ಕ್ರೈಂ

ನೆಲ್ಯಾಡಿ| ಸೆಲ್ಪಿ ವಿಡಿಯೋ ಮಾಡುತ್ತಿದ್ದ ಯುವಕ‌ ಗುಂಡ್ಯಹೊಳೆಯಲ್ಲಿ ಕಣ್ಮರೆ

ನೆಲ್ಯಾಡಿ: ಸೆಲ್ಫಿ ವಿಡಿಯೋ ಮಾಡುತ್ತಿರುವ ವೇಳೆ ಯುವಕನೊಬ್ಬ ಗುಂಡ್ಯ ಹೊಳೆಯಲ್ಲಿ ಮುಳುಗಿ ಕಣ್ಮರೆಯಾಗಿದ ಘಟನೆ ನ.10 ರಂದು ನಡೆದಿದೆ. ರಾಜಸ್ಥಾನ ಮೂಲದ ಸೀತಾರಾಮ್​ ನೀರಿನಲ್ಲಿ ಮುಳುಗಿ ಕಣ್ಮರೆಯಾದ ಯುವಕ. ಆಟೋಮೊಬೈಲ್​ ಬಿಡಿಭಾಗಗಳ ಸಾಗಾಟ ಮಾಡುವ ರಾಜಸ್ಥಾನದ ಮೂಲದ ಯುವಕರಿಬ್ಬರು ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಗುಂಡ್ಯ ಹೊಳೆಗೆ ಇಳಿದಿದ್ದಾರೆ. ಒಬ್ಬ ನೀರಿನಲ್ಲಿ ಆಟವಾಡುತ್ತಾ ಬಂಡೆಯ ಮೇಲೆ ನಿಂತಿದ್ದು, ಇನ್ನೊಬ್ಬ ಮೊಬೈಲ್​ನಲ್ಲಿ ದೃಶ್ಯವನ್ನು ಚಿತ್ರೀಕರಿಸುತ್ತಾ ಅವನ ಪಕ್ಕ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ ಸೆಲ್ಫಿ ವಿಡಿಯೋ ಮಾಡುತ್ತಿರುವಾಗ ಯುವಕನೊಬ್ಬ […]

ನೆಲ್ಯಾಡಿ| ಸೆಲ್ಪಿ ವಿಡಿಯೋ ಮಾಡುತ್ತಿದ್ದ ಯುವಕ‌ ಗುಂಡ್ಯಹೊಳೆಯಲ್ಲಿ ಕಣ್ಮರೆ Read More »

ಖಾಸಗಿ ಬಸ್ ಗೆ ಢಿಕ್ಕಿ ಹೊಡೆದ ಟ್ಯಾಂಕರ್| ಹೊತ್ತಿ ಉರಿದ ಬಸ್,12 ಮಂದಿ ಸಜೀವ ದಹನ|

ಜೈಪುರ: ಖಾಸಗಿ ಬಸ್ ಗೆ ಟ್ಯಾಂಕರ್ ಟ್ರೇಲರ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಪರಿಣಾಮವಾಗಿ 12 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಾರ್ಮರ್—ಜೋಧ್ ಪುರ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ. ಬಸ್ ಬೆಳಗ್ಗೆ 9:55ಕ್ಕೆ ಬಲೋತ್ರಾದಿಂದ ಹೊರಟಿತ್ತು. ಈ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಟ್ಯಾಂಕರ್ ಬಸ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಗೆ ಬೆಂಕಿ ಹತ್ತಿಕೊಂಡಿದೆ. ಮಾಹಿತಿಗಳ ಪ್ರಕಾರ ಅಪಘಾತ ಸಂಭವಿಸಿದ್ದ ವೇಳೆ 25 ಜನರು ಬಸ್ ನಲ್ಲಿದ್ದರು ಎಂದು

ಖಾಸಗಿ ಬಸ್ ಗೆ ಢಿಕ್ಕಿ ಹೊಡೆದ ಟ್ಯಾಂಕರ್| ಹೊತ್ತಿ ಉರಿದ ಬಸ್,12 ಮಂದಿ ಸಜೀವ ದಹನ| Read More »

ಅತ್ಯಾಚಾರಕ್ಕೆ ಒಳಗಾದ ಬಿಗ್ ಬಾಸ್‌ ಸ್ಪರ್ಧಿ..?| ಪತಿಯ ಮೇಲೆ ದೂರು ನೀಡಿದ ಸಂತ್ರಸ್ತೆ|

ಬೆಂಗಳೂರು: ತನ್ನ ಪತಿಯೇ ವಿವಾಹಪೂರ್ವದಲ್ಲಿ ಅತ್ಯಾಚಾರ ಮಾಡಿದ್ದಾನೆ ಎಂದು ಕನ್ನಡದ ಬಿಗ್ ಬಾಸ್‌ ಸ್ಪರ್ಧಿ ಹಾಗೂ ನಟಿ ಆರೋಪ ಮಾಡಿದ್ದಾರೆ. ಸುಮಾರು ಒಂಬತ್ತು ಪುಟಗಳ ಸುದೀರ್ಘ ದೂರು ‌ನೀಡಿರುವ ನಟಿ, ಆರೋಪಿ ತನಗೆ ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾಗಿದ್ದು, ಗ್ರಾಮೀಣ‌ ಪ್ರತಿಭೆ ಬೆಳೆಯಬೇಕು ಎಂದು ಹತ್ತಿರವಾಗಿದ್ದ. ಒಂದು ದಿನ ಏಕಾಏಕಿ ಭೇಟಿ ಮಾಡು ಎಂದು ಕರೆದಿದ್ದ. ಕೊರೊನಾ ಹಿನ್ನಲೆಯಲ್ಲಿ ಹೊರಗಡೆ ಸಿಗಲಾರದೆ ನನ್ನ ಮನೆಗೆ ಬಂದಿದ್ದ ಆರೋಪಿ ಏಕಾಏಕಿ ನನ್ನನ್ನು ಬಲವಂತವಾಗಿ ಬಾಯಿ ಮುಚ್ಚಿ ಅತ್ಯಾಚಾರ ಮಾಡಿದ್ದಾನೆ. ಈ

ಅತ್ಯಾಚಾರಕ್ಕೆ ಒಳಗಾದ ಬಿಗ್ ಬಾಸ್‌ ಸ್ಪರ್ಧಿ..?| ಪತಿಯ ಮೇಲೆ ದೂರು ನೀಡಿದ ಸಂತ್ರಸ್ತೆ| Read More »

ಮಗನ ಪ್ರಿಯತಮೆಯನ್ನು ಅತ್ಯಾಚಾರಗೈದ ತಂದೆ| ಪ್ರೀತಿ ಹುಡುಕಿ ಬಂದವಳ ಮೇಲೆ ನಡೆಯಿತು ಕೃತ್ಯ|

ಚಿಕ್ಕಮಗಳೂರು: ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ತಂದೆ ಅತ್ಯಾಚಾರ ನಡೆಸಿರುವ ಘಟನೆ ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತೆ ಪ್ರಿಯಕರನನ್ನು ಹುಡುಕಿಕೊಂಡು ಮನೆಗೆ ಹೋಗಿದ್ದಾಗ ಆತನ ತಂದೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರೋಪಿ ವಿರುದ್ಧ ಸಂತ್ರಸ್ತೆ ತಾಯಿ ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಸದ್ಯ ಬಂಧಿಸಲಾಗಿದೆ. ತನ್ನ ಪ್ರಿಯಕರನನ್ನು ಹುಡುಕಿಕೊಂಡು ಸಂತ್ರಸ್ತೆ ಮನೆಗೆ ಹೋಗಿದ್ದಾಳೆ. ಈ ವೇಳೆ ಕೆಲಸಕ್ಕೆ ಹೋಗಿದ್ದಾನೆ ರಾತ್ರಿ ಬರುವುದಾಗಿ ಆರೋಪಿ ಹೇಳಿದ್ದಾನೆ. ಮನೆಯಲ್ಲೇ

ಮಗನ ಪ್ರಿಯತಮೆಯನ್ನು ಅತ್ಯಾಚಾರಗೈದ ತಂದೆ| ಪ್ರೀತಿ ಹುಡುಕಿ ಬಂದವಳ ಮೇಲೆ ನಡೆಯಿತು ಕೃತ್ಯ| Read More »

‘ದೇಹ ಕೊಟ್ಟು ಉಪಕಾರ ಮಾಡಬಲ್ಲೆ, ನಾನೊಬ್ಬ ಮುಸ್ಲಿಂ’ ಎಂದು ಮಹಿಳೆ ಕೈಗೆ ಮಗು ಕೊಟ್ಟು ಪರಾರಿಯಾದ ಬಳ್ಳಾರಿ ಸಬ್ ರಿಜಿಸ್ಟ್ರಾರ್

ಬಳ್ಳಾರಿ: ತಾನೊಬ್ಬ ಮುಸ್ಲಿಂ, ಅವಿವಾಹಿತ ಎಂದು ಮುಸ್ಲಿಂ ಹೆಸರು ಹೇಳಿಕೊಂಡು ಮುಸ್ಲಿಂ ಯುವತಿಯನ್ನು ನಂಬಿಸಿ ದೈಹಿಕ ಸಂಪರ್ಕ ನಡೆಸಿ, ಮದುವೆಯನ್ನೂ ಆಗಿ ನಂತರ ಮಗುವಾದ ಮೇಲೆ ಬಳ್ಳಾರಿ ಸಬ್ ರಿಜಿಸ್ಟ್ರಾರ್ ಪರಾರಿಯಾಗಿರುವುದಾಗಿ ಯುವತಿ ದೂರಿದ್ದಾರೆ. ಮಗುವನ್ನು ಹಿಡಿದುಕೊಂಡು ತನಗೆ ನ್ಯಾಯ ಕೊಡಿಸಿ ಎಂದು ಯುವತಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ‘ಬಳ್ಳಾರಿ ಸಬ್ ರಿಸ್ಟ್ರಾರ್ ಉಮೇಶ್ ತಮ್ಮ ಹೆಸರನ್ನು ರೆಹಾನ್ ಅಹಮದ್ ಎಂದು ಹೇಳಿಕೊಂಡು ನನ್ನನ್ನು ನಂಬಿಸಿದರು. ತಾವು ಮೊದಲೇ ಮದುವೆಯಾಗಿರುವ ವಿಷಯ ಕೂಡ ಹೇಳಿರಲಿಲ್ಲ. ಅವರನ್ನು ನಾನು

‘ದೇಹ ಕೊಟ್ಟು ಉಪಕಾರ ಮಾಡಬಲ್ಲೆ, ನಾನೊಬ್ಬ ಮುಸ್ಲಿಂ’ ಎಂದು ಮಹಿಳೆ ಕೈಗೆ ಮಗು ಕೊಟ್ಟು ಪರಾರಿಯಾದ ಬಳ್ಳಾರಿ ಸಬ್ ರಿಜಿಸ್ಟ್ರಾರ್ Read More »

ಶಾಲಾ‌ ಶಿಕ್ಷಕನ ಮರ್ಮಾಂಗ ಕತ್ತರಿಸಿ ಭೀಕರ ಹತ್ಯೆ| ಬರದ‌ ನಾಡಲ್ಲೊಂದು ಘೋರ ಕೃತ್ಯ|

ಬೀದರ್: ಪ್ರಾಥಮಿಕ ಶಾಲೆಯೊಂದರ ಶಿಕ್ಷಕನ ಮರ್ಮಾಂಗವನ್ನು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್ ನ ಔರಾದ್ ಪಟ್ಟಣದಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ನ ಲಿಡ್ಕರ್ ಕಾಲನಿ ನಿವಾಸಿ 46 ವರ್ಷ ವಯಸ್ಸಿನ ವಿಜಯ್ ಕುಮಾರ್ ಟೀಳೆಕರ್ ಹತ್ಯೆಗೀಡಾದ ಶಿಕ್ಷಕ. ಇವರು ಔರಾದ್ ನ ಕರಂಜಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಘಟನಾ ಸ್ಥಳಕ್ಕೆ ಎಸ್ ಪಿ ಡಿ.ಎಲ್.ನಾಗರಾಜ್, ಎಎಸ್ ಪಿ ಪೃಥ್ವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆ ಮಾಡಿದ್ದು ಯಾರು? ಹತ್ಯೆಗೆ

ಶಾಲಾ‌ ಶಿಕ್ಷಕನ ಮರ್ಮಾಂಗ ಕತ್ತರಿಸಿ ಭೀಕರ ಹತ್ಯೆ| ಬರದ‌ ನಾಡಲ್ಲೊಂದು ಘೋರ ಕೃತ್ಯ| Read More »

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ| ಆರೋಪಿ ರಾಜೇಶ್ ಭಟ್‌ ಪತ್ತೆಗಾಗಿ‌ ದೇಶಾದ್ಯಂತ ಲುಕ್ ಔಟ್ ನೋಟೀಸ್ ಜಾರಿ

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ವಕೀಲ ರಾಜೇಶ್ ಪತ್ತೆಗಾಗಿ ಮಂಗಳೂರು ಪೊಲೀಸರು ದೇಶಾದ್ಯಂತ ಲುಕೌಟ್ ನೋಟೀಸ್ ಜಾರಿಗೊಳಿಸಿದ್ದಾರೆ. ಆರೋಪಿ ರಾಜೇಶ್ ಎಲ್ಲಾದರೂ ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ತಿಳಿಸುವಂತೆ ಹೇಳಿ ನೋಟೀಸನ್ನು ಬಸ್ ನಿಲ್ದಾಣ, ಹೊಟೇಲ್, ದೇಶದ ಎಲ್ಲ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು ಸೇರಿದಂತೆ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ಪೊಲೀಸ್ ಠಾಣೆಗಳಿಗೆ ಈ ಲುಕ್ ಔಟ್ ನೋಟೀಸ್ ಹೋಗಲಿದೆ. ಇನ್ನು ಈ ಲುಕ್ಔಟ್ ನೋಟೀಸ್ ನಿಂದಾಗಿ ಆರೋಪಿಯು

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ| ಆರೋಪಿ ರಾಜೇಶ್ ಭಟ್‌ ಪತ್ತೆಗಾಗಿ‌ ದೇಶಾದ್ಯಂತ ಲುಕ್ ಔಟ್ ನೋಟೀಸ್ ಜಾರಿ Read More »

ಭೀಕರ ಅಪಘಾತ| ಢಿಕ್ಕಿಯ ರಭಸಕ್ಕೆ ವಿದ್ಯುತ್ ತಂತಿಯಲ್ಲಿ ನೇತಾಡಿದ ಬೈಕ್ ಸವಾರ|

ತಮಿಳುನಾಡು: ಇಲ್ಲಿನ ನೀಲಕೊಟ್ಟೈ ಬಳಿ ಭಾನುವಾರ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಧುರೈನ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಚಿಮ್ಮಿದ ಒಬ್ಬಾತನ ಶವ ರಸ್ತೆ ಪಕ್ಕದ ವಿದ್ಯುತ್ ತಂತಿಯ ಮೇಲೆ ನೇತಾಡುತಿತ್ತು. ಮಧುರೈನ ಪೆರುಂಗುಡಿಯ ವಿ ಕಾಮರಾಜ್ (28) ಮತ್ತು ಆತನ ಸ್ನೇಹಿತ ಪಿ ಅಜಿತ್ ಕಣ್ಣನ್ (20) ಎಂದು ಗುರುತಿಸಲಾಗಿದೆ. ಇವರಿಬ್ಬರು ತಮ್ಮ ಕೆಲವು ಸ್ನೇಹಿತರೊಂದಿಗೆ ಕೊಡೈಕೆನಾಲ್‌ಗೆ ತೆರಳಿದ್ದರು ಎಂದು ಪೊಲೀಸರ ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಭಾನುವಾರ ಸಂಜೆ ಮಧುರೈಗೆ

ಭೀಕರ ಅಪಘಾತ| ಢಿಕ್ಕಿಯ ರಭಸಕ್ಕೆ ವಿದ್ಯುತ್ ತಂತಿಯಲ್ಲಿ ನೇತಾಡಿದ ಬೈಕ್ ಸವಾರ| Read More »

ಉಡುಪಿ: ಡ್ರಗ್ಸ್ ಪ್ರಕರಣ ಹಿನ್ನಲೆ| ಭೀಮಾ ಜ್ಯುವೆಲ್ಲರಿ ಮಾಲೀಕನ ಪುತ್ರ ಅರೆಸ್ಟ್|

ಬೆಂಗಳೂರು: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿರುವ ಭೀಮಾ ಜ್ಯುವೆಲ್ಲರಿ ಮಾಲಕನ ಪುತ್ರ ವಿಷ್ಣು ಭಟ್‌ ಮತ್ತು ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಘಟನೆ ವೇಳೆ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಇದೀಗ ಈ ಹಿನ್ನೆಲೆಯಲ್ಲಿ ಇಬ್ಬರೂ ಡ್ರಗ್‌ ಪೆಡ್ಲಿಂಗ್‌ನಲ್ಲಿ ತೊಡಗಿರುವ ಶಂಕೆ ವ್ಯಕ್ತವಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಆರೋಪಿಗಳು ಡ್ರಗ್‌ ಸೇವಿಸಿರುವುದು ದೃಢಪಟ್ಟ ಬೆನ್ನಲ್ಲೇ ಪೊಲೀಸರು ಭಾನುವಾರ ಆರೋಪಿ ವಿಷ್ಣು ಭಟ್‌ನ ಇಂದಿರಾನಗರ ನಿವಾಸದ ಮೇಲೆ ದಾಳಿ ಮಾಡಿದರು. ಈ ವೇಳೆ ಆತನ ಕೊಠಡಿಯಲ್ಲಿ ಐದು ಗಾಂಜಾ ತುಂಬಿದ

ಉಡುಪಿ: ಡ್ರಗ್ಸ್ ಪ್ರಕರಣ ಹಿನ್ನಲೆ| ಭೀಮಾ ಜ್ಯುವೆಲ್ಲರಿ ಮಾಲೀಕನ ಪುತ್ರ ಅರೆಸ್ಟ್| Read More »

ಕೊಲ್ಲುತ್ತೇನೆಂದು ಬೆದರಿಸಿ‌ ತಾಯಿಯನ್ನೇ ಅತ್ಯಾಚಾರಗೈದ ಪಾಪಿ ಮಗ| ನೊಂದ ತಾಯಿಯಿಂದ ದೂರು ದಾಖಲು|

ಘಾಜಿಯಾಬಾದ್ : ಉತ್ತರ ಪ್ರದೇಶದ ಘಾಜಿಯಾಬಾದ್ ಕೊಳಗೇರಿಯಲ್ಲಿ ಮಾದಕ ವ್ಯಸನಿಯಾಗಿದ್ದ ಯುವಕನೊಬ್ಬ ಅಮಲಿನಲ್ಲಿ ತನ್ನ ತಾಯಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮಾದಕವಸ್ತು, ಮಧ್ಯ ಸೇವಿಸಿ ಮನೆಗ ಬಂದ ಯುವಕ. ತಾಯಿಯ ಕತ್ತಿಗೆ ಚೂರಿ ಇಟ್ಟು ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೆದರಿಸಿದ್ದಾನೆ. ವಿರೋಧಿಸಿದಾಗ ಕತ್ತು ಸೀಳುವುದಾಗಿ ಬೆದರಿಸಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ್ದಾನೆ. ಘಟನೆಯಿಂದ ಬೇಸತ್ತ ತಾಯಿ ಮಗನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಪೊಲೀಸರು ಇದೀಗ ನಾಪತ್ತೆಯಾಗಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಕೊಲ್ಲುತ್ತೇನೆಂದು ಬೆದರಿಸಿ‌ ತಾಯಿಯನ್ನೇ ಅತ್ಯಾಚಾರಗೈದ ಪಾಪಿ ಮಗ| ನೊಂದ ತಾಯಿಯಿಂದ ದೂರು ದಾಖಲು| Read More »