ಕ್ರೈಂ

ಬಿಸ್ಲೆ ಘಾಟ್ ನಲ್ಲಿ ಮರಕ್ಕೆ ಢಿಕ್ಕಿ ಹೊಡೆದ‌ ಕಾರು| ಚಾಲಕ‌ ಗಂಭೀರ

ಸುಬ್ರಹ್ಮಣ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಬಿಸ್ಲೆ ಘಾಟ್ ನಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಮಂಗಳೂರು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಬಿಸಿಲೆ ಘಾಟ್ ನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ ರವಿಯವರ ಕಾಲು ಮುರಿತಕ್ಕೆ ಒಳಗಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ […]

ಬಿಸ್ಲೆ ಘಾಟ್ ನಲ್ಲಿ ಮರಕ್ಕೆ ಢಿಕ್ಕಿ ಹೊಡೆದ‌ ಕಾರು| ಚಾಲಕ‌ ಗಂಭೀರ Read More »

ಮಂಗಳೂರು: ನಾಗಬಿಂಬದ ಕಲ್ಲು ಹಾನಿಗೆಡಹಿದ ಕಿಡಿಗೇಡಿಗಳು| ಆರೋಪಿಗಳನ್ನು ಬಂಧಿಸದಿದ್ದರೆ ಕೋಡಿಕಲ್ ಬಂದ್ ಎಚ್ಚರಿಕೆ|

ಮಂಗಳೂರು: ನಗರದ ಕೋಡಿಕಲ್‌ ನಾಗಬನದ ಕಲ್ಲನ್ನು ಎಸೆದಿರುವ ಕಿಡಿಗೇಡಿಗಳನ್ನು ಬಂಧಿಸದೇ ಇರುವ ಪೊಲೀಸ್ ಕ್ರಮವನ್ನು ಖಂಡಿಸಿ ಇಂದು ಕೋಡಿಕಲ್‌ನ ನಾಗಬನದ ಬಳಿ ವಿಎಚ್ ಪಿ ಹಾಗೂ ಸ್ಥಳೀಯ ನಾಗರೀಕರು ಪ್ರತಿಭಟನೆ ನಡೆಸಿದರು. ನಾಳೆ ಸಂಜೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಕೋಡಿಕಲ್ ಬಂದ್ ಮಾಡುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದ್ದಾರೆ ಕೋಡಿಕಲ್ ನಾಗಬನದಲ್ಲಿನ 13 ನಾಗಕಲ್ಲಿನಲ್ಲಿ ಒಂದು ಬಿಂಬವನ್ನು ಕಿಡಿಗೇಡಿಗಳು ಎಸೆದು ಅಪವಿತ್ರಗೊಳಿಸಿದ್ದರು. ಘಟನೆ ನಡೆದು ಕೆಲವು ದಿನಗಳು ಕಳೆದರೂ ಕೂಡ ಇಲ್ಲಿಯವರೆಗೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಸಫಲವಾಗಿಲ್ಲ. ಈ

ಮಂಗಳೂರು: ನಾಗಬಿಂಬದ ಕಲ್ಲು ಹಾನಿಗೆಡಹಿದ ಕಿಡಿಗೇಡಿಗಳು| ಆರೋಪಿಗಳನ್ನು ಬಂಧಿಸದಿದ್ದರೆ ಕೋಡಿಕಲ್ ಬಂದ್ ಎಚ್ಚರಿಕೆ| Read More »

ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ| ಸಾವಿಗೆ ಕಾರಣನಾದವನ ಹೆಸರು ಬರೆದಿದ್ದೆಲ್ಲಿ ಗೊತ್ತಾ?

ಕೋಲ್ಕತ್ತಾ: ಎರಡು ತಿಂಗಳ ಗರ್ಭಿಣಿಯಾಗಿದ್ದ 20 ವರ್ಷದ ಮಹಿಳೆಯೊಬ್ಬರು ಕಿರುಕುಳಕ್ಕೆ ಒಳಗಾಗಿ ಟಾಲಿಗಂಜ್ ರಸ್ತೆಯ ತನ್ನ ನಿವಾಸದಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ತನ್ನ ಅತ್ತೆಯೇ ಕಾರಣ ಎಂದು ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಪೂಜಾ ಚಂದಾ ಎನ್ನಲಾಗಿದ್ದು ತನ್ನ ಸಾವಿಗೆ ತನ್ನ ಅತ್ತೆ ಶೀಲಾ ಕಾರಣ ಎಂದು ಆರೋಪಿಸಿ ತನ್ನ ಎಡ ಅಂಗೈಯಲ್ಲಿ ಆತ್ಮಹತ್ಯೆ ಪತ್ರವನ್ನು ಬರೆದುಕೊಂಡಿದ್ದಾರೆ. ಟೋಲಿಗಂಜ್ ಪ್ರದೇಶದಲ್ಲಿ ಮೊಬೈಲ್ ಅಂಗಡಿ ಹೊಂದಿರುವ ಸಂಜೋಯ್ ಚಂದ್ರ ಅವರನ್ನು ಕೇವಲ ಒಂದು ವರ್ಷದ ಹಿಂದೆ ಪೂಜಾ

ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ| ಸಾವಿಗೆ ಕಾರಣನಾದವನ ಹೆಸರು ಬರೆದಿದ್ದೆಲ್ಲಿ ಗೊತ್ತಾ? Read More »

ಕ್ರಿಕಟಿಗ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾರಿಂದ ಅತ್ಯಾಚಾರ| ಗಂಭೀರ ಆರೋಪ ಮಾಡಿದ ಗ್ಯಾಂಗ್ ಸ್ಟರ್ ರಿಯಾಝ್ ಭಾಟಿ‌ ಪತ್ನಿ|

ಮುಂಬೈ: ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್ ನ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾ ಸೇರಿದಂತೆ ಹಲವು ಗಣ್ಯರ ವಿರುದ್ಧ ಗ್ಯಾಂಗ್ ಸ್ಟರ್ ರಿಯಾಜ್ ಭಾಟಿ ಪತ್ನಿ ಅತ್ಯಾಚಾರ ಆರೋಪ ಹೊರಿಸಿದ್ದಾರೆ. ತಮ್ಮ ಉದ್ಯಮ ಪಾಲುದಾರರು ಹಾಗೂ ಇತರ ಗಣ್ಯ ವ್ಯಕ್ತಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದಲು ತನ್ನ ಪತಿ ತನ್ನನ್ನು ಒತ್ತಾಯಿಸಿದ್ದರು ಎಂದು ದಾವೂದ್ ಇಬ್ರಾಹಿಂ ಆಪ್ತ ಗ್ಯಾಂಗ್ ಸ್ಟರ್ ರಿಯಾಝ್ ಭಾಟಿ ಪತ್ನಿ ರೆಹನುಮಾ ಭಾಟಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ. ಮುಂಬೈನ ಸಾಂತಾಕ್ರೂಜ್ ಪೊಲೀಸರಿಗೆ

ಕ್ರಿಕಟಿಗ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾರಿಂದ ಅತ್ಯಾಚಾರ| ಗಂಭೀರ ಆರೋಪ ಮಾಡಿದ ಗ್ಯಾಂಗ್ ಸ್ಟರ್ ರಿಯಾಝ್ ಭಾಟಿ‌ ಪತ್ನಿ| Read More »

ಹಳಿತಪ್ಪಿದ ಬೆಂಗಳೂರು- ಕಣ್ಣೂರು ರೈಲು| ಅದೃಷ್ಟವಶಾತ್ ತಪ್ಪಿದ ಅನಾಹುತ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ರೈಲು ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ಬ ರೈಲಿನ 5 ಬೋಗಿಗಳು ಹಳಿ ತಪ್ಪಿರುವ ಘಟನೆ ನಡೆದಿದೆ. ಇಂದು ಮುಂಜಾನೆ 3.50 ರ ಸುಮಾರಿಗೆ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ನ 5 ಬೋಗಿಗಳು ಹಳಿ ತಪ್ಪಿದವು, ಬೆಂಗಳೂರು ವಿಭಾಗದ ಟೋಪ್ಪುರು-ಸಿವ್ದಿ ನಡುವೆ ಬಂಡೆಗಳು ಇದ್ದಕ್ಕಿದ್ದಂತೆ ಬಿದ್ದವು. ರೈಲಿನಲ್ಲಿಪ್ರಯಾಣಿಸುತ್ತಿದ್ದ ಎಲ್ಲಾ 2348 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ನೈಋತ್ಯ ರೈಲ್ವೆ ವರದಿ ಮಾಡಿದೆ, ಯಾವುದೇ ಸಾವು ನೋವು

ಹಳಿತಪ್ಪಿದ ಬೆಂಗಳೂರು- ಕಣ್ಣೂರು ರೈಲು| ಅದೃಷ್ಟವಶಾತ್ ತಪ್ಪಿದ ಅನಾಹುತ Read More »

ಧಾರವಾಡ: ಖ್ಯಾತ ತಬಲಾ ಕಲಾವಿದ ಪಂ. ಷಡಾಕ್ಷರಯ್ಯ ಗುಡ್ಡದಮಠ ನಿಧನ

ಧಾರವಾಡ: ಉತ್ತರ ಕರ್ನಾಟಕದ ಪ್ರಸಿದ್ಧ ತಬಲಾ ಕಲಾವಿದ ಪಂ. ಷಡಾಕ್ಷರಯ್ಯ ಗುಡ್ಡದಮಠ (74) ಇಂದು (ಗುರುವಾರ) ಬೆಳಿಗ್ಗೆ ನಿಧನರಾಗಿದ್ದಾರೆ. ಪಂ.ಷಡಕ್ಷರಯ್ಯ ಅವರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂದು ಬಳಗ ಹಾಗೂ ಶಿಷ್ಯ ವೃಂದವನ್ನು ಅಗಲಿದ್ದಾರೆ. ಪಂ.ಷಡಕ್ಷರಯ್ಯ ಅವರು ರಾಜ್ಯ ಹಾಗೂ ದೇಶದ ವಿವಿಧ ಭಾಗದಲ್ಲಿ ತಬಲಾ ಕಾರ್ಯಕ್ರಮ ನೀಡಿದ್ದರು. ಅವರ ತಬಲಾ ಸೇವೆಗೆ ವಿವಿಧ ಪ್ರಶಸ್ತಿ, ಪುರಸ್ಕಾರ ಒಲಿದು ಬಂದಿವೆ. ಅವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

ಧಾರವಾಡ: ಖ್ಯಾತ ತಬಲಾ ಕಲಾವಿದ ಪಂ. ಷಡಾಕ್ಷರಯ್ಯ ಗುಡ್ಡದಮಠ ನಿಧನ Read More »

ನಿಧಿಗಾಗಿ‌ ಮಹಿಳೆಯ‌ ಬೆತ್ತಲೆ ಪೂಜೆ‌ ನಡೆಸಿದ ಆರು ಜನರ ಬಂಧನ|

ರಾಮನಗರ: ನಿಧಿ ಆಸೆಗಾಗಿ ಬೆತ್ತಲೆ ಪೂಜೆ ಸೇರಿದಂತೆ ಮೌಢ್ಯದ ಆಚರಣೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಆರು ಮಂದಿಯನ್ನು ಜಿಲ್ಲೆಯ ಸಾತನೂರು ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ತಮಿಳುನಾಡು ಮೂಲದವರಾದ ಪಾರ್ಥಸಾರಥಿ, ನಾಗರಾಜು, ಶಶಿಕುಮಾರ್, ಲೋಕೇಶ್, ಮೋಹನ್, ಲಕ್ಷ್ಮಿನರಸಪ್ಪ ಬಂಧಿತರು. ಇವರೊಂದಿಗೆ ಇದ್ದ ಕಾರ್ಮಿಕ ಮಹಿಳೆಯನ್ನು ಪೊಲೀಸರು ರಕ್ಷಿಸಿರುವುದಾಗಿ ತಿಳಿದುಬಂದಿದೆ. ಕನಕಪುರ ತಾಲ್ಲೂಕಿನ ಸಾತನೂರು ಸಮೀಪದ ಭೂಹಳ್ಳಿ ಗ್ರಾಮದ ಶ್ರೀನಿವಾಸ ಎಂಬುವರ ಮನೆಯಲ್ಲಿ ಆಗಾಗ ಗುಟ್ಟಾಗಿ ಪೂಜೆ ನಡೆಯುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ

ನಿಧಿಗಾಗಿ‌ ಮಹಿಳೆಯ‌ ಬೆತ್ತಲೆ ಪೂಜೆ‌ ನಡೆಸಿದ ಆರು ಜನರ ಬಂಧನ| Read More »

ನೆಲ್ಯಾಡಿ| ಸೆಲ್ಪಿ ವಿಡಿಯೋ ಮಾಡುತ್ತಿದ್ದ ಯುವಕ‌ ಗುಂಡ್ಯಹೊಳೆಯಲ್ಲಿ ಕಣ್ಮರೆ

ನೆಲ್ಯಾಡಿ: ಸೆಲ್ಫಿ ವಿಡಿಯೋ ಮಾಡುತ್ತಿರುವ ವೇಳೆ ಯುವಕನೊಬ್ಬ ಗುಂಡ್ಯ ಹೊಳೆಯಲ್ಲಿ ಮುಳುಗಿ ಕಣ್ಮರೆಯಾಗಿದ ಘಟನೆ ನ.10 ರಂದು ನಡೆದಿದೆ. ರಾಜಸ್ಥಾನ ಮೂಲದ ಸೀತಾರಾಮ್​ ನೀರಿನಲ್ಲಿ ಮುಳುಗಿ ಕಣ್ಮರೆಯಾದ ಯುವಕ. ಆಟೋಮೊಬೈಲ್​ ಬಿಡಿಭಾಗಗಳ ಸಾಗಾಟ ಮಾಡುವ ರಾಜಸ್ಥಾನದ ಮೂಲದ ಯುವಕರಿಬ್ಬರು ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಗುಂಡ್ಯ ಹೊಳೆಗೆ ಇಳಿದಿದ್ದಾರೆ. ಒಬ್ಬ ನೀರಿನಲ್ಲಿ ಆಟವಾಡುತ್ತಾ ಬಂಡೆಯ ಮೇಲೆ ನಿಂತಿದ್ದು, ಇನ್ನೊಬ್ಬ ಮೊಬೈಲ್​ನಲ್ಲಿ ದೃಶ್ಯವನ್ನು ಚಿತ್ರೀಕರಿಸುತ್ತಾ ಅವನ ಪಕ್ಕ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ ಸೆಲ್ಫಿ ವಿಡಿಯೋ ಮಾಡುತ್ತಿರುವಾಗ ಯುವಕನೊಬ್ಬ

ನೆಲ್ಯಾಡಿ| ಸೆಲ್ಪಿ ವಿಡಿಯೋ ಮಾಡುತ್ತಿದ್ದ ಯುವಕ‌ ಗುಂಡ್ಯಹೊಳೆಯಲ್ಲಿ ಕಣ್ಮರೆ Read More »

ಖಾಸಗಿ ಬಸ್ ಗೆ ಢಿಕ್ಕಿ ಹೊಡೆದ ಟ್ಯಾಂಕರ್| ಹೊತ್ತಿ ಉರಿದ ಬಸ್,12 ಮಂದಿ ಸಜೀವ ದಹನ|

ಜೈಪುರ: ಖಾಸಗಿ ಬಸ್ ಗೆ ಟ್ಯಾಂಕರ್ ಟ್ರೇಲರ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಪರಿಣಾಮವಾಗಿ 12 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಾರ್ಮರ್—ಜೋಧ್ ಪುರ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ. ಬಸ್ ಬೆಳಗ್ಗೆ 9:55ಕ್ಕೆ ಬಲೋತ್ರಾದಿಂದ ಹೊರಟಿತ್ತು. ಈ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಟ್ಯಾಂಕರ್ ಬಸ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಗೆ ಬೆಂಕಿ ಹತ್ತಿಕೊಂಡಿದೆ. ಮಾಹಿತಿಗಳ ಪ್ರಕಾರ ಅಪಘಾತ ಸಂಭವಿಸಿದ್ದ ವೇಳೆ 25 ಜನರು ಬಸ್ ನಲ್ಲಿದ್ದರು ಎಂದು

ಖಾಸಗಿ ಬಸ್ ಗೆ ಢಿಕ್ಕಿ ಹೊಡೆದ ಟ್ಯಾಂಕರ್| ಹೊತ್ತಿ ಉರಿದ ಬಸ್,12 ಮಂದಿ ಸಜೀವ ದಹನ| Read More »

ಅತ್ಯಾಚಾರಕ್ಕೆ ಒಳಗಾದ ಬಿಗ್ ಬಾಸ್‌ ಸ್ಪರ್ಧಿ..?| ಪತಿಯ ಮೇಲೆ ದೂರು ನೀಡಿದ ಸಂತ್ರಸ್ತೆ|

ಬೆಂಗಳೂರು: ತನ್ನ ಪತಿಯೇ ವಿವಾಹಪೂರ್ವದಲ್ಲಿ ಅತ್ಯಾಚಾರ ಮಾಡಿದ್ದಾನೆ ಎಂದು ಕನ್ನಡದ ಬಿಗ್ ಬಾಸ್‌ ಸ್ಪರ್ಧಿ ಹಾಗೂ ನಟಿ ಆರೋಪ ಮಾಡಿದ್ದಾರೆ. ಸುಮಾರು ಒಂಬತ್ತು ಪುಟಗಳ ಸುದೀರ್ಘ ದೂರು ‌ನೀಡಿರುವ ನಟಿ, ಆರೋಪಿ ತನಗೆ ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾಗಿದ್ದು, ಗ್ರಾಮೀಣ‌ ಪ್ರತಿಭೆ ಬೆಳೆಯಬೇಕು ಎಂದು ಹತ್ತಿರವಾಗಿದ್ದ. ಒಂದು ದಿನ ಏಕಾಏಕಿ ಭೇಟಿ ಮಾಡು ಎಂದು ಕರೆದಿದ್ದ. ಕೊರೊನಾ ಹಿನ್ನಲೆಯಲ್ಲಿ ಹೊರಗಡೆ ಸಿಗಲಾರದೆ ನನ್ನ ಮನೆಗೆ ಬಂದಿದ್ದ ಆರೋಪಿ ಏಕಾಏಕಿ ನನ್ನನ್ನು ಬಲವಂತವಾಗಿ ಬಾಯಿ ಮುಚ್ಚಿ ಅತ್ಯಾಚಾರ ಮಾಡಿದ್ದಾನೆ. ಈ

ಅತ್ಯಾಚಾರಕ್ಕೆ ಒಳಗಾದ ಬಿಗ್ ಬಾಸ್‌ ಸ್ಪರ್ಧಿ..?| ಪತಿಯ ಮೇಲೆ ದೂರು ನೀಡಿದ ಸಂತ್ರಸ್ತೆ| Read More »