ಕ್ರೈಂ

ಶಿಕಾರಿಗೆ ಕರೆದೊಯ್ದು ಗೆಳೆಯನನ್ನೇ ಬೇಟೆಯಾಡಿದರೇ…!? | ಸಾವಿನ ಸುತ್ತ ಅನುಮಾನದ ಹುತ್ತ

ಹಾಸನ: ಶಿಕಾರಿಗೆ ಕಾಡಿಗೆ ತೆರಳಿದ್ದ ವೇಳೆ ಸಹಚರರ ಗುಂಡೇಟಿಗೆ ಯುವಕನೊಬ್ಬ ಬಲಿಯಾಗಿದ್ದಾನೆ. ಘಟನೆ ಬೆನ್ನಲ್ಲೇ ಸಹಚರರು ಪರಾರಿಯಾಗಿದ್ದು ಇದು ಕೊಲೆಯೇ ಎಂಬ ಅನುಮಾನ ಹುಟ್ಟುಹಾಕಿದೆ. ಬೇಲೂರು ತಾಲೂಕಿನ ಕುಶಾವರ ಗ್ರಾಮದ ನಿವಾಸಿ ಮಧು (24) ಮೃತ ಯುವಕ. ಮಧು ತನ್ನ ಸ್ನೇಹಿತರೊಂದಿಗೆ ಶಿಕಾರಿಗೆ ತೆರಳುವುದಾಗಿ ಮನೆಯವರೊಂದಿಗೆ ಹೇಳಿಹೋಗಿದ್ದ. ಈ ಸಂದರ್ಭ ಕಲ್ಲಹಳ್ಳಿ ಕಾಡಿನಲ್ಲಿ ಮಿಸ್ ಫೈಯರ್ ಆಗಿ ಮಧು ತಲೆಗೆ ಗುಂಡೇಟು ಬಿದ್ದಿದೆ ಎನ್ನಲಾಗಿದೆ. ಗುಂಡು ತಗುಲಿ ಗಾಯಗೊಂಡ ಯುವಕನನ್ನು ಜೊತೆಗಿದ್ದವರು ಆಸ್ಪತ್ರೆಗೆ ಸೇರಿಸಿ ಪರಾರಿಯಾಗಿದ್ದಾರೆ. ಗಂಭೀರ […]

ಶಿಕಾರಿಗೆ ಕರೆದೊಯ್ದು ಗೆಳೆಯನನ್ನೇ ಬೇಟೆಯಾಡಿದರೇ…!? | ಸಾವಿನ ಸುತ್ತ ಅನುಮಾನದ ಹುತ್ತ Read More »

ಅಪ್ರಾಪ್ತ ತಂಗಿಯನ್ನೇ ಹರಿದು‌ ಮುಕ್ಕಿದ ಪಾಪಿ‌ ಅಣ್ಣ…! ಗರ್ಭವತಿಯಾದ ಬಾಲಕಿ

ತಿರುಪತಿ​: ಸ್ವಂತ ತಂಗಿಯ ಮೇಲೆ ಅಣ್ಣನೊಬ್ಬ ನಿರಂತರ ಅತ್ಯಾಚಾರವೆಸಗಿ, ಆಕೆಯನ್ನು ಗರ್ಭವತಿಯನ್ನಾಗಿಸಿದ ಘಟನೆ ತಿರುಪತಿ ಅಲಿಪಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕ ತನ್ನ ತಂಗಿಯನ್ನು ಹೆದರಿಸಿ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದನಂತೆ. ಪರಿಣಾಮ ಬಾಲಕಿ ಗರ್ಭವತಿಯಾಗಿದ್ದಾಳೆ. ಇವರ ತಂದೆ 20 ವರ್ಷಗಳ ಹಿಂದೆ ಮದುವೆಯಾಗಿದ್ದ. ಈತನಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಈತನ ಮೊದಲನೇ ಹೆಂಡತಿ ಮನೆ ಬಿಟ್ಟು ಹೋಗಿದ್ದು ಎರಡನೇ ಮದುವೆಯಾಗಿದ್ದ. ಎರಡನೇ ಹೆಂಡತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು.ಮೊದಲನೇ ಹೆಂಡತಿಯ ಮಗ

ಅಪ್ರಾಪ್ತ ತಂಗಿಯನ್ನೇ ಹರಿದು‌ ಮುಕ್ಕಿದ ಪಾಪಿ‌ ಅಣ್ಣ…! ಗರ್ಭವತಿಯಾದ ಬಾಲಕಿ Read More »

ಪುತ್ತೂರು: ಹನಿಟ್ರ್ಯಾಪ್ ಯುವತಿ ಬಂಧನ

ಪುತ್ತೂರು: ಹನಿಟ್ರ್ಯಾಪ್‌ಗೊಳಗಾಗಿ ಲಕ್ಷಾಂತರ ರೂ. ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರು ನಿವಾಸಿ ಯುವಕನೋರ್ವ 7 ಮಂದಿ ವಿರುದ್ಧ ಪೊಲೀಸ್ ದೂರು ನೀಡಿದ್ದು, ಆರೋಪಿಗಳ ಪೈಕಿ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ, ವೃತ್ತಿಯಲ್ಲಿ ಸೇಲ್ಸ್‌ಮ್ಯಾನ್ ಆಗಿರುವ ಅಬ್ದುಲ್ ನಾಸಿರ್ (25) ಹನಿಟ್ರ್ಯಾಪ್‌ಗೆ ಒಳಗಾಗಿ 30 ಲಕ್ಷ ರೂ. ಕಳೆದುಕೊಂಡವರು. ಈ ಬಗ್ಗೆ ನೆಟ್ಟಣಿಗೆ ಮುಡ್ನೂರು ಚೀಚಗದ್ದೆಯ ಹನೀಫ್ ಯಾನೆ ಕೆಎಂವೈ ಹನೀಫ್, ಕೊಟ್ಯಾಡಿಯ ಮುಹಮ್ಮದ್ ಕುಂಞಿ, ಕೊಟ್ಯಾಡಿಯ ಶಾಫಿ, ಸವಣೂರಿನ ಅಝರ್,

ಪುತ್ತೂರು: ಹನಿಟ್ರ್ಯಾಪ್ ಯುವತಿ ಬಂಧನ Read More »

ಅಪ್ಪ-ಮಗನಿಗೆ ಒಬ್ಬಳೇ ಹೆಂಡತಿ…! ಮಾಹಿತಿ ಹಕ್ಕಿನ ವರದಿ ನೋಡಿ ಇಬ್ಬರೂ ಶಾಕ್

ಲಖನೌ: ಮದುವೆಯಾಗಿದ್ದ ಹೆಂಡತಿ ದೂರವಾದ ಮೇಲೆ ಅಕೆಯನ್ನು ಮತ್ತೆ ಎಲ್ಲೇ ನೋಡಿದರೂ ತಮ್ಮ ಹಳೆ ನೆನಪುಗಳು ಕಾಡುವುದು ಸಾಮಾನ್ಯ. ಆದರೆ ಇಲ್ಲೊಬ್ಬ ಯುವಕನ ಕಥೆ ಕೇಳಿದರೆ ಅಯ್ಯೋ ಪಾಪ ಎನಿಸದಿರದು. ತಾನು ಮದುವೆಯಾಗಿದ್ದ ಹೆಂಡತಿಯೇ ತನ್ನಿಂದ ದೂರಾಗಿ ತನ್ನ ತಂದೆಯನ್ನೇ ವರಿಸಿದ್ದಾಳೆ ಎಂದು ತಿಳಿದು ಯುವಕ ಕಂಗಾಲಾಗಿದ್ದಾನೆ. ಯುವಕನೊಬ್ಬ 2016ರಲ್ಲಿ ಯುವತಿಯೊಬ್ಬಳನ್ನು ಮದುವೆಯಾಗಿದ್ದನಂತೆ. ಆ ವೇಳೆಗೆ ಇಬ್ಬರೂ ಅಪ್ರಾಪ್ತರಾಗಿದ್ದರಾದರೂ ಅವರು ಆರು ತಿಂಗಳ ಕಾಲ ಸಂಸಾರ ನಡೆಸಿದ್ದರು. ಅದಾದ ಮೇಲೆ ಗಂಡ ಮದ್ಯಪಾನ ಮಾಡುತ್ತಾನೆ ಎನ್ನುವ ಕಾರಣ

ಅಪ್ಪ-ಮಗನಿಗೆ ಒಬ್ಬಳೇ ಹೆಂಡತಿ…! ಮಾಹಿತಿ ಹಕ್ಕಿನ ವರದಿ ನೋಡಿ ಇಬ್ಬರೂ ಶಾಕ್ Read More »

ಮಡಿಕೇರಿ: ಎರಡು ಕಾಡಾನೆಗಳ ಕಳೇಬರ ಪತ್ತೆ, ಹುಲಿ ದಾಳಿಯ ಶಂಕೆ

ಮಡಿಕೇರಿ: ಪ್ರತ್ಯೇಕ ಪ್ರಕರಣಗಳಲ್ಲಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಮತ್ತು ವಡ್ಡರಮಾಡು ಎಂಬಲ್ಲಿ ಎರಡು ಕಾಡಾನೆಗಳ ಕಳೇಬರ ಪತ್ತೆಯಾಗಿದೆ. ಕುಟ್ಟ ಗ್ರಾಮದ ಪೂಜೆಕಲ್ ಎಂಬಲ್ಲಿ ಕಾಕೇರ ಕಾಳಪ್ಪ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ ಸುಮಾರು 12 ವರ್ಷದ ಗಂಡು ಕಾಡಾನೆ ಕಳೇಬರ ಭಾನುವಾರ ಮುಂಜಾನೆ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಶನಿವಾರ ರಾತ್ರಿ ಸಾವಿಗೀಡಾಗಿರಬಹುದು ಎಂದು ಅಂದಾಜಿಸಲಾಗಿದೆ. ನಾಗರಹೊಳೆ ಉದ್ಯಾನವನ ವ್ಯಾಪ್ತಿಯ ವಡ್ಡರಮಾಡು ಎಂಬಲ್ಲಿ ಹುಲಿ ದಾಳಿಗೆ 1 ತಿಂಗಳು ಪ್ರಾಯದ ಕಾಡಾನೆ ಮರಿ

ಮಡಿಕೇರಿ: ಎರಡು ಕಾಡಾನೆಗಳ ಕಳೇಬರ ಪತ್ತೆ, ಹುಲಿ ದಾಳಿಯ ಶಂಕೆ Read More »

ಈ ಬ್ಯಾಂಕಲ್ಲಿ ಲೋನ್ ತಗೋಬೇಕಾದ್ರೆ ಬ್ಯಾಂಕ್ ಮ್ಯಾನೇಜರ್ ಗೆ ಲೈಂಗಿಕ ಸುಖ ನೀಡಬೇಕು…!

ವಿಜಯವಾಡ: ಮಹಿಳಾ ಗ್ರಾಹಕರಿಗೆ ಲೋನ್​ ಬೇಕಾದರೆ ಅದಕ್ಕೆ ಪ್ರತಿಯಾಗಿ ಬ್ಯಾಂಕ್​ ಮ್ಯಾನೇಜರ್​ಗೆ ಲೈಂಗಿಕ ಸುಖ ನೀಡಬೇಕಂತೆ. ಈ ರೀತಿ ಕಿರುಕುಳ ಪ್ರಕರಣ ಆಂಧ್ರದ ನೆಲ್ಲೂರು ಜಿಲ್ಲೆಯ ಪೊದಲಕುರ್​ ಎಸ್ ಬಿ ಐ ಶಾಖೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಎಸ್​ಬಿಐ ಶಾಖೆಯಲ್ಲಿ ಮ್ಯಾನೇಜರ್​ ನಾಗೇಶ್​ ಪೊದಲಕುರ್​ ಎಂದು ಗುರುತಿಸಲಾಗಿದೆ. ಈತ ಕಚೇರಿಯ ಮಹಿಳಾ ಸಹೋದ್ಯೋಗಿಗಳಿಗೆ ಮಾತ್ರವಲ್ಲದೆ, ಮಹಿಳಾ ಗ್ರಾಹಕರ ಮೇಲೂ ತನ್ನ ಕಾಮದೃಷ್ಟಿ ಬೀರಿರುವ ಘಟನೆ ವರದಿಯಾಗಿದೆ.ಈತನ ವಿರುದ್ಧ ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪವಿದೆ. ಅಲ್ಲದೆ,

ಈ ಬ್ಯಾಂಕಲ್ಲಿ ಲೋನ್ ತಗೋಬೇಕಾದ್ರೆ ಬ್ಯಾಂಕ್ ಮ್ಯಾನೇಜರ್ ಗೆ ಲೈಂಗಿಕ ಸುಖ ನೀಡಬೇಕು…! Read More »

ವಿಟ್ಲ: ಯುವಕನಿಗೆ ಚೂರಿ ಇರಿತ

ಬಂಟ್ವಾಳ: ಯುವಕನೋರ್ವನಿಗೆ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ತಾಲೂಕಿನ ಕೊಳ್ನಾಡು ಗ್ರಾಮದ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಮಠ ಎಂಬಲ್ಲಿ ರವಿವಾರ ನಡೆದಿದೆ. ಹಲ್ಲೆ ಮತ್ತು ಚೂರಿ ಇರಿತದಿಂದ ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹಾರಿಸ್(29). ಗಾಯಗೊಂಡಿದ್ದ ಈತನನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಕ್ಕೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ತಂಡದಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ ವ್ಯಕ್ತಿ ವಿರುದ್ಧ ಹಾರಿಸ್ ದೂರು ನೀಡಿದ್ದಾರೆ. ಅಬ್ದುಲ್ ಹ್ಯಾರಿಸ್

ವಿಟ್ಲ: ಯುವಕನಿಗೆ ಚೂರಿ ಇರಿತ Read More »

ಹೆಣ್ಣು ಎಂದು ನವಜಾತಾ ಶಿಶುವನ್ನು ಕೊಂದು ಕಿಟಕಿಗೆ ತೂಗಿದ ತಾಯಿ

ಚಿಕ್ಕಬಳ್ಳಾಪುರ: ಹೆಣ್ಣು ಎಂದು ಆಗತಾನೆ ಹುಟ್ಟಿದ ನವಜಾತ ಶಿಶುವನ್ನು ಹೆತ್ತಮ್ಮನೇ ನೇಣು ಬಿಗಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘನಘೋರ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಗಂಡು ಮಗು ಆಗಬೇಕೆಂಬ ಹುಚ್ಚು ಅಸೆ ಹೊತ್ತಿದ್ದ ಮಹಿಳೆ ಹೆಣ್ಣು ಮಗು ಎಂಬ ಕಾರಣಕ್ಕೆ ಹುಟ್ಟಿದ ಕಂದಮ್ಮನನ್ನೇ ಅಮಾನುಷವಾಗಿ ಕೊಂದಿದ್ದಾಳೆ. ಅಮಾಯಕ ಪುಟ್ಟ ಕಂದಮ್ಮನನ್ನು, ತಾನು ಹೆರಿಗೆಯಾದ ಆಸ್ಪತ್ರೆಯ ಶೌಚಾಲಯದ ಕಿಟಕಿಗೆ ನೇಣುಹಾಕಿ ಸಾಯಿಸಿದ್ದಾಳೆ ಈ ದುರುಳ ತಾಯಿ. ಆಸ್ಪತ್ರೆಯ ಶೌಚಾಲಯವನ್ನು ಸ್ವಚ್ಚ

ಹೆಣ್ಣು ಎಂದು ನವಜಾತಾ ಶಿಶುವನ್ನು ಕೊಂದು ಕಿಟಕಿಗೆ ತೂಗಿದ ತಾಯಿ Read More »

‘ಸಿಡಿ’ಯೊಳಗೆ ಬಿದ್ದರಾ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ? ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ…!

ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಿ.ಡಿ ಭಯ ಶುರುವಾಗಿದ್ದು, ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಪಡೆದಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿ.ಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂದು ಕಾರಣ ನೀಡಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು

‘ಸಿಡಿ’ಯೊಳಗೆ ಬಿದ್ದರಾ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ? ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ…! Read More »

ಮಾವನೊಂದಿಗೆ ಮಂಚ ಹತ್ತುವಂತೆ ಅತ್ತೆ, ಗಂಡನ ಒತ್ತಾಯ | ಇದು ‘ಲವ್’ಜಿಹಾದ್ ಗೆ ಒಳಗಾಗಿದ್ದ ಯುವತಿಯ ಅಳಲು

ಶ್ರೀನಗರ: ಮಾವನೊಂದಿಗೆ ಲೈಂಗಿಕವಾಗಿ ಸಹಕರಿಸುವಂತೆ ನನ್ನ ಗಂಡ ಮತ್ತು ಗಂಡನ ತಾಯಿ ಒತ್ತಾಯಿಸುತ್ತಿದ್ದಾರೆ. ನನಗೆ ನ್ಯಾಯ ಕೊಡಿಸಿ ಎಂದು ವಿನಂತಿಸಿಕೊಂಡು ಮಹಿಳೆಯೊಬ್ಬಳು ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಗೆ ಪತ್ರ ಬರೆದಿದ್ದಾರೆ. ಆಕೆ ಹಿಂದೂ ಯುವತಿ. ಆತ ಮುಸಲ್ಮಾನ್ ಯುವಕ. ಇಬ್ಬರು ಶಾಲಾ ದಿನಗಳಲ್ಲಿ ಸಹಪಾಠಿಗಳು. ಕೊನೆಗೆ ಯುವತಿ ಜಲಂಧರ್ ನ ಆಸ್ಪತ್ರೆಯಲ್ಲಿ ಯುವತಿ ಉದ್ಯೋಗಿಯಾಗಿದ್ದ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಅದಲ್ಲದೆ ಇಬ್ಬರು ಉತ್ತರಪ್ರದೇಶದ ಮಸೀದಿಯೊಂದರಲ್ಲಿ ವಿವಾಹವಾಗಿದ್ದಾರೆ. ಬಹಳ ಸಂತೋಷದಿಂದ ಯುವತಿ ಗಂಡನ ಮನೆಯ ಹೊಸ್ತಿಲು

ಮಾವನೊಂದಿಗೆ ಮಂಚ ಹತ್ತುವಂತೆ ಅತ್ತೆ, ಗಂಡನ ಒತ್ತಾಯ | ಇದು ‘ಲವ್’ಜಿಹಾದ್ ಗೆ ಒಳಗಾಗಿದ್ದ ಯುವತಿಯ ಅಳಲು Read More »