ಪುತ್ತೂರು: ಕಾರು ಮತ್ತು ಆ್ಯಕ್ಟಿವಾ ನಡುವೆ ಅಪಘಾತ| ಸವಾರ ಸಾವು
ಪುತ್ತೂರು: ಇಲ್ಲಿನ ಪುತ್ತೂರು – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನರಿಮೊಗರು ಬಳಿಯ ಕೊಡನೀರು ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನ .1 ರಂದು ನಡೆದಿದೆ. ಪೆರಮೊಗರಿನ ಕೋಳಿ ಅಂಗಡಿಯ ಸೋಮಶೇಖರ್ ರೈ ಮೃತಪಟ್ಟವರು.ಮಾರುತಿ ಡಿಸೈರ್ ಕಾರು ಹಾಗೂ ಅಕ್ಟಿವಾ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಅಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದು ,ಕೂಡಲೇ ಸ್ಥಳೀಯರ ನೆರವಿನಿಂದ ಅರುಣ್ ಕುಮಾರ್ ಪುತ್ತಿಲರವರು ತಮ್ಮ ಕಾರಿನಲ್ಲಿ ಗಾಯಾಳುವನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ […]
ಪುತ್ತೂರು: ಕಾರು ಮತ್ತು ಆ್ಯಕ್ಟಿವಾ ನಡುವೆ ಅಪಘಾತ| ಸವಾರ ಸಾವು Read More »









