ಕ್ರೈಂ

ಕಾರಿನ ಟಯರ್ ಸ್ಫೋಟ – ತಾಯಿ, ಮಗ ದುರ್ಮರಣ

ಮೈಸೂರು: ಕಾರಿನ ಟಯರ್ ಸ್ಫೋಟಗೊಂಡು ತಾಯಿ, ಮಗ ಸಾವನ್ನಪ್ಪಿದ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ನಡೆದಿದೆ. ದೈವಿಕ್(12), ಗುಣಲಕ್ಷ್ಮಿ(35) ಮೃತಪಟ್ಟವರು. ನಿನ್ನೆ ಮುಂಜಾನೆ 4.30 ಸಮಯದಲ್ಲಿ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ಕಾರಿನಲ್ಲಿ ಪತಿ ಜಗದೀಶ್ ಜೊತೆಗೆ ಗುಣಲಕ್ಷ್ಮಿ ಮತ್ತು ಮಗ ದೈವಿಕ್ ಸಂಚಾರಿಸುತ್ತಿದ್ದರು. ಈ ವೇಳೆ ಕಾರಿನ ಮುಂಭಾಗದ ಟೈಯರ್ ಗಳು ಸ್ಫೋಟ ಆಗಿದೆ. ಈ ಪರಿಣಾಮ ಕಾರು ಕಂಬಕ್ಕೆ ಗುದ್ದಿದೆ. ಕಾರು ಓಡಿಸುತ್ತಿದ್ದ ಜಗದೀಶ್ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗುಣಲಕ್ಷ್ಮಿ […]

ಕಾರಿನ ಟಯರ್ ಸ್ಫೋಟ – ತಾಯಿ, ಮಗ ದುರ್ಮರಣ Read More »

ಅಶ್ಲೀಲ ವರ್ತನೆ ತೋರಿದ ಯುವಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು ಕೋಲು ಕೊಟ್ಟು ಪೆಟ್ಟು ತಿಂದರು..!

ಮಂಗಳೂರು: ನಗರದಲ್ಲಿ ನೈತಿಕ ಪೋಲಿಸ್ ಗಿರಿ ಹೆಚ್ಚಾಗುತ್ತಿದೆ ಎಂಬ ಆರೋಪದ ನಡುವೆಯೇ ಅಶ್ಲೀಲವಾಗಿ ವರ್ತಿಸುತ್ತಿದ್ದ ಜೋಡಿಗಳಿಗೆ ಬುದ್ದಿವಾದ ಹೇಳಲು ಹೋದ ಇಬ್ಬರು ಭಜರಂಗದಳ ಕಾರ್ಯಕರ್ತರನ್ನೇ ಪೋಲಿಸರು ಬಂಧಿಸಿರುವ ಘಟನೆ ನಡೆದಿದೆ‌. ಕದ್ರಿ ಠಾಣಾ ವ್ಯಾಪ್ತಿಯ ಸೈಂಟ್ ಆಗ್ನೆಸ್ ಬಳಿ ರಾತ್ರಿ ವೇಳೆ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ಜೋಡಿಗಳನ್ನು ಗಮನಿಸಿದ ಬಜರಂಗದಳದ ಕಾರ್ಯಕರ್ತರು ಬುದ್ದಿವಾದ ಹೇಳಿ ಪೋಲೀಸರಿಗೆ ಒಪ್ಪಿಸಿದ್ದರು. ಆದರೆ ಜೋಡಿಗಳ ಜೊತೆ ಪೋಲೀಸ್ ಸ್ಟೇಷನ್ ಗೆ ತೆರಳಿದ ಕಾರ್ಯಕರ್ತರ ವಿರುದ್ಧವೇ ಆ ಜೋಡಿ ತಿರುಗಿಬಿದ್ದಿದ್ದು, ಬಜರಂಗದಳದ ಕಾರ್ಯಕರ್ತರು

ಅಶ್ಲೀಲ ವರ್ತನೆ ತೋರಿದ ಯುವಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು ಕೋಲು ಕೊಟ್ಟು ಪೆಟ್ಟು ತಿಂದರು..! Read More »

ಇನ್ಸ್ಟಾಗ್ರಾಂ ಪೇಜ್‍ನಲ್ಲಿ ಚೈತ್ರಾ ಕುಂದಾಪುರ ವಿಡಿಯೋಗೆ ಅಶ್ಲೀಲ ವಾಯ್ಸ್| ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಕೀಳು ಮಟ್ಟದ ಅವಮಾನ ಮಾಡಿ ಪೋಸ್ಟಿಂಗ್| ಕೋಮು ಸಾಮರಸ್ಯ ಕದಡುತ್ತಿರುವವರಾರು?

ಮಂಗಳೂರು: ಚೈತ್ರಾ ಕುಂದಾಪುರ ಹಾಗೂ ತುಳುವರ ಆರಾಧ್ಯ ದೈವ ಕೊರಗಜ್ಜನನ್ನು ತೀರಾ ತುಚ್ಚ ರೀತಿಯಲ್ಲಿ, ಅಶ್ಲೀಲವಾಗಿ ನಿಂದಿಸುವ ಮೂಲಕ ಇನ್ಸ್ಟಾಗ್ರಾಂ ಪೇಜ್‍ನಲ್ಲಿ ಅವಮಾನ ಮಾಡಲಾಗಿದ್ದು, ಇದೀಗ ಭಾರೀ ವೈರಲ್ ಆಗುತ್ತಿದೆಯಲ್ಲದೆ ಆಕ್ರೋಶ ವ್ಯಕ್ತವಾಗಿದೆ. ಟಾರ್ಗೆಟ್ ಹಿಂದೂಸ್’ ಎಂಬ ಪ್ರೊಫೈಲ್ ಫೋಟೋ ಇಟ್ಟುsula-tuluver’ ಎಂಬ ಹೆಸರಲ್ಲಿ ಇನ್ಸ್ಟಾಗ್ರಾಂನಲ್ಲಿ ಖಾತೆ ತೆರೆಯಲಾಗಿದ್ದು, ಇದರ ಡಿಸ್ಕ್ರಿಪ್ಷನ್‍ನಲ್ಲಿ ತುಳು ಅಪ್ಪೆ ಹಾಗೂ ಕೊರಗಜ್ಜನಿಗೆ ತೀರಾ ತುಚ್ಚ ರೀತಿಯಲ್ಲಿ ನಿಂದಿಸಲಾಗಿದೆ. ಅಲ್ಲದೆ ಮೊನ್ನೆ ಸುರತ್ಕಲ್‍ನಲ್ಲಿ ಭಾಷಣ ಮಾಡಿದ್ದ ಚೈತ್ರಾ ಕುಂದಾಪುರ ಅವರ ಭಾಷಣದ ವಿಡಿಯೋದ

ಇನ್ಸ್ಟಾಗ್ರಾಂ ಪೇಜ್‍ನಲ್ಲಿ ಚೈತ್ರಾ ಕುಂದಾಪುರ ವಿಡಿಯೋಗೆ ಅಶ್ಲೀಲ ವಾಯ್ಸ್| ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಕೀಳು ಮಟ್ಟದ ಅವಮಾನ ಮಾಡಿ ಪೋಸ್ಟಿಂಗ್| ಕೋಮು ಸಾಮರಸ್ಯ ಕದಡುತ್ತಿರುವವರಾರು? Read More »

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಹಾಸ್ಟೇಲ್ ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಅ. 6 ಬುಧವಾರ ಘಟನೆ ವರದಿಯಾಗಿದೆ. ಮೃತರನ್ನು ಕೇರಳ ಮೂಲದ ನೀನಾ (19) ಎಂದು ಗುರುತಿಸಲಾಗಿದೆ. ಇವರು 2020-21 ಬ್ಯಾಚ್‌ನ ವಿದ್ಯಾರ್ಥಿಯಾಗಿದ್ದು, ನಗರದ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್‌ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ಈ ಹಿನ್ನಲೆ ಹಾಸ್ಟೇಲ್ ನಲ್ಲಿ ವಾಸವಾಗಿದ್ದರು. ಇದೀಗ ಹಾಸ್ಟೆಲ್ ನಲ್ಲಿ ವಾಸವಾಗಿದ್ದ ನೀನಾ ಬಾತ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಹೆತ್ತವರಿಗೆ

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ Read More »

ನಿದ್ದೆ ಮಾಡುವುದಾಗಿ ರೂಮ್ ಬಾಗಿಲು ಹಾಕಿಕೊಂಡ ಬಾಲಕಿ ಮತ್ತೆ ಸಿಕ್ಕುದ್ದು ಶವವಾಗಿ..!, ಈ ಸಾವಿಗೆ ಕಾರಣವಾದನೇ ಆಕೆಯ ಅಪ್ಪ?

ಹೈದರಾಬಾದ್: ನಿದ್ದೆ ಮಾಡುವುದಾಗಿ ರೂಮ್ ಬಾಗಿಲು ಹಾಕಿಕೊಂಡ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತೆಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಳಾಪುರ್ ಮೂಲದ ವೇಲದುರ್ತಿ ಮನೋಹರಚಾರಿ ಮತ್ತು ಕಲ್ಯಾಣ ದಂಪತಿ ಮಗಳಾಗಿದ ಕೌಶಿಕಿ (17) ಮೃತ ಬಾಲಕಿಯಾಗಿದ್ದಾಳೆ. ಇವರ ಕುಟುಂಬ ಮೀರ್‌ಪೇಟ್ ನ ಸರ್ವೋದಯ ನಗರದಲ್ಲಿ ಕಳೆದ ಹತ್ತು ವರ್ಷಗಳಿಂದ ವಾಸವಾಗಿದ್ದರು. ಕೌಶಿಕಿ ದ್ವೀತಿಯ ಪಿಯು ವಿದ್ಯಾರ್ಥಿನಿ ಆಗಿದ್ದಳು. ಮೊಬೈಲ್ ಗೀಳಿಗೆ ಬಿದ್ದಿದ್ದ ಕೌಶಿಕಿ ಅಪ್ಪನ ಮೊಬೈಲ್ ತೆಗೆದುಕೊಂಡು

ನಿದ್ದೆ ಮಾಡುವುದಾಗಿ ರೂಮ್ ಬಾಗಿಲು ಹಾಕಿಕೊಂಡ ಬಾಲಕಿ ಮತ್ತೆ ಸಿಕ್ಕುದ್ದು ಶವವಾಗಿ..!, ಈ ಸಾವಿಗೆ ಕಾರಣವಾದನೇ ಆಕೆಯ ಅಪ್ಪ? Read More »

ತಂದೆ ಹಾರಿಸಿದ ಗುಂಡು ಮಗನ ಪ್ರಾಣವನ್ನೇ ಬಲಿ ತೆಗೆದುಕೊಳ್ತು! ಕೋಪದ ಕೈಗೆ ಬುದ್ದಿ ಕೊಟ್ರೆ ಹೀಗೆ ಆಗೋದಲ್ವೇ?

ಮಂಗಳೂರು: ಸಂಬಳದ ವಿಚಾರದಲ್ಲಿ ನೌಕರರ ಜೊತೆ ಜಟಾಪಟಿಗಿಳಿದು ಫೈರಿಂಗ್ ಮಾಡಿದ್ದ ಪ್ರಕರಣದಲ್ಲಿ ತಲೆಗೆ ಗುಂಡೇಟು ಬಿದ್ದಿರುವ ವೈಷ್ಣವಿ ಕಾರ್ಗೋ ಸಂಸ್ಥೆಯ ಮಾಲೀಕರ ಪುತ್ರನ ಮೆದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಆತನ ಅಂಗಾಂಗ ದಾನಕ್ಕೆ ಚಿಂತನೆ ನಡಸಿದ್ದಾರೆ. ವಿಷಯ ತಿಳಿದ ತಂದೆಗೆ ಹೃದಯಾಘಾತ ಸಂಭವಿಸಿದ್ದು, ಜುಜುಬಿ ಹಣಕ್ಕಾಗಿ ಕೋಪದ ಕೈಗೆ ಬುದ್ದಿ ಕೊಟ್ಟು ಮೂಗು ಕೊಯ್ದ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆ ವಿವರ:ವೈಷ್ಣವಿ ಕಾರ್ಗೋ ಸಂಸ್ಥೆಯ ಲಾರಿಗಳು ದೇಶಾದ್ಯಂತ ಸಂಚರಿಸುತ್ತವೆ. ಒಂದು ಲಾರಿಯಲ್ಲಿ ಡ್ರೈವರ್ ಮತ್ತು ಕ್ಲೀನರ್ ಆಗಿದ್ದ ಚಂದ್ರು ಮತ್ತು

ತಂದೆ ಹಾರಿಸಿದ ಗುಂಡು ಮಗನ ಪ್ರಾಣವನ್ನೇ ಬಲಿ ತೆಗೆದುಕೊಳ್ತು! ಕೋಪದ ಕೈಗೆ ಬುದ್ದಿ ಕೊಟ್ರೆ ಹೀಗೆ ಆಗೋದಲ್ವೇ? Read More »

ವಿದ್ಯಾರ್ಥಿನಿಯನ್ನು ಐ ಲವ್ ಯೂ ಎಂದು ಅಪ್ಪಿಕೊಳ್ಳಲು ಬಂದ ಕಾಮುಕ| ಕೈಹಿಡಿದೆಳೆದವನ ಖಾಕಿ ಕೈಗಿತ್ತ ಗ್ರಾಮಸ್ಥರು|

ಮಂಗಳೂರು: ವಿದ್ಯಾರ್ಥಿನಿಯೋರ್ವಳು‌ ಕಾಲೇಜು ಮುಗಿಸಿ ಬಸ್ಸಿನಿಂದಿಳಿದು‌ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆಕೆಯ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ಪೊಲೀಸರಿಗೆ ಹಿಡಿದೊಪ್ಪಿಸಿದ ಘಟನೆ ಮಂಗಳೂರಿ‌ನ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂದಿತ ಆರೋಪಿಯನ್ನು ಅಡ್ಯಾರ್ ಕಣ್ಣೂರು‌ ನಿವಾಸಿ ಯಾಕೂಬ್ ಎಂದು ಗುರುತಿಸಲಾಗಿದೆ. ಮಂಗಳೂರಿನ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹರೇಕಳ ಎಂಬಲ್ಲಿ ಬಸ್ಸಿನಿಂದ ಇಳಿದು ಮನೆಗೆ ತೆರಳುತ್ತಿದ್ದಳು. ಈ ವೇಳೆ ಆಕೆಗೆ ಎದುರಾದ ಯಾಕೂಬ್ ‘ಐ ಲವ್ ಯೂ’ ಎಂದು ಆಕೆಯ ಮೇಲೆ ಮುಗಿ ಬಿದ್ದಿದ್ದಾನೆ. ಆಕೆಯನ್ನು

ವಿದ್ಯಾರ್ಥಿನಿಯನ್ನು ಐ ಲವ್ ಯೂ ಎಂದು ಅಪ್ಪಿಕೊಳ್ಳಲು ಬಂದ ಕಾಮುಕ| ಕೈಹಿಡಿದೆಳೆದವನ ಖಾಕಿ ಕೈಗಿತ್ತ ಗ್ರಾಮಸ್ಥರು| Read More »

ಕೆಲಸದಾಳಿಗೆ ಹಾರಿಸಿದ‌ ಗುಂಡು‌ ಮಗನಿಗೆ ತಾಗಿ‌ ಅವಾಂತರ| ಆಕಸ್ಮಿಕ ಅವಘಡಕ್ಕೆ ಕಾರಣವೇನು?

ಮಂಗಳೂರು: ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಆಕಸ್ಮಿಕವಾಗಿ ಬಿದ್ದು ಅವಾಂತರಕ್ಕೆ ಕಾರಣವಾದ ಘಟನೆ ನಗರದ ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ಈ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರ ಜಟಾಪಟಿ ನಡೆದಿದೆ ಎನ್ನಲಾಗಿದೆ. ರಾಜೇಶ್ ಪ್ರಭು ಸಿಟ್ಟಿನಿಂದ ತನ್ನ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದು ಅದು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ. ಕಚೇರಿ ಹೊರ ಭಾಗದಲ್ಲಿ ಘಟನೆ ನಡೆದಿದ್ದು ಮಗ ಎಸ್ಸೆಸ್ಸೆಲ್ಸಿ

ಕೆಲಸದಾಳಿಗೆ ಹಾರಿಸಿದ‌ ಗುಂಡು‌ ಮಗನಿಗೆ ತಾಗಿ‌ ಅವಾಂತರ| ಆಕಸ್ಮಿಕ ಅವಘಡಕ್ಕೆ ಕಾರಣವೇನು? Read More »

ಸೆಕ್ಸ್ ಗೆ ವಿರೋಧಿಸಿದ್ದಕ್ಕೆ ಬೆಂಕಿ ಹಚ್ಚಿ ಕೊಂದ ಪಾತಕಿ

ಯಾದಗಿರಿ: ಲೈಂಗಿಕ ಸಂಪರ್ಕಕ್ಕೆ ವಿರೋಧಿಸಿದ್ದಕ್ಕೆ ವ್ಯಕ್ತಿಯೊಬ್ಬ ರಾತ್ರಿ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾಳೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಧ್ಯರಾತ್ರಿ ವಿವಾಹಿತ ಮಹಿಳೆ ಬಾಲಮ್ಮ ತೀವ್ರ ಗಾಯಗೊಂಡಿದ್ದು, ಸೋಮವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಆರೋಪಿ ಗಂಗಪ್ಪ ನಾಪತ್ತೆಯಾಗಿದ್ದಾನೆ. ಗಂಗಪ್ಪ ಹಲವು ದಿನಗಳಿಂದ ಅಕ್ರಮ ಸಂಬಂಧಕ್ಕಾಗಿ ಮಹಿಳೆ ಮೇಲೆ ಹಿಂದೆ ಬಿದ್ದಿದ್ದ. ಆದರೆ ಈತನ ಮಾತಿಗೆ ಒಪ್ಪದ ಹಿನ್ನೆಲೆಯಲ್ಲಿ ಸೇಡು ತೀರಿಸಿಕೊಳ್ಳಲು ತಡರಾತ್ರಿ ಗಂಡ ಇಲ್ಲದ ಸಮಯದಲ್ಲಿ ಮತ್ತೆ ಮನೆಗೆ

ಸೆಕ್ಸ್ ಗೆ ವಿರೋಧಿಸಿದ್ದಕ್ಕೆ ಬೆಂಕಿ ಹಚ್ಚಿ ಕೊಂದ ಪಾತಕಿ Read More »

ಜ್ಯೂಸ್ ಎಂದು ಆಲ್ಕೊಹಾಲ್ ಕುಡಿದ 5 ಪೋರ ಮೃತ್ಯು

ಚೆನ್ನೈ: ಹಣ್ಣಿನ ಜೂಸ್ ಎಂದು ತಪ್ಪಾಗಿ ತಿಳಿದು ಆಲ್ಕೊಹಾಲ್ ಸೇವಿಸಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಅಣ್ಣಾನಗರದಲ್ಲಿ ನಡೆದಿದೆ. ರಾಕೇಶ್(5) ಮೃತಪಟ್ಟ ಬಾಲಕ. ಆತನ ತಾತ ಚಿನ್ನಸ್ವಾಮಿ ಅವರಿಗೆ ಕುಡಿತದ ಚಟವಿತ್ತು. ಹೀಗಾಗಿ ಮನೆಯಲ್ಲಿಯೇ ಮದ್ಯದ ಬಾಟಲಿಯನ್ನು ತಂದು ಇಟ್ಟುಕೊಂಡಿದ್ದರು. ಇದನ್ನು ನೋಡಿದ ಬಾಲಕ ಜ್ಯೂಸ್ ಎಂದು ಕುಡಿದು ಸಾವನ್ನಪ್ಪಿದ್ದಾನೆ. ಆತ ಕುಡಿದ ಸಂಗತಿ ಯಾರಿಗೂ ತಿಳಿದಿರಲಿಲ್ಲ. ನಂತರ ರಾಕೇಶ್ ಏಕಾಏಕಿ ಆತನ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಅದನ್ನು ಕಂಡು ರಾಕೇಶ್ ತಾತ ಚಿನ್ನಸ್ವಾಮಿ ಕೂಡಾ ಅನಾರೋಗ್ಯಕ್ಕೀಡಾದರು.

ಜ್ಯೂಸ್ ಎಂದು ಆಲ್ಕೊಹಾಲ್ ಕುಡಿದ 5 ಪೋರ ಮೃತ್ಯು Read More »