ಕ್ರೈಂ

ಕೇಸ್ ಹಿಂಪಡೆಯಲೊಪ್ಪದ‌ ಪತ್ನಿಯ ಮೂಗು‌ ಕತ್ತರಿಸಿದ ಪತಿರಾಯ! ಕೋಪದಲ್ಲಿ ತುಂಡಾಗಿದ್ದು ಮತ್ತೆ ಬಂದೀತೇ?

ಭೋಪಾಲ್: ಮೂಗು ಮನುಷ್ಯನ ಸೌಂದರ್ಯಕ್ಕೆ ಹಿಡಿದ ಕೈಗನ್ನಡಿ. ಅಂತಹ‌ ಮೂಗು ಇಲ್ಲವಾದರೆ ಆ ದೃಶ್ಯ ಊಹಿಸಲೂ ಆಗದು. ಆದರೆ ಕೋಪದಲ್ಲೊಬ್ಬ ಪತಿ ಮಹಾಶಯ ತನ್ನ ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸುವುದೇ? ಇಂತಹ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಲ್ಲಿನ ರಾತ್ಲಾಮ್ ಜಿಲ್ಲೆಯಲ್ಲಿ ಘಟನೆ ನಡೆದಿದೆ.ತನ್ನ ಇಬ್ಬರು ಹೆಣ್ಣು ಮಕ್ಕಳ ಎದುರಲ್ಲೇ ಪತ್ನಿಯ ಮೂಗನ್ನು ಕಚ್ಚಿದ ಪತಿ ಕ್ರೌರ್ಯ ಮೆರೆದಿದ್ದು, ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಆಲೌಟ್ ಆಂಜುಮನ್ ಕಾಲೋನಿಯಯಲ್ಲಿರುವ ಪತ್ನಿ […]

ಕೇಸ್ ಹಿಂಪಡೆಯಲೊಪ್ಪದ‌ ಪತ್ನಿಯ ಮೂಗು‌ ಕತ್ತರಿಸಿದ ಪತಿರಾಯ! ಕೋಪದಲ್ಲಿ ತುಂಡಾಗಿದ್ದು ಮತ್ತೆ ಬಂದೀತೇ? Read More »

ಲಾಡ್ಜ್ ನಲ್ಲಿ ಆತ್ಮಹತ್ಯೆ ‌ಮಾಡಿಕೊಂಡ ಇಬ್ಬರು ಯುವಕರು|

ಸಾಗರ: ಇಲ್ಲಿನ ಜೋಗ ಬಸ್ ನಿಲ್ದಾಣದ ಸಮೀಪದ ಖಾಸಗಿ ಲಾಡ್ಜ್‌ವೊಂದರಲ್ಲಿ ಇಬ್ಬರು ಯುವಕರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಹಟ್ಟಿ ಗ್ರಾಮದ ಸಂತೋಷ್ (23) ಮತ್ತು ಹನುಮಂತ (28) ಮೃತ ದುರ್ದೈವಿಗಳು. ಸಂತೋಷ್ ಮತ್ತು ಹನುಮಂತ ಅವರು ಸೆ. 24ರ ತಡರಾತ್ರಿ ಲಾಡ್ಜ್‌ಗೆ ಬಂದು ಡಬ್ಬಲ್ ಬೆಡ್‌ರೂಂ ಬಾಡಿಗೆಗೆ ಪಡೆದಿದ್ದರು. ಶನಿವಾರ ಮಧ್ಯಾಹ್ನ ಇಬ್ಬರೂ ಹೊರಗೆ ಬಂದು ಊಟ ತೆಗೆದುಕೊಂಡು ರೂಮ್ ಸೇರಿಕೊಂಡಿದ್ದರು ಎನ್ನಲಾಗಿದೆ. ಶನಿವಾರ

ಲಾಡ್ಜ್ ನಲ್ಲಿ ಆತ್ಮಹತ್ಯೆ ‌ಮಾಡಿಕೊಂಡ ಇಬ್ಬರು ಯುವಕರು| Read More »

ಪತ್ನಿಯನ್ನು ಕೊಲೆಗೈದು‌ ಧರ್ಮಸ್ಥಳಕ್ಕೆ ಬಂದು ಹರಕೆ ತೀರಿಸಿದ ಪಾಪಿ ಪತಿರಾಯ| ಈತನ ವಿಲಕ್ಷಣ ಘಟನೆಗೆ ಸಾಕ್ಷಿಯಂತೆ ಪುಣ್ಯಕ್ಷೇತ್ರ…!

ಬೆಂಗಳೂರು: ಆತನಿಗೆ ಪತ್ನಿಯ ಶೀಲದ ಮೇಲೆ ವಿನಾಕಾರಣ ಶಂಕೆ, ಇದಕ್ಕಾಗಿ ಪತಿ ಜೊತೆಗೆ ಆಕೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಿದರೂ ಪತ್ನಿಯನ್ನು ನಂಬದೇ ಆಕೆಯ ಕೊಲೆ ಮಾಡಿ ಮುಡಿಕೊಡುತ್ತೇನೆ ಎಂದು ಹರಕೆ ತೊಟ್ಟಿದ್ದನಂತೆ ಆ ಪತಿ‌ ಮಹಾಶಯ..! ಅದರಂತೆ ಆಕೆಯನ್ನು ಕೊಲೆಗೈದು ಧರ್ಮಸ್ಥಳಕ್ಕೆ ಬಂದು ಮಂಡೆ ಬೋಳಿಸಿ ಹರಕೆ ತೀರಿಸಿದ ವಿಲಕ್ಷಣ ಘಟನೆಯೊಂದು ನಡೆದಿದ್ದು‘ಧರ್ಮಬೀರು’ ಪತ್ನಿ ಹಂತಕ ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರ ಅತಿಥಿಯಾಗಿದ್ದಾನೆ.ಅನ್ನಪೂರ್ಣೇಶ್ವರಿ ನಗರ ಸಮೀಪದ ಹೆಲ್ತ್‌ ಲೇಔಟ್‌ ನಿವಾಸಿ ಕಾಂತರಾಜ್‌ ಎಂಬಾತನೇ ಈ

ಪತ್ನಿಯನ್ನು ಕೊಲೆಗೈದು‌ ಧರ್ಮಸ್ಥಳಕ್ಕೆ ಬಂದು ಹರಕೆ ತೀರಿಸಿದ ಪಾಪಿ ಪತಿರಾಯ| ಈತನ ವಿಲಕ್ಷಣ ಘಟನೆಗೆ ಸಾಕ್ಷಿಯಂತೆ ಪುಣ್ಯಕ್ಷೇತ್ರ…! Read More »

ಪುತ್ತೂರು: ಬೇಲಿಯೇ ಹೊಲ ಮೇಯ್ದ ಕಥೆ| ಅರಣ್ಯಾಧಿಕಾರಿಯ ಮನೆಯಲ್ಲೇ ಅಕ್ರಮ ಮರ ದಾಸ್ತಾನು| ಅಧಿಕಾರಿಗಳಿಂದ ದಾಳಿ

ಪುತ್ತೂರು, ಸೆ.25: ಕರ್ನಾಟಕ ಅರಣ್ಯ ರಬ್ಬರ್ ನಿಗಮದ ನೌಕರರೊಬ್ಬರ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾದ ಬೆಲೆಬಾಳುವ ಮರಗಳನ್ನು ಪುತ್ತೂರು ಅರಣ್ಯ ಇಲಾಖೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದು, ಆರೋಪಿ ಪರಾರಿಯಾದ ಘಟನೆ ನಡೆದಿದೆ. ಪುತ್ತೂರು ಕೆಎಫ್‌ಡಿಸಿ ಇಲಾಖೆಯ ನೌಕರ, ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ಅರುಣ್ ಕುಮಾರ್ ಎಂಬವರ ಮನೆಯಲ್ಲಿ ಸುಮಾರು ರೂ. 2.5 ಲಕ್ಷಕ್ಕೂ ಅಧಿಕ ಬೆಲೆಯ ಬೀಟೆ, ಹಲಸು, ಸಾಗುವಾನಿ ಹಾಗೂ ಇತರೆ ಜಾತಿಯ ಮರದ ದಿಮ್ಮಿಗಳು ದಾಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ

ಪುತ್ತೂರು: ಬೇಲಿಯೇ ಹೊಲ ಮೇಯ್ದ ಕಥೆ| ಅರಣ್ಯಾಧಿಕಾರಿಯ ಮನೆಯಲ್ಲೇ ಅಕ್ರಮ ಮರ ದಾಸ್ತಾನು| ಅಧಿಕಾರಿಗಳಿಂದ ದಾಳಿ Read More »

ಸುಳ್ಯ: ಖಜಾನಾಧಿಕಾರಿಯ ಕಿಸೆಯಿಂದ ಹಣ ಎಗರಿಸಿದ ಮಂಗಳಮುಖಿ

ಸುಳ್ಯ: ಇಲ್ಲಿನ ಬಸ್ ನಿಲ್ದಾಣದಲ್ಲಿ ಖಜಾನಾಧಿಕಾರಿಯ ಕಿಸೆಯಿಂದ ಮಂಗಳಮುಖಿಯೊಬ್ಬಾಕೆ ಹಣವನ್ನು ಕದ್ದೊಯ್ದ ಘಟನೆ ವರದಿಯಾಗಿದೆ. ಸುಳ್ಯದ ಖಜಾನಾಧಿಕಾರಿಯವರು ಪುತ್ತೂರಿಗೆ ಹೋಗಲೆಂದು ಸುಳ್ಯ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿ ಕುಳಿತಿದ್ದರು. ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ತಂದು ಸುಳ್ಯದಲ್ಲಿರಿಸಿ ಅವರು ಊರಿಗೆ ತೆರಳುವವರಾಗಿದ್ದರು. ಆ ಹೊತ್ತಿಗೆ ಬಸ್ಸಿನೊಳಗೆ ಬಂದ ಮಂಗಳಮುಖಿಯೊಬ್ಬಾಕೆ ಹಣಕ್ಕಾಗಿ ಬೇಡಿಕೆ ಮುಂದಿಟ್ಟಾಗ ಇವರು ಹಣ ಕೊಡಲಿಲ್ಲವೆನ್ನಲಾಗಿದೆ. ಅಲ್ಲಿಂದ ಹೋದಂತೆ ನಟಿಸಿದ ಆಕೆ ಸ್ವಲ್ಪ ಹೊತ್ತಲ್ಲಿ ಹಿಂದಿನಿಂದ ಬಂದು ಖಜಾನಾಧಿಕಾರಿಯವರ ಕಿಸೆಗೆ ಕೈ ಹಾಕಿ ಕಿಸೆಯಲ್ಲಿದ್ದ ಒಂದೂವರೆ ಸಾವಿರ

ಸುಳ್ಯ: ಖಜಾನಾಧಿಕಾರಿಯ ಕಿಸೆಯಿಂದ ಹಣ ಎಗರಿಸಿದ ಮಂಗಳಮುಖಿ Read More »

ಮದುವೆಯಾಗುವುದಾಗಿ ನಂಬಿಸಿ ಹಿಂದೂ ಯುವತಿಯ ಅತ್ಯಾಚಾರಗೈದ ಪ್ರಕರಣ| ಮುಡಿಪು ಮೂಲದ ಮುಸ್ಲಿಂ ಯುವಕ ಬೆಂಗಳೂರಿನಲ್ಲಿ ಅರೆಸ್ಟ್|

ಮಂಗಳೂರು: ತಾನೊಬ್ಬ ಹಿಂದೂ ಎಂದು ನಂಬಿಸಿ ಮೈಸೂರು ಮೂಲದ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಸುಮಾರು 35 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಮುಡಿಪು ಮೂಲದ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಹಮ್ಮದ್‌ ಅಜ್ವಾನ್‌ (32) ಎಂದು ಗುರುತಿಸಲಾಗಿದೆ. ಬೆಂಗಳೂರಿನ ದೊಡ್ಡಸಂದ್ರದಲ್ಲಿ ಈತನನ್ನು ಗುರುವಾರ ಮಂಗಳೂರು ಪೊಲೀಸರ ತಂಡ ಬಂಧಿಸಿದೆ. ಈತನ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಬುಧವಾರ ಯುವತಿಯ ಮೇಲೆ ಅತ್ಯಾಚಾರ, ಸುಲಿಗೆ ನಡೆಸಿದ ಪ್ರಕರಣ ದಾಖಲಾಗಿತ್ತು. ಮೈಸೂರಿನಲ್ಲಿ

ಮದುವೆಯಾಗುವುದಾಗಿ ನಂಬಿಸಿ ಹಿಂದೂ ಯುವತಿಯ ಅತ್ಯಾಚಾರಗೈದ ಪ್ರಕರಣ| ಮುಡಿಪು ಮೂಲದ ಮುಸ್ಲಿಂ ಯುವಕ ಬೆಂಗಳೂರಿನಲ್ಲಿ ಅರೆಸ್ಟ್| Read More »

ಕಡಬ : ಪೊಲೀಸಪ್ಪನ ಪೋಲಿ ಆಟಕ್ಕೆ ಯುವತಿ ಗರ್ಭಿಣಿ…!?

ಕಡಬ: ಪೊಲೀಸಪ್ಪನ ಪೋಲಿಯಾಟಕ್ಕೆ ಯುವತಿ ಗರ್ಭಿಣಿಯಾದ ಘಟನೆ ಕಡಬ ತಾಲೂಕಿನಲ್ಲಿ ನಡೆದಿದೆ. ಗರ್ಭಿಣಿಯಾಗಿದ್ದ ಯುವತಿ ಗರ್ಭಪಾತ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದ್ದು ಪ್ರಭಾವ ಬಳಸಿದ ಕಾರಣ ಈ ಪ್ರಕರಣ ಬೆಳಕಿಗೆ ಬಂದಿಲ್ಲ ಎಂಬ ಆರೋಪ ಕೇಳಿ ಬಂದಿದೆ. ರಕ್ಷಣೆ ಮಾಡಬೇಕಾದವರೆ ಸಮಾಜ ಒಪ್ಪದ ಕೆ ಲಸ ಮಾಡಿರುವುದಕ್ಕೆ ಸಮಾಜವೇ ತಲೆತಗ್ಗಿಸುವಂತಾಗಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಯುವತಿಯೊಂದಿಗೆ ಸಲುಗೆಯಿಂದ ಇದ್ದಿರುವುದು ಕೆಲ ಗ್ರಾಮಸ್ಥರಿಗೂ ಗೊತ್ತಿತ್ತು ಎನ್ನಲಾಗಿದೆ. ಈತನ ಕೆಟ್ಟ ನಡವಳಿಕೆಯ ವಿಚಾರ ದಕ್ಷ ಅಧಿಕಾರಿಗಳ ಗಮನಕ್ಕೂ ಹಿಂದೆ ಬಂದಿತ್ತು ಎನ್ನಲಾಗಿದೆ. ಆದರೆ

ಕಡಬ : ಪೊಲೀಸಪ್ಪನ ಪೋಲಿ ಆಟಕ್ಕೆ ಯುವತಿ ಗರ್ಭಿಣಿ…!? Read More »

ಕಾರ್ಕಳ: ಅಪ್ರಾಪ್ತೆ ಮೇಲೆ ಅತ್ಯಾಚಾರ – ಪ್ರಕರಣ ದಾಖಲು

ಕಾರ್ಕಳ: ಅಪ್ರಾಪ್ತ ಬಾಲಕಿಯ ಮೇಲೆ ಹಲವಾರು ಬಾರಿ ಅತ್ಯಾಚಾರ ಮಾಡಿ ಬೆದರಿಸಿ , ಹಲ್ಲೆ ಮಾಡಿದ ಆರೋಪಿ ವಿರುದ್ದ ಕಾರ್ಕಳ ನಗರ ಠಾಣೆಯಲ್ಲಿ ಸೆ.23ರ ಗುರುವಾರ ಪ್ರಕರಣ ದಾಖಲಾಗಿದೆ. ಕಾರ್ಕಳದ ಬಂಗ್ಲೆಗುಡ್ಡೆಯ ನಿಯಾಜ್ ಪ್ರಕರಣ ಆರೋಪಿ. ಈತ ದೂರುದಾರರು ಬಾಲಕಿ ಅಪ್ರಾಪ್ತೆಯಾಗಿದ್ದ ಸಮಯದಲ್ಲಿ ಕಾಲ್ ಮಾಡಿದ್ದು ಮಾತನಾಡಿದಾಗ ತಪ್ಪಿ ಕರೆ ಬಂದಿದ್ದಾಗಿ ತಿಳಿಸಿ , ಬಳಿಕ ಪದೇ ಪದೇ ಕರೆ ಮಾಡಿ ಸಲುಗೆ ಬೆಳೆಸಿದ್ದ. ಕಳೆದ ವರ್ಷ ಮೇ. 3೦ ರಂದು ಬಂಗ್ಲೆಗುಡ್ಡೆಯಲ್ಲಿರುವ ತನ್ನ ಮನೆಗೆ ಯಾರೂ

ಕಾರ್ಕಳ: ಅಪ್ರಾಪ್ತೆ ಮೇಲೆ ಅತ್ಯಾಚಾರ – ಪ್ರಕರಣ ದಾಖಲು Read More »

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಪಲ್ಟಿ – ಹಲವರಿಗೆ ಗಾಯ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಹೊಳೆಯ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ಸೆ.23ರಂದು ನಡೆದಿದೆ. ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಉದನೆ – ಎಂಜಿರ ಮಧ್ಯದ ಊರ್ನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ನಡುವೆ

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಪಲ್ಟಿ – ಹಲವರಿಗೆ ಗಾಯ Read More »

ಮೈಸೂರು ಗ್ಯಾಂಗ್ ರೇಪ್| ಕೊನೆಗೂ ಹೇಳಿಕೆ ನೀಡಿದ ಸಂತ್ರಸ್ತೆ|

ಮೈಸೂರು: ವಿಧಾನಸಭೆಯಲ್ಲಿ ಭಾರಿ ಸದ್ದು ಮಾಡುತ್ತಿರುವ ಮೈಸೂರು ಗ್ಯಾಂಗ್‍ರೇಪ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಸಂತ್ರಸ್ತೆ ಗುರುವಾರ(ಸೆ.23)ರಂದು 2ನೇ ಜೆಎಂಎಫ್‍ಸಿ ನ್ಯಾಯಾಧೀಶರ ಎದುರು ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಸೆಕ್ಷನ್ 164 ಅಡಿಯಲ್ಲಿ ಯುವತಿಯ ಹೇಳಿಕೆಯನ್ನು ದಾಖಲಿಸಲಾಗಿದ್ದು, ಸುಮಾರು 45 ನಿಮಿಷಗಳ ಕಾಲ ಯುವತಿ ಹೇಳಿಕೆ ನೀಡಿದ್ದಾಳೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಸೆಪ್ಟೆಂಬರ್ 7ರಂದು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಮೈಸೂರಿನ ಮೂರನೇ ಜೆಎಮ್​ಎಫ್​ಸಿ ಕೋರ್ಟ್‌ನ ಜಡ್ಜ್ ಆದೇಶ ಹೊರಡಿಸಿದ್ದಾರೆ. ಬಾಲಮಂದಿರದಲ್ಲಿರುವ

ಮೈಸೂರು ಗ್ಯಾಂಗ್ ರೇಪ್| ಕೊನೆಗೂ ಹೇಳಿಕೆ ನೀಡಿದ ಸಂತ್ರಸ್ತೆ| Read More »