ಕೆಲಸದಾಳಿಗೆ ಹಾರಿಸಿದ ಗುಂಡು ಮಗನಿಗೆ ತಾಗಿ ಅವಾಂತರ| ಆಕಸ್ಮಿಕ ಅವಘಡಕ್ಕೆ ಕಾರಣವೇನು?
ಮಂಗಳೂರು: ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಆಕಸ್ಮಿಕವಾಗಿ ಬಿದ್ದು ಅವಾಂತರಕ್ಕೆ ಕಾರಣವಾದ ಘಟನೆ ನಗರದ ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ಈ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರ ಜಟಾಪಟಿ ನಡೆದಿದೆ ಎನ್ನಲಾಗಿದೆ. ರಾಜೇಶ್ ಪ್ರಭು ಸಿಟ್ಟಿನಿಂದ ತನ್ನ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದು ಅದು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ. ಕಚೇರಿ ಹೊರ ಭಾಗದಲ್ಲಿ ಘಟನೆ ನಡೆದಿದ್ದು ಮಗ ಎಸ್ಸೆಸ್ಸೆಲ್ಸಿ […]
ಕೆಲಸದಾಳಿಗೆ ಹಾರಿಸಿದ ಗುಂಡು ಮಗನಿಗೆ ತಾಗಿ ಅವಾಂತರ| ಆಕಸ್ಮಿಕ ಅವಘಡಕ್ಕೆ ಕಾರಣವೇನು? Read More »





