ಕ್ರೈಂ

ಅಪಘಾತಕ್ಕೊಳಗಾದ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇ ಗೌಡ

ಬೆಂಗಳೂರು: ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ನಟ ಗೋವಿಂದೇಗೌಡ ನಿನ್ನೆ ಸಂಜೆ ಚಿತ್ರೀಕರಣದ ವೇಳೆ ಅಪಘಾತಕ್ಕೀಡಾಗಿದ್ದಾರೆ. ನಿನ್ನೆ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇಗೌಡ ಅವರು, ಯೋಗರಾಜ್ ಭಟ್ ಅವರ ಸಿನಿಮಾದ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದು, ಈ ಸಂದರ್ಭದಲ್ಲಿ ನಟ ಗೋವಿಂದೇಗೌಡ ಅವರಿಗೆ ಅಪಘಾತ ಉಂಟಾಗಿತ್ತು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೂಲಗಳ ಪ್ರಕಾರ ನಟ ಗೋವಿಂದೇಗೌಡ ಅವರಿಗೆ ಚಿತ್ರೀಕರಣದ ಸಂದರ್ಭದಲ್ಲಿ ಕಾರಿನ ಸಾಹಸ ದೃಶ್ಯದ ಶೂಟಿಂಗ್ ವೇಳೆಯಲ್ಲಿ ಹೊಟ್ಟೆಗೆ ಪೆಟ್ಟು […]

ಅಪಘಾತಕ್ಕೊಳಗಾದ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇ ಗೌಡ Read More »

ಪತ್ನಿ ಅಕ್ರಮ ಸಂಬಂಧಕ್ಕೆ ಬಲಿಯಾದ ಬಾಯ್‌ ಫ್ರೆಂಡ್ ಖಾಸಗಿ ಪಾರ್ಟ್| ಕೋಪೋದ್ರಿಕ್ತ ಪತಿಯಿಂದ ಗುಂಡು..!

ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ಪತ್ನಿಯ ಪ್ರೇಮಿಯ ಮೇಲೆ ಗುಂಡು ಹಾರಿಸಿದ್ದಾನೆ. ಯುವಕನ ಖಾಸಗಿ ಭಾಗಕ್ಕೆ ಗುಂಡು ಹಾರಿಸಿದ್ದು, ಗಾಯಗೊಂಡ ವ್ಯಕ್ತಿಯನ್ನು ತಿರುವಲ್ಲಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಪತ್ನಿ, ಬಾಯ್ ಫ್ರೆಂಡ್ ಮನೆಯಲ್ಲಿ ವಾಸಿಸುತ್ತಿದ್ದಳು. ಪತಿ – ಪತ್ನಿ ಸಂಬಂಧ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್ ನಲ್ಲಿ ವಿಚ್ಛೇದನ ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ಪ್ರೇಮಿ ಮನೆಗೆ ಬಂದ ಪತಿ, ಆತನ ಖಾಸಗಿ ಅಂಗಕ್ಕೆ ಗುಂಡು ಹಾರಿಸಿದ್ದಾನೆ. ಏರ್ ಪಿಸ್ತೂಲ್ ನಲ್ಲಿ ಗುಂಡು ಹಾರಿಸಿದ್ದಾನೆ. ಗಾಯಗೊಂಡ

ಪತ್ನಿ ಅಕ್ರಮ ಸಂಬಂಧಕ್ಕೆ ಬಲಿಯಾದ ಬಾಯ್‌ ಫ್ರೆಂಡ್ ಖಾಸಗಿ ಪಾರ್ಟ್| ಕೋಪೋದ್ರಿಕ್ತ ಪತಿಯಿಂದ ಗುಂಡು..! Read More »

ಕುಂದಾಪುರ: ನದಿಗೆ ಬಿದ್ದ ಮಗು ಮೃತ್ಯು

ಕುಂದಾಪುರ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಎರಡು ವರ್ಷದ ಮಗು ಮನೆ ಸಮೀಪದ ನದಿ ದಡದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆಯಾತಪ್ಪಿ ನೀರಿಗೆ ಬಿದ್ದು ಮೃತ ಪಟ್ಟ ಘಟನೆ ಉಪ್ಪುಂದ ಗ್ರಾಮದ ಕರ್ಕಿಕಳಿ ಎಂಬಲ್ಲಿ ನಡೆದಿದೆ.ಮೃತಪಟ್ಟ ಮಗುವನ್ನು ಉಪ್ಪುಂದ ಗ್ರಾಮದ ಕರ್ಕಿಕಳಿ ಚೌಕಿಮನೆ ವಿಶ್ವನಾಥ ಖಾರ್ವಿ ಅವರ ಮಗ ಸರ್ವದ (೨) ಎಂದು ಗುರುತಿಸಲಾಗಿದೆ. ಈ ಮಗುವನ್ನು ಮನೆಯ ಕೋಣೆಯಲ್ಲಿ ಮಲಗಿಸಿ ಉಪ್ಪುಂದ ಪೇಟೆಗೆ ಹೋಗಿದ್ದರು. ಇದೇ ವೇಳೆ ಮನೆಯ ಕೋಣೆಯಲ್ಲಿ ಮಲಗಿದ್ದ ಮಗು ಎದ್ದು ಮನೆಯಿಂದ ಹೊರಗೆ

ಕುಂದಾಪುರ: ನದಿಗೆ ಬಿದ್ದ ಮಗು ಮೃತ್ಯು Read More »

ಜೈಲಿನಿಂದ ಹೊರ ಬಂದಿದ್ದ ಮನೆಗಳ್ಳನ ಬರ್ಬರ ಹತ್ಯೆ

ಕಲಬುರಗಿ: ಹಳೆ ದ್ವೇಶದ ಹಿನ್ನಲೆ ಮನೆಗಳ್ಳನನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಹೇಶ್ ಚಿಡರಗುಂಪಿ (38) ಕೊಲೆಯಾದ ದುರ್ದೈವಿಯಾಗಿದ್ದಾನೆ. ಕಳೆದ ರಾತ್ರಿ ನಗರದ ಹೊರವಲಯದ ಕೆರೆ ಭೋಸಗಾ ಕ್ರಾಸ್ ಬಳಿ ಶವ ಪತ್ತೆಯಾಗಿದೆ. ಹಳೆ ದ್ವೇಷ ಹಿನ್ನಲೆ ಯಾರೋ ದುಷ್ಕರ್ಮಿಗಳು ಆತನನ್ನು ಮನಬಂದಂತೆ ಥಳಿಸಿ ನಂತರ ಚಾಕುವಿನಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈತ ನಗರದಲ್ಲಿ ಹಾಡುಹಗಲೇ ಮನೆಗಳ್ಳತನ ಮಾಡುವುದರಲ್ಲಿ ನಿಸ್ಸೀಮನಾಗಿದ್ದನು ಅಲ್ಲದೆ ಈತನಿಗೆ ಜೈಲೇ

ಜೈಲಿನಿಂದ ಹೊರ ಬಂದಿದ್ದ ಮನೆಗಳ್ಳನ ಬರ್ಬರ ಹತ್ಯೆ Read More »

ಮನೆ ಬಿಟ್ಟು ಹೋದ ಪತ್ನಿ- ಜೀವ ಬಿಟ್ಟ ಪತಿ ಎರಡು ದಿನದ ಬಳಿಕ ಶವ ಪತ್ತೆ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತ್ನಿ ಮನೆ ಬಿಟ್ಟು ಹೋದ ವಿಚಾರವಾಗಿ ಮನನೊಂದ ಪತಿ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ಘಟನೆ ನೆಲಮಂಗಲ ತಾಲೂಕಿನ ಡಾಬಸ್‍ಪೇಟೆಯ ಶಿವಗಂಗಾ ವೃತ್ತದಲ್ಲಿ ನಡೆದಿದೆ. ಶಿವರಾಮ್ (42) ನೇಣಿಗೆ ಶರಣಾದ ದುರ್ದೈವಿ. ಕೌಟುಂಬಿಕ ಕಲಹ ಹಿನ್ನೆಲೆ ಹೆಂಡತಿ ಮನೆ ಬಿಟ್ಟು ಹೋಗಿದ್ದಾಳೆ. ಈ ಕುರಿತಾಗಿ ಮನನೊಂದ ಗಂಡ ತಾನು ವಾಸವಾಗಿದ್ದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಕಳೆದ ಮೂರು ದಿನಗಳಿಂದ ಮನೆಯ ಬಾಗಿಲು ತೆರೆಯದ ಹಿನ್ನೆಲೆ ಸ್ಥಳೀಯ ನೋಡಿದ್ದಾರೆ. ಎರಡು ದಿನಗಳ ಹಿಂದೆ

ಮನೆ ಬಿಟ್ಟು ಹೋದ ಪತ್ನಿ- ಜೀವ ಬಿಟ್ಟ ಪತಿ ಎರಡು ದಿನದ ಬಳಿಕ ಶವ ಪತ್ತೆ Read More »

ಬಿಎಸ್‌ವೈ ರಾಜೀನಾಮೆ: ನೇಣಿಗೆ ಶರಣಾದ ಅಭಿಮಾನಿ

ಚಾಮರಾಜನಗರ: ಬಿ.ಎಸ್.ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮನನೊಂದ ಅಭಿಮಾನಿ ಓರ್ವ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ನಿವಾಸಿಯಾದ ರವಿ (೩೫) ನೇಣಿಗೆ ಶರಣಾಗಿರುವ ವ್ಯಕ್ತಿ. ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ರವಿ ಯಡಿಯೂರಪ್ಪನವರ ಅಪ್ಪಟ ಅಭಿಮಾನಿಯಾಗಿದ್ದನು. ನಿನ್ನೆ ಬಿಎಸ್‌ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕ್ಷಣದಿಂದ ಸಾಕಷ್ಟು ನೊಂದಿದ್ದ. ನಿನ್ನೆ ಹೋಟೆಲಿನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಬಿಎಸ್‌ವೈ ರಾಜೀನಾಮೆ: ನೇಣಿಗೆ ಶರಣಾದ ಅಭಿಮಾನಿ Read More »

ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳ ಅಂದರ್

ಬೆಂಗಳೂರು: ದ್ವಿಚಕ್ರ ವಾಹನ ಕದಿಯುತ್ತಿದ್ದ ಅಂತರರಾಜ್ಯ ಕಳ್ಳನನ್ನು ಪೊಲೀಸರು ಬಂಧಿಸಿ ಐದು ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನಿಂದ ವರದಿಯಾಗಿದೆ. ತಮಿಳುನಾಡಿನ ಪೆನ್ನಪಲ್ಲಿ ಮೂಲದ ಕಿರಣ್ ಬಂಧಿತ ಆರೋಪಿ. ಈತನ ಗ್ಯಾಂಗ್‌ನ ಉಳಿದ ಇಬ್ಬರು ಆರೋಪಿಗಳಾದ ಸಂದೀಪ್ ಹಾಗೂ ರಾಜೇಶ್ ಪಾರಾರಿಯಾಗಿದ್ದು, ಆರೋಪಿಗಳಿಗಾಗಿ ಆನೇಕಲ್ ಪೋಲೀಸರು ಬಲೆ ಬೀಸಿದ್ದಾರೆ. ಇವರು ಕಳ್ಳತನ ಮಾಡುತ್ತಿದ್ದ ಬೈಕ್ ಗಳನ್ನು ತಮಿಳುನಾಡಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡಲಾಗಿದೆ ಎಂದು ತನಿಖೆ ವೇಳೆ

ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳ ಅಂದರ್ Read More »

ಹಿರಿಯ ನಟಿ‌ ಜಯಂತಿ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಎಂದೇ ಜನಪ್ರಿಯರಾಗಿದ್ದ ಜಯಂತಿ(76) ಕೊನೆಯುಸಿರೆಳೆದಿದ್ದಾರೆ. ಜಯಂತಿ ಅವರು ಕನ್ನಡ, ತಮಿಳು, ತೆಲುಗು, ಹಿಂದಿ ಮಲಯಾಳಂ ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿ ಇವರ ಮೊದಲ ಸಿನಿಮಾ ಜೇನು ಗೂಡು. ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ಮೊದಲ ಬಾರಿಗೆ ವಿಶಿಷ್ಟ ಪಾತ್ರವೊಂದರಲ್ಲಿ ಅಭಿನಯಿಸಿದ್ದರು. ಇವರು ಕನ್ನಡ ಚಿತ್ರರಂಗದ ಬೋಲ್ಡ್ ಅಂಡ್ ಬ್ಯೂಟಿಫುಲ್ ನಟಿ ಅಂತಲೂ ಕರೆಯಲ್ಪಡುತ್ತಿದ್ದರು. ಇವರ ಮನೋಜ್ಞ ಅಭಿನಯಕ್ಕೆ ಅಭಿನಯ ಶಾರದೆ ಎಂಬ ಬಿರುದನ್ನ ಕನ್ನಡ

ಹಿರಿಯ ನಟಿ‌ ಜಯಂತಿ ಇನ್ನಿಲ್ಲ Read More »

ಸುಳ್ಯ- ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

ಸುಳ್ಯದ ಮೊಗರ್ಪಣೆ ವೆಂಕಟರಮಣ ಸೊಸೈಟಿ ಬಳಿ ತಿರುವಿನಲ್ಲಿ‌ ನಿನ್ನೆ ರಾತ್ರಿ 10.15ರ ಹೊತ್ತಿಗೆ ನಡೆದ ಭೀಕರ ಅಪಘಾತದಲ್ಲಿ ಕೊಪ್ಪಳ ಮೂಲದ ಬಸವ ರಾಜು ಎಂಬವರು ಮೃತಪಟ್ಟ ಘಟನೆ ನಡೆದಿದೆ. ಸುಳ್ಯದಿಂದ ಮಂಗಳೂರು ಕಡೆ ಹೋಗುತ್ತಿದ್ದ ಬಸ್ ಹಾಗೂ ಹಳೆಗೇಟು ಕಡೆಯಿಂದ ಸುಳ್ಯ ಕಡೆಗೆ ರಾಜು ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಗುದ್ದಿಕೊಂಡ ಪರಿಣಾಮ ಬೈಕ್ ಸವಾರ ಗಂಭಿರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಈತ ಸುಳ್ಯ ಸರಕಾರಿ ಆಸ್ಪತ್ರೆ ಹಿಂಬದಿ ನಿವಾಸಿ ಸುಳ್ಯದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ಸರ್ವಿಸ್

ಸುಳ್ಯ- ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು Read More »

ಕಾಸರಗೋಡು: ಮನೆ ಮೇಲಿಂದ ಬಿದ್ದು ಕಾರ್ಮಿಕ ಮೃತ್ಯು

ಕಾಸರಗೋಡು: ನಿರ್ಮಾಣ ಹಂತದಲ್ಲಿದ್ದ ಮನೆ ಮೇಲಿಂದ ಕೆಳಗೆ ಬಿದ್ದು ವಯರಿಂಗ್ ಕಾರ್ಮಿಕ ಮೃತಪಟ್ಟ ಘಟನೆ ಶನಿವಾರ ಪಾಲಕುನ್ನುನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಪಾಲಕುನ್ನು ಕನಿಯಂಪಾಡಿಯ ಸಂಜೀವ (30) ಎಂದು ಗುರುತಿಸಲಾಗಿದೆ. ಇವರು ಕೆಲಸ ನಿರತರಾಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಜಾರಿ ಕೆಳಗೆ ಬಿದ್ದ ಸಂಜೀವ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಜೀವ ಅವರು ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ತಂಡದ ಸದಸ್ಯರಾಗಿದ್ದು, ಜಿಲ್ಲೆಗೆ ಪದಕವನ್ನು

ಕಾಸರಗೋಡು: ಮನೆ ಮೇಲಿಂದ ಬಿದ್ದು ಕಾರ್ಮಿಕ ಮೃತ್ಯು Read More »