ಕ್ರೈಂ

ಅತ್ತೆಯ ಕರಿಮಣಿ ಎಗರಿಸಿದ ಅಳಿಯ, ಖತರ್ನಾಕ್ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಮಂಗಳೂರು: ಕಳ್ಳತನ ಪ್ರಕರಣಗಳಲ್ಲಿ ಹೆಚ್ಚಾಗಿ ಹೊರಗಿನ ವ್ಯಕ್ತಿ ಬಂದು ಕೃತ್ಯ ನಡೆಸಿರುವುದನ್ನು ಕೇಳಿರ್ತೆವೆ. ಆದ್ರೆ ಇಲ್ಲೊಬ್ಬ ಅಳಿಯ ತನ್ನ ಅತ್ತೆಯ ಕರಿಮಣಿ ಸರಕ್ಕೆ ಕನ್ನ ಹಾಕೋಕೆ ಹೋಗಿ ಅಂದರ್ ಆಗಿದ್ದಾನೆ. ಈ ಕೃತ್ಯವನ್ನು ಸಂಬಂಧಿಕನೇ ಮಾಡಿದ ಎಂದು ಗೊತ್ತಾಗಿ ಮನೆಯವರು ಶಾಕ್‌ಗೆ ಒಳಗಾಗಿದ್ದಾರೆ. ಮಂಗಳೂರು ಕಮೀಷನರೇಟ್‌ನ ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಗ್ರಾಮದ ಮಿತ್ತೊಟ್ಟು ಪ್ರದೇಶ ಕಳೆದ ತಿಂಗಳ ಹಿಂದೆ ಒಂದು ಘಟನೆ ನಡೆದಿತ್ತು. ಒಂಟಿ ಮಹಿಳೆಯ ಮನೆಗೆ ಇಬ್ಬರು ಕಳ್ಳರು ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ […]

ಅತ್ತೆಯ ಕರಿಮಣಿ ಎಗರಿಸಿದ ಅಳಿಯ, ಖತರ್ನಾಕ್ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ Read More »

ಬೆಳ್ಳಾರೆ: ಕೆರೆಗೆ ಬಿದ್ದು ಯುವಕ ಸಾವು.

ಸುಳ್ಯ : ಇಲ್ಲಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಸವಣೂರು ಗ್ರಾಮದ ಕಂಪ ಎಂಬಲ್ಲಿ ಯುವಕನೋರ್ವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಕುದ್ಮಾರು ಗ್ರಾಮದ ಕುಂಞ ಎಂಬವರ ಮಗ ನವೀನ್ (27 ವ.) ಎಂಬಾತನೇ ಮೃತಪಟ್ಟ ದುರ್ದೈವಿ. ಈತ ಸವಣೂರುಗ್ರಾಮದ ಕಂಪ ಎಂಬಲ್ಲಿ ಪ್ರವೀಣ್ ನಾಯಕ್ ಎಂಬವರ ಮನೆಯಲ್ಲಿ ಕೆಲಸ ಮಾಡುತ್ತಿದ್ದು,ಜು.23ರಂದು ಬೆಳಿಗ್ಗೆ ಕೆಲಸಕ್ಕೆಂದು ಹೋಗಿದ್ದು, ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಅನುಮಾನಗೊಂಡ ಮನೆಯವರು ಊರಿನವರಿಗೆ ವಿಷಯ ತಿಳಿಸಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ

ಬೆಳ್ಳಾರೆ: ಕೆರೆಗೆ ಬಿದ್ದು ಯುವಕ ಸಾವು. Read More »

ಪೊಲೀಸ್ ವಶದಲ್ಲಿದ್ದ ಯುವಕ ಸಾವು: ಮಹಿಳಾ ಪೇದೆಯನ್ನು ಬಲಿಪಡೆದ ಉದ್ರಿಕ್ತ ಗುಂಪು

ಬಿಹಾರ: ಯುವಕನ ಲಾಕಪ್ ಡೆತ್ ವಿರೋಧಿಸಿ ಉದ್ರಿಕ್ತ ಗುಂಪು ಪ್ರತಿಭಟನೆ ನಡೆಸಿದ್ದು ಅಲ್ಲದೆ ಪೊಲೀಸರ ಮೇಲೆ ಕಲ್ಲು ತೂರಾಟ, ಗುಂಡಿನ ದಾಳಿ ನಡೆಸಿದ್ದಾರೆ. ಇನ್ನು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾಗ ಪೊಲೀಸ್ ಮಹಿಳಾ ಪೇದೆ ಸಾವನ್ನಪ್ಪಿದ್ದಾರೆ. ಪ್ರತಿಭಟನಾಕಾರರು ಉದ್ರಿಕ್ತರಾಗಿ ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಮಡು ತೂರಿದ್ದಾರೆ. ಕಲ್ಲು ತೂರಾಟದ ವೇಳೆ ಹಲವಾರು ಪೊಲೀಸರು ಗಾಯಗೊಂಡಿರುವುದಾಗಿ ಜಿಹಾನಾಬಾದ್ ಪೊಲೀಸ್ ಮೂಲಗಳು ತಿಳಿಸಿವೆ. ಪ್ರತಿಭಟನೆಯಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಆರ್ವಾಲ್- ಜಿಹಾನಾಬಾದ್ ಹೆದ್ದಾರಿ ಸಂಚಾರದಲ್ಲಿ

ಪೊಲೀಸ್ ವಶದಲ್ಲಿದ್ದ ಯುವಕ ಸಾವು: ಮಹಿಳಾ ಪೇದೆಯನ್ನು ಬಲಿಪಡೆದ ಉದ್ರಿಕ್ತ ಗುಂಪು Read More »

ಹೀಗೂ ವರದಕ್ಷಿಣೆ ಕೇಳೋದುಂಟಾ?? ವರ ಕೇಳಿದ ವರದಕ್ಷಿಣೆ ಗೆ ವಧು ಕಡೆಯವರು ಶಾಕ್

ಮುಂಬೈ: ಮದುವೆಗೆ ಹಣ, ಕಾರು ,ಮನೆ ವರದಕ್ಷಿಣೆ ಕೇಳುವವರ ಸಾಮನ್ಯ. ಆದರೆ ಇಲ್ಲೊಬ್ಬ ವರ ಕೇಳಿರುವ ವರದಕ್ಷಿಣೆಯನ್ನು ವಧು ಕೇಳಿ ಶಾಕ್ ಆಗಿದ್ದರೆ. ನಿಮ್ಮ ಮಗಳನ್ನು ಮದುವೆ ಮಾಡಿಕೊಳ್ಳಬೇಕಾದರೆ ನನಗೆ ಬೆನ್ಜ್ ಕಾರ್ ಕೊಡಿ ಎನ್ನುವ ಈ ಕಾಲದಲ್ಲಿ ವರ ಮಾತ್ರ 21 ಕಾಲು ಬೆರಳು ಇರುವ ಆಮೆ ಹಾಗೂ ಲ್ಯಾಬ್ರಡಾರ್ ಜಾತಿಯ ಶ್ವಾನವನ್ನು ಕೇಳಿದ್ದಾನೆ. ಜೌರಂಗಾಬಾದ್‍ನಲ್ಲಿ ನೆಲೆಸಿರುವ ವರನ ತಂದೆ, ತಾಯಿ ಇಂಥವೊಂದು ಬೇಡಿಕೆಯನ್ನು ಹುಡುಗಿ ಮನೆಯವರ ಮುಂದೆ ಇಟ್ಟಿದ್ದಾರೆ. ಫೆಬ್ರವರಿಯಲ್ಲಿ ಎಂಗೆಜ್‍ಮೆಂಟ್ ಮಾಡಿಕೊಂಡಿದ್ದಾರೆ. ಆಗಲೇ

ಹೀಗೂ ವರದಕ್ಷಿಣೆ ಕೇಳೋದುಂಟಾ?? ವರ ಕೇಳಿದ ವರದಕ್ಷಿಣೆ ಗೆ ವಧು ಕಡೆಯವರು ಶಾಕ್ Read More »

ಕಾಸರಗೋಡು: ನೇಣಿಗೆ ಶರಣಾದ ನವ ವಿವಾಹಿತೆ

ಕಾಸರಗೋಡು: ನವವಿವಾಹಿತೆಯೊಬ್ಬರು ನೇಣುಗೆ ಶರಣಾದ ಘಟನೆ ಕಾಸರಗೋಡಿನ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶ್ರೇಯ (22) ಎಂದು ಗುರುತಿಸಲಾಗಿದೆ. ಇವರು 6 ತಿಂಗಳ ಹಿಂದಷ್ಟೇ ಶ್ರೇಯಾ ಅವರನ್ನು ಕಿದೂರು ಮೈರಾಳದ ಉದಯಕುಮಾರ್ ಅವರಿಗೆ ಮದುವೆ ಮಾಡಿಕೊಡಲಾಗಿತ್ತು. ವಿವಾಹದ ಬಳಿಕ ಇವರ ಸಂಸಾರ ಚೆನ್ನಾಗಿಯೇ ಇತ್ತು ಎನ್ನಲಾಗಿದೆ.ಆದರೆ ನಿನ್ನೆ ಇವರು ಪತಿ ಮನೆಯಲ್ಲಿ ಸ್ನಾನದ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ ಸ್ನಾನಕ್ಕೆಂದು ಹೇಳಿ ತೆರಳಿದ್ದ ಶ್ರೇಯಾ ಸ್ನಾನದ ಮನೆಯಿಂದ ಹೊರಬಾರದಿರುವುದನ್ನು ಗಮನಿಸಿದ ಮನೆಯವರು

ಕಾಸರಗೋಡು: ನೇಣಿಗೆ ಶರಣಾದ ನವ ವಿವಾಹಿತೆ Read More »

ಆ್ಯಪ್ ಮೂಲಕ ಮಹಿಳೆಯರ ಜೊತೆ ಸಲುಗೆ ಬೆಳೆಸಿ ಕಾಮದಾಟ| ಮೀಸೆ ಮೂಡದ ಈತನ ಚಳಿ ಬಿಡಿಸಿದ ಪೊಲೀಸರು|

ನವದೆಹಲಿ : ಮೊಬೈಲ್ ಆಯಪ್​ನ ಮೂಲಕ ಮಹಿಳೆಯರ ಪರಿಚಯ ಬೆಳೆಸಿ, ಬೆತ್ತಲೆ ಚಿತ್ರ -ವಿಡಿಯೋಗಳನ್ನು ತರಿಸಿಕೊಂಡು ಬ್ಲಾಕ್​​ಮೇಲ್​ ಮಾಡುತ್ತಿದ್ದ ಯುವಕನೊಬ್ಬನು ದೆಹಲಿ ಪೊಲೀಸರ ವಶವಾಗಿದ್ದಾನೆ. ಖಿನ್ನತೆಯ ಸಮಸ್ಯೆ ಇರುವ ಮತ್ತು ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರನ್ನು ಈತ ತನ್ನ ಕಾಮದಾಹಕ್ಕೆ ಟಾರ್ಗೆಟ್ ಮಾಡುತ್ತಿದ್ದ ಎನ್ನಲಾಗಿದೆ. ಇಂಡೋನೇಷಿಯಾದ ಮಹಿಳೆಯೊಬ್ಬಳು ನೀಡಿದ ದೂರಿನ ಮೇಲೆ ದೆಹಲಿ ನಿವಾಸಿ, 21 ವರ್ಷ ವಯಸ್ಸಿನ ಆರೋಪಿ ಜತಿನ್​ ಭಾರದ್ವಾಜ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು, ಮಾನಸಿಕ ಸಮಸ್ಯೆಯುಳ್ಳವರಿಗೆ ಬೆಂಬಲ ಒದಗಿಸುವ ವೇದಿಕೆ ಎನ್ನಲಾದ ‘ಟಾಕ್​

ಆ್ಯಪ್ ಮೂಲಕ ಮಹಿಳೆಯರ ಜೊತೆ ಸಲುಗೆ ಬೆಳೆಸಿ ಕಾಮದಾಟ| ಮೀಸೆ ಮೂಡದ ಈತನ ಚಳಿ ಬಿಡಿಸಿದ ಪೊಲೀಸರು| Read More »

ರೌಡಿಶೀಟರ್‌ಗಳ ಮನೆ ಮೇಲೆ ಸಿಸಿಬಿ ದಾಳಿ| ದೊಡ್ಡ ಮಟ್ಟದ ಡೀಲ್ ಪತ್ರಗಳು ಪತ್ತೆ|

ಬೆಂಗಳೂರು: ಬೆಳ್ಳಂಬೆಳಗ್ಗೆ ನಟೋರಿಯಸ್ ರೌಡಿಶೀಟರ್‌ಗಳ ಮನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಲಿವೆ. ಮಚ್ಚು ಹಿಡಿದು, ಹಾಡುಹಗಲೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡುತ್ತೀರುವ ಪ್ರಕರಣಗಳು ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದ ವಾರವಷ್ಟೇ, ನಗರದ್ಯಾಂತ ಏಕಕಾಲಕ್ಕೆ ಎರಡು ಸಾವಿರಕ್ಕೂ ಹೆಚ್ಚು ರೌಡಿಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇದೇ ವೇಳೆ ಮಾರಕಾಸ್ತ್ರಗಳು, ನಗದು, ಆಸ್ತಿ ಪತ್ರಗಳು ಎಲ್ಲವು ಸಿಕ್ಕಿದ್ದವು. ಆದರೆ ಈ ದಾಳಿಯಲ್ಲಿ ನಗರದ ಫಸ್ಟ್ ಗ್ರೇಡ್

ರೌಡಿಶೀಟರ್‌ಗಳ ಮನೆ ಮೇಲೆ ಸಿಸಿಬಿ ದಾಳಿ| ದೊಡ್ಡ ಮಟ್ಟದ ಡೀಲ್ ಪತ್ರಗಳು ಪತ್ತೆ| Read More »

ಬ್ಲೂ ಪಿಲಂ ನೇರಪ್ರಸಾರಕ್ಕೆ ಪ್ಲಾನ್ ಮಾಡಿದ್ರಾ ಕುಂದ್ರಾ…!? | ರಾಜ್’ನ ದಿನದ ಆದಾಯ ಬರೋಬ್ಬರಿ 7 ಲಕ್ಷ | ಬಗೆದಷ್ಟೂ ಹೊರಬರ್ತಿದೆ ಭಯಾನಕ ಸತ್ಯ

ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್‌ ಕುಂದ್ರಾ ಕುರಿತಂತೆ ಬಗೆದಷ್ಟೂ ಭಯಾನಕ ಮಾಹಿತಿಗಳು ಹೊರಬರುತ್ತಿವೆ. ಹಲವಾರು ಸಂಸ್ಥೆ ಹೆಸರಿನಲ್ಲಿ ಬ್ಲೂ ಫಿಲ್ಮ್‌ ತಯಾರಿಸಿ ಹೊರದೇಶಗಳಲ್ಲಿ ಮಾರಾಟ ಮಾಡುತ್ತಿದ್ದ ರಾಜ್‌ ಕುಂದ್ರಾ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಅದರ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲು ತಯಾರಿ ನಡೆಸಿರುವ ಮಾಹಿತಿ ಮತ್ತು ಆತ ಬರೀ ಅಶ್ಲೀಲ ವಿಡಿಯೋ ಮಾರಾಟ ಮಾಡಿ ದಿನಕ್ಕೆ ಬರೋಬ್ಬರಿ 7 ಲಕ್ಷಕ್ಕೂ

ಬ್ಲೂ ಪಿಲಂ ನೇರಪ್ರಸಾರಕ್ಕೆ ಪ್ಲಾನ್ ಮಾಡಿದ್ರಾ ಕುಂದ್ರಾ…!? | ರಾಜ್’ನ ದಿನದ ಆದಾಯ ಬರೋಬ್ಬರಿ 7 ಲಕ್ಷ | ಬಗೆದಷ್ಟೂ ಹೊರಬರ್ತಿದೆ ಭಯಾನಕ ಸತ್ಯ Read More »

ಅಂಬ್ಯುಲೆನ್ಸ್ ಗೆ ದಾರಿ‌ ಕೊಡದ ಕಾರು ಚಾಲಕನಿಗೆ ಠಾಣೆಯ ದಾರಿ ತೋರಿಸಿದ ಪೊಲೀಸರು

ಮಂಗಳೂರು, ಜುಲೈ 20: ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ತೊಂದರೆ ನೀಡಿದ್ದ ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆದಿರುವ ಮಂಗಳೂರು ಪೊಲೀಸರು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು ಹೊರವಲಯದ ಕುಂಪಲ ನಿವಾಸಿ ಚರಣ್‌ನನ್ನು(31) ಮಂಗಳೂರಿನ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ 19ರ ಸಂಜೆ ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ಅಡ್ಡಾದಿಡ್ಡಿ ಓಡಿಸಿ ಇರ್ಟಿಗಾ ಕಾರಿನ ಚಾಲಕ ಸತಾಯಿಸಿದ್ದ. ಮಂಗಳೂರು ಹೊರವಲಯದ ಜಪ್ಪಿನಮೊಗರು ರಸ್ತೆಯಲ್ಲಿ ನಡೆದಿದ್ದ ಘಟನೆ‌ ನಡೆದಿದ್ದು, ದೇರಳಕಟ್ಟೆ ಕಣಚೂರು ಆಸ್ಪತ್ರೆಯಿಂದ

ಅಂಬ್ಯುಲೆನ್ಸ್ ಗೆ ದಾರಿ‌ ಕೊಡದ ಕಾರು ಚಾಲಕನಿಗೆ ಠಾಣೆಯ ದಾರಿ ತೋರಿಸಿದ ಪೊಲೀಸರು Read More »

ಕಾಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಅಣ್ಣ-ತಂಗಿ ಮೃತ್ಯು

ನೆಲಮಂಗಲ: ತಾಲೂಕಿನಾದ್ಯಂತ ತಡರಾತ್ರಿವರೆಗೂ ಧಾರಾಕಾರ ಸುರಿದ ಮಳೆಗೆ ಕಾಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಅಣ್ಣ-ತಂಗಿ ಮೃತಪಟ್ಟು, ಒಬ್ಬರು ಗಾಯಗೊಂಡ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.ಮೃತರನ್ನು ತುಮಕೂರು ಮೂಲದ ಕಾವ್ಯ(19) ಹಾಗೂ ವೇಣುಗೋಪಾಲ್ (22) ಮತ್ತು ಗಂಭೀರ ಗಾಯಗೊಂಡವರನ್ನು ಸಂಪ್ರಥ್ (22) ಎಂದು ಗುರುತಿಸಲಾಗಿದೆ. ಬಿನ್ನಮಂಗಲದ ಕೃಷ್ಣಪ್ಪ ಎಂಬ ವ್ಯಕ್ತಿಗೆ ಸೇರಿದ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡ್ ಗೋಡೆ ಪಕ್ಕದಲ್ಲಿ ಇದ್ದ ಮನೆಯ ಮೇಲೆ ಕುಸಿದಿದೆ. ಅಲ್ಲದೆ ಮನೆಯಲ್ಲಿ ಮಲಗಿದ್ದ ಕಾವ್ಯ ಹಾಗೂ ವೇಣುಗೋಪಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಅಣ್ಣ-ತಂಗಿ ಮೃತ್ಯು Read More »