ಉಡುಪಿ: ದನ ಕದ್ದು ಟಾಯ್ಲೆಟ್ ನಲ್ಲಿ ಕೊಂದಾತನ ಬಂಧನ | ಸಿಸಿಟಿವಿ ಸಹಾಯದಿಂದ ಕೃತ್ಯ ಬಯಲು
ಉಡುಪಿ: ವ್ಯಕ್ತಿಯೋರ್ವ ನೆರೆಮನೆಯ ಹಸುವನ್ನು ಕದ್ದು ತನ್ನ ಮನೆಯ ಟಾಯ್ಲೆಟ್ ನಲ್ಲಿ ಮಾಂಸ ಮಾಡಿ ಮಾರಾಟ ಮಾಡಿದ್ದಾನೆ ಎನ್ನಲಾದ ಘಟನೆ ಜಿಲ್ಲೆಯ ನೇಜಾರಿನಲ್ಲಿ ನಡೆದಿದೆ. ಆರೋಪಿ ಇಬ್ರಾಹಿಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನೇಜಾರು ನಿವಾಸಿ ಗಂಗಾಧರ್ ಎಂಬವರು ಪ್ರತಿದಿನದಂತೆ ಭಾನುವಾರ ಬೆಳಿಗ್ಗೆ ತನ್ನ ಮನೆಯ ಹಸುವನ್ನು ಮೇಯಲು ಬಿಟ್ಟಿದ್ದರು. ಸ್ವಲ್ಪ ಸಮಯದಲ್ಲಿ ಹತ್ತಿರದಲ್ಲೇ ಇದ್ದ ಹಸು ಕಾಣೆಯಾಗಿತ್ತು. ನಂತರ ಘಟನೆ ನಡೆದ ಪ್ರದೇಶದಲ್ಲಿದ್ದ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ, ನೆರೆಮನೆಯ ಇಬ್ರಾಹಿಂ ಎಂಬಾತ ಹಸುವನ್ನು ಎಳೆದೊಯ್ಯುವ ದೃಶ್ಯ ಸೆರೆಯಾಗಿರುವುದು […]
ಉಡುಪಿ: ದನ ಕದ್ದು ಟಾಯ್ಲೆಟ್ ನಲ್ಲಿ ಕೊಂದಾತನ ಬಂಧನ | ಸಿಸಿಟಿವಿ ಸಹಾಯದಿಂದ ಕೃತ್ಯ ಬಯಲು Read More »