ಕ್ರೈಂ

ಸುಳ್ಯ: ಪಂಚಾಯತ್ ಸದಸ್ಯೆ ‌ಹೊಳೆಗೆ ತಳ್ಳಿದ ವ್ಯಕ್ತಿ- ಇಬ್ಬರೂ ‌ನಾಪತ್ತೆ, ಅನೈತಿಕ ಸಂಬಂಧ ಶಂಕೆ?

ಸುಳ್ಯ: ಮಡಿಕೇರಿ ತಾಲೂಕು ಚೆಂಬು‌ ಗ್ರಾ.ಪಂ ಸದಸ್ಯೆಯೋರ್ವರನ್ನು ನೆರೆಮನೆಯಾತ ಹೊಳೆಗೆ ತಳ್ಳಿದ್ದು, ಬಳಿಕ ಇಬ್ಬರೂ ‌ನಾಪತ್ತೆಯಾದ ಘಟನೆ ಬುಧವಾರ ಸಂಜೆ ನಡೆದಿದೆ. ಚೆಂಬು‌ ಗ್ರಾ.ಪಂ ಸದಸ್ಯೆ ಕಮಲ ದಬ್ಬಡ್ಕ ಎಂಬವರು ಕಾರ್ಯಕ್ರಮವೊಂದಕ್ಕೆ ತೆರಳಿ ಮನೆಗೆ ಮರಳುವ ವೇಳೆ ದಾರಿ ಮದ್ಯೆ ಎದುರಾದ ‌ಮುತ್ತು‌ ಎಂಬಾತ‌ ಅವರನ್ನು ಸೇತುವೆಯಿಂದ ಹೊಳೆಗೆ ತಳ್ಳಿರುವುದಾಗಿ ಹೇಳಲಾಗಿದೆ. ಘಟನೆ ಬಳಿಕ ಕಮಲ ಅವರ ಸುಳಿವೂ ಸಿಗದೇ ಇತ್ತ ಮುತ್ತು ಕೂಡಾ ಕಾಣೆಯಾಗಿರುವುದಾಗಿ‌ ತಿಳಿದುಬಂದಿದೆ. ಕಮಲ ಮತ್ತು‌ ಮುತ್ತು‌ ಇಬ್ಬರಿಗೂ ಅನೈತಿಕ ಸಂಬಂಧ ‌ಇರುವುದಾಗಿ […]

ಸುಳ್ಯ: ಪಂಚಾಯತ್ ಸದಸ್ಯೆ ‌ಹೊಳೆಗೆ ತಳ್ಳಿದ ವ್ಯಕ್ತಿ- ಇಬ್ಬರೂ ‌ನಾಪತ್ತೆ, ಅನೈತಿಕ ಸಂಬಂಧ ಶಂಕೆ? Read More »

ಬೆಂಗಳೂರು: ಮತ್ತೊಂದು ಭೀಕರ ಅಪಘಾತ| ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು : ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಹೊಸೂರು ರಸ್ತೆ ಅತ್ತಿಬೇಲಿ ಸಮೀಪದ ನೆರಳೂರು ಬಳಿ ನಿಧಾನವಾಗಿ ಚಲಿಸುತ್ತಿದ್ದ ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ಮೂಲದ ಅಂಬ್ಯುಲೆನ್ಸ್ ಹೊಸೂರಿಗೆ ಹೋಗುತ್ತಿದ್ದ ವೇಳೆ ಎದುರಿಗೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ

ಬೆಂಗಳೂರು: ಮತ್ತೊಂದು ಭೀಕರ ಅಪಘಾತ| ಮೂವರು ಸ್ಥಳದಲ್ಲೇ ಸಾವು Read More »

ಅಪ್ರಾಪ್ತೆಯ ತಲೆಕೆಡಿಸಿ‌ ಲೈಂಗಿಕ ದೌರ್ಜನ್ಯ| ಮೂವರು ಆರೋಪಿಗಳ ಜೊತೆ ಓರ್ವ ಅಪ್ರಾಪ್ತನೂ ಅಂದರ್.

ಕೊಟ್ಟಾಯಂ: ಅಪ್ರಾಪ್ತ ಹುಡುಗಿಯನ್ನು ಇನ್ಸ್ಟಾಗ್ರಾಮ್ ನಲ್ಲಿ ಭೇಟಿಯಾದ ಯುವಕರು ಕಿರುಕುಳ ನೀಡಿ ಲೈಂಗಿಕ ದೌರ್ಜನ್ಯ ‌ಎಸಗಿರುವ ಪ್ರಕರಣ ಜಿಲ್ಲೆಯ ರಾಮಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ನಡೆದಿದೆ. ಪ್ರಕರಣದ ಕುರಿತಂತೆ ದೂರು ದಾಖಲಾಗಿದ್ದು ಒಬ್ಬ ಅಪ್ರಾಪ್ತ ಆರೋಪಿ ಸೇರಿದಂತೆ ನಾಲ್ಕು ಮಂದಿಯನ್ನು ‌ಪೊಲೀಸರು ಬಂಧಿಸಿದ್ದಾರೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಹುಡುಗಿಯನ್ನು ಮನೆಗೆ ಕರೆಸಿಕೊಂಡ ಯುವಕ, ತನ್ನ ಸ್ನೇಹಿತರ ಜತೆಗೂಡಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಕಿ ಅಪ್ರಾಪ್ತ ವಯಸ್ಕಳಾಗಿದ್ದರಿಂದ ಪೊಲೀಸರು ಕಾನೂನಿನ ಅಡಿಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ

ಅಪ್ರಾಪ್ತೆಯ ತಲೆಕೆಡಿಸಿ‌ ಲೈಂಗಿಕ ದೌರ್ಜನ್ಯ| ಮೂವರು ಆರೋಪಿಗಳ ಜೊತೆ ಓರ್ವ ಅಪ್ರಾಪ್ತನೂ ಅಂದರ್. Read More »

ಟೂತ್ ಪೇಸ್ಟ್ ಎಂದು ಇಲಿಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ| ಆಮೇಲೇನಾಯ್ತು?

ಟೂತ್​ ಪೇಸ್ಟ್​​ ಎಂದು ತಪ್ಪಾಗಿ ಭಾವಿಸಿ ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. 18 ವರ್ಷದ ಅಫ್ಸಾನಾ ಖಾನ್​ ಎಂಬ ಯುವತಿ ಮೃತ ದುರ್ದೈವಿ. ಮುಂಬೈನ ಧಾರವಿ ಪ್ರದೇಶದಲ್ಲಿ ಕುಟುಂಬದವರೊಂದಿಗೆ ವಾಸಿಸುತ್ತಿದ್ದ ಈಕೆ ಬೆಳಗ್ಗೆ ಟೂತ್​ ಪೇಸಟ್​ ಎಂದು ಇಲಿ ಪಾಷಾಣವನ್ನು ಹಲ್ಲುಜ್ಜಲು ಬಳಸಿದ ಪರಿಣಾಮ ಸಾವನ್ನಪ್ಪಿದ್ದಾಳೆ. ಬೆಳಗ್ಗೆ ನಿದ್ದೆಗಣ್ಣಿನಲ್ಲಿ ಎದ್ದ ಅಫ್ಸಾನಾ ಖಾನ್​, ಹಲ್ಲುಜ್ಜಲು ತೆರಳಿದ್ದಾಳೆ. ಈ ವೇಳೆ ಕೈಗೆ ಸಿಕ್ಕ ಇಲಿ ಪಾಷಾಣವನ್ನು ಟೂತ್​ ಪೇಸ್ಟ್​​ ಎಂದು ಭಾವಿಸಿ ಟೂತ್​

ಟೂತ್ ಪೇಸ್ಟ್ ಎಂದು ಇಲಿಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ| ಆಮೇಲೇನಾಯ್ತು? Read More »

ಮಂಗಳೂರು: ಪತ್ನಿಯ ತಂಗಿಯ ಮೇಲೆ ಅತ್ಯಾಚಾರ ನಡೆಸಿದ ಅಪರಾಧಿಗೆ 10 ವರ್ಷ ಜೈಲು

ಮಂಗಳೂರು: ಪತ್ನಿಯ ತಂಗಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯವು (ಪೆÇಕ್ಸೋ) ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ನವೀನ್ (27) ಶಿಕ್ಷೆಗೊಳಗಾದ ಆರೋಪಿ. ಈತ ತನ್ನದೇ ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಬಗ್ಗೆ 2019ರ ಜೂ.27ರಂದು ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅತ್ಯಾಚಾರದ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಅನಂತರ ಗರ್ಭಪಾತವಾಗಿತ್ತು. ಬೆಳ್ತಂಗಡಿಯ ಅಂದಿನ ಪೆÇ್ರಬೆಷನರಿ

ಮಂಗಳೂರು: ಪತ್ನಿಯ ತಂಗಿಯ ಮೇಲೆ ಅತ್ಯಾಚಾರ ನಡೆಸಿದ ಅಪರಾಧಿಗೆ 10 ವರ್ಷ ಜೈಲು Read More »

ಉಡುಪಿ: ಮನನೊಂದು ಆತ್ಮಹತ್ಯೆಗೆ ಶರಣಾದ ಬಿಜೆಪಿ ನಾಯಕಿ

ಉಡುಪಿ: ಮನನೊಂದ ಬಿಜೆಪಿ ಸ್ಥಳೀಯ ನಾಯಕಿಯೊಬ್ಬರು ತಮ್ಮ ವಾಸದ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕುಕ್ಕಿಕಟ್ಟೆಯಲ್ಲಿ ಇಂದು ನಡೆದಿದೆ. ಮೃತ ಮಹಿಳೆಯನ್ನು ಆಶಾ ಶೆಟ್ಟಿ (48) ಎಂದು ಗುರುತಿಸಲಾಗಿದೆ. ಇವರು ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ, ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗ ಇವುಗಳಲ್ಲಿ ಸಕ್ರಿಯರಾಗಿದ್ದರೆಂದು ತಿಳಿದುಬಂದಿದೆ. ಮೃತರ ಬಳಿ ಮರಣಪತ್ರ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.ಹೀಗಾಗಿ ಶವವನ್ನು ಮಣಿಪಾಲ

ಉಡುಪಿ: ಮನನೊಂದು ಆತ್ಮಹತ್ಯೆಗೆ ಶರಣಾದ ಬಿಜೆಪಿ ನಾಯಕಿ Read More »

7 ಕೋಟಿ‌ ಮೌಲ್ಯದ ಅಕ್ರಮ ಅಡಿಕೆ ವಶಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು

ಬೆಳಗಾವಿ: ಜಿಎಸ್‌ಟಿ ಪಾವತಿಸಿದ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಅಂದಾಜು ₹ 7 ಕೋಟಿ ಮೌಲ್ಯದ ಅಡಿಕೆಯನ್ನು 7 ಲಾರಿಗಳ ಸಮೇತ ವಶ‍ಪಡಿಸಿಕೊಳ್ಳಲಾಗಿದೆ. ಡಿಜಿಜಿಐ (ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ) ಮಂಗಳೂರು ವಲಯ ಘಟಕದಿಂದ ದೊರೆತ ಖಚಿತ ಮಾಹಿತಿ ಮೇರೆಗೆ ಇಲ್ಲಿನ ಕೇಂದ್ರ ಜಿಎಸ್‌ಟಿ ವಿಭಾಗದ ಅಧಿಕಾರಿಗಳ ತಂಡವು ವಾಹನಗಳನ್ನು ಹುಬ್ಬಳ್ಳಿ-ನವಲಗುಂದ ರಸ್ತೆಯಲ್ಲಿ ತಡೆದು ಪರಿಶೀಲನೆ ನಡೆಸಿದೆ. ಸಮರ್ಪಕ ಜಿಎಸ್‌ಟಿ ದಾಖಲೆಗಳಿಲ್ಲದೆ ದೊಡ್ಡ ಪ್ರಮಾಣದಲ್ಲಿ ಅಡಿಕೆಯನ್ನು ಸಾಗಿಸುತ್ತಿದ್ದುದ್ದನ್ನು ಪತ್ತೆ ಹಚ್ಚಲಾಗಿದೆ. ‘ಅಡಿಕೆ ಸಾಗಣೆಯಲ್ಲಿ ತೆರಿಗೆ ವಂಚಿಸುವವರ ಮೇಲೆ ನಿಗಾ ವಹಿಸಲಾಗಿದೆ. ಸರ್ಕಾರಕ್ಕೆ

7 ಕೋಟಿ‌ ಮೌಲ್ಯದ ಅಕ್ರಮ ಅಡಿಕೆ ವಶಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು Read More »

ಭೀಕರ ಅಪಘಾತ| ಪ್ಲೈ ಓವರ್ ನಿಂದ ಬಿದ್ದು ಯುವತಿಯರಿಬ್ಬರ ದಾರುಣ ಸಾವು

ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ನಿಂದ ಬಿದ್ದು ಯುವತಿಯರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಕಾರು ಫ್ಲೈ ಓವರ್ ಗೆ ಡಿಕ್ಕಿ ಹೊಡೆದು ತುತ್ತ ತುದಿಯಲ್ಲಿ ನಿಂತಿದೆ, ಆದರೆ ಪರಿಣಾಮ ಯುವತಿಯರಿಬ್ಬರು ಫ್ಲೈ ಓವರ್ ನಿಂದ ಬಿದ್ದು ಸಾವನ್ನಪ್ಪಿದ್ದಾರೆ. ಓವರ್ ಟೇಕ್ ಮಾಡಲು ಹೋಗಿ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂ ಆಗಿದೆ. ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ನಿಂದ

ಭೀಕರ ಅಪಘಾತ| ಪ್ಲೈ ಓವರ್ ನಿಂದ ಬಿದ್ದು ಯುವತಿಯರಿಬ್ಬರ ದಾರುಣ ಸಾವು Read More »

ಚಿಕ್ಕಮಗಳೂರಲ್ಲೊಂದು‌ ಅಮಾನವೀಯ ಕೃತ್ಯ| ಬಟ್ಟೆ ಬದಲಾಯಿಸುತ್ತಿದ್ದ ಬಾಲಕಿಯ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ…!

ಚಿಕ್ಕಮಗಳೂರು: ಬಟ್ಟೆ ಬದಲಾಯಿಸುತ್ತಿದ್ದ ಅಪ್ರಾಪ್ತ ಬಾಲಕಿಯ ವಿಡಿಯೋ ಚಿತ್ರೀಕರಿಸಿಕೊಂಡಿರುವ ಕಾಮುಕರು, ಆಕೆಗೆ ಬ್ಲಾಕ್ ಮೇಲ್ ಮಾಡಿ ಹೆದರಿಸಿ ನಿರಂತರ ಎರಡು ತಿಂಗಳ ಕಾಲ ಅತ್ಯಾಚಾರ ಮಾಡುತ್ತಿದ್ದ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಬಾಲಕಿಯ ವಿಡಿಯೋ ಮಾಡಿಕೊಂಡಿದ್ದ ಕಾಮುಕರು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇವೆ ಎಂದು ಹೆದರಿಸುತ್ತಿದ್ದರು. ಕಳೆದ ಎರಡು ತಿಂಗಳಿಂದ ಬಾಲಕಿಯನ್ನು ಹೀಗೆ ಹೆದರಿಸುತ್ತ ಪದೇ ಪದೇ ತಾವು ಕರೆದಾಗ ಆ ಬಾಲಕಿ ಬರಬೇಕು ಎಂದು ಹೇಳುತ್ತಿದ್ದರು ಎನ್ನಲಾಗಿದೆ. ಬಾಲಕಿಯ ಮೇಲೆ

ಚಿಕ್ಕಮಗಳೂರಲ್ಲೊಂದು‌ ಅಮಾನವೀಯ ಕೃತ್ಯ| ಬಟ್ಟೆ ಬದಲಾಯಿಸುತ್ತಿದ್ದ ಬಾಲಕಿಯ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ…! Read More »

ಸಾಕ್ಷ್ಯ ಹೇಳಲು ಗೈರುಹಾಜರಿ – ಡಿಕೆಶಿಗೆ ಸುಳ್ಯ ಕೋರ್ಟ್ ನಿಂದ ವಾರಂಟ್ ಜಾರಿ

ಸುಳ್ಯ: ವಿದ್ಯುತ್‌ ಸಮಸ್ಯೆ ಬಗ್ಗೆ ಬೆಳ್ಳಾರೆಯ ಸಾಯಿ ಗಿರಿಧರ್‌ ಮತ್ತು ಇಂಧನ ಖಾತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ನಡುವಿನ ಫೋನ್‌ ಸಂಭಾಷಣೆ ಪ್ರಕರಣಕ್ಕೆ ಸಂಬಂಧಿಸಿ ಹಲವು ಬಾರಿ ಸಮನ್ಸ್‌ ಜಾರಿ ಮಾಡಿದ ಬಳಿಕವೂ ನ್ಯಾಯಾಲಯಕ್ಕೆ ಸಾಕ್ಷ್ಯ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಜರಾಗದಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸುಳ್ಯ ನ್ಯಾಯಾಲಯ ವಾರಂಟ್‌ ಜಾರಿ ಮಾಡಿದೆ. ನ್ಯಾಯಾಲಯಕ್ಕೆ ಹಾಜರಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಧೀಶರು ಡಿ.ಕೆ. ಶಿವಕುಮಾರ್‌ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಲು ಐಜಿಪಿ ಮತ್ತು ಡಿಐಜಿಗೆ

ಸಾಕ್ಷ್ಯ ಹೇಳಲು ಗೈರುಹಾಜರಿ – ಡಿಕೆಶಿಗೆ ಸುಳ್ಯ ಕೋರ್ಟ್ ನಿಂದ ವಾರಂಟ್ ಜಾರಿ Read More »