ಕ್ರೈಂ

ಬಂಟ್ವಾಳ: ಅನೈತಿಕ ಸಂಬಂಧ ಶಂಕೆ| ತಮ್ಮನ ಕೊಲೆಗೈದ ಅಣ್ಣ|

ಬಂಟ್ವಾಳ: ತನ್ನ ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ಅಣ್ಣನೋರ್ವ ತನ್ನ ತಮ್ಮನನ್ನೇ ಕೊಲೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬೊಂಡಾಲ ಶಾಂತಿಗುಡ್ಡೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಶಾಂತಿಗುಡ್ಡೆ ನಿವಾಸಿ ಸುಂದರ (30) ಕೊಲೆಯಾದ ವ್ಯಕ್ತಿ. ಅಣ್ಣ ರವಿ ಎಂಬಾತ ಕೊಲೆ ಆರೋಪಿಯಾಗಿದ್ದು, ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ ಸುಂದರ ಅವಿವಾಹಿತನಾಗಿದ್ದು ಮನೆಯಲ್ಲಿ ಒಬ್ಬನೇ ವಾಸವಾಗಿದ್ದ. ಆತನ ಮನೆಯ ಸಮೀಪದಲ್ಲಿ ಅಣ್ಣ ರವಿಯ ಮನೆಯಿದ್ದು ಅಲ್ಲಿಂದ ರವಿಯ ಹೆಂಡತಿ ಊಟ […]

ಬಂಟ್ವಾಳ: ಅನೈತಿಕ ಸಂಬಂಧ ಶಂಕೆ| ತಮ್ಮನ ಕೊಲೆಗೈದ ಅಣ್ಣ| Read More »

ಬ್ಲೂಟೂತ್ ಹೆಡ್ ಫೋನ್ ಸ್ಪೋಟಗೊಂಡು ಯುವಕ ಸಾವು| ದೇಶದಲ್ಲೇ ಮೊದಲ ದುರಂತ

ಜೈಪುರ: ರಾಜಸ್ಥಾನದ ಜೈಪುರ ಜಿಲ್ಲೆಯಲ್ಲಿ ಯುವಕನೊಬ್ಬ ಬ್ಲೂಟೂತ್ ಹೆಡ್‌ಫೋನ್ ಸಾಧನ ಸ್ಫೋಟಗೊಂಡು ಸಾವನ್ನಪ್ಪಿದ್ದಾನೆ. ವೈರ್‌ಲೆಸ್ ಗ್ಯಾಜೆಟ್ ಸ್ಫೋಟಗೊಂಡ ನಂತರ ಯುವಕ ಹೃದಯ ಸ್ತಂಭನಕ್ಕೆ ಒಳಗಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಬ್ಲೂ ಟೂತ್ ಸ್ಪೋಟಗೊಂಡ ಮೊದಲ ಪ್ರಕರಣ ಇದಾಗಿದೆ. ಮೃತ ಯುವಕನನ್ನು ಜೈಪುರದ ಚೌಮು ಪ್ರದೇಶದ ಉದೈಪುರಿಯಾ ಗ್ರಾಮದ ನಿವಾಸಿ ರಾಕೇಶ್ ಎಂದು ಗುರುತಿಸಲಾಗಿದೆ. ಈತ ಹೆಚ್ಚಾಗಿ ತನ್ನ ಬ್ಲೂಟೂತ್ ಇಯರ್‌ಫೋನ್‌ ಬಳಸಿ ಫೋನಿನಲ್ಲಿ ಮಾತನಾಡುತ್ತಿದ್ದನು. ಈ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ವೈರ್‌ಲೆಸ್ ಸಾಧನ ಸ್ಫೋಟಗೊಂಡು ರಾಕೇಶ್ ಪ್ರಜ್ಞಾಹೀನನಾದ. ಸ್ಫೋಟದಲ್ಲಿ

ಬ್ಲೂಟೂತ್ ಹೆಡ್ ಫೋನ್ ಸ್ಪೋಟಗೊಂಡು ಯುವಕ ಸಾವು| ದೇಶದಲ್ಲೇ ಮೊದಲ ದುರಂತ Read More »

ಐಸಿಸ್ ನೆಟ್ವರ್ಕ್ ಮಾಸ್ಟರ್ ಮೈಂಡ್ ಆಗಿದ್ದ ಹಿಂದು ಯುವತಿ ; ಎನ್ಐಎ ಅಧಿಕಾರಿಗಳ ವಶಕ್ಕೆ ? ಪ್ರಕರಣದ ಇಂಚಿಂಚೂ ಸ್ಟೋರಿ

ಮುಸ್ಲಿಂ ಆಗಿ ಮತಾಂತರಗೊಂಡು ಕಟ್ಟರ್ ಮೂಲಭೂತವಾದಿಯಾಗಿ ಮಾರ್ಪಟ್ಟಿದ್ದ ಕೊಡಗು ಮೂಲದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಎನ್ನುವ ಯುವತಿಯೇ ಐಸಿಸ್ ನೆಟ್ವರ್ಕ್ ಪಾಲಿಗೆ ಮಾಸ್ಟರ್ ಮೈಂಡ್ ವ್ಯಕ್ತಿಗಳಲ್ಲಿ ಒಬ್ಬಳಾಗಿದ್ದಳು ಅನ್ನೋ ಮಾಹಿತಿಯನ್ನು ಪತ್ತೆ ಮಾಡಿದ್ದಾರೆ.‌ ಮಂಗಳೂರು, ಆಗಸ್ಟ್ 5: ದೇಶಾದ್ಯಂತ ಹರಡಿಕೊಂಡಿರುವ ಐಸಿಸ್ ನೆಟ್ವರ್ಕ್ ಬಗ್ಗೆ ಎನ್ಐಎ ಅಧಿಕಾರಿಗಳು ಮಹತ್ತರ ಮಾಹಿತಿಗಳನ್ನು ಹೊರಗೆಡವಿದ್ದಾರೆ. ಅಲ್ಲದೆ, ಮುಸ್ಲಿಂ ಆಗಿ ಮತಾಂತರಗೊಂಡು ಕಟ್ಟರ್ ಮೂಲಭೂತವಾದಿಯಾಗಿ ಮಾರ್ಪಟ್ಟಿದ್ದ ಕೊಡಗು ಮೂಲದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಎನ್ನುವ ಯುವತಿಯೇ ಐಸಿಸ್ ನೆಟ್ವರ್ಕ್

ಐಸಿಸ್ ನೆಟ್ವರ್ಕ್ ಮಾಸ್ಟರ್ ಮೈಂಡ್ ಆಗಿದ್ದ ಹಿಂದು ಯುವತಿ ; ಎನ್ಐಎ ಅಧಿಕಾರಿಗಳ ವಶಕ್ಕೆ ? ಪ್ರಕರಣದ ಇಂಚಿಂಚೂ ಸ್ಟೋರಿ Read More »

ಮತ್ತೊಂದು ‘ಮೈಸೂರು ಮಲ್ಲಿಗೆ’ ಪರಿಮಳ| ಪ್ರೊಫೆಸರ್ ನ ಕಾಮಪುರಾಣ ಬಿಚ್ಚಿಟ್ಟ ಪತ್ನಿ…!

ಮೈಸೂರು: ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಪತ್ನಿಯ ಕೈಗೇ ರೆಡ್​ ಹ್ಯಾಂಡೆಡ್​ ಆಗಿ ಸಿಕ್ಕಿಹಾಕಿಕೊಂಡಿರುವ ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಮತ್ತಷ್ಟು ಕಾಮಪುರಾಣವನ್ನು ಅವರ ಪತ್ನಿಯೇ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾರೆ. ಮೈಸೂರು ವಿವಿಯ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರ ತನ್ನಿಂದ ಪಿಎಚ್​ಡಿ ಮಾರ್ಗದರ್ಶನ ಪಡೆಯುತ್ತಿದ್ದ ವಿದ್ಯಾರ್ಥಿನಿಯನ್ನು ಮನೆಗೇ ಕರೆಸಿಕೊಂಡಿದ್ದು, ಅದಾದ ಸ್ವಲ್ಪ ಸಮಯಕ್ಕೆ ಪತ್ನಿಯೂ ಮನೆಗೆ ಬಂದಿದ್ದರಿಂದ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಹಾಕಿಕೊಂಡಿದ್ದಾರೆ. ವಿದ್ಯಾರ್ಥಿನಿ ಹಾಗೂ ಪತಿ ಇಬ್ಬರನ್ನೂ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಗೆ ಕರೆದುಕೊಂಡು ಬಂದಿರುವ ಪತ್ನಿ ಲೋಲಾಕ್ಷಿ,

ಮತ್ತೊಂದು ‘ಮೈಸೂರು ಮಲ್ಲಿಗೆ’ ಪರಿಮಳ| ಪ್ರೊಫೆಸರ್ ನ ಕಾಮಪುರಾಣ ಬಿಚ್ಚಿಟ್ಟ ಪತ್ನಿ…! Read More »

ಹಂತಕರ ಸುಳಿವು ನೀಡಿದ ಕಾಂಡೋಮ್

ಮಧ್ಯಪ್ರದೇಶ: ಇಲ್ಲಿನ ಭಿಂದ್ ಜಿಲ್ಲೆಯಲ್ಲಿ ಕೊಲೆ ಪ್ರಕರಣವನ್ನ ಭೇದಿಸಲು ಕಾಂಡೋಮ್ ಪ್ರಮುಖ ಕೊಂಡಿಯಾಗಿ ಕೆಲಸ ಮಾಡಿದ್ದು, ಹಂತಕರ ಸುಳಿವು ನೀಡಿ ಜೈಲಿಗಟ್ಟಿದ ರೋಚಕ ಪ್ರಕರಣ ಬಯಲಾಗಿದೆ.ರೋಶ್ನಿ ಕೊಲೆಯಾದ ಯುವತಿ. ಪ್ರೀಯಕರ ಅಂಕಿತ್, ಈತನ ಸ್ನೇಹಿತರಾದ ಪ್ರಶಿಸ್ ಖಾನ್ ಮತ್ತು ಸುಮಿತ್ ದಿವಾರ್ ಬಂಧಿತ ಆರೋಪಿಗಳು. ಜೂನ್ ೧೭ ರಂದು ಅತ್ಯಾಚಾರವೆಸಗಿ ಕೊಲೆಗೈದ ಅಪರಿಚಿತ ಮಹಿಳೆಯೊರ್ವಳ ಶವ ಭಿಂದ್ ಕೆಮೋಖಾರಿ ಗ್ರಾಮದ ಬಳಿ ರಸ್ತೆ ಬದಿಯಲ್ಲಿ ಗೋಣಿ ಚೀಲದಲ್ಲಿ ಪತ್ತೆಯಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪ್ರಕರಣವನ್ನ

ಹಂತಕರ ಸುಳಿವು ನೀಡಿದ ಕಾಂಡೋಮ್ Read More »

ಪಿಎಚ್ ಡಿ ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದ ಪ್ರಾಧ್ಯಾಪಕ| ಪತ್ನಿಯ ಎದುರೇ ನಡೆದೋಗ್ತಿತ್ತು ರೇಪ್|

ಮೈಸೂರು: ಮೈಸೂರು ವಿಶ್ವವಿದ್ಯಾಲಯ ಕಾಮಕಾಂಡದ ಕಳಂಕಕ್ಕೆ ಒಳಗಾಗಿದ್ದು, ಸಂಶೋಧನಾ ವಿದ್ಯಾರ್ಥಿನಿಯನ್ನು ಮನೆಗೇ ಕರೆಸಿಕೊಂಡಿದ್ದ ಪ್ರೊಫೆಸರ್, ಪತ್ನಿಯ ಕೈಗೆ ರೆಡ್​ ಹ್ಯಾಂಡೆಡ್​ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ. ಪ್ರಕರಣವೀಗ ಪೊಲೀಸ್​ ಠಾಣೆಯ ಮೆಟ್ಟಿಲನ್ನೂ ಏರಿದೆ. ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರ ಎಂಬಾತನೇ ಆರೋಪಿ. ಈತ ತನ್ನಿಂದ ಮಾರ್ಗದರ್ಶನ ಪಡೆಯುತ್ತಿದ್ದ ಪಿಎಚ್​ಡಿ ವಿದ್ಯಾರ್ಥಿನಿಯನ್ನೇ ಮನೆಗೆ ಕರೆಸಿಕೊಂಡಿದ್ದಾನೆ. ಮನೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ಯತ್ನವಾಗಿದ್ದು, ವಿದ್ಯಾರ್ಥಿನಿ ತಪ್ಪಿಸಿಕೊಳ್ಳುವ ಸಲುವಾಗಿ ಕೂಗಾಟ-ಚೀರಾಟ ನಡೆಸಿದ್ದಳು. ಅದೇ ಸಂದರ್ಭದಲ್ಲಿ ಪ್ರಾಧ್ಯಾಪಕರ ಪತ್ನಿ ಲೋಲಾಕ್ಷಿ ಮನೆಗೆ ಬಂದಿದ್ದು, ಪತ್ನಿ

ಪಿಎಚ್ ಡಿ ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದ ಪ್ರಾಧ್ಯಾಪಕ| ಪತ್ನಿಯ ಎದುರೇ ನಡೆದೋಗ್ತಿತ್ತು ರೇಪ್| Read More »

ಬೈಕ್ ಬೇಕೆಂದು ಬಾಳಿಗೆ ಕೊಳ್ಳಿ ಇಟ್ಟುಕೊಂಡ ಯುವಕ

ವಿಜಯನಗರ: ಬಾಳಿ ಬದುಕಬೇಕಿದ್ದ ಯುವಕನೊಬ್ಬ ಬೈಕ್​ಗಾಗಿ ತನ್ನ ಬಾಳಿಗೆ ಕೊಳ್ಳಿ ಇಟ್ಟುಕೊಂಡ ಘಟನೆ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆ ತಾಲೂಕಿನ ಪೊತಲಕಟ್ಟಿ ಗ್ರಾಮದ ನಿವಾಸಿ ಸ್ವಾಮಿ(21) ಮೃತ ದುರ್ದೈವಿ. ಸ್ವಾಮಿಗೆ ಬೈಕ್​ ಅಂದ್ರೆ ಪಂಚಪ್ರಾಣ. ನನಗೂ ಒಂದು ಸ್ವಂತ ಬೈಕ್ ಬೇಕು, ಕೊಡಿಸು ಎಂದು ಅಪ್ಪನ ಬಳಿ ಹಲವು ಬಾರಿ ಕೇಳಿದ್ದ. ಆದರೆ, ಸದ್ಯಕ್ಕೆ ಬೇಡ ಮಗನೆ. ಮುಂದೆ ಕೊಡಿಸುವೆ.​ ಈಗ ಹಣ ಇಲ್ಲ ಎಂದು ತಂದೆ ಎಷ್ಟೇ ಹೇಳಿದರೂ ಆತ ಮಾತ್ರ ತನ್ನ ಹಠ ಬಿಡಲೇ

ಬೈಕ್ ಬೇಕೆಂದು ಬಾಳಿಗೆ ಕೊಳ್ಳಿ ಇಟ್ಟುಕೊಂಡ ಯುವಕ Read More »

ಪ್ರಿಯಕರನ ಜೊತೆ ಸೇರಿ ಪತಿಯ ಬದುಕಿಗೆ ಕೊಳ್ಳಿಯಿಟ್ಟ ಪತ್ನಿ, ಸುರಸುಂದರಿಯ ಲವ್ವಿ ಡವ್ವಿಗೆ ಮಗು ತಬ್ಬಲಿ

ಬೆಂಗಳೂರು: ಪ್ರಿಯಕರನ ಜೊತೆ ಕಾಲ ಕಳೆಯಲು ಪತಿಯಿಂದ ಅಡ್ಡಿಯಾಗುತ್ತಿದೆ ಎಂದು ಪತಿಯನ್ನೇ ಕೊಂದು, ನಾಪತ್ತೆಯ ನಾಟಕವಾಡಿ ಪತ್ನಿ ಸಿಕ್ಕಿಬಿದ್ದ ಘಟನೆ ಕೆ.ಜಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿ ರಂಜಿತಾ, ಪ್ರಿಯಕರ ಸಂಜೀವ್, ಸುಬ್ರಮಣ್ಯ ಬಂಧಿತ ಆರೋಪಿಗಳು. ರಂಜಿತಾ ಐದು ವರ್ಷದ ಹಿಂದೆ ಆಟೋ ಚಾಲಕವಾಗಿದ್ದ ಕಾರ್ತಿಕ್ ಎಂಬತಾನನ್ನು ಪ್ರೀತಿಸಿ ಮದುವೆ ಆಗಿದ್ದಳು. ಇಬ್ಬರ ಮದುವೆಗೆ ಸಾಕ್ಷಿ ಎಂಬಂತೆ ನಾಲ್ಕು ವರ್ಷದ ಹೆಣ್ಣು ಮಗುವಿದೆ. ಕೊಲೆಯಾದ ಕಾರ್ತಿಕ್ ಗೆ ಸಂಜೀವ್ ಸ್ನೇಹಿತನಾಗಿದ್ದ, ಇಬ್ಬರು ಜೊತೆಯಲ್ಲಿ ಇರುತಿದ್ದರು,

ಪ್ರಿಯಕರನ ಜೊತೆ ಸೇರಿ ಪತಿಯ ಬದುಕಿಗೆ ಕೊಳ್ಳಿಯಿಟ್ಟ ಪತ್ನಿ, ಸುರಸುಂದರಿಯ ಲವ್ವಿ ಡವ್ವಿಗೆ ಮಗು ತಬ್ಬಲಿ Read More »

ಶಾಸಕ ಜಮೀರ್ ಅಹ್ಮದ್ ಗೆ ಐಟಿ ಶಾಕ್, ಬೆಳ್ಳಂಬೆಳಗ್ಗೆ ಮನೆ ರೈಡ್ ಮಾಡಿದ ಅಧಿಕಾರಿಗಳು

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅಹ್ಮದ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಆದಾಯ ಆಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ. ಇತ್ತೀಚೆಗಷ್ಟೇ ಜಮೀರ್ ಅಹ್ಮದ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಜಮೀರ್ ಅಹಮದ್ ಗೆ ಸಂಬಂಧಿಸಿದ ಕಚೇರಿ,

ಶಾಸಕ ಜಮೀರ್ ಅಹ್ಮದ್ ಗೆ ಐಟಿ ಶಾಕ್, ಬೆಳ್ಳಂಬೆಳಗ್ಗೆ ಮನೆ ರೈಡ್ ಮಾಡಿದ ಅಧಿಕಾರಿಗಳು Read More »

ನೈಜೀರಿಯನ್ ಪ್ರಜೆ ಸಾವು, ಪೊಲೀಸರ ಮೇಲೆ ಹಲ್ಲೆ ಯತ್ನ, ಲಾಠಿಚಾರ್ಜ್

ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಬಂಧಿಸಲಾಗಿದ್ದ ನೈಜಿರಿಯನ್ ಪ್ರಜೆ ಠಾಣೆಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಜೆಸಿ ನಗರ ಪೊಲೀಸ್ ಠಾಣೆಯ ಮುಂದೆ ನೈಜಿರಿಯನ್ ಪ್ರಜೆಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ನೈಜಿರಿಯನ್ ಪ್ರಜೆಗಳ ಮೇಲೆ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದು ಹಲವರನ್ನು ಬಂಧಿಸಿದ್ದಾರೆ. ಡ್ರಗ್ಸ್ ಬಗ್ಗೆ ಮಾಹಿತಿ ಸಿಕ್ಕ ಹಿನ್ನಲೆಯಲ್ಲಿ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ನೈಜಿರಿಯನ್ ಪ್ರಜೆ ಗಲಾಟೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಆದರೆ ಪೊಲೀಸರು ಆತನನ್ನು

ನೈಜೀರಿಯನ್ ಪ್ರಜೆ ಸಾವು, ಪೊಲೀಸರ ಮೇಲೆ ಹಲ್ಲೆ ಯತ್ನ, ಲಾಠಿಚಾರ್ಜ್ Read More »