ಕ್ರೈಂ

ಕೆಲಸದಾಳಿಗೆ ಹಾರಿಸಿದ‌ ಗುಂಡು‌ ಮಗನಿಗೆ ತಾಗಿ‌ ಅವಾಂತರ| ಆಕಸ್ಮಿಕ ಅವಘಡಕ್ಕೆ ಕಾರಣವೇನು?

ಮಂಗಳೂರು: ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಆಕಸ್ಮಿಕವಾಗಿ ಬಿದ್ದು ಅವಾಂತರಕ್ಕೆ ಕಾರಣವಾದ ಘಟನೆ ನಗರದ ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ಈ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರ ಜಟಾಪಟಿ ನಡೆದಿದೆ ಎನ್ನಲಾಗಿದೆ. ರಾಜೇಶ್ ಪ್ರಭು ಸಿಟ್ಟಿನಿಂದ ತನ್ನ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದು ಅದು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ. ಕಚೇರಿ ಹೊರ ಭಾಗದಲ್ಲಿ ಘಟನೆ ನಡೆದಿದ್ದು ಮಗ ಎಸ್ಸೆಸ್ಸೆಲ್ಸಿ […]

ಕೆಲಸದಾಳಿಗೆ ಹಾರಿಸಿದ‌ ಗುಂಡು‌ ಮಗನಿಗೆ ತಾಗಿ‌ ಅವಾಂತರ| ಆಕಸ್ಮಿಕ ಅವಘಡಕ್ಕೆ ಕಾರಣವೇನು? Read More »

ಸೆಕ್ಸ್ ಗೆ ವಿರೋಧಿಸಿದ್ದಕ್ಕೆ ಬೆಂಕಿ ಹಚ್ಚಿ ಕೊಂದ ಪಾತಕಿ

ಯಾದಗಿರಿ: ಲೈಂಗಿಕ ಸಂಪರ್ಕಕ್ಕೆ ವಿರೋಧಿಸಿದ್ದಕ್ಕೆ ವ್ಯಕ್ತಿಯೊಬ್ಬ ರಾತ್ರಿ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾಳೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಧ್ಯರಾತ್ರಿ ವಿವಾಹಿತ ಮಹಿಳೆ ಬಾಲಮ್ಮ ತೀವ್ರ ಗಾಯಗೊಂಡಿದ್ದು, ಸೋಮವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಆರೋಪಿ ಗಂಗಪ್ಪ ನಾಪತ್ತೆಯಾಗಿದ್ದಾನೆ. ಗಂಗಪ್ಪ ಹಲವು ದಿನಗಳಿಂದ ಅಕ್ರಮ ಸಂಬಂಧಕ್ಕಾಗಿ ಮಹಿಳೆ ಮೇಲೆ ಹಿಂದೆ ಬಿದ್ದಿದ್ದ. ಆದರೆ ಈತನ ಮಾತಿಗೆ ಒಪ್ಪದ ಹಿನ್ನೆಲೆಯಲ್ಲಿ ಸೇಡು ತೀರಿಸಿಕೊಳ್ಳಲು ತಡರಾತ್ರಿ ಗಂಡ ಇಲ್ಲದ ಸಮಯದಲ್ಲಿ ಮತ್ತೆ ಮನೆಗೆ

ಸೆಕ್ಸ್ ಗೆ ವಿರೋಧಿಸಿದ್ದಕ್ಕೆ ಬೆಂಕಿ ಹಚ್ಚಿ ಕೊಂದ ಪಾತಕಿ Read More »

ಜ್ಯೂಸ್ ಎಂದು ಆಲ್ಕೊಹಾಲ್ ಕುಡಿದ 5 ಪೋರ ಮೃತ್ಯು

ಚೆನ್ನೈ: ಹಣ್ಣಿನ ಜೂಸ್ ಎಂದು ತಪ್ಪಾಗಿ ತಿಳಿದು ಆಲ್ಕೊಹಾಲ್ ಸೇವಿಸಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಅಣ್ಣಾನಗರದಲ್ಲಿ ನಡೆದಿದೆ. ರಾಕೇಶ್(5) ಮೃತಪಟ್ಟ ಬಾಲಕ. ಆತನ ತಾತ ಚಿನ್ನಸ್ವಾಮಿ ಅವರಿಗೆ ಕುಡಿತದ ಚಟವಿತ್ತು. ಹೀಗಾಗಿ ಮನೆಯಲ್ಲಿಯೇ ಮದ್ಯದ ಬಾಟಲಿಯನ್ನು ತಂದು ಇಟ್ಟುಕೊಂಡಿದ್ದರು. ಇದನ್ನು ನೋಡಿದ ಬಾಲಕ ಜ್ಯೂಸ್ ಎಂದು ಕುಡಿದು ಸಾವನ್ನಪ್ಪಿದ್ದಾನೆ. ಆತ ಕುಡಿದ ಸಂಗತಿ ಯಾರಿಗೂ ತಿಳಿದಿರಲಿಲ್ಲ. ನಂತರ ರಾಕೇಶ್ ಏಕಾಏಕಿ ಆತನ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಅದನ್ನು ಕಂಡು ರಾಕೇಶ್ ತಾತ ಚಿನ್ನಸ್ವಾಮಿ ಕೂಡಾ ಅನಾರೋಗ್ಯಕ್ಕೀಡಾದರು.

ಜ್ಯೂಸ್ ಎಂದು ಆಲ್ಕೊಹಾಲ್ ಕುಡಿದ 5 ಪೋರ ಮೃತ್ಯು Read More »

ಸುಳ್ಯ: ಗೆಲ್ಲು ಕಡಿಯುತ್ತಿದ್ದ ವೇಳೆ ಬಳ್ಳಿ ಸಿಲುಕಿ ಮೃತ್ಯು

ಸುಳ್ಯ: ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಮರದಲ್ಲಿ ಇದ್ದ ಬಳ್ಳಿಯೊಂದು ಸಿಲುಕಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಕೇವಳದಲ್ಲಿ ನಡೆದಿದೆ. ಮೃತಪಟ್ಟವರನ್ನು ಕೇವಳದ ಹೂವಪ್ಪ ಗೌಡ ಎಂದು ಗುರುತಿಸಲಾಗಿದೆ. ಹೂವಪ್ಪ ಗೌಡರವರು ಮಧ್ಯಾಹ್ನ ಒಂದೂವರೆ ಗಂಟೆಯ ಸಮಯದಲ್ಲಿ ತನ್ನ ಮನೆಯ ಎದುರಿನ ಸಣ್ಣ ಗಾತ್ರದ ಮರದ ಗೆಲ್ಲು ಕಡಿಯಲು ಹತ್ತಿದ್ದರು. ಗೆಲ್ಲು ಬೀಳುವ ಸಂದರ್ಭದಲ್ಲಿ ಮರದಲ್ಲಿದ್ದ ಬಿಳಲು ಬಳ್ಳಿಗೆ ಅವರು ಸಿಲುಕಿದರೆನ್ನಲಾಗಿದೆ. ಬಳ್ಳಿ ಅವರ ದೇಹಕ್ಕೆ ಸಿಲುಕಿ ಬಿಗಿದಿದ್ದು ಇದನ್ನು ಕಂಡ ಮನೆಯವರು

ಸುಳ್ಯ: ಗೆಲ್ಲು ಕಡಿಯುತ್ತಿದ್ದ ವೇಳೆ ಬಳ್ಳಿ ಸಿಲುಕಿ ಮೃತ್ಯು Read More »

ಶಾಸಕ ಎಂ.ಪಿ ಕುಮಾರಸ್ವಾಮಿ ಕಾರು ಅಪಘಾತ, ಮಹಿಳೆ ಸಾವು

ಹಾಸನ: ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಸೇರಿದ ಕಾರು ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬೇಲೂರು ತಾಲ್ಲೂಕಿನ ಹನುಮಂತ ನಗರದಲ್ಲಿ ನಡೆದಿದೆ. ಬೇಲೂರಿನತ್ತ ಬರುತ್ತಿದ್ದ ಶಾಸಕರ ಕಾರು ಚಾಲಕ ಅಪಘಾತವೆಸಗಿದ್ದು, 55 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಚಾಲಕನ ಪಾನಮತ್ತನಾಗಿ ಕಾರು ಚಾಲನೆ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಕಾರು ರಿಪೇರಿಗೆಂದು ಬೆಂಗಳೂರಿಗೆ ಹೊರಟಿದ್ದ ಎನ್ನಲಾಗಿದ್ದು, ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾಸಕ ಎಂ.ಪಿ ಕುಮಾರಸ್ವಾಮಿ ಕಾರು ಅಪಘಾತ, ಮಹಿಳೆ ಸಾವು Read More »

ಹಿಂದೂ ಯುವತಿಯರ ಜೊತೆ ಮುಸ್ಲಿಂ ಯುವಕ ಹಾಗೂ ಮತ್ತೊಬ್ಬ| ಜೋಡಿಗಳು ಪೊಲೀಸ್ ವಶಕ್ಕೆ|

ಮಂಗಳೂರು: ನಗರದ ಹೊರವಲಯದ ಗುರುಪುರ ಬಳಿಯ ಚಿಲಿಂಬಿ ಗುಡ್ಡೆ ಎಂಬಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯರು ಪತ್ತೆಯಾಗಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆ ವೇಳೆ ಕೃತ್ಯ ಬೆಳಕಿಗೆ ಬಂದಿದ್ದು, ಗಾಂಜಾ ಮಾಫಿಯಾ ಶಂಕೆ ವ್ಯಕ್ತವಾಗಿದೆ. ಗುರುಪುರದ ಚಿಲಿಂಬಿ ಗುಡ್ಡೆ ಎಂಬಲ್ಲಿ ಒಬ್ಬ ಹಿಂದೂ ಯುವಕ ಹಾಗೂ ಮುಸ್ಲಿಂ ಯುವಕನೊಂದಿಗೆ ಇಬ್ಬರು ಹಿಂದೂ ಯುವತಿಯರು ಪತ್ತೆಯಾಗಿದ್ದು, ಇವರು ಬಳಸಿದ್ದ ಕಾರ್ ಗೆ ನಂಬರ್ ಪ್ಲೇಟ್ ಇಲ್ಲದಿರುವುದು ಅನುಮಾನ ಮೂಡಿಸಿದೆ. ಪತ್ತೆಯಾದ ನಾಲ್ವರನ್ನೂ ಬಜ್ಪೆ ಪೋಲಿಸ್

ಹಿಂದೂ ಯುವತಿಯರ ಜೊತೆ ಮುಸ್ಲಿಂ ಯುವಕ ಹಾಗೂ ಮತ್ತೊಬ್ಬ| ಜೋಡಿಗಳು ಪೊಲೀಸ್ ವಶಕ್ಕೆ| Read More »

ಹಡಗಿನಲ್ಲಿ ಡ್ರಗ್ಸ್ ಪಾರ್ಟಿ| ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಸೇರಿ ಹಲವರ ಬಂಧನ|

ಮುಂಬೈ: ಪಾರ್ಟಿಯೊಂದರಲ್ಲಿ ಡ್ರಗ್ಸ್‌ ಬಳಕೆ ಮಾಡುತ್ತಿರುವ ಮಾಹಿತಿಯನ್ನು ಆಧರಿಸಿ ಶನಿವಾರ ರಾತ್ರಿ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (ಎನ್‌ಸಿಬಿ) ಅಧಿಕಾರಿಗಳು ಪ್ರಯಾಣಿಕರ ಕ್ರೂಸ್‌ ಹಡಗಿನ ಮೇಲೆ ದಾಳಿ ನಡೆಸಿದ್ದಾರೆ. ನೂರಾರು ಮಂದಿ ಪ್ರಯಾಣಿಕರಿದ್ದ ಹಡಗು ಗೋವಾ ಕಡೆಗೆ ಸಾಗುವುದಿತ್ತು. ಹಡಗಿನಲ್ಲಿ ಪಾರ್ಟಿ ನಡೆಯುತ್ತಿರುವ ಮಾಹಿತಿಯನ್ನು ಆಧರಿಸಿ ಸಮೀರ್‌ ವಾಂಖೆಡೆ ನೇತೃತ್ವದ ಎನ್‌ಸಿಬಿಯ ತಂಡವು ಹಡಗಿನಲ್ಲಿ ಶೋಧ ಕಾರ್ಯ ನಡೆಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಲಿವುಡ್‌ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿ‌ ಹಲವರನ್ನು

ಹಡಗಿನಲ್ಲಿ ಡ್ರಗ್ಸ್ ಪಾರ್ಟಿ| ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಸೇರಿ ಹಲವರ ಬಂಧನ| Read More »

ಈಕೆ ಅದೊಂದು ಕಾರಣಕ್ಕೆ ಕನ್ಯತ್ವವನ್ನೇ ಮಾರಾಟ ಮಾಡಲು ತಯಾರಾದಳು..! ಅಷ್ಟಕ್ಕೂ ಆ ಬಾಲಕಿಗೆ ಇದ್ದ ಆ ಸಮಸ್ಯೆ ಏನು ಗೊತ್ತೆ..?

ಮುಂಬೈ:ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ವರದಿಯಾಗಿದ್ದು, 11 ವರ್ಷದ ಬಾಲಕಿಯೊಬ್ಬಳು ತನ್ನ ತಾಯಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ಗಳಿಸಲು ತನ್ನ ಕನ್ಯತ್ವವನ್ನು ಮಾರಾಟ ಮಾಡಲು ತಯಾರಾಗಿದ್ದಾಳೆ. ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಈ ಪ್ರಕರಣದಲ್ಲಿಮೂವರು ಮಹಿಳೆಯರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಮೂವರು ಆರೋಪಿ ಮಹಿಳೆಯರು ರೂ. 40,000 ಕ್ಕೆ ‘ಗ್ರಾಹಕ’ ವ್ಯವಸ್ಥೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ ಆಕೆಯ ತಾಯಿ ಕ್ಯಾನ್ಸರ್ ನಿಂದ ಬಳಲುತ್ತಿರುವುದರಿಂದ ಆಕೆಯ ತಾಯಿಗೆ

ಈಕೆ ಅದೊಂದು ಕಾರಣಕ್ಕೆ ಕನ್ಯತ್ವವನ್ನೇ ಮಾರಾಟ ಮಾಡಲು ತಯಾರಾದಳು..! ಅಷ್ಟಕ್ಕೂ ಆ ಬಾಲಕಿಗೆ ಇದ್ದ ಆ ಸಮಸ್ಯೆ ಏನು ಗೊತ್ತೆ..? Read More »

ಪ್ರೀತಿಗಾಗಿ ಗೂಡು ತೊರೆದ ಹಕ್ಕಿ| ಮುಸ್ಲಿಂ ಯುವಕನ ಜೊತೆ ಬಾಳ ಹೊರಟ ಹಿಂದೂ ಯುವತಿ|

ಪುತ್ತೂರು: ಇಲ್ಲಿನ ಕೊಳ್ತಿಗೆ ಗ್ರಾಮದ ಕುಂಟಿಕಾನದಲ್ಲಿ ಮುಸ್ಲಿಂ ಯುವಕನ ಮನೆಯಲ್ಲಿದ್ದ ಹಿಂದು ಯುವತಿಯು ಇದೀಗ ಆಕೆಯ ಇಚ್ಛೆಯಂತೆ ಆತನ ಜೊತೆಗೆ ಹೊಸಬಾಳಿಗೆ ತುದಿಗಾಲಲ್ಲಿ ನಿಂತಿರುವುದಾಗಿ ವರದಿಯಾಗಿದೆ. ಆಕೆಯನ್ನು ಸ್ವಧರ್ಮದಲ್ಲಿ ಉಳಿಸಿಕೊಳ್ಳಲು ಹಿಂದೂ ಸಂಘಟನೆಗಳ ಕಾರ್ಯಕರ್ತರು ಅವಿರತ ಶ್ರಮ ವಹಿಸುತ್ತಿದ್ದಾರೆ ಕೇರಳದ ಆದೂರು ಪೊಲೀಸ್ ಠಾಣಾ ವ್ಯಾಪ್ತಿಯ ದೇಲಂಪಾಡಿ ಕಲ್ಲಡ್ಕ ದಿಂದ ನಾಪತ್ತೆಯಾದ ಯುವತಿಯನ್ನು ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಪ್ರಬುದ್ದಳಾದ ಆಕೆಗೆ ಅವಳ ಇಚ್ಛೆಯಂತೆ ನಡೆಯಲು ಅವಕಾಶ ಕೊಡಲಾಗಿತ್ತು. ದೇಲಂಪಾಡಿ ಕಲ್ಲಡ್ಕ ನಿವಾಸಿ ಭವ್ಯಶ್ರೀ ಬುಧವಾರ ಸೆ.29 ರಂದು

ಪ್ರೀತಿಗಾಗಿ ಗೂಡು ತೊರೆದ ಹಕ್ಕಿ| ಮುಸ್ಲಿಂ ಯುವಕನ ಜೊತೆ ಬಾಳ ಹೊರಟ ಹಿಂದೂ ಯುವತಿ| Read More »

11ನೇ‌ ಮಹಡಿಯಿಂದ ಬಿದ್ದ ಮಗು ದಾರುಣ ಸಾವು, ಪೋಷಕರ ಆಕ್ರಂದನ

ಬೆಂಗಳೂರು: ಪೋಷಕರು ಹೊರಗೆ ಹೋಗಿದ್ದ ಸಮಯದಲ್ಲಿ 11ನೇ ಮಹಡಿಯಲ್ಲಿ ಆಟವಾಡುತ್ತಿದ್ದ ಹನ್ನೊಂದು ವರ್ಷದ ಬಾಲಕ ಆಯ ತಪ್ಪಿ ಪಕ್ಕದ ಕ್ಲಬ್ ಹೌಸ್‍ನ 5ನೇ ಮಹಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಆರ್‍ಆರ್ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಾಫ್ಟ್‌ವೇರ್ ಇಂಜಿನಿಯರ್ ಪುತ್ರ ಗಗನ್ ಮೃತಪಟ್ಟ ಬಾಲಕ. ಬನಶಂಕರಿ 3ನೇ ಹಂತದಲ್ಲಿರುವ ಶೋಭಾ ವ್ಯಾಲಿ ವ್ಯೂ ಅಪಾರ್ಟ್‍ಮೆಂಟ್‍ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಗನ್ ನಿನ್ನೆ ಸ್ನೇಹಿತರ ಜೊತೆ ಆಟವಾಡುತ್ತಿದ್ದುದನ್ನು ಗಮನಿಸಿದ ಪೋಷಕರು, ಮನೆ ಬಳಿಯೇ ಬಿಟ್ಟು ಕಾರ್ಯನಿಮಿತ್ತ ಹೊರಗೆ

11ನೇ‌ ಮಹಡಿಯಿಂದ ಬಿದ್ದ ಮಗು ದಾರುಣ ಸಾವು, ಪೋಷಕರ ಆಕ್ರಂದನ Read More »