ಕ್ರೈಂ

ಟ್ಯೂಷನ್ ನಡುವೆ ಒಂದು ಲವ್ ಕಹಾನಿ: 11ನೇ‌ ತರಗತಿ ವಿದ್ಯಾರ್ಥಿ ಜೊತೆ ಶಿಕ್ಷಕಿ ಎಸ್ಕೇಪ್

ಹರಿಯಾಣ: ಇಲ್ಲಿನ ಪಾಣಿಪತ್ ನಲ್ಲಿ ಕೊರೊನಾ ಮಧ್ಯೆ ಗುರು- ಶಿಷ್ಯ ಓಡಿಹೋಗಿರುವ ಅಪರೂಪದ ಘಟನೆಯೊಂದು ವರದಿಯಾಗಿದೆ. ಟ್ಯೂಷನ್ ಕೊಡುತ್ತಿದ್ದ ಶಿಕ್ಷಕಿಯೊಬ್ಬಳು ವಿದ್ಯಾರ್ಥಿಯೊಂದಿಗೆ ಪ್ರೇಮಾಂಕುರ ಗೊಂಡು ಇಬ್ಬರು ಮನೆ ಬಿಟ್ಟು ಓಡಿ ಹೋಗಿರುವ ಪ್ರಕರಣ ನಡೆದಿದೆ. ಕೊರೊನಾದಿಂದಾಗಿ ಶಾಲೆ ಕಾಲೇಜುಗಳು ಮುಚ್ಚಿದೆ. ಪಾಣಿಪತ್ ನ ದೇಶರಾಜು ಕಾಲೋನಿಯ ಖಾಸಗಿ ಶಾಲೆಯೊಂದರ ಶಿಕ್ಷಕಿ ಅದೇ ಕಾಲೋನಿಯ ವಿದ್ಯಾರ್ಥಿಗೆ ಟ್ಯೂಷನ್ ಹೇಳಿಕೊಡುತ್ತಿದ್ದಳು. ಕಳೆದ ಎರಡು ವರ್ಷಗಳಿಂದ ಟ್ಯೂಷನ್ ಕೊಡುತ್ತಿದ್ದಳಂತೆ ಟೀಚರ್. ಆದರೆ ಕೊರೊನಾ ಬಂದ ನಂತರ 2 ಗಂಟೆ ಇದ್ದ ಟ್ಯೂಷನ್ […]

ಟ್ಯೂಷನ್ ನಡುವೆ ಒಂದು ಲವ್ ಕಹಾನಿ: 11ನೇ‌ ತರಗತಿ ವಿದ್ಯಾರ್ಥಿ ಜೊತೆ ಶಿಕ್ಷಕಿ ಎಸ್ಕೇಪ್ Read More »

ಎಎಸ್ ಐ ಮೇಲೆ ಕೈಮಾಡಿದ ಬೈಕ್ ಸವಾರ ಅಂದರ್

ಕಲಬುರಗಿ: ಲಾಕ್ ಡೌನ್ ಇದ್ದರು ಅನಗತ್ಯವಾಗಿ ತಿರುಗಾಡುತ್ತಿದ್ದ ಬೈಕ್ ಸವಾರ, ವಾಹನ ತಪಾಸಣೆಗಾಗಿ ತನ್ನನ್ನು ತಡೆದ ಎಎಸ್ಐ ಮೇಲೆ ಹಲ್ಲೆ ಮಾಡಿದ ಘಟನೆ ನಗರದ ರಾಷ್ಟ್ರಪತಿ ವೃತ್ತದ ಬಳಿ ನಡೆದಿದೆ. ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಅಶೋಕ ನಗರ ಪೊಲೀಸ್ ಠಾಣೆ ಮಹಿಳಾ ಎಎಸ್ ಐ ಸುಮಂಗಲ ಎಂಬವರು ಲಾಕ್ಡೌನ್ ನಡುವೆ ಅನಗತ್ಯವಾಗಿ ಸಂಚರಿಸುತ್ತಿದ್ದ ಬೈಕ್ ಸವಾರ ಸ್ಥಳೀಯ ನಿವಾಸಿ ಮಹೇಶ್ ಕುಮಾರ್ ಎಂಬವರನ್ನು ತಡೆದಿದ್ದಾರೆ. ಮಾಸ್ಕ ಧರಿಸದ ಆತನನ್ನು, ಅಗತ್ಯ ದಾಖಲೆಗಳಿಗಾಗಿ

ಎಎಸ್ ಐ ಮೇಲೆ ಕೈಮಾಡಿದ ಬೈಕ್ ಸವಾರ ಅಂದರ್ Read More »

ಪುತ್ತೂರು:ಅನ್ಯಕೋಮಿನ ಯುವಕನಿಂದ ಅತ್ಯಾಚಾರಕ್ಕೆ ಯತ್ನ

ಪುತ್ತೂರು: ಭಿನ್ನ ಕೋಮಿನ ಯುವಕನೋರ್ವ ಮೆಡಿಕಲ್‌ನ ಒಳಗೆ ನುಗ್ಗಿ ಮಹಿಳಾ ಸಿಬ್ಬಂದಿಯ ಮಾನಭಂಗಕ್ಕೆ ಯತ್ನಿಸಿರುವ ಘಟನೆ ಜೂ.1ರಂದು ಈಶ್ವರಮಂಗಲದಲ್ಲಿ ನಡೆದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪೇಟೆಯಲ್ಲಿರುವ ಮೆಡಿಕಲ್‌ಗೆ ಔಷಧಿ ಖರೀದಿಸಲು ಬಂದಿರುವ ಯುವಕ ಮೆಡಿಕಲ್‌ನಲ್ಲಿ ಯುವತಿಯೋರ್ವಳೆ ಇರುವುದನ್ನು ಗಮನಿಸಿ ಮೆಡಿಕಲ್ ಒಳನುಗ್ಗಿದ್ದು ಯುವತಿಯ ಮಾನಭಂಗಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಯುವತಿ ಕೂಗಿಕೊಂಡಾಗ ಅಲ್ಲಿನ ಸ್ಥಳೀಯರು ಜಮಾಯಿಸಿ, ಆರೋಪಿ ಯುವಕನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು:ಅನ್ಯಕೋಮಿನ ಯುವಕನಿಂದ ಅತ್ಯಾಚಾರಕ್ಕೆ ಯತ್ನ Read More »

ಸುಳ್ಯ: ಹೊಟ್ಟೆ ನೋವೆಂದ ಕಳ್ಳತನದ ಆರೋಪಿ-ಸ್ಕ್ಯಾನಿಂಗ್‌ನಲ್ಲಿ ಚಿನ್ನದ ಗುಟ್ಟು ರಟ್ಟು

ಸುಳ್ಯ: ಹಲವು ಜ್ಯುವೆಲ್ಲರಿ ಅಂಗಡಿಯಿಂದ ಇತ್ತಿಚೆಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂದಿಸಿದ್ದರು. ಅದರಲ್ಲಿ ಓರ್ವ ಕಳ್ಳನಿಗೆ ಆರೋಗ್ಯ ಸಮಸ್ಯೆ ಉಂಟಾಗಿ ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನ್ ಮಾಡಿದಾಗ ಆತನ ಕರುಳಿನಲ್ಲಿ ಚಿನ್ನ ಇರುವುದು ಪತ್ತೆಯಾಗಿದೆ. ತಂಗಚ್ಚನ್ ಮತ್ತು ಶಿಬು ಕಳ್ಳತನದ ಆರೋಪಿಗಳು. ಆರೋಪಿ ತಂಗಚ್ಚನ್ ಅನ್ನು ಶನಿವಾರ ಕೋರ್ಟಿಗೆ ಹಾಜರುಪಡಿಸಲಾಗಿತ್ತು. ಇನ್ನೊಬ್ಬ ಆರೋಪಿ ಶಿಬು ಎಂಬಾತನ ಮೆಡಿಕಲ್ ಟೆಸ್ಟ್ ಮಾಡಿಸಲು ಬಾಕಿ ಇದ್ದುದರಿಂದ ಭಾನುವಾರ ಕೋರ್ಟ್ ಗೆ ಹಾಜರುಪಡಿಸಲು ನಿರ್ಧರಿಸಲಾಗಿತ್ತು. ಆರೋಪಿ ಶಿಬುಗೆ ಶನಿವಾರ

ಸುಳ್ಯ: ಹೊಟ್ಟೆ ನೋವೆಂದ ಕಳ್ಳತನದ ಆರೋಪಿ-ಸ್ಕ್ಯಾನಿಂಗ್‌ನಲ್ಲಿ ಚಿನ್ನದ ಗುಟ್ಟು ರಟ್ಟು Read More »

ಅಗೆದಷ್ಟು ಆಳ ಬೆಂಗಳೂರು ಗ್ಯಾಂಗ್ ರೇಪ್ ಪ್ರಕರಣ | ಸಂತ್ರಸ್ತೆ ಭಾರತದಲ್ಲಿ ಅಂತರ್ರಾಜ್ಯ ವೇಶ್ಯಾವಾಟಿಕೆ ಕಿಂಗ್ ಪಿನ್…!? | ಬಾಂಗ್ಲಾ ಪ್ರಜೆಗಳಿಗೆ ಬೆಂಗ್ಳೂರಲ್ಲಿ ಆಧಾರ್….?

ಬೆಂಗಳೂರು: ರಾಮಮೂರ್ತಿ ನಗರ ಸಾಮೂಹಿಕ ಅತ್ಯಾಚಾರ ಎಸಗಿ ವಿಡಿಯೋ ವೈರಲ್ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದ ಆರೋಪಿಗಳ ಬಳಿ ಆಧಾರ ಕಾರ್ಡ್ ಪತ್ತೆಯಾಗಿದೆ. ಆದರೆ ಈ ಬಾಂಗ್ಲಾ ಪ್ರಜೆಗಳಿಗೆ ಆಧಾರ ಕಾರ್ಡ್ ಸಿಕ್ಕಿದ್ದು ಹೇಗೆ..? ಎಂಬುದನ್ನು ಬೆಂಗಳೂರು ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅದರ ಬೆನ್ನು ಬಿದ್ದಿದ್ದಾರೆ. ಅಕ್ರಮವಾಗಿ ಆಧಾರ ಕಾರ್ಡ್ ಮಾಡಿಕೊಟ್ಟವರಿಗಾಗಿ ವಿಶೇಷ ತಂಡ ರಚಿಸಿ ಶೋಧ ಆರಂಭಿಸಿದ್ದಾರೆ. ಇದರ ಹಿಂದೆ ವ್ಯವಸ್ಥಿತ ಅಕ್ರಮ ಜಾಲ ಕೆಲಸ ಮಾಡಿದ್ದರ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಅಕ್ರಮವಾಗಿ ಬಾಂಗ್ಲಾದಿಂದ

ಅಗೆದಷ್ಟು ಆಳ ಬೆಂಗಳೂರು ಗ್ಯಾಂಗ್ ರೇಪ್ ಪ್ರಕರಣ | ಸಂತ್ರಸ್ತೆ ಭಾರತದಲ್ಲಿ ಅಂತರ್ರಾಜ್ಯ ವೇಶ್ಯಾವಾಟಿಕೆ ಕಿಂಗ್ ಪಿನ್…!? | ಬಾಂಗ್ಲಾ ಪ್ರಜೆಗಳಿಗೆ ಬೆಂಗ್ಳೂರಲ್ಲಿ ಆಧಾರ್….? Read More »

ಆಕೆಯ ಸಹವಾಸವೇ ಆತನಿಗೆ ಮುಳುವಾಯ್ತು: ಪಾಶವಾದ ಪರಸ್ತ್ರೀ ಪ್ರೇಮ!

ಮುಂಬೈ: ಕೆಲವೊಮ್ಮೆ ನಮ್ಮ ಆಸೆಗಳೇ ನಮಗೆ ತಿರುಗುಬಾಣವಾಗುತ್ತವೆ ಎನ್ನುವುದಕ್ಕೆ ಈ ಸ್ಟೋರಿ ಬೆಸ್ಟ್ ಎಕ್ಸಾಂಪಲ್. ಇಲ್ಲೊಬ್ಬನ ಅಕ್ರಮ ಸಂಬಂಧವೇ ಆತನ ಸಾವಿಗೆ ಕಾರಣವಾದ ಘಟನೆ ನಡೆದಿದೆ. ಪ್ರೇಮಪಾಶಕ್ಕೆ ತಾನೇ ಬಲಿಯಾದ ಘಟನೆ ನಡೆದಿರುವುದು ಇಲ್ಲಿನ ಖುಮ್ ಗಾಂವ್ ಎಂಬಲ್ಲಿ. ಮಹಾರಾಷ್ಟ್ರದ ಖಮ್‌ಗಾಂವ್ ತಾಲೂಕಿನ ಪಹುರ್ಜಿರಾ ನಿವಾಸಿ ಪ್ರಭುದಾಸ್ ಬೋಲೆಗೆ ಮದುವೆಯಾಗಿತ್ತು. ಆದರೆ ಹೆಂಡತಿಯೊಂದಿಗಿನ ಸಂಬಂಧ ಸಾಕಾಗದ ಆತ ವಿಧವೆ ಶಿಕ್ಷಕರಿಯೊಬ್ಬರ ಅಕ್ರಮ ಸಂಬಂಧದ ಬಲೆಗೆ ಬಿದ್ದಿದ್ದಾನೆ. ಮೊದ ಮೊದಲು ಸ್ನೇಹದ ರೂಪದಲ್ಲಿ ಆರಂಭವಾದ ಅವರ ಸಂಬಂಧ ಕೊನೆಗೆ

ಆಕೆಯ ಸಹವಾಸವೇ ಆತನಿಗೆ ಮುಳುವಾಯ್ತು: ಪಾಶವಾದ ಪರಸ್ತ್ರೀ ಪ್ರೇಮ! Read More »

ಪುತ್ತೂರಿನಲ್ಲಿ ರಿಯಲ್ ಎಸ್ಟೇಟ್ ವಾರ್ | ಪರಸ್ಪರ ಆರೋಪ ಹೊರಿಸಿ ಆಸ್ಪತ್ರೆ ಸೇರಿದ ಉದ್ಯಮಿಗಳು

ಪುತ್ತೂರು: ಹಲ್ಲೆ ನಡೆಸಲಾಗಿದೆ ಎಂದು ಪರಸ್ಪರ ಆರೋಪಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿಗಳು ಆಸ್ಪತ್ರೆ ಸೇರಿ, ಪೊಲೀಸ್ ದೂರು ದಾಖಲಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ದಾವೂದ್ ನನ್ನ ಕಾರು ನಿಲ್ಲಿಸಿ ಹಲ್ಲೆ ನಡೆಸಿದ್ದಾಗಿ ಉದ್ಯಮಿ ರೋಶನ್ ರೈ ಆರೋಪಿಸಿದರೆ, ಕಾರಿನಿಂದ ಬೈಕ್‌ಗೆ ಡಿಕ್ಕಿ ಹೊಡೆದು ನನಗೆ ರೋಶನ್ ಹಲ್ಲೆ ನಡೆಸಿದ್ದಾರೆ ಎಂದು ದಾವೂದ್ ದೂರು ನೀಡಿದ್ದಾರೆ.ಇವರಿಬ್ಬರು ಬನ್ನೂರಿನ ರಿಯಲ್ ಎಸ್ಟೇಟ್ ಉದ್ಯಮಿಗಳಾಗಿದ್ದು ಪೊಲೀಸರು ಇವರಿಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಜಲ್ಪಡುವಿನ ಜಾಗದಲ್ಲಿ ಮಣ್ಣು ತೆಗೆಯುವ ವಿಷಯವಾಗಿ ರೋಶನ್ ರೈ

ಪುತ್ತೂರಿನಲ್ಲಿ ರಿಯಲ್ ಎಸ್ಟೇಟ್ ವಾರ್ | ಪರಸ್ಪರ ಆರೋಪ ಹೊರಿಸಿ ಆಸ್ಪತ್ರೆ ಸೇರಿದ ಉದ್ಯಮಿಗಳು Read More »

ಹಾಡುಹಗಲೇ ವೈದ್ಯ ದಂಪತಿಯ ಮೇಲೆ ಗುಂಡಿಕ್ಕಿದ ದುಷ್ಕರ್ಮಿಗಳು | ಇಲ್ಲಿದೆ ಹತ್ಯೆಯ ಭಯಾನಕ ವಿಡಿಯೋ

ರಾಜಸ್ಥಾನ: ಹಾಡುಹಗಲೇ ರಸ್ತೆಯಲ್ಲಿ ಕಾರು ತಡೆದು, ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ವೈದ್ಯ ದಂಪತಿಯನ್ನು ಗುಂಡಿಕ್ಕಿ ಕೊಂದ ಘಟನೆ ರಾಜ್ಯದ ಭರತ್​ಪುರ್​ನಲ್ಲಿ ನಡೆದಿದೆ. ವೈದ್ಯರಾದ ಡಾ. ಸುದೀಪ್ ಗುಪ್ತಾ ಮತ್ತು ಡಾ. ಸೀಮಾ ಗುಪ್ತಾ ದಂಪತಿ ಶುಕ್ರವಾರ ಸಂಜೆ 4.45ರ ವೇಳೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಓವರ್​ಟೇಕ್​ ಮಾಡಿ ಅಡ್ಡಗಟ್ಟಿ, ಗುಂಡಿನ ಸುರಿಮಳೆಗೈದು ಅಲ್ಲಿಂದ ಬೈಕ್​ನಲ್ಲಿ ಪರಾರಿಯಾಗಿದ್ದಾರೆ. ವೈದ್ಯ ದಂಪತಿ ಮೇಲೆ ಎರಡು ವರ್ಷದ ಹಿಂದೆ ಮಹಿಳೆಯೊಬ್ಬರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪವಿದ್ದು, ಕೊಲೆಯಾದ ಮಹಿಳೆ ವೈದ್ಯರೊಂದಿಗೆ ಸಂಬಂಧ

ಹಾಡುಹಗಲೇ ವೈದ್ಯ ದಂಪತಿಯ ಮೇಲೆ ಗುಂಡಿಕ್ಕಿದ ದುಷ್ಕರ್ಮಿಗಳು | ಇಲ್ಲಿದೆ ಹತ್ಯೆಯ ಭಯಾನಕ ವಿಡಿಯೋ Read More »

ಮಂಗಳೂರು: ಅಕ್ರಮ ಚಿನ್ನ ಸಾಗಾಟ ಪತ್ತೆ

ಮಂಗಳೂರು : ವಿದೇಶದಿಂದ ಅಕ್ರಮವಾಗಿ ತರಲಾಗುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ವಶ ಪಡಿಸಿಕೊಂಡಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಭಟ್ಕಳ ಮೂಲದ ಆರೋಪಿ ಸಿದ್ದಿಕ್ ಮಿಕ್ಡಾಮ್ ಹುಸೇನ್(27) ಬಂಧಿತ ಆರೋಪಿ. ಆತ ಏರ್ ಇಂಡಿಯಾ ಫ್ಲೈಟ್ ಐಎಕ್ಸ್ 384 ಮೂಲಕ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ವೇಳೆ ಕಸ್ಟಮ್ಸ್ ಪೊಲೀಸರು ಚಿನ್ನವನ್ನು ವಶಕ್ಕೆ ಪಡೆದು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಸುಮಾರು 13 ಲಕ್ಷ ರೂ.ಬೆಲೆ ಬಾಳುವ 262 ಗ್ರಾಂ

ಮಂಗಳೂರು: ಅಕ್ರಮ ಚಿನ್ನ ಸಾಗಾಟ ಪತ್ತೆ Read More »

ಬೆಂಗಳೂರು: ಬೆಳ್ಳಂಬೆಳಗ್ಗೆ ಅತ್ಯಾಚಾರ ಆರೋಪಿಗಳ ಮೇಲೆ ಫೈರಿಂಗ್ | ಕೃತ್ಯದಲ್ಲಿ ಬಾಂಗ್ಲಾ ಮೂಲದ ಯುವಕರಿಗೆ ಯುವತಿಯರ ಸಾಥ್….!

ಬೆಂಗಳೂರು: ಅತ್ಯಾಚಾರ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗಲಾಗಿದ್ದಾಗ, ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ನಡೆಸಿದ ಘಟನೆ ಇಂದು ಬೆಳಿಗ್ಗೆ ರಾಜಧಾನಿಯ ಚನ್ನಸಂದ್ರದಲ್ಲಿ ನಡೆದಿದೆ. ನಿರ್ಭಯಾ ರೀತಿಯ ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಇತರೆ ಇಬ್ಬರು ಯುವತಿಯರ ಸಹಾಯದಿಂದ ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟಲ್ ಇರಿಸಿ ವಿಕೃತಿ ಮರೆದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇಂದು ಅತ್ಯಾಚಾರ ಮಾಡಿದ ಸ್ಥಳ ಪರಿಶೀಲನೆಗೆ ಆರೋಪಿಗಳಾದ ಸಾಗರ್, ಮೊಹಮ್ಮದ್ ಬಾಬಾ

ಬೆಂಗಳೂರು: ಬೆಳ್ಳಂಬೆಳಗ್ಗೆ ಅತ್ಯಾಚಾರ ಆರೋಪಿಗಳ ಮೇಲೆ ಫೈರಿಂಗ್ | ಕೃತ್ಯದಲ್ಲಿ ಬಾಂಗ್ಲಾ ಮೂಲದ ಯುವಕರಿಗೆ ಯುವತಿಯರ ಸಾಥ್….! Read More »