇ ಪ್ರೀತ್ಸೆ ಎಂದು ದುಂಬಾಲು ಬಿದ್ದ ಮೀಸೆ ಚಿಗುರದ ಪೋರ| ಕಾಟ‌ ತಾಳಲಾರದೆ ಬಾಲಕಿ ಆತ್ಮಹತ್ಯೆ Read More »

ಬಾಲಕಿಯ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಭರ್ಜರಿ ಗೂಸ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಸ್ಥಳೀಯರು ಭರ್ಜರಿ ಗೂಸ ಕೊಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಶಿರಾ ಮೂಲದ ತಿಪ್ಪಯ್ಯ(42) ಗೂಸಾ ತಿಂದ ಆರೋಪಿ. ಈತ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಶುಗರ್ ಫ್ಯಾಕ್ಟರಿಯ ಕಾರ್ಮಿಕರಿಗಾಗಿ ನಿರ್ಮಿಸಿರುವ ಸಾಲು ಮನೆಗಳ ಬಳಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ತಿಂಗಳಿಂದ ವಾಸವಾಗಿದ್ದ. ಇದೇ ವೇಳೆ 8 ವರ್ಷದ ಅಪ್ರಾಪ್ತ ಬಾಲಕಿಗೆ ಚಾಕ್ಲೇಟ್ ಆಮಿಷವೊಡ್ಡಿ ಕರೆದೊಯ್ದು, ಬಾಲಕಿಯನ್ನು ವಿವಸ್ತ್ರಗೊಳಿಸಿ

ಬಾಲಕಿಯ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಭರ್ಜರಿ ಗೂಸ Read More »

ವಿದ್ಯಾಭ್ಯಾಸಕ್ಕೆ ಬಡತನ ಅಡ್ಡಿ: ಯುವತಿ ಆತ್ಮಹತ್ಯೆ

ದಾವಣಗೆರೆ: ಮನೆಯಲ್ಲಿ ಬಡತನದ ಕಾರಣದಿಂದ ಮುಂದೆ ಓದಿಸುವುದು ಕಷ್ಟ ಎಂದು ತಾಯಿ ಹೇಳಿದ್ದರಿಂದ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಉಜ್ಜಪ್ಪ ವಡೇರಹಳ್ಳಿಯಲ್ಲಿ ನಡೆದಿದೆ. ಉಜ್ಜಪ್ಪ ವಡೇರಹಳ್ಳಿಯಲ್ಲಿ ಗ್ರಾಮದ ನಾಗರಾಜಪ್ಪ ಮತ್ತು ಚಂದ್ರಮ್ಮನ ಅವರ ಪುತ್ರಿ ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ದಾವಣಗೆರೆಯ ಸೀತಮ್ಮ ಪಿಯು ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಓದುತ್ತಿದ್ದಳು. ಕೆಲ ದಿನಗಳ ಹಿಂದೆ ಪಿಯುಸಿ ಪಾಸ್ ಆಗಿದ್ದು, ಮುಂದೆ ಪದವಿ ವ್ಯಾಸಂಗ ಮಾಡಬೇಕು ಎನ್ನುವ ಆಸೆಯನ್ನು ಹೊಂದಿದ್ದಳು. ಆದರೆ

ವಿದ್ಯಾಭ್ಯಾಸಕ್ಕೆ ಬಡತನ ಅಡ್ಡಿ: ಯುವತಿ ಆತ್ಮಹತ್ಯೆ Read More »

ಕಂಬಳ ಕ್ಷೇತ್ರದ ಸಾಧಕ ರಸ್ತೆ ಅಪಘಾತಕ್ಕೆ ಬಲಿ

ಮಂಗಳೂರು: ಕಂಬಳ ಕ್ಷೇತ್ರದ ಸಾಧಕ ಗುರುವಪ್ಪ ಪೂಜಾರಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಗುರುಪುರ ಸೇತುವೆ ಸಮೀಪ ಇಂದು ಸಂಭವಿಸಿದೆ. ನಗರದ ಹೊರ ವಲಯದ ಗುರುಪುರ ಸೇತುವೆ ಸಮೀಪದ ಕುಕ್ಕುದಕಟ್ಟೆಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಗುರುವಪ್ಪ ಪೂಜಾರಿ ಮೃತಪಟ್ಟಿದ್ದಾರೆ. ಕುಕ್ಕುದಕಟ್ಟೆಯಲ್ಲಿರುವ ಡೈರಿಗೆ ಎಂದಿನಂತೆ ಹಾಲು ಕೊಂಡೊಯ್ಯುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.

ಕಂಬಳ ಕ್ಷೇತ್ರದ ಸಾಧಕ ರಸ್ತೆ ಅಪಘಾತಕ್ಕೆ ಬಲಿ Read More »

ಸುಳ್ಯ: ಅಪ್ರಾಪ್ತೆಯ ಅತ್ಯಾಚಾರ ನಡೆಸಿ, ನಗ್ನ ಫೋಟೋ ಸೆರೆಹಿಡಿದು ಬ್ಲ್ಯಾಕ್ ಮೇಲ್: ಹಣದಾಸೆಗೆ ಶಿಕ್ಷಕನಿಗೆ ಸಾಥ್ ಕೊಟ್ಟ ಹೆಂಡತಿ

ಸುಳ್ಯ: ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗುತಿದ್ದ ಕಾಮುಕ ಶಿಕ್ಷಕ ಹಾಗೂ ಗಂಡನ ಕೃತ್ಯಕ್ಕೆ ಆತನ ಪತ್ನಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ವಿಧ್ಯಾರ್ಥಿನಿಯ ತಾಯಿಯಿಂದ ದೂರು ದಾಖಲಾಗಿದೆ . ಶಿಕ್ಷಕ ಗುರುರಾಜ್ ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ಸುಮಾರು ಮೂರು ವರ್ಷಗಳಿಂದ ವಿಧ್ಯಾರ್ಥಿನಿಯನ್ನು ತನ್ನ ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದು ಅವನ ಕಾಮುಕ ಕೃತ್ಯಕ್ಕೆ ಹೆಂಡತಿಯು ಸಾಥ್ ನೀಡುತ್ತಿದ್ದಳು.ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಮೊಬೈಲ್ ಮೂಲಕ ಫೋಟೋ

ಸುಳ್ಯ: ಅಪ್ರಾಪ್ತೆಯ ಅತ್ಯಾಚಾರ ನಡೆಸಿ, ನಗ್ನ ಫೋಟೋ ಸೆರೆಹಿಡಿದು ಬ್ಲ್ಯಾಕ್ ಮೇಲ್: ಹಣದಾಸೆಗೆ ಶಿಕ್ಷಕನಿಗೆ ಸಾಥ್ ಕೊಟ್ಟ ಹೆಂಡತಿ Read More »

ಸುಳ್ಯ: ತಾಯಿ- ಮಗು ‘ಕೆರೆಗೆ ಹಾರ’

ಸುಳ್ಯ: ಕೆರೆಗೆ ಕಾಲು ಜಾರಿ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಇಬ್ಬರೂ ಮುಳುಗಿ ಬಲಿಯಾದ ಘಟನೆ ತಾಲೂಕಿನ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಾಪಲಕಜೆಯ. ಸಂಗೀತಾ ಮತ್ತು ಆಕೆಯ ಮಗು‌ ಮೃತ ದುರ್ದೈವಿಗಳು. ತೋಟದಲ್ಲಿನ ಕೆರೆಯ ಬಳಿ ಮಗು ಕಾಲುಜಾರಿ ಬಿದ್ದಾಗ ಅದನ್ನು ರಕ್ಷಿಸಲು ಸಂಗೀತಾ ಅವರು ಕೆರೆಗೆ ಹಾರಿದ್ದಾರೆ. ಆದರೆ ಈಜು ಭಾರದ ಅವರು ಮಗುವನ್ನು ರಕ್ಷಿಸಲೂ ಆಗದೆ ಇತ್ತ ತಮ್ಮ ಪ್ರಾಣವನ್ನು ರಕ್ಷಿಸಿಕೊಳ್ಳಲಾಗದೇ ಮೃತಪಟ್ಟಿದ್ದಾರೆ. ಸಂಗಿತಾ ಅವರ ಮೃತದೇಹ ಮೇಲೆತ್ತಲಾಗಿದ್ದು

ಸುಳ್ಯ: ತಾಯಿ- ಮಗು ‘ಕೆರೆಗೆ ಹಾರ’ Read More »

ಮೊಮ್ಮಗಳ‌ ಗರ್ಭಿಣಿಯಾಗಿಸಿದವನಿಗೆ ಮಹಿಳಾ ಪೊಲೀಸರಿಂದ ನೆರವು…! ಇದೆಂತಾ ಅನ್ಯಾಯ?

ಚೆನ್ನೈ: ಸುಮಾರು 15 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿದ 71 ವರ್ಷದ ಅಜ್ಜನಿಗೆ ಇಬ್ಬರು ಮಹಿಳಾ ಪೊಲೀಸ್ ಅಧಿಕಾರಿಗಳೇ ಸಹಾಯ ಮಾಡಿರುವ ಭಯಾನಕ ಘಟನೆ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಗೀತಾ ರಾಣಿ ಮತ್ತು ಕೋಕಿಲಾ ಎಂಬ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇತ್ತೀಚೆಗೆ, ಅತ್ಯಾಚಾರ ಮಾಡಿದ ವೃದ್ಧನನ್ನು ಪೊಲೀಸರು ಬಂಧಿಸಿದ್ದರು. ಆತನ ವಿಚಾರಣೆಗೆ ಒಳಪಡಿಸಿದಾಗ ಮೊಮ್ಮಗಳ ಗರ್ಭಪಾತ ಮಾಡಿಸಲು ಆತ ಹಿಂಸೆ ಕೊಡುತ್ತಿದ್ದ ವಿಚಾರಣೆ ತಿಳಿದುಬಂದಿತ್ತು.

ಮೊಮ್ಮಗಳ‌ ಗರ್ಭಿಣಿಯಾಗಿಸಿದವನಿಗೆ ಮಹಿಳಾ ಪೊಲೀಸರಿಂದ ನೆರವು…! ಇದೆಂತಾ ಅನ್ಯಾಯ? Read More »

ದುರಂತ ಅಮಾವಾಸ್ಯೆ: ಮಸಣ ಸೇರಿದ ನವದಂಪತಿ

ಆಂದ್ರಪ್ರದೇಶ: ಲಾರಿ ಮತ್ತು ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಮದುವೆಯಾದ 23ನೇ ದಿನಕ್ಕೆ ನವ ದಂಪತಿ ದುರಂತ ಸಾವು ಕಂಡ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ಬಳಿ ಇಂದು ನಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ದಾಂ ಜಾತಗಾರ್(27),ಪತ್ನಿ ಸಲೀಮಾ(25),ಅತ್ತಿಗೆ ರೇಷ್ಮಾ(26) ಮೃತ ದುರ್ದೈವಿಗಳಾಗಿದ್ದಾರೆ. ಮೃತರು ಬಾಗಲಕೋಟೆ ಮುಧೋಳ ತಾಲೂಕಿನ ಮುಗಳಖೋಡ್ ಗ್ರಾಮದವರು ಎಂದು ತಿಳಿದು ಬಂದಿದೆ. ಮದುವೆಯಾದ ಹೊಸದರಲ್ಲಿ ಸಂಬಂಧಿಕರ ಊರಿಗೆ ಹೋದ ನವ ದಂಪತಿ ಸೇರಿ

ದುರಂತ ಅಮಾವಾಸ್ಯೆ: ಮಸಣ ಸೇರಿದ ನವದಂಪತಿ Read More »