ಕ್ರೈಂ

ಕೋಟ್ಯಾಧಿಪತಿ ಗಂಡನ ಬಿಟ್ಟು ಆಟೋ ಚಾಲಕನ ಜೊತೆ ಮಹಿಳೆ ಪರಾರಿ| ಅಂಥದ್ದೇನಿತ್ತು ಆ ಆಟೋ ಡ್ರೈವರ್ ಬಳಿ?.

ಇಂದೋರ್ : ಆಕೆಯ ಗಂಡ ಕೋಟ್ಯಧಿಪತಿ. ಆಕೆಗೆ ಮನೆಯಲ್ಲಿ ಏನೆಲ್ಲ ಬೇಕೋ ಅದೆಲ್ಲವೂ ಇತ್ತು. ಆದರೂ ಆಕೆಗೆ ಆಟೋ ಚಾಲಕನತ್ತ ಸೆಳೆತ.ಆಟೋ ಚಾಲಕನ ಪ್ರೇಮಪಾಶಕ್ಕೆ ಬಿದ್ದ ಕೋಟ್ಯಧಿಪತಿಯ ಹೆಂಡತಿ ಆತನೊಂದಿಗೆ ಪರಾರಿಯಾಗಿದ್ದಾಳೆ. ಅಷ್ಟೇ ಅಲ್ಲ; ಹೋಗುವಾಗ ಮನೆಯಲ್ಲಿದ್ದ 47 ಲಕ್ಷ ರೂ. ಹಣವನ್ನೂ ತೆಗೆದುಕೊಂಡು ಓಡಿಹೋಗಿದ್ದಾಳೆ. ಹೆಂಡತಿ ಆಟೋ ಚಾಲಕನೊಂದಿಗೆ ಓಡಿಹೋದ ಸುದ್ದಿ ಗೊತ್ತಾಗುತ್ತಿದ್ದಂತೆ ಆ ಕೋಟ್ಯಾಧೀಶ್ವರ ತಲೆ ಮೇಲೆ ಕೈ ಹೊತ್ತು ಕೂತಿದ್ದಾರೆ.ಮಧ್ಯಪ್ರದೇಶದ ಇಂದೋರ್ನಲ್ಲಿ ಈ ಘಟನೆ ನಡೆದಿದೆ. ಕೋಟ್ಯಧಿಪತಿಯಾಗಿದ್ದ ಉದ್ಯಮಿ ತನಗಿಂತಲೂ 13 ವರ್ಷ […]

ಕೋಟ್ಯಾಧಿಪತಿ ಗಂಡನ ಬಿಟ್ಟು ಆಟೋ ಚಾಲಕನ ಜೊತೆ ಮಹಿಳೆ ಪರಾರಿ| ಅಂಥದ್ದೇನಿತ್ತು ಆ ಆಟೋ ಡ್ರೈವರ್ ಬಳಿ?. Read More »

ಅಪ್ರಾಪ್ತ ಯುವತಿ ಮಗುವಿಗೆ ಜನ್ಮ ನೀಡಲು ಸಾಥ್ ನೀಡಿದ ಯುಟ್ಯೂಬ್| ಪೊಲೀಸ್ ಠಾಣೆಯಲ್ಲಿ ದಾಖಲಾಯಿತು ಅತ್ಯಾಚಾರ ಪ್ರಕರಣ|

ತಿರುವನಂತಪುರ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 17 ವರ್ಷದ ಹುಡುಗಿಯೊಬ್ಬಳು ತನ್ನ ಪ್ರಿಯಕರನಿಂದ ಗರ್ಭಿಣಿಯಾಗಿ ಬಳಿಕ ಆಕೆ ಯೂಟ್ಯೂಬ್ ವೀಡಿಯೋಗಳ ಸಹಾಯದಿಂದ ಮನೆಯಲ್ಲಿ ತಾನೇ ಹೆರಿಗೆ ಮಾಡಿಕೊಂಡು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬರುತ್ತಿದ್ದಂತೆ ಪ್ರಿಯಕರನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅ. 20ರಂದು ಹುಡುಗಿ ಮಗುವಿಗೆ ಜನ್ಮ ನೀಡಿದ್ದು ಈ ವೇಳೆ ಯೂಟ್ಯೂಬ್ ವೀಡಿಯೋಗಳನ್ನು ಮಾರ್ಗದರ್ಶಿಯಾಗಿ ಬಳಸಿಕೊಂಡು ಹೊಕ್ಕಳ ಬಳ್ಳಿಯನ್ನು ಕತ್ತರಿಸಿಕೊಂಡಿದ್ದಾಳೆ. ಸಂಪೂರ್ಣ ಹೆರಿಗೆ ಪ್ರಕ್ರಿಯೆಯನ್ನು ಹುಡುಗಿ ಯಾವುದೇ ಹೊರಗಿನವರ ಸಹಾಯ ಪಡೆಯದೇ ತಾನೇ‌

ಅಪ್ರಾಪ್ತ ಯುವತಿ ಮಗುವಿಗೆ ಜನ್ಮ ನೀಡಲು ಸಾಥ್ ನೀಡಿದ ಯುಟ್ಯೂಬ್| ಪೊಲೀಸ್ ಠಾಣೆಯಲ್ಲಿ ದಾಖಲಾಯಿತು ಅತ್ಯಾಚಾರ ಪ್ರಕರಣ| Read More »

ಮತ್ತೊಂದು ಮಹಾ ದುರಂತ| ರೈತ‌ ಮಹಿಳೆಯರ‌ ಮೇಲೆ ಹರಿದ ಲಾರಿ| ಮೂವರು ದುರ್ಮರಣ

ಚಂಡೀಗಡ: ಲಖಿಂಪುರ ಘಟನೆ ಜನರ ಮನಸ್ಸಿನಿಂದ ಮಾಸುವ ಮುನ್ನವೇ ರ‍್ಯಾಣದ ಜಜ್ಜಾರ್ ಜಿಲ್ಲೆಯಲ್ಲಿ ಲಾರಿಯೊಂದು ರೈತರ ಮೇಲೆ ಹರಿದ ಪರಿಣಾಮ ಮೂವರು ಮಹಿಳಾ ರೈತರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮಹಿಳೆಯರು ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಪಂಜಾಬ್‌ ನ ಮಾನ್ಸಾದಲ್ಲಿರುವ ತಮ್ಮ ಸ್ವಗ್ರಾಮಕ್ಕೆ ಮರಳಲು ಆಟೋರಿಕ್ಷಕ್ಕಾಗಿ ಕಾಯುತ್ತಿದ್ದಾಗ ವೇಗವಾಗಿ ಬಂದ ಲಾರಿಯೊಂದು ಅವರ ಮೇಲೆ ಹರಿದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರನ್ನು ಅಮರ್ ಜೀತ್ ಕೌರ್, ಗರ್ಮೈಲ್

ಮತ್ತೊಂದು ಮಹಾ ದುರಂತ| ರೈತ‌ ಮಹಿಳೆಯರ‌ ಮೇಲೆ ಹರಿದ ಲಾರಿ| ಮೂವರು ದುರ್ಮರಣ Read More »

ಶಿಕ್ಷಣ ನೀತಿಗೆ ಬೇಸತ್ತು ಯುವಕ‌ ಆತ್ಮಹತ್ಯೆ| ಸಾಯುವ ಮುನ್ನ ವ್ಯವಸ್ಥೆ ಬದಲಾಗಲೆಂದು ವಿಡಿಯೋ ಮಾಡಿಟ್ಟ ದುರ್ದೈವಿ

ಹಾಸನ: ಶಿಕ್ಷಣ ನೀತಿಯಿಂದ ಬೇಸತ್ತು, ಶಿಕ್ಷಣ ವ್ಯವಸ್ಥೆ ಬದಲಾಗಲಿ, ನನ್ನ ಬಲಿದಾನ ಬದಲಾವಣೆಗೆ ದಾರಿದೀಪವಾಗಲಿ’ ಎನ್ನುತ್ತಾ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ದುರ್ಘಟನೆ ಹಾಸನದಲ್ಲಿ ನಡೆದಿದೆ. ಶಿಕ್ಷಣ ವ್ಯವಸ್ಥೆ ಬದಲಾಗದಿದ್ದರೆ ಸಾಧನೆ ಸಾಧ್ಯವಿಲ್ಲ ಎಂದು ಸಾಯುವ ಮುನ್ನ ವೀಡಿಯೋ ಮಾಡಿರುವ ಹೇಮಂತ್‌ ಎಂಬ ವಿದ್ಯಾರ್ಥಿ, ಮುಖ್ಯಮಂತ್ರಿಗಳು, ಶಿಕ್ಷಣ ಇಲಾಖೆ, ವಿಟಿಯು ಸೇರಿದಂತೆ ಎಲ್ಲಾ ರಾಜಕೀಯ ನಾಯಕರು ಶಿಕ್ಷಣ ಸುಧಾರಣೆಗೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ. ಅರಸೀಕೆರೆ ತಾಲ್ಲೂಕಿನ ಹಿರಿಯಾಳು ಗ್ರಾಮದ ನಿವಾಸಿಯಾಗಿದ್ದ ಹೇಮಂತ್‌ ಹಾಸನದ ಖಾಸಗಿ ತಾಂತ್ರಿಕ

ಶಿಕ್ಷಣ ನೀತಿಗೆ ಬೇಸತ್ತು ಯುವಕ‌ ಆತ್ಮಹತ್ಯೆ| ಸಾಯುವ ಮುನ್ನ ವ್ಯವಸ್ಥೆ ಬದಲಾಗಲೆಂದು ವಿಡಿಯೋ ಮಾಡಿಟ್ಟ ದುರ್ದೈವಿ Read More »

ಬಂಟ್ವಾಳ : ರಾತ್ರೋರಾತ್ರಿ ತಲ್ವಾರ್ ಝುಳಪಿಸಿದ ಬಜರಂಗಿಗಳು!!, ಬಿಜೆಪಿ ಮುಖಂಡ ಗಂಭೀರ|ಮನೆ ಮಂದಿಗೆ ಕೊಲೆ ಬೆದರಿಕೆ

ಬಂಟ್ವಾಳ: ಬಿಜೆಪಿ ಮುಖಂಡನ ಮೇಲೆ ಭಜರಂಗದಳ ಕಾರ್ಯಕರ್ತರಿಂದಲೇ ತಲವಾರು ದಾಳಿ ನಡೆಸಿ ಕೊಲೆ ಯತ್ನ‌ ನಡೆದ ಘಟನೆ ಅ26ರ ತಡ ರಾತ್ರಿ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಬಡಗ ಬೆಳ್ಳೂರು ನಿವಾಸಿ ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ಹಲ್ಲೆಗೆ ಒಳಗಾದವರು. ಇವರ ಮೇಲೆ ಭಜರಂಗದಳ ಕಾರ್ಯಕರ್ತರು ಎನ್ನಲಾದ ನಿತಿನ್ ಬಡಗಬೆಳ್ಳೂರು, ನಿಶಾಂತ್ ಬಡಗಬೆಳ್ಳೂರು, ಪವನ್ ಕುಮ್ಡೇಲ್ ಹಾಗೂ ಇನ್ನಿತರರು ತಲವಾರು ಸಹಿತ ಮನೆಗೆ ನುಗ್ಗಿ ತಲವಾರಿನಿಂದ ಮಾರಣಾಂತಿಕ ದಾಳಿ ನಡೆಸಿ ಕೊಲೆ

ಬಂಟ್ವಾಳ : ರಾತ್ರೋರಾತ್ರಿ ತಲ್ವಾರ್ ಝುಳಪಿಸಿದ ಬಜರಂಗಿಗಳು!!, ಬಿಜೆಪಿ ಮುಖಂಡ ಗಂಭೀರ|ಮನೆ ಮಂದಿಗೆ ಕೊಲೆ ಬೆದರಿಕೆ Read More »

ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಡ! – ಕೇಂದ್ರ ಸಾಮಾಜಿಕ ನ್ಯಾಯ ಸಚಿವಾಲಯ ಮನವಿ

ನವದೆಹಲಿ: ವೈಯಕ್ತಿಕ ಉದ್ದೇಶಕ್ಕಾಗಿ ಸಣ್ಣಪ್ರಮಾಣದ ಡ್ರಗ್ಸ್ ಸೇವಿಸುತ್ತಿರುವ ವ್ಯಕ್ತಿಗಳನ್ನು ಅಪರಾಧದಿಂದ(ಜೈಲು ಶಿಕ್ಷೆಯಿಂದ) ಹೊರಗಡೆ ಇಡುವ ಮಹತ್ವ ಶಿಫಾರಸನ್ನು ಕೇಂದ್ರ ಸಾಮಾಜಿಕ ನ್ಯಾಯ ಸಚಿವಾಲಯ ಮಾಡಿದೆ. ಈ ಶಿಫಾರಸನ್ನು ಕೇಂದ್ರ ಕಂದಾಯ ಇಲಾಖೆಗೆ ಕಳಿಸಲಾಗಿದ್ದು, ಮಾದಕ ವಸ್ತು ನಿಗ್ರಹ ಕಾಯ್ದೆಎನ್‍ಡಿಪಿಎಸ್( Narcotic Drugs and Psychotropic Substances Act)ತಿದ್ದು ಪಡಿ ಮಾಡಬೇಕು ಎಂದು ತಿಳಿಸಿದೆ. ಇದೀಗ ನಟ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಇದಕ್ಕೂ ಮುನ್ನ ಕನ್ನಡದ ಚಿತ್ರರಂಗದ ಹಲವು ಕಲಾವಿದರು

ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಡ! – ಕೇಂದ್ರ ಸಾಮಾಜಿಕ ನ್ಯಾಯ ಸಚಿವಾಲಯ ಮನವಿ Read More »

ಪ್ರೀತಿ ಕೈಕೊಟ್ಟಿತೆಂದು ಆತ್ಮಹತ್ಯೆ ಮಾಡಿಕೊಂಡ ಜಿಮ್ ಟ್ರೈನರ್| ಸಾವಿನಲ್ಲೂ ಸಾರ್ಥಕತೆ ಮೆರದ‌ ಭಗ್ನ ಪ್ರೇಮಿ|

ಪ್ರೀತಿಸಿದವಳು ಕೈ ಕೊಟ್ಟಳೆಂದು ಹತಾಶೆಗೊಳಗಾದ ಜಿಮ್ ಟ್ರೈನರ್ ಒಬ್ಬರು ಸೆಲ್ಫೀ ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಸಾವಿಗೆ ಮುನ್ನ ವಿಡಿಯೋ ಮಾಡಿದ್ದ ಜಿಮ್ ಟ್ರೈನರ್ ಕಾರ್ತಿಕ್ (29) ತನಗೆ ಮೋಸ ಮಾಡಿದ ಯುವತಿ ಮತ್ತು ಆಕೆಯ ಸ್ನೇಹಿತ ಹಾಗೂ ಸ್ನೇಹಿತೆಯ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದ. ಮೊದಲು ಪ್ರೀತಿಸಿದ್ದ ಯುವತಿ ಕೆಲವು ದಿನಗಳಿಂದ ನನಗೆ ನೀನು ಇಷ್ಟವಿಲ್ಲವೆಂದು ಮಾತೇ ಬಿಟ್ಟಿದ್ದಳು. ಇದು ಕಾರ್ತಿಕ್ ಗೆ ಆಘಾತ ತಂದಿತ್ತು. ವಿಶೇಷವೆಂದರೆ

ಪ್ರೀತಿ ಕೈಕೊಟ್ಟಿತೆಂದು ಆತ್ಮಹತ್ಯೆ ಮಾಡಿಕೊಂಡ ಜಿಮ್ ಟ್ರೈನರ್| ಸಾವಿನಲ್ಲೂ ಸಾರ್ಥಕತೆ ಮೆರದ‌ ಭಗ್ನ ಪ್ರೇಮಿ| Read More »

ಪುತ್ತೂರು: ವ್ಯಾಯಾಮದ ನೆಪದಲ್ಲಿ ಸೊಂಟ ಮುಟ್ಟಿದರೆಂಬ ಆರೋಪ| ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಶಿಕ್ಷಕ ಅಂದರ್

ಪುತ್ತೂರು: ವ್ಯಾಯಾಮ ಮಾಡಿಸುವಾಗ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ಈ ಶಿಕ್ಷಕ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ್ದು ಆಕೆ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದರು. ಆಕೆಯ ಪೋಷಕರು ಸಂಸ್ಥೆಗೆ ಬಂದು

ಪುತ್ತೂರು: ವ್ಯಾಯಾಮದ ನೆಪದಲ್ಲಿ ಸೊಂಟ ಮುಟ್ಟಿದರೆಂಬ ಆರೋಪ| ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಶಿಕ್ಷಕ ಅಂದರ್ Read More »

ಟಿಪ್ಪರ್ ಗೆ ಬೈಕ್ ಢಿಕ್ಕಿ| ತಾಯಿ- ಮಗು ಸಾವು

ಬೆಂಗಳೂರು: ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು ತಾಯಿ, ಮಗು ಸ್ಥಳದಲ್ಲೇ ಮೃತಪಟ್ಟ ಮನಕಲಕುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ನಡೆದಿದೆ. ಪುರಂನಿಂದ ತಮಿಳುನಾಡಿನ ಧರ್ಮಪುರಿಗೆ ಬುಲೆಟ್ನಲ್ಲಿ ತೆರಳುತ್ತಿದ್ದ ವೇಳೆ ಮಾರತ್ತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಟಿಪ್ಪರ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಬೈಕ್ನ ಹಿಂಬದಿ ಕುಳಿತಿದ್ದ ತಾಯಿ-ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಶಿವಕುಮಾರ್ಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್‌ಎಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಿಪ್ಪರ್ ಗೆ ಬೈಕ್ ಢಿಕ್ಕಿ| ತಾಯಿ- ಮಗು ಸಾವು Read More »

ಪತಿ ಮೇಲೆ ಸಿಟ್ಟಿಗೆ – ಮೂರು ತಿಂಗಳ ಕಂದಮ್ಮನನ್ನು ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ| ಯುಟ್ಯೂಬ್ ನಲ್ಲಿ ಬಯಲಾಯ್ತು ಕೊಲೆ ಪ್ರಕರಣ !!!

ಭೋಪಾಲ್: ಪತಿ ಮೇಲೆ ಇರುವ ಕೋಪಕ್ಕೆ ತನ್ನ ಮೂರು ತಿಂಗಳ ಕಂದಮ್ಮನನ್ನು ತಾಯಿಯೇ ಕೊಂದು ಹಾಕಿರುವ ಘಟನೆ ಅಕ್ಟೋಬರ್ 12 ರಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಸ್ವಾತಿ ಎಂಬಾಕೆ ತನ್ನ 3 ತಿಂಗಳ ಮಗಳನ್ನು ಹತ್ಯೆ ಮಾಡಿದ್ದಾಳೆ. ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ ಬಳಿಕ ಮಗು ಕಾಣೆಯಾಗಿದೆ ಎಂದು ಮನೆಯವರಿಗೆ ತಿಳಿಸಿದ್ದಾಳೆ. ಕಾಣೆಯಾದ ಮಗುವಿಗಾಗಿ ಮನೆಯವರೆಲ್ಲ ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಮಗು ಸಿಗದೇ ಇದ್ದಾಗ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪಕ್ರರಣ ದಾಖಲಿಸಿಕೊಂಡ ಪೊಲೀಸರು ತನಿಖೆ

ಪತಿ ಮೇಲೆ ಸಿಟ್ಟಿಗೆ – ಮೂರು ತಿಂಗಳ ಕಂದಮ್ಮನನ್ನು ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ| ಯುಟ್ಯೂಬ್ ನಲ್ಲಿ ಬಯಲಾಯ್ತು ಕೊಲೆ ಪ್ರಕರಣ !!! Read More »