ಕ್ರೈಂ

ಬಾಗಿಲು ಇಲ್ಲದ ಬಸ್ಸಿನಲ್ಲಿ ಪ್ರಯಾಣಿಸ್ತಿದೀರಾ?| ಎಚ್ಚರ ತಪ್ಪಿದರೆ ಪ್ರಾಣ ಕಳ್ಕೋಬೇಕಾದೀತು ಜೋಕೆ|

ಡಿಜಿಟಲ್ ಡೆಸ್ಕ್: ಆಕೆ ಬಾಗಿಲು ಇಲ್ಲದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಳು. ಆದರೆ ಅದೇಕೋ ಆಕೆ ತಾನು ಇಳಿಯುವ ಜಾಗ ತಲುಪಿದಾಗ ಕುಳಿತಿದ್ದ ಸೀಟಿನಿಂದ ಎದ್ದಳು. ವೇಗವಾಗಿ ಚಲಿಸುತ್ತಿದ್ದ ಆ ಬಸ್ಸಿನಲ್ಲಿ ಆಯತಪ್ಪಿದ ಆಕೆ ತೆರೆದ ಬಾಗಿಲಿನಿಂದ ಹೊರಕ್ಕೆಸೆಯಪಟ್ಟಿದ್ದಾಳೆ. ಸ್ವಲ್ಪ ಎಚ್ಚರ ತಪ್ಪಿದ್ದರಿಂದ ಆಕೆ ಪ್ರಾಣ ಕಳೆದುಕೊಳ್ಳುವ ಸ್ಥಿತಿ‌ ತಲುಪಿದ್ದಾಳೆ. ಈ ಘಟನೆ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗಿದೆ. ನೀವೂ ಜಾಗರೂಕರಾಗಿ ಬಸ್ಸು ನಿಂತ ನಂತರವೇ ಇಳಿಯಿರಿ, ಒಂದೊಮ್ಮೆ ಬಸ್ಸು ನಿಲ್ಲುವ ಮೊದಲು ಎದ್ದರೆ ಅನಾಹುತ ತಪ್ಪಿದಲ್ಲ.ವಿಡಿಯೋ […]

ಬಾಗಿಲು ಇಲ್ಲದ ಬಸ್ಸಿನಲ್ಲಿ ಪ್ರಯಾಣಿಸ್ತಿದೀರಾ?| ಎಚ್ಚರ ತಪ್ಪಿದರೆ ಪ್ರಾಣ ಕಳ್ಕೋಬೇಕಾದೀತು ಜೋಕೆ| Read More »

ಉದ್ಯಮಿ, ಬಿಜೆಪಿ ಹಿರಿಯ ನಾಯಕ ಸುಧೀರ್ ಘಾಟೆ ವಿಧಿವಶ| ಕಂಬನಿ ಮಿಡಿದ ಅಭಿಮಾನಿಗಳು|

ಮಂಗಳೂರು: ಉದ್ಯಮಿ, ಬಿಜೆಪಿ ಹಿರಿಯ ನಾಯಕ ಸುಧೀರ್ ಘಾಟೆ(64) ಅವರು ಶುಕ್ರವಾರ ನಿಧನರಾದರು. 1992 ರಲ್ಲಿ ಜಾಹೀರಾತು ಸಂಸ್ಥೆ,’ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್’ ಕಟ್ಟಿ ಬೆಳೆಸಿದ್ದ ಸುಧೀರ್ ಘಾಟೆ ಮಂಗಳೂರಿನ ಪ್ರಸಿದ್ಧ ಉದ್ಯಮಿಗಳಲ್ಲಿ ಒಬ್ಬರಾಗಿದ್ದರು. ಇವರು ಸಂಸ್ಥೆಯಲ್ಲಿ 500 ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ್ದರು. ಆರ್ ಎಸ್‌ಎಸ್ ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ತನ್ನ ವೃತ್ತಿ ಜೀವನವನ್ನು ಆರಂಭಿಸಿದ್ದ ಸುಧೀರ್ ಘಾಟೆ 1995ರಲ್ಲಿ ರಾಜ್ಯ ಬಿಜೆಪಿಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಕಟ್ಟಿದ್ದರು. ಬಿಎಂಎಸ್ ನ

ಉದ್ಯಮಿ, ಬಿಜೆಪಿ ಹಿರಿಯ ನಾಯಕ ಸುಧೀರ್ ಘಾಟೆ ವಿಧಿವಶ| ಕಂಬನಿ ಮಿಡಿದ ಅಭಿಮಾನಿಗಳು| Read More »

ಗೆಳತಿಯ ಬಾಯ್ ಪ್ರೆಂಡ್ ನಿಂದ ಅತ್ಯಾಚಾರ| ಮಹಿಳೆ ಆಸ್ಪತ್ರೆಗೆ ದಾಖಲು|

ಗದಗ: ರಾತ್ರಿ ವೇಳೆ ಮನೆಗೆ ನುಗ್ಗಿದ್ದ ಯುವಕ ಒಂಟಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಗದಗ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೆಳತಿಯ ಬಾಯ್ ಫ್ರೆಂಡ್‍ನಿಂದಲೇ ಅತ್ಯಾಚಾರ ನಡೆದಿದೆ ಅಂತ ಸಂತ್ರಸ್ತೆ ಠಾಣೆಯಲ್ಲಿ ದೂರು ನೀಡಿದ್ದಾಳೆ. ಅತ್ಯಾಚಾರವೆಸಗಿದ ಆರೋಪಿ ರಫಿಕ್ ಚಿಂಚಲಿಯನ್ನು ಗದಗ ಮಹಿಳಾ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.ಸಂತ್ರಸ್ತೆ ಹಾಗೂ ಅವಳ ಸ್ನೇಹಿತೆ ಇಬ್ಬರು ಗದಗ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಇಬ್ಬರು ಒಂದೇ ಬಾಡಿಗೆ ಮನೆಯಲ್ಲಿ

ಗೆಳತಿಯ ಬಾಯ್ ಪ್ರೆಂಡ್ ನಿಂದ ಅತ್ಯಾಚಾರ| ಮಹಿಳೆ ಆಸ್ಪತ್ರೆಗೆ ದಾಖಲು| Read More »

ಪುತ್ತೂರು: ಮುಸ್ಲಿಂ ವಿದ್ಯಾರ್ಥಿಗಳಿಗೆ ಥಳಿಸಿದ ಅನ್ಯಕೋಮಿನ ಯುವಕರ ತಂಡ| ಸ್ಥಳದಲ್ಲಿ ಬಿಗುವಿನ ವಾತಾವರಣ|

ಪುತ್ತೂರು: ವಿದ್ಯಾರ್ಥಿಗಳು ಕಾಲೇಜು ಮುಗಿಸಿ‌ ಮನೆಗೆ ಮರಳುತ್ತಿದ್ದ ವೇಳೆ ಅನ್ಯಕೋಮಿನ ಯುವಕರ ತಂಡವೊಂದು ಏಕಾಎಕಿ ದಾಳಿ ನಡೆಸಿ, ವಿದ್ಯಾರ್ಥಿಗಳನ್ನು ಹಲ್ಲೆಗೈದು ಪರಾರಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿಗಳಾದ ಸಾಲ್ಮರ ನಿವಾಸಿಗಳಾದ ಇಜಾಝ್ ಮತ್ತು ಝಿಯಾದ್ ಎಂದು ಗುರುತಿಸಲಾಗಿದ್ದು ಇವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕರ ತಂಡ ಪರಾರಿಯಾಗಿದೆ‌ ಎನ್ನಲಾಗಿದೆ. ವಿದ್ಯಾರ್ಥಿಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ತಿಳಿದು

ಪುತ್ತೂರು: ಮುಸ್ಲಿಂ ವಿದ್ಯಾರ್ಥಿಗಳಿಗೆ ಥಳಿಸಿದ ಅನ್ಯಕೋಮಿನ ಯುವಕರ ತಂಡ| ಸ್ಥಳದಲ್ಲಿ ಬಿಗುವಿನ ವಾತಾವರಣ| Read More »

ಪುಟ್ಟ ಬಾಲಕಿಗೆ ಪೋರ್ನ್ ತೋರಿಸಿ ನೋಡುವಂತೆ ಒತ್ತಾಯ| ನಿರಾಕರಿಸಿದ್ದಕ್ಕೆ ಕೊಲೆಗೈದ ಅಪ್ರಾಪ್ತ ಬಾಲಕರು| ಎಲ್ಲಿಗೆ ಬಂತು ಕೇಡುಗಾಲ..!?

ಅಸ್ಸಾಂ: ತಮ್ಮ ಜೊತೆ ಅಶ್ಲೀಲ ವಿಡಿಯೋಗಳನ್ನು ನೋಡಲು ನಿರಾಕರಿಸಿದ ಆರು ವರ್ಷ ಪ್ರಾಯದ ಬಾಲಕಿಯನ್ನು ಮೂರು ಅಪ್ರಾಪ್ತ ಹುಡುಗರು ಕೊಲೆಗೈದ ಘಟನೆ ಅಸ್ಸಾಂ ರಾಜ್ಯದ ನಾಗೂನ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರು ಬಾಲಕರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು 8 ರಿಂದ 11 ವರ್ಷದೊಳಗೆ ಬಾಲಕರು ಎಂದು ಹೇಳಲಾಗಿದೆ. ರಾಜ್ಯದ ನಾಗೂನ್ ಜಿಲ್ಲೆಯ ಬಲಿಬತ್ ಬಳಿಯ ಕಲ್ಲು ಕ್ರಶರ್ ಬಳಿ ಘಟನೆ ನಡೆದಿದೆ. ಮಂಗಳವಾರ ಬಾಲಕಿಯ ಮೃತದೇಹವು ಶೌಚಾಲಯದಲ್ಲಿ ಪತ್ತೆಯಾದಾಗ ಘಟನೆಯು ಬೆಳಕಿಗೆ ಬಂದಿದೆ. ಕುಟುಂಬಿಕರು ಕೂಡಲೇ

ಪುಟ್ಟ ಬಾಲಕಿಗೆ ಪೋರ್ನ್ ತೋರಿಸಿ ನೋಡುವಂತೆ ಒತ್ತಾಯ| ನಿರಾಕರಿಸಿದ್ದಕ್ಕೆ ಕೊಲೆಗೈದ ಅಪ್ರಾಪ್ತ ಬಾಲಕರು| ಎಲ್ಲಿಗೆ ಬಂತು ಕೇಡುಗಾಲ..!? Read More »

ಕಿಲ್ಲರ್ ಕೆಎಸ್ಆರ್ ಟಿಸಿ ಗೆ ಬೈಕ್ ಸವಾರ ಬಲಿ| ಭೀಕರ ಅಪಘಾತದಲ್ಲಿ ಛಿದ್ರಗೊಂಡಿತು ದೇಹ|

ಚಿಕ್ಕಮಗಳೂರು: ಬೈಕ್​ಗೆ ಕೆಎಸ್‌ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್​ನಲ್ಲಿ ಸಂಭವಿಸಿದೆ. ಬೈಕ್ ಸವಾರ ರಾಜೇಶ್ (24) ಮೇಲೆ ಬಸ್ ಹತ್ತಿದ ಪರಿಣಾಮ ದೇಹ ಛಿದ್ರ ಛಿದ್ರವಾಗಿದೆ. ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ದಾಸರಹಳ್ಳಿ ಅಶೋಕ್ ಎಂಬುವರಿಗೆ ಗಂಭೀರ ಗಾಯವಾಗಿದೆ. ಗಾರೆ ಕೆಲಸಕ್ಕೆ ಅಂತ ಬೈಕ್ ಸವಾರರು ಬಣಕಲ್​ ನಿಂದ ಮತ್ತಿಕಟ್ಟೆಗೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ. ಬಾಳೂರು ಸಮೀಪದ ಚನ್ನಡ್ಲು ಗ್ರಾಮದ ರಾಜೇಶ್ ಮೃತಪಟ್ಟಿದ್ದು, ದಾಸರಹಳ್ಳಿಯ

ಕಿಲ್ಲರ್ ಕೆಎಸ್ಆರ್ ಟಿಸಿ ಗೆ ಬೈಕ್ ಸವಾರ ಬಲಿ| ಭೀಕರ ಅಪಘಾತದಲ್ಲಿ ಛಿದ್ರಗೊಂಡಿತು ದೇಹ| Read More »

ಡ್ರಗ್ಸ್ ದಂಧೆ ಪ್ರಕರಣ| ಆರ್ಯನ್ ಖಾನ್ ಸೇರಿ ಮೂವರ ಜಾಮೀನು ಅರ್ಜಿ ವಜಾ

ಮುಂಬೈ: ಹೈಪ್ರೋಫೈಲ್ ಡ್ರಗ್ ಪ್ರಕರಣದಲ್ಲಿ ಜೈಲು ಸೇರಿರುವಂತ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು, ಮುಂಬೈನ ಎನ್ ಡಿ ಪಿಎಸ್ ವಿಶೇಷ ನ್ಯಾಯಾಲಯವು ಆರ್ಯನ್ ಖಾನ್ ಸೇರಿದಂತೆ ಮೂವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಮುಂಬೈನ ಕಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದಂತ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಮುಂಬೈನ ಎನ್ ಡಿ ಪಿಎಸ್ ವಿಶೇಷ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ

ಡ್ರಗ್ಸ್ ದಂಧೆ ಪ್ರಕರಣ| ಆರ್ಯನ್ ಖಾನ್ ಸೇರಿ ಮೂವರ ಜಾಮೀನು ಅರ್ಜಿ ವಜಾ Read More »

ಕಿಸ್ ಕೊಡಲಿಲ್ಲವೆಂದು ಗುಂಡಿಟ್ಟು ಕೊಂದ ಮಹಿಳೆ|

ಅಮೆರಿಕಾ: ತನಗೆ ಮುತ್ತು ಕೊಡೆಂದು ಕೇಳಿದಾಗ ಆತ ನಿರಾಕರಿಸಿದ ಎನ್ನುವ ಕಾರಣಕ್ಕೆ 28 ವರ್ಷ ವಯಸ್ಸಿನ ಮಹಿಳೆಯೊಬ್ಬಳು ಗುಂಡಿಟ್ಟು ಕೊಂದಿರುವ ಘಟನೆ ಅಮೆರಿಕದ ಇಲಿನೋಯಿಯಲ್ಲಿ ನಡೆದಿದೆ. ಸಧ್ಯ ಆಕೆಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯ ಹೆಸರು ಕ್ಲಾಡಿಯಾ ರೆಸೆಂಡಿಜ಼್‌-ಫ್ಲೋರೆಸ್.ಈಕೆ ತನ್ನಿಬ್ಬರು ಗೆಳೆಯರೊಂದಿಗೆ ನೈಟ್‌ ಔಟ್‌ ನಲ್ಲಿ ಭಾಗಿಯಾಗಿದ್ದಳು. ತಾನು ಆಗ ತಾನೇ ವಾಸಿಸಲು ಬಂದಿದ್ದ ಆಪಾರ್ಟ್ಮೆಂಟ್‌ ನಲ್ಲಿದ್ದ ಜೋಡಿ ಈಕೆಯೊಂದಿಗೆ ಪಾರ್ಟಿ ಮಾಡಿದ್ದಾರೆ. ಈ ಬಳಿಕ ರೆಸೆಂಡಿಜ಼್‌ ತನಗೊಂದು ಮುತ್ತು ಕೊಡು ಎಂದು ಜೇಮ್ಸ್ ಜೋನ್ಸ್‌ ಗೆ ಕೇಳಿಕೊಂಡಿದ್ದಾಳೆ.

ಕಿಸ್ ಕೊಡಲಿಲ್ಲವೆಂದು ಗುಂಡಿಟ್ಟು ಕೊಂದ ಮಹಿಳೆ| Read More »

ಸ್ಕ್ಯಾನಿಂಗ್ ಸೆಂಟರ್ ನ ಶೌಚಗೃಹದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ವಿಕೃತಿ| ಸಾರ್ವಜನಿಕರಿಂದ ಬಿತ್ತು ಧರ್ಮದೇಟು|

ತುಮಕೂರು: ಸ್ಕ್ಯಾನಿಂಗ್ ಸೆಂಟರ್​ವೊಂದರ ಶೌಚಗೃಹದಲ್ಲಿ ಮೊಬೈಲ್​ ಇಟ್ಟು ಮಹಿಳೆಯರಿಗೆ ಗೊತ್ತಾಗದಂತೆ ಅವರ ದೃಶ್ಯ ಸೆರೆ ಹಿಡಿದು ವಿಕೃತಿ ಮೆರೆದ ಕಾಮುಕನಿಗೆ ಧರ್ಮದೇಟು ಬಿದ್ದಿದೆ. ನಗರದ ಗಾಂಧಿನಗರದಲ್ಲಿರುವ ವಿಶ್ವಗುರು ಸ್ಕ್ಯಾನಿಂಗ್ ಸೆಂಟರ್​ನ ಶೌಚಗೃಹದಲ್ಲಿ ಕ್ಯಾಮರಾ ಇಟ್ಟು ಮಹಿಳೆಯರ ವಿಡಿಯೋ ತೆಗೆಯುತ್ತಿದ್ದವನಿಗೆ ಮಂಗಳವಾರ ಸಾರ್ವಜನಿಕರೇ ಥಳಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಹರೀಶ್ (35) ಆರೋಪಿ. ವಿಶ್ವಗುರು ಸ್ಕ್ಯಾನಿಂಗ್ ಸೆಂಟರ್​ನಲ್ಲಿ ವರ್ಷದಿಂದ ಸ್ವಚ್ಛತಾ ಕೆಲಸ ಮಾಡಿಕೊಂಡಿದ್ದ ಈತ ಶೌಚಗೃಹದ ಗೋಡೆ ಮೇಲೆ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿದ್ದ ಎನ್ನಲಾಗಿದೆ. ಮಹಿಳೆಯೊಬ್ಬರು ಅನುಮಾನದಿಂದ ಮೊಬೈಲ್

ಸ್ಕ್ಯಾನಿಂಗ್ ಸೆಂಟರ್ ನ ಶೌಚಗೃಹದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ವಿಕೃತಿ| ಸಾರ್ವಜನಿಕರಿಂದ ಬಿತ್ತು ಧರ್ಮದೇಟು| Read More »

ನಟಿ ಸಂಜನಾ ಗಲ್ರಾಣಿಗೆ ವಂಚನೆ| ಸ್ನೇಹಿತನ ವಿರುದ್ದ ಎಫ್ಐಆರ್

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾಣಿ ಮತ್ತೆ ಸುದ್ದಿಯಲ್ಲಿದ್ದಾರೆ. ಸಂಜನಾ ಗಲ್ರಾಣಿಗೆ ಸ್ನೇಹಿತನಿಂದಲೇ ವಂಚನೆಯಾಗಿದ್ದು ಆಪ್ತ ಸ್ನೇಹಿತ ರಾಹುಲ್ ಥೋನ್ಸೆ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕ್ಯಾಸಿನೊದಲ್ಲಿ ಹಣ ಹೂಡಿಕೆ ಮಾಡುವುದಾಗಿ ರಾಹುಲ್ ಥೋನ್ಸೆ ಸಂಜನಾಗೆ ಕಳೆದ ಮೂರು ವರ್ಷಗಳಿಂದ ಹಣದ ಹೂಡಿಕೆ ವಿಚಾರದಲ್ಲಿ ವಂಚನೆ ಎಸಗಿರುವುದು ಗೊತ್ತಾಗಿದ್ದು ಇಂದಿರಾನಗರ ಪೊಲೀಸರು ರಾಹುಲ್ ಥೋನ್ಸೆ, ರಾಮಕೃಷ್ಣ ಹಾಗೂ ಶ್ರೀಮತಿ ರಾಗೇಶ್ವರಿ ಎಂಬುವವರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಮೂವರ ವಿರುದ್ಧವೂ ಐಪಿಸಿ ಸೆಕ್ಷನ್ 120 ಬಿ,

ನಟಿ ಸಂಜನಾ ಗಲ್ರಾಣಿಗೆ ವಂಚನೆ| ಸ್ನೇಹಿತನ ವಿರುದ್ದ ಎಫ್ಐಆರ್ Read More »