ಕ್ರೈಂ

ಕಾರಿಂಜೇಶ್ವರ ಸನ್ನಿದಿಗೆ ಚಪ್ಪಲಿ ಹಾಕಿ ಪ್ರವೇಶಗೈದ ಪ್ರಕರಣ| ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು

ಬಂಟ್ವಾಳ: ಪಾದರಕ್ಷೆ ತೆಗೆಯದೆ ಕಾರಿಂಜ ದೇವಸ್ಥಾನದ ಆವರಣಕ್ಕೆ ನುಗ್ಗಿ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಕ್ಕಾಗಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮಾಸ್ತಿಕಟ್ಟೆ ಉಳ್ಳಾಲದ ಬುಷರ್ ರೆಹಮಾನ್ (20), ಉಳ್ಳಾಲದ ಮುಕ್ಕಚೇರಿ ಮನೆಯ ಇಸ್ಮಾಯಿಲ್ ಅರ್ಹಮಾಜ್ (22), ಹಳೇಕೋಟೆ ಹೌಸ್ ಉಳ್ಳಾಲದ ಮುಹಮ್ಮದ್ ತನಿಷ್ (19) ಮತ್ತು ಇಲ್ಲಿನ ಬಬ್ಬುಕಟ್ಟೆ ಪೆರ್ಮನ್ನೂರಿನ ಮೊಹಮ್ಮದ್ ರಶಾದ್ (19) ಬಂಧಿತರು. ಆರೋಪಿಗಳು ಪಾದರಕ್ಷೆ ತೆಗೆಯದೆ ದೇವಸ್ಥಾನದ ಆವರಣಕ್ಕೆ ನುಗ್ಗುತ್ತಿರುವ ವಿಡಿಯೋ ದೃಶ್ಯಾವಳಿಯ ಹಿನ್ನೆಲೆಯಲ್ಲಿ ಕಾರಿಂಜ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ […]

ಕಾರಿಂಜೇಶ್ವರ ಸನ್ನಿದಿಗೆ ಚಪ್ಪಲಿ ಹಾಕಿ ಪ್ರವೇಶಗೈದ ಪ್ರಕರಣ| ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು Read More »

ಮಂಗಳೂರು: ತಡರಾತ್ರಿ ಅಪ್ಪ ಮಗನಿಂದ ಯುವಕನ ಬರ್ಬರ ಹತ್ಯೆ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ತಂದೆ ಮಗ ನೆರೆಮನೆಯ ವ್ಯಕ್ತಿಯೋರ್ವರನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನ.03 ರ ತಡರಾತ್ರಿ ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ಕಾರ್ ಸ್ಟ್ರೀಟ್ ಮಹಾಮ್ಮಾಯಿ ರಸ್ತೆಯಲ್ಲಿರುವ ವೀರ ವೆಂಕಟೇಶ ಅಪಾರ್ಟ್ಮೆಂಟ್ ನಿವಾಸಿ ವಿನಾಯಕ ಕಾಮತ್(44) ಎಂಬವರು ಕೊಲೆಯಾದವರು. ಇನ್ನೂ ಅದೇ ಅಪಾರ್ಟ್ಮೆಂಟ್ ನಿವಾಸಿಗಳಾದ ತಂದೆ ಕೃಷ್ಣಾನಂದ ಕಿಣಿ ಹಾಗೂ ಮಗ ಅವಿನಾಶ್ ಕಿಣಿ ಕೊಲೆ ಆರೋಪಿಗಳು. 4 – 5 ದಿನಗಳ ಹಿಂದೆ ಅಪಾರ್ಟ್ ಮೆಂಟ್ ನ

ಮಂಗಳೂರು: ತಡರಾತ್ರಿ ಅಪ್ಪ ಮಗನಿಂದ ಯುವಕನ ಬರ್ಬರ ಹತ್ಯೆ Read More »

ಎಸಿಬಿ ದಾಳಿ ವೇಳೆ ಯೂನಿಫಾರ್ಮ್ ಕಿತ್ತೆಸೆದು ಪರಾರಿಯಾದ ಪಿಎಸ್ಐ ಬಂಧನ

ತುಮಕೂರು: ಎಸಿಬಿ ದಾಳಿಯ ವೇಳೆ ಸಮವಸ್ತ್ರ ಕಿತ್ತೆಸೆದು ತಪ್ಪಿಸಿಕೊಂಡಿದ್ದ ಪಿಎಸ್‌ಐನನ್ನು ಜನ್ನೇನಹಳ್ಳಿ ಅರಣ್ಯದ ಸಮೀಪ ಪೊಲೀಸರು ಬಂಧಿಸಿದ್ದಾರೆ. ಸಮವಸ್ತ್ರವನ್ನು ಕಿತ್ತೆಸೆದು ಸೋಮಶೇಖರ್ ಪರಾರಿಯಾಗುತ್ತಿದ್ದ ವೇಳೆಯಲ್ಲಿ ಅವರನ್ನು ಹಿಡಿಯಲಾಗಿದೆ. ಲಂಚ ಸ್ವೀಕರಿಸಿ ಎಸಿಬಿ ಬಲೆಗೆ ಅವರು ಸಿಕ್ಕಿಬಿದ್ದಿದ್ದರು. ಪಿಎಸ್‌ಐ ಸೋಮಶೇಖರ್ ಸಿಎಸ್ ಪುರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ಬೆನ್ನಟ್ಟುವಲ್ಲಿ ಸುಸ್ತಾಗಿದ್ದ ಎಸಿಬಿ ಕಾನ್ಸ್ ಟೇಬಲ್ ಮಹೇಶ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಪಿಎಸ್‌ಐ ಸೋಮಶೇಖರ್ ವಿಚಾರಣೆ ನಡೆಸಲಾಗಿದೆ. ಕೌಟುಂಬಿಕ ಕಲಹದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಸ್ ಪುರ ಠಾಣೆಯಲ್ಲಿ

ಎಸಿಬಿ ದಾಳಿ ವೇಳೆ ಯೂನಿಫಾರ್ಮ್ ಕಿತ್ತೆಸೆದು ಪರಾರಿಯಾದ ಪಿಎಸ್ಐ ಬಂಧನ Read More »

ಕಡಬ| ಹಿಂದೂ ಮನೆಯೊಳಗೆ ಅನ್ಯಮತೀಯ ಮಂತ್ರವಾದಿ| ಕಾಯಿಲೆ ಗುಣಪಡಿಸಲು ಬಂದಾತ ಮಾಡಿದ್ದೇನು?

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಹಿಂದೂ ಮಹಿಳೆಯೊಬ್ಬರ ಕಾಯಿಲೆಯನ್ನು ಮಂತ್ರವಾದದಿಂದ ಗುಣಪಡಿಸಲೆಂದು ಬಂದ ಅನ್ಯಮತಿಯ ಮಂತ್ರಿವಾದಿಯೊಬ್ಬ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾನೆ. ಅನ್ಯಮತೀಯ ವ್ಯಕ್ತಿ‌ ಹಿಂದೂ ಕುಟುಂಬದ ಮನೆಯಲ್ಲಿರುವುದನ್ನು ಗಮನಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೋಲಿಸರು ಮಂತ್ರವಾದಿಯನ್ನು ವಶಕ್ಕೆ ಪಡೆದುಕೊಂಡು ಬಳಿಕ ಮುಚ್ಚಳಿಕೆ ಬರೆಸಿಕೊಂಡು ಬಿಟ್ಟರಿರುವುದಾಗಿ ತಿಳಿದುಬಂದಿದೆ. ಕೊಂಬಾರಿನಲ್ಲಿ ನಡೆದ ಈ ಘಟನೆಗೆ ಸಂಬಂದಪಟ್ಟಂತೆ ಮೂಲತಃ ಬಂಟ್ವಾಳ ತಾಲೂಕು ವಗ್ಗ ನಿವಾಸಿ, ಪ್ರಸ್ತುತ ಬೆಂಗಳೂರಿನ ಚಿಂತಾಮಣಿ ಭಾಗದಲ್ಲಿ ದರ್ಗಾವೊಂದರಲ್ಲಿ ಕಾರ್ಯನಿರ್ವಹಿಸುವ

ಕಡಬ| ಹಿಂದೂ ಮನೆಯೊಳಗೆ ಅನ್ಯಮತೀಯ ಮಂತ್ರವಾದಿ| ಕಾಯಿಲೆ ಗುಣಪಡಿಸಲು ಬಂದಾತ ಮಾಡಿದ್ದೇನು? Read More »

ಬಂಟ್ವಾಳ: ಕಾರಿಂಜೇಶ್ವರ ಸನ್ನಿಧಿಯಲ್ಲಿ ವಿಕೃತಿ ಮೆರೆದ ಅನ್ಯಮತೀಯರು| ಚಪ್ಪಲಿ ಧರಿಸಿ ದೇಗುಲ ಪ್ರವೇಶಿಸಿ ಪುಂಡಾಟ| ಕಾನೂನು ಹೋರಾಟ ನಡೆಸಲು ಹಿಂದೂ ಪರ ಸಂಘಟನೆಗಳ ನಿರ್ಧಾರ|

ಬಂಟ್ವಾಳ: ಇಲ್ಲಿನ ಪುರಾಣ ಪ್ರಸಿದ್ಧ ಕಾರಿಂಜೇಶ್ವರ ದೇವಸ್ಥಾನದ ಒಳಗಡೆ ಪಾದರಕ್ಷೆ ಧರಿಸಿ ಅಕ್ರಮವಾಗಿ ದೇಗುಲ ಪ್ರವೇಶಿಸಿ ಪಾವಿತ್ರ್ಯತೆಗೆ ಧಕ್ಕೆ ತಂದಿರುವ ಪೋಟೊ, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದೇವಾಲಯದ ಭಕ್ತರಿಂದ ಹಾಗೂ ಹಿಂದೂ ಪರ ಸಂಘಟನೆಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಬಂಟ್ವಾಳ ತಾಲ್ಲೂಕು ಹಿಂದು ಜಾಗರಣ ವೇದಿಕೆ ಘಟನೆಯನ್ನು ಖಂಡಿಸಿದ್ದು, ಕಾನೂನು ಸಮರಕ್ಕೆ ಸಿದ್ಧವಾಗುವ ಸೂಚನೆ ನೀಡಿದೆ. ಏನಿದು ವಿವಾದ?.ಶ್ರೀಕಾರಿಂಜೇಶ್ವರ ದೇವಸ್ಥಾನ ಬಂಟ್ವಾಳ ತಾಲೂಕಿನ ಕಾರಿಂಜ ಎಂಬ ಸ್ಥಳದಲ್ಲಿ ನೆಲೆಗೊಂಡಿರುವ ಪುರಾಣ ಪ್ರಸಿದ್ಧ

ಬಂಟ್ವಾಳ: ಕಾರಿಂಜೇಶ್ವರ ಸನ್ನಿಧಿಯಲ್ಲಿ ವಿಕೃತಿ ಮೆರೆದ ಅನ್ಯಮತೀಯರು| ಚಪ್ಪಲಿ ಧರಿಸಿ ದೇಗುಲ ಪ್ರವೇಶಿಸಿ ಪುಂಡಾಟ| ಕಾನೂನು ಹೋರಾಟ ನಡೆಸಲು ಹಿಂದೂ ಪರ ಸಂಘಟನೆಗಳ ನಿರ್ಧಾರ| Read More »

ಕಳವು, ದರೋಡೆ ಪ್ರಕರಣ|ಏಳು ಮಂದಿ ಖದೀಮರ ಬಂಧನ

ಮಂಗಳೂರು: ಕಳೆದ ಮೂರು ತಿಂಗಳಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಸರಣಿಯಂತೆ ನಡೆಯುತ್ತಿದ್ದ ಸರಗಳ್ಳತನ ಪ್ರಕರಣ ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಉರ್ವಾ, ಕದ್ರಿ ಮತ್ತು ಕಾವೂರು ಠಾಣೆ ವ್ಯಾಪ್ತಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯರ ಕುತ್ತಿಗೆಯಿಂದ ಸರ ಕಿತ್ತು ಪರಾರಿಯಾಗುತ್ತಿದ್ದ ಬಗ್ಗೆ 15ಕ್ಕೂ ಹೆಚ್ಚು ದೂರು ದಾಖಲಾಗಿತ್ತು. ಈ ಬಗ್ಗೆ ತುಂಬ ತಲೆಕೆಡಿಸಿಕೊಂಡಿದ್ದ ಪೊಲೀಸ್ ಕಮಿಷನರ್ ಶಶಿಕುಮಾರ್, ಎಲ್ಲ ಠಾಣೆಗಳ ಇನ್ ಸ್ಪೆಕ್ಟರ್ ಮತ್ತು ಅದಕ್ಕೂ ಮೇಲಿನ ಅಧಿಕಾರಿಗಳನ್ನು ಕರೆದು ಟಾಸ್ಕ್ ಕೊಟ್ಟಿದ್ದರು. ರಾತ್ರಿ – ಹಗಲೆನ್ನದೆ ಒಂದು ತಿಂಗಳ ಕಾಲ

ಕಳವು, ದರೋಡೆ ಪ್ರಕರಣ|ಏಳು ಮಂದಿ ಖದೀಮರ ಬಂಧನ Read More »

ಪುತ್ತೂರು: ಕಾರು‌ ಮತ್ತು ಆ್ಯಕ್ಟಿವಾ ನಡುವೆ ಅಪಘಾತ| ಸವಾರ ಸಾವು

ಪುತ್ತೂರು: ಇಲ್ಲಿನ ಪುತ್ತೂರು – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನರಿಮೊಗರು ಬಳಿಯ ಕೊಡನೀರು ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನ .1 ರಂದು ನಡೆದಿದೆ. ಪೆರಮೊಗರಿನ ಕೋಳಿ ಅಂಗಡಿಯ ಸೋಮಶೇಖರ್ ರೈ ಮೃತಪಟ್ಟವರು.ಮಾರುತಿ ಡಿಸೈರ್ ಕಾರು ಹಾಗೂ ಅಕ್ಟಿವಾ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಅಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದು ,ಕೂಡಲೇ ಸ್ಥಳೀಯರ ನೆರವಿನಿಂದ ಅರುಣ್ ಕುಮಾರ್ ಪುತ್ತಿಲರವರು ತಮ್ಮ ಕಾರಿನಲ್ಲಿ ಗಾಯಾಳುವನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ

ಪುತ್ತೂರು: ಕಾರು‌ ಮತ್ತು ಆ್ಯಕ್ಟಿವಾ ನಡುವೆ ಅಪಘಾತ| ಸವಾರ ಸಾವು Read More »

ಕೊಹ್ಲಿ ಮಗಳನ್ನು ರೇಪ್ ಮಾಡುವುದಾಗಿ ಬೆದರಿಕೆ ಒಡ್ಡಿದ ಧರ್ಮಾಂಧ|

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಾಂಧರ ಕಣ್ಣು ಮುಹಮ್ಮದ್ ಶಮಿ ಬಳಿಕ ಇದೀಗ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮೇಲೆ ಬಿದ್ದಿದೆ. ಮುಹಮ್ಮದ್ ಶಮಿ ವಿರುದ್ಧದ ಟೀಕೆಗಳಿಗೆ ಕಠಿಣ ಶಬ್ಧಗಳಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದ ಕ್ಯಾಪ್ಟನ್ ಇದೀಗ ಧರ್ಮಾಂಧರ ಟಾರ್ಗೆಟ್ ಆಗಿದ್ದಾರೆ. ಟ್ವಿಟರ್’ನಲ್ಲಿ ಪೋಸ್ಟ್ ಮಾಡಲಾದ ಕೊಹ್ಲಿ ಹೇಳಿಕೆಯ ಕೆಳಗಡೆ, ಅಮೆನಾ ಹೆಸರಿನ ಟ್ವಿಟರ್ ಖಾತೆಯಲ್ಲಿ’ ಅನುಷ್ಕಾ ಶರ್ಮಾಳಿಗೆ ನಾಚಿಕೆಯಾಗಬೇಕು. ವಮಿಕಾಳ ಫೋಟೋ ಬಿಡುಗಡೆಗೆ ಕಾಯುತ್ತಿದ್ದೇನೆ. ಆಕೆಯನ್ನು ಅತ್ಯಾಚಾರ ಮಾಡುತ್ತೇನೆ’ ಎಂದು ಬೆದರಿಕೆ ಹಾಕಲಾಗಿದೆ. ಪತ್ರಕರ್ತೆ ಸ್ವಾತಿ ಚತುರ್ವೇದಿ,

ಕೊಹ್ಲಿ ಮಗಳನ್ನು ರೇಪ್ ಮಾಡುವುದಾಗಿ ಬೆದರಿಕೆ ಒಡ್ಡಿದ ಧರ್ಮಾಂಧ| Read More »

ಪುತ್ತೂರು: ಜವುಳಿ ಮಳಿಗೆಯಲ್ಲಿ ಮಂಗಳಮುಖಿಯರ ದಾಂಧಲೆ| ಮ್ಹಾಲಕರಿಂದ ದೂರು

ಪುತ್ತೂರು: ನಗರದಲ್ಲಿ ಮಂಗಳಮುಖಿಯರಿಂದ ತೊಂದರೆಯಾಗುತ್ತಿದೆ ಎಂದು ಪ್ರತಿಷ್ಠಿತ ಜವುಳಿ ಮಳಿಗೆಯ ಮಾಲೀಕರು ಕೈಗಾರಿಕೆ ಸಂಘದ ಅಧ್ಯಕ್ಷರಿಗೆ ಹಾಗೂ ಪುತ್ತೂರು ನಗರ ಠಾಣಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ. ಪುತ್ತೂರು ನಗರದಲ್ಲಿ ಮಂಗಳಮುಖಿಯರಿಂದ ತೊಂದರೆ ಹೆಚ್ಚಾಗುತ್ತಿದೆ. ಅವರಿಗೆ ಮಾನವೀಯ ನೆಲೆಯಿಂದ ನಾವು ಕೊಡುವ ಹಣವು, ಅವರ ನಿರೀಕ್ಷೆಯ ಮಟ್ಟದಲ್ಲಿ ಇಲ್ಲವಾದಾಗ ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಇಡುತ್ತಾರೆ. ಅವರ ಬೇಡಿಕೆಯ ಮೊತ್ತ ಸಿಗದಿದ್ದರೇ ಕೊಟ್ಟ ಹಣವನ್ನು ಸ್ವೀಕರಿಸದೆ. ಆವಾಚ್ಯ ಶಬ್ದಗಳಿಂದ ಸಾರ್ವಜನಿಕವಾಗಿ ನಿಂದಿಸಿರುತ್ತಾರೆ ಹಾಗೂ ನಮ್ಮನ್ನು ಅವರಾಗಿ ಸ್ಪರ್ಶಿಸಿ ಹೀನಾಯವಾಗಿ,

ಪುತ್ತೂರು: ಜವುಳಿ ಮಳಿಗೆಯಲ್ಲಿ ಮಂಗಳಮುಖಿಯರ ದಾಂಧಲೆ| ಮ್ಹಾಲಕರಿಂದ ದೂರು Read More »

ತೊಕ್ಕೊಟ್ಟು:ಮಧ್ಯ ರಾತ್ರಿಲಿ ಕಮರ್ಷಿಯಲ್ ಕಾಂಪ್ಲೆಕ್ಸ್ ಸೆಕ್ಯುರಿಟಿ ಬೈಕನ್ನೇ ಕಳವಿಗೆ ಯತ್ನಿಸಿದವನಿಗೆ ಧರ್ಮದೇಟು,ಆರೋಪಿ ಪೊಲೀಸ್ ವಶಕ್ಕೆ.

ಉಳ್ಳಾಲ:ಮಧ್ಯರಾತ್ರಿಯಲ್ಲಿ ತೊಕ್ಕೊಟ್ಟಿನ ಕಮರ್ಷಿಯಲ್ ಕಾಂಪ್ಲೆಕ್ಸ್ ಒಂದರ ಮುಂದೆ ನಿಲ್ಲಿಸಿದ್ದ ಸೆಕ್ಯುರಿಟಿ ಗಾರ್ಡ್ ಓರ್ವರ ಬೈಕನ್ನೇ ಕಳವಿಗೆ ಯತ್ನಿಸಿದವನಿಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಲಾಗಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕು ಅಂಗಡಿಪದವು ಶಾಂತಿನಗರ ನಿವಾಸಿ ನೌಫಾಲ್(23) ಬೈಕ್ ಕಳವಿಗೆತ್ನಿಸಿದ ಯುವಕ. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿರುವ ಮಾರುತಿ ಸೆಂಟರ್ ವಾಣಿಜ್ಯ ಕಟ್ಟಡದ ಮುಂಭಾಗದಲ್ಲಿ ನಿನ್ನೆ ರಾತ್ರಿ ಅದೇ ಕಟ್ಟಡದಲ್ಲಿರುವ ಮುತ್ತೂಟು ಫೈನಾನ್ಸ್ ನ ರಾತ್ರಿ ಪಾಳಿ ಸೆಕ್ಯುರಿಟಿ ಗಾರ್ಡ್ ಅವರು ತನ್ನ (ಪಲ್ಸರ್ NS 200)ಬೈಕನ್ನ ನಿಲ್ಲಿಸಿದ್ದರು.

ತೊಕ್ಕೊಟ್ಟು:ಮಧ್ಯ ರಾತ್ರಿಲಿ ಕಮರ್ಷಿಯಲ್ ಕಾಂಪ್ಲೆಕ್ಸ್ ಸೆಕ್ಯುರಿಟಿ ಬೈಕನ್ನೇ ಕಳವಿಗೆ ಯತ್ನಿಸಿದವನಿಗೆ ಧರ್ಮದೇಟು,ಆರೋಪಿ ಪೊಲೀಸ್ ವಶಕ್ಕೆ. Read More »