ಕ್ರೈಂ

ಪ್ರೀತಿಸಲು ಒಲ್ಲೆ ಎಂದವಳ ಇರಿದು ಕೊಂದ ಪಾಗಲ್ ಪ್ರೇಮಿ|

ಕೊಚ್ಚಿ: ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಲಾದ ಸೇಂಟ್ ಥಾಮಸ್ ಕಾಲೇಜಿನ ಆವರಣದಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ಆಕೆಯ ಕ್ಲಾಸ್ ಮೇಟ್ ಹುಡುಗನೊಬ್ಬ ಇರಿದು ಕೊಲೆ ಮಾಡಿರುವ ಘಟನೆ ‌ನಡೆದಿದೆ. ಶುಕ್ರವಾರ ಬೆಳಿಗ್ಗೆ ಕಾಲೇಜಿನಲ್ಲಿ ನಡೆದ ಪೂರಕ ಪರೀಕ್ಷೆಯ ನಂತರ ಆರೋಪಿ ಅಭಿಷೇಕ್ ಬೈಜು ಎಂಬಾತ ತನ್ನ ಬ್ಯಾಚ್‌ಮೇಟ್ ನಿತಿನಮೋಲ್(22) ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿದ್ದ ಹಾಗೂ ಆಕೆಯ ಗಂಟಲನ್ನು ಕತ್ತರಿಸಿದ್ದ ಎಂದು ಪಾಲಾ ಸಬ್ ಇನ್ಸ್‌ಪೆಕ್ಟರ್ ಅಭಿಲಾಷ್ ಹೇಳಿದ್ದಾರೆ. ದಾಳಿಯ ಪ್ರತ್ಯಕ್ಷದರ್ಶಿಯಾಗಿದ್ದ ಕಾಲೇಜಿನ ಸೆಕ್ಯುರಿಟಿ-ಗಾರ್ಡ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಆರೋಪಿ […]

ಪ್ರೀತಿಸಲು ಒಲ್ಲೆ ಎಂದವಳ ಇರಿದು ಕೊಂದ ಪಾಗಲ್ ಪ್ರೇಮಿ| Read More »

ಅಪ್ರಾಪ್ತೆಯ ಗರ್ಭಿಣಿಯನ್ನಾಗಿಸಿದ ಇಬ್ಬರು ಅಂದರ್

ಬೆಳ್ತಂಗಡಿ: 10ನೇ ತರಗತಿ ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ ವೆಸಗಿ ಆಕೆಯ ಗರ್ಭಿಣಿಯನ್ನಾಗಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜೆಸಿಬಿ ಚಾಲಕನಾಗಿದ್ದ ಕಾರ್ಕಳ ತಾಲೂಕಿನ ರವೀಂದ್ರ ಹಾಗೂ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ನಿವಾಸಿ ಯೋಗೀಶ ಎಂದು ತಿಳಿದುಬಂದಿದೆ. ಆರೋಪಿಗಳು ಬೆಳ್ತಂಗಡಿ ಸವಣಾಲುವಿನ ಕಾಡು ಪ್ರದೇಶವೊಂದರಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ್ದರು, ಅಲ್ಲದೆ ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರು. ಲೌಕ್ ಡೌನ್ ಬಳಿಕ ಶಾಲೆಗೆ ತೆರಳಿದ ವೇಳೆ ಲಸಿಕೆ ನೀಡುವ ಸಲುವಾಗಿ

ಅಪ್ರಾಪ್ತೆಯ ಗರ್ಭಿಣಿಯನ್ನಾಗಿಸಿದ ಇಬ್ಬರು ಅಂದರ್ Read More »

ಮುಸ್ಲಿಂ ಹುಡುಗನೊಂದಿಗೆ ಒಂಟಿ ಮನೆಯಲ್ಲಿದ್ದ ಹಿಂದೂ ಹುಡುಗಿ| ಕಾಸರಗೋಡು ನ್ಯಾಯಾಲಯದಲ್ಲಿ ನಡೆಯಿತು ಮಹತ್ವದ ‌ತಿರುವು| ನಿನ್ನಿಚ್ಛೆಯಂತೆ ಮಾಡು‌ ಎಂದು ಕೋರ್ಟ್ ಯುವತಿಗೆ‌ ಹೇಳಿದ್ಯಾಕೆ? ಅವಳು ಅವನನ್ನು ವರಿಸುತ್ತಾಳಂತೆ…!?

ಮಂಗಳೂರು: ಹಿಂದೂ ಹುಡುಗಿಯನ್ನು ಮುಸ್ಲಿಂ ಯುವಕನೊಬ್ಬ ಮನೆಯಲ್ಲಿರಿಸಿದ್ದಾನೆಂದು ಆರೋಪಿಸಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಆತನ ಮನೆ ಮುಂದೆ ಸೆ. 29ರಂದು ಕೊಳ್ತಿಗೆಯಲ್ಲಿ ಜಮಾಯಿಸಿದ ಘಟನೆಗೆ ಸಂಬಂಧಿಸಿದಂತೆ ಕಾಸರಗೋಡು ನ್ಯಾಯಾಲಯವು ಮಹತ್ವದ ಆದೇಶ ನೀಡಿದೆ. ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕುಂಟಿಕಾನದ ಸಿದ್ದಿಕ್ ಎಂಬಾತನ ಮನೆಯಲ್ಲಿದ್ದಳು ಎಂದು ಹೇಳಲಾದ ಯುವತಿ ಅಪ್ರಾಪ್ತೆ ಎಂದು ಈ ಹಿಂದೆ ವರದಿಯಾಗಿತ್ತು. ಆತ ಆಕೆಯನ್ನು ಅಪಹರಿಸಿ ಮನೆಯಲ್ಲಿ ತಂದು ಕೂಡಿಹಾಕಿದ್ದಾಗಿ ಕೇರಳದ ಅದೂರು ಠಾಣೆಯಲ್ಲಿ ಯುವತಿ

ಮುಸ್ಲಿಂ ಹುಡುಗನೊಂದಿಗೆ ಒಂಟಿ ಮನೆಯಲ್ಲಿದ್ದ ಹಿಂದೂ ಹುಡುಗಿ| ಕಾಸರಗೋಡು ನ್ಯಾಯಾಲಯದಲ್ಲಿ ನಡೆಯಿತು ಮಹತ್ವದ ‌ತಿರುವು| ನಿನ್ನಿಚ್ಛೆಯಂತೆ ಮಾಡು‌ ಎಂದು ಕೋರ್ಟ್ ಯುವತಿಗೆ‌ ಹೇಳಿದ್ಯಾಕೆ? ಅವಳು ಅವನನ್ನು ವರಿಸುತ್ತಾಳಂತೆ…!? Read More »

ಲಾಕ್ಡೌನ್ ಇಫೆಕ್ಟ್| ಏಳು ತಿಂಗಳ ಗರ್ಭವತಿಯಾದ ಅಪ್ರಾಪ್ತೆ| ಇಬ್ಬರ ವಿರುದ್ದ ಫೋಕ್ಸೋ ದಾಖಲು|

ಬೆಳ್ತಂಗಡಿ: ಹತ್ತನೇ ತರಗತಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಪರಿಣಾಮ ಆಕೆ ಏಳು ತಿಂಗಳ ಗರ್ಭಿಣಿಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕೇಸು ದಾಖಲಾಗಿದೆ.ಶಾಲಾ ತರಗತಿಗಳು ಪ್ರಾರಂಭವಾಗಿದ್ದು, ಇತ್ತೀಚೆಗೆ ಶಾಲೆಗೆ ಇಂಜೆಕ್ಷನ್ ನೀಡಲೆಂದು ಆರೋಗ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿದ ಸಂದರ್ಭದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಕುರಿತು ಹುಡುಗಿ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದು ತನ್ನ ಮನೆ ಸಮೀಪದಲ್ಲಿ ಜೆಸಿಬಿ ಕಾಮಗಾರಿ ನಡೆಸುತ್ತಿದ್ದ

ಲಾಕ್ಡೌನ್ ಇಫೆಕ್ಟ್| ಏಳು ತಿಂಗಳ ಗರ್ಭವತಿಯಾದ ಅಪ್ರಾಪ್ತೆ| ಇಬ್ಬರ ವಿರುದ್ದ ಫೋಕ್ಸೋ ದಾಖಲು| Read More »

ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ| ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡಿದ್ಯಾಕೆ..?

ಬೆಂಗಳೂರು: ಕಿರುತೆರೆಯ ಖ್ಯಾತ ನಟಿ ಸೌಜನ್ಯ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆಯಲ್ಲಿ ನಡೆದಿದೆ. ದೊಡ್ಡಬೆಲೆ ಬಳಿಯ ಅಪಾರ್ಟ್ ಮೆಂಟ್ ನ ತಮ್ಮ ನಿವಾಸದಲ್ಲೇ ಸೌಜನ್ಯ (25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸೌಜನ್ಯ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ ಎನ್ನಲಾಗಿದೆ. ಸೌಜನ್ಯ ಕೊಡಗು ಜಿಲ್ಲೆ ಕುಶಾಲನಗರ ಮೂಲದವರಾಗಿದ್ದು, ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು. ಚೌಕಟ್ಟು ಹಾಗೂ ಫನ್ ಚಿತ್ರದಲ್ಲಿ ಕೂಡ ಸೌಜನ್ಯ ಅಭಿನಯಿಸಿದ್ದಾರೆ. ಬೆಂಗಳೂರಿನ ದೊಡ್ಡಬೆಲೆ ಬಳಿ

ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ| ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡಿದ್ಯಾಕೆ..? Read More »

ಉಪ್ಪಿನಂಗಡಿ: ನೀರೆಂದು ತಿಳಿದು ಪೆಟ್ರೋಲ್ ‌ಕುಡಿದ ಮಹಿಳೆ ಸಾವು

ಉಪ್ಪಿನಂಗಡಿ: ಮಹಿಳೆಯೊಬ್ಬರು ತಪ್ಪಾಗಿ ನೀರಿನ ಬದಲು ಪೆಟ್ರೋಲ್‌ ಕುಡಿದು ಅಸ್ವಸ್ಥಗೊಂಡು ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಪೆರ್ನೆಯ ಸಂಪದಕೋಡಿ ಎಂಬಲ್ಲಿ ನಡೆದಿದೆ. ಮೃತ ಮಹಿಳೆ ಪದ್ಮಾವತಿ (79) ಎಂದು ಗುರುತಿಸಲಾಗಿದೆ. ದೃಷ್ಟಿ ದೋಷದಿಂದ ಬಳಲುತ್ತಿದ್ದ ಈಕೆ ಪೆರ್ನೆಯ ಸಂಪದಕೋಡಿಯಲ್ಲಿರುವ ತನ್ನ ಮಗಳ ಮನೆಗೆ ಬಂದಿದ್ದಾಗ ಅಲ್ಲಿ ಹುಲ್ಲು ಕತ್ತರಿಸುವ ಯಂತ್ರದ ಬಳಕೆಯ ಉದ್ದೇಶದಿಂದ ಮನೆಯಲ್ಲಿ ಬಾಟಲಿಯಲ್ಲಿ ತಂದಿರಿಸಿದ ಪೆಟ್ರೋಲನ್ನು ತಿಳಿಯದೇ ಕುಡಿದಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಸ್ವಸ್ಥರಾದ ಅವರನ್ನು ಮಂಗಳೂರಿನ ವೆನ್‌

ಉಪ್ಪಿನಂಗಡಿ: ನೀರೆಂದು ತಿಳಿದು ಪೆಟ್ರೋಲ್ ‌ಕುಡಿದ ಮಹಿಳೆ ಸಾವು Read More »

ಅನ್ಯಮತೀಯನ ಮನೆಯಲ್ಲಿ ಹಿಂದೂ ಯುವತಿ…!, ಯುವಕ ಪೊಲೀಸ್ ವಶ

ಪುತ್ತೂರು: ಅನ್ಯಮತೀಯ ಯುವಕನೋರ್ವನ ಮನೆಯಲ್ಲಿ ಹಿಂದೂ ಯುವತಿ ಇರುವ ಮಾಹಿತಿ ದೊರೆತು ಸಾರ್ವಜನಿಕರು ಮನೆಯ ಮುಂಭಾಗ ಸೇರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆ ಗ್ರಾಮದ ಕುಂಟಿಕಾನದಲ್ಲಿ ಸೆ.29 ರಂದು ನಡೆದಿದೆ. ಅನ್ಯಕೋಮಿನ ಯುವಕನೋರ್ವನ ಮನೆಯಲ್ಲಿ ಹಿಂದೂ ಯುವತಿಯೊಬ್ಬಳು ತಂಗಿದ್ದಾಳೆ ಎನ್ನುವ ಬಗ್ಗೆ ಮಾಹಿತಿ ದೊರೆತ ಸ್ಥಳೀಯರು ಮನೆ ಬಳಿ ತೆರಳಿ ನೋಡಿದಾಗ ಅಲ್ಲಿ ಯುವತಿ ಇರುವ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿಯುತ್ತಿದಂತೆ ಯುವಕನ ಮನೆಗೆ ಸಾರ್ವಜನಿಕರು ದೌಡಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು.

ಅನ್ಯಮತೀಯನ ಮನೆಯಲ್ಲಿ ಹಿಂದೂ ಯುವತಿ…!, ಯುವಕ ಪೊಲೀಸ್ ವಶ Read More »

ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಖಾಯಂ| ಹಲವು ಮಹಿಳೆಯರ ಬಾಳಲ್ಲಿ ಆಟವಾಡಿದ್ದವನ ಶಿಕ್ಷೆ ಮಾರ್ಪಾಡು ಅರ್ಜಿ ತಿರಸ್ಕರಿಸಿದ ಹೈಕೋರ್ಟ್|

ಬೆಂಗಳೂರು: ವಿಕೃತಕಾಮಿ ಉಮೇಶ್ ರೆಡ್ಡಿಗೆ ಸೆಷನ್ಸ್​ ಕೋರ್ಟ್​ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸುವಂತೆ ಹೈಕೋರ್ಟ್​​​ಗೆ ಉಮೇಶ್ ರೆಡ್ಡಿ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. 10 ವರ್ಷಗಳಿಂದ ಒಂಟಿಯಾಗಿಯೇ ಸೆರೆಯಲ್ಲಿಡಲಾಗಿದೆ. ಕ್ಷಮಾದಾನ ಅರ್ಜಿ ಇತ್ಯರ್ಥ ವಿಳಂಬಿಸಲಾಗಿದ್ದು, ಇದರಿಂದ ಮಾನಸಿಕ ಯಾತನೆ ಅನುಭವಿಸಿದ್ದೇನೆ ಎಂದು ಉಮೇಶ್ ರೆಡ್ಡಿ ವಕೀಲರ ಮೂಲಕ ವಾದ ಮಂಡಿಸಿದ್ದನು. ಕ್ಷಮಾದಾನ ಅರ್ಜಿ ವಿಳಂಬ ವಾದ ತಳ್ಳಿ ಹಾಕಿದ ಕೋರ್ಟ್​ ಆದರೆ ಕೋರ್ಟ್ ಉಮೇಶ್ ರೆಡ್ಡಿಯ

ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಖಾಯಂ| ಹಲವು ಮಹಿಳೆಯರ ಬಾಳಲ್ಲಿ ಆಟವಾಡಿದ್ದವನ ಶಿಕ್ಷೆ ಮಾರ್ಪಾಡು ಅರ್ಜಿ ತಿರಸ್ಕರಿಸಿದ ಹೈಕೋರ್ಟ್| Read More »

ಪುತ್ತೂರು:ವಿದ್ಯಾರ್ಥಿನಿಯ ಮೈಮುಟ್ಟಿದ ಅಪ್ರಾಪ್ತ ಯುವಕ| ಆರೋಪಿಯ ಸೆರೆಗೈದ‌ ಪೊಲೀಸರು|

ಪುತ್ತೂರು : ಯುವಕನೊಬ್ಬ ಪುತ್ತೂರು ನಗರದ ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿನಿ ಮೈಮುಟ್ಟಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಆರೋಪಿತನನ್ನು ಬಂಧಿಸಿದ ಘಟನೆ ಸೆ.29 ರಂದು ನಡೆದಿದೆ. ಪುತ್ತೂರಿನ ಕಾಲೇಜೊಂದರ ಪಿಯುಸಿ ವಿದ್ಯಾರ್ಥಿನಿ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಯುವಕ ಆಕೆಯ ಮೈಮುಟ್ಟಿ ಕಿರುಕುಳ ನೀಡಿದ್ದಾನೆಂದು ಯುವತಿ ಆರೋಪಿದ್ದಾಳೆ. ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿ ಕಣ್ಣೀರಿಡುತ್ತಾ ಕೂತಿದ್ದಾಗ ಇತರ ವಿದ್ಯಾರ್ಥಿಗಳು ಆಕೆಯಲ್ಲಿ ಈ ಬಗ್ಗೆ ವಿಚಾರಿಸಿದ್ದು ಆಕೆ ಕಿರುಕುಳ ನೀಡಿರುವ ಬಗ್ಗೆ ತಿಳಿಸಿದ್ದಾಳೆ.

ಪುತ್ತೂರು:ವಿದ್ಯಾರ್ಥಿನಿಯ ಮೈಮುಟ್ಟಿದ ಅಪ್ರಾಪ್ತ ಯುವಕ| ಆರೋಪಿಯ ಸೆರೆಗೈದ‌ ಪೊಲೀಸರು| Read More »

ಮನೆ ಅಳಿಯನೇ ಇಲ್ಲಿ ವಿಲನ್| ಹಿಂದಿನ ರಾತ್ರಿ ಅತ್ತೆ ಮನೆಗೆ ಬಂದವನು ಮಾಡಿದ್ದೇನು?

ರಾಯಚೂರು: 6 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯುವತಿ ಸೇರಿ ಮೂವರನ್ನು ಮನೆ ಅಳಿಯನೇ ಬರ್ಬರವಾಘಿ ಕೊಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ರಾಯಚೂರು ಹೊರವಲಯದ ಯರಮರಸ್ ಕ್ಯಾಂಪ್​ನಲ್ಲಿ ಸಂಭವಿಸಿದೆ. ವೈಷ್ಣವಿ(25) ಮತ್ತು ಇವರ ಸಹೋದರಿ ಆರತಿ(16), ತಾಯಿ ಸಂತೋಪಿ(45) ಕೊಲೆಯಾದ ದುರ್ದೈವಿಗಳು. 6 ತಿಂಗಳ ಹಿಂದೆ ಸಾಯಿ ಎಂಬ ಯುವಕನೊಂದಿಗೆ ವೈಷ್ಣವಿ ಮದುವೆ ಆಗಿತ್ತು. ಸೆ.28ರ ರಾತ್ರಿ ಅತ್ತೆ ಸಂತೋಪಿಯ ಮನೆಗೆ ಬಂದ ಅಳಿಯ ಸಾಯಿ, ತನ್ನ ಪತ್ನಿ, ಅತ್ತೆ, ನಾದಿನಿಯನ್ನು ಕೊಂದು ಪರಾರಿಯಾಗಿದ್ದಾನೆ. ಮದುವೆ ಬಳಿಕ

ಮನೆ ಅಳಿಯನೇ ಇಲ್ಲಿ ವಿಲನ್| ಹಿಂದಿನ ರಾತ್ರಿ ಅತ್ತೆ ಮನೆಗೆ ಬಂದವನು ಮಾಡಿದ್ದೇನು? Read More »