ಕ್ರೈಂ

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಆಭರಣ ಎಗರಿಸಿದ ಮಹಿಳೆಯರು| ಮೂವರ ಬಂಧನ

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣವನ್ನು ಎಗರಿಸಿದ ಘಟನೆ ಸೆ.1 ರಂದು ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಮಹಿಳಾ ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ದಾವಣಗೆರೆ ಜಿಲ್ಲೆ ನಿವಾಸಿಗಳಾದ ಬೀಬಿಜಾನ್ , ಹುಸೇನ್ ಬಿ , ಜೈತುಂಬಿ ಎಂದು ಗುರುತಿಸಲಾಗಿದೆ. ಪುತ್ತೂರಿನ ಹಿಂದೂಸ್ತಾನ್ ಕಾಂಪ್ಲೆಕ್ಸ್ ನಲ್ಲಿರುವ ಜೋಸ್ ಆಲುಕ್ಕಾಸ್ ಚಿನ್ನಾಭರಣ ಮಳಿಗೆಗೆ ಸೆ.1 ರಂದು ಬುರ್ಖಾ ಧರಿಸಿದ 3 ಜನ ಅಪರಿಚಿತ ಮಹಿಳೆಯರು ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ […]

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಆಭರಣ ಎಗರಿಸಿದ ಮಹಿಳೆಯರು| ಮೂವರ ಬಂಧನ Read More »

ಮಗುವಿನೊಂದಿಗೆ ಬಾವಿಗೆ ಜಿಗಿದು‌ ತಾಯಿ ಆತ್ಮಹತ್ಯೆ

ಬಾಗಲಕೋಟೆ: ತನ್ನ ಒಂದು ವರ್ಷದ ಮಗುವನ್ನು ಹಿಡಿದುಕೊಂಡು ತಾಯಿಯೋರ್ವಳು ಬಾವಿಗೆ ಹಾರಿದ ದುರ್ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ರಾಘಾಪುರದಲ್ಲಿ ನಡೆದಿದೆ. ಘಟನೆಯಲ್ಲಿ ಮಗು ಶಿವಾನಿ ಸಾವನ್ನಪ್ಪಿದ್ದು, ಮಗುವಿನ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ತಾಯಿಗಾಗಿ ಬಾವಿಯಲ್ಲಿ ಹುಡುಕಾಟ ಮುಂದುವರೆದಿದೆ. ಗುಳೇದಗುಡ್ಡ ತಾಲೂಕಿನ ಹಂಸನೂರ ಗ್ರಾಮದ ಫಕೀರವ್ವ(26) ಎಂಬ ತಾಯಿಯೇ ತನ್ನ ಮಗುವಿನೊಂದಿಗೆ ಬಾವಿಗೆ ಜಿಗಿದ ಮಹಿಳೆ. ಈಕೆ ಹೆರಿಗೆಗಾಗಿ ತನ್ನ ಅಜ್ಜಿಮನೆ ರಾಘಾಪುರಕ್ಕೆ ಬಂದಿದ್ದಳು. ಹೆರಿಗೆ ಬಳಿಕ ಇಂದು ಗಂಡನ ಮನೆಯವರು ಕರೆದುಕೊಂಡು ಈಕೆಯನ್ನು ಮರಳಿ ಕರೆದೊಯ್ಯಲು

ಮಗುವಿನೊಂದಿಗೆ ಬಾವಿಗೆ ಜಿಗಿದು‌ ತಾಯಿ ಆತ್ಮಹತ್ಯೆ Read More »

ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ, ಅಂಗಾಂಗ ಮುಟ್ಟಿ ಪೈಶಾಚಿಕ ಕೃತ್ಯ

ಯಾದಗಿರಿ: ಗುಂಪೊಂದು ಮಹಿಳೆಯನ್ನು ನಗ್ನಗೊಳಿಸಿ ಕಬ್ಬಿನ ಜಲ್ಲೆಯಿಂದ ಥಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಅಂಗಾಂಗ ಮುಟ್ಟಿ ಪೈಶಾಚಿಕ ಕೃತ್ಯ ಎಸಗಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಪಾಪಿಗಳು ಮಹಿಳೆ ಜೊತೆ ವಿಕೃತ ವರ್ತನೆ ನಡೆಸಿದ್ದಾರೆ. ಈ ಘಟನೆ ಯಾದಗಿರಿ-ಶಹಾಪುರ ರಾಜ್ಯ ಹೆದ್ದಾರಿ ಮಧ್ಯೆ ನಡೆದಿದೆ ಎನ್ನಲಾಗುತ್ತಿದೆ. 5-6 ಜನರ ಗುಂಪಿನಿಂದ ಮಹಿಳೆಯ ಮೇಲೆ ದೌರ್ಜನ್ಯ ನಡೆದಿದ್ದು, ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದೆ. ಹಲ್ಲೆಗೊಳಗಾದ ಮಹಿಳೆ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವೈರಲ್ ಆದ

ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ, ಅಂಗಾಂಗ ಮುಟ್ಟಿ ಪೈಶಾಚಿಕ ಕೃತ್ಯ Read More »

ಬಟ್ಟೆ‌ತೊಳೆಯಲು ಹೊಳೆಗೆ ಹೋದ ಮಹಿಳೆ ನಾಪತ್ತೆ

ಸುಳ್ಯ: ಬಟ್ಟೆ ತೊಳೆಯಲೆಂದು ಹೊಳೆಗೆ ತೆರಳಿದ್ದ ಮಹಿಳೆ ನಾಪತ್ತೆಯಾದ ಘಟನೆ ತಾಲೂಕಿನ ಅರಂತೋಡು ಗ್ರಾಮದ ಸಣ್ಣಮನೆ ಎಂಬಲ್ಲಿ ನಡೆದಿದೆ. ಸಣ್ಣಮನೆಯ ಮಾಧವರವರ ಪತ್ನಿ ಮೀನಾಕ್ಷಿ ಯವರು ಸೆ.11 ರಂದು ಸಂಜೆ ಅರಂತೋಡಿನ ಮಾಡದಕಾನ ಎಂಬಲ್ಲಿ ಹೊಳೆಗೆ ಬಟ್ಟೆ ಒಗೆಯಲೆಂದು ಹೋದವರು ಮನೆಗೆ ಮರಳಿ ಬರಲಿಲ್ಲ. ಅನುಮಾನಗೊಂಡ ಮನೆಯವರು ರಾತ್ರಿಯಿಂದಲೇ ಗ್ರಾಮಸ್ಥರೊಂದಿಗೆ ಹುಡುಕಾಟ ನಡಸಿದರೂ ಪತ್ತೆಯಾಗಲಿಲ್ಲ. ಮರುದಿನ ಸುಳ್ಯ ಅಗ್ನಿಶಾಮಕದಳದವರು ಮತ್ತು ಊರವರು ಹುಡುಕಲು ಪ್ರಾರಂಭಿಸಿದರೂ ಸಂಜೆಯವರಗೆ ಮಹಿಳೆಯ ಶವ ಪತ್ತೆಯಾಗಲಿಲ್ಲ. ಭಾನುವಾರ ನಂತರ ಕಾರ್ಯಾಚರಣೆ ಮೊಟಕುಗೊಳಿಸಿ ಇಂದು

ಬಟ್ಟೆ‌ತೊಳೆಯಲು ಹೊಳೆಗೆ ಹೋದ ಮಹಿಳೆ ನಾಪತ್ತೆ Read More »

ಸುಳ್ಯ| ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ| ಆರೋಪಿ ಖಾಕಿ ಬಲೆಗೆ|

ಸುಳ್ಯ: ಓಮ್ನಿ ಕಾರೊಂದರಲ್ಲಿ ಅಕ್ರಮವಾಗಿ ಎರಡು ದನಗಳನ್ನು ಸಾಗಾಟ ಮಾಡುತ್ತಿದ್ದಾಗ ಕಾರನ್ನು ಪೊಲೀಸರು ಅಡ್ಡಗಟ್ಟಿದ್ದು, ಓರ್ವ ಆರೋಪಿ ಪೊಲೀಸ್ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಕಾರಿನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಸಾಗಾಟಗಾರರು ತಪ್ಪಿಸಿಕೊಳ್ಳಲೆತ್ನಿಸಿದ್ದು ಈ ವೇಳೆ ವಾಹನ ನಗರದ ಜಟ್ಟಿಪಳ್ಳ ಸಮೀಪ ಕಂಪೌಂಡಿಗೆ ಗುದ್ದಿತ್ತು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಸುಳ್ಯ ಮತ್ತು ಎಸ್. ಐ.ಯವರು ಕಾರನ್ನು ತಡೆಗಟ್ಟಿ ಓರ್ವ ಆರೋಪಿಯನ್ನು ವಶಕೊಂಡಿದ್ದಾರೆ. ಮೂರು ಮಂದಿ ಕಾರಿನಲ್ಲಿ ದನಗಳನ್ನು ತುಂಬಿಸಿಕೊಂಡು ಹೋಗುತ್ತಿರುವ

ಸುಳ್ಯ| ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ| ಆರೋಪಿ ಖಾಕಿ ಬಲೆಗೆ| Read More »

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ|ಪೋಕ್ಸೊ ಕಾಯಿದೆಯಡಿ ಆರೋಪಿ ಬಂಧನ

ಉಳ್ಳಾಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತ ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಮೂಲತ: ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ ವಾಸಿಸುವ ಆರೀಫ್ ಪಾಷಾ(30) ಬಂಧಿತ. ಆರೋಪಿ ಕೂಲಿ ಕಾರ್ಮಿಕನಾಗಿದ್ದಾನೆ. ತಿನ್ನಲು ಮಾಂಸ ಕೊಡಿಸುವುದಾಗಿ ನಂಬಿಸಿ ಬಾಲಕಿ ತಂದೆಗೆ ಪರಿಚಿತನಾಗಿರುವ ಆರೋಪಿ, ಮನೆಯಿಂದಲೇ ಕರೆತಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನ ಕೃತ್ಯದಿಂದ ಗಾಬರಿಗೊಂಡ

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ|ಪೋಕ್ಸೊ ಕಾಯಿದೆಯಡಿ ಆರೋಪಿ ಬಂಧನ Read More »

ಜೀಪ್- ಕ್ಯಾಂಟರ್ ಮುಖಾಮುಖಿ ಢಿಕ್ಕಿ| 8 ಮಂದಿ ದುರ್ಮರಣ

ಚಿಕ್ಕಬಳ್ಳಾಪುರ: ಜೀಪ್, ಕ್ಯಾಂಟರ್​ ನಡುವೆ ಡಿಕ್ಕಿ ಆಗಿ 8 ಜನರ ದುರ್ಮರಣ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಬಳಿ ನಡೆದಿದೆ. ಲಾರಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಜೀಪ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಬಳ್ಳಾಪುರ ಎಸ್​ಪಿ ಜಿ.ಜೆ. ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಅಪಘಾತ ಆದ ಜೀಪ್‌ನಲ್ಲಿ 14 ಪ್ರಯಾಣಿಕರು ಇದ್ದರು. ಜೀಪ್​ನಲ್ಲಿ ಇದ್ದ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಜೀರೋ ಟ್ರಾಫಿಕ್‌ನಲ್ಲಿ

ಜೀಪ್- ಕ್ಯಾಂಟರ್ ಮುಖಾಮುಖಿ ಢಿಕ್ಕಿ| 8 ಮಂದಿ ದುರ್ಮರಣ Read More »

ಕಡಬ: ಉದನೆಯ ಗಣಪತಿ ಕಟ್ಟೆಗೆ ಹಾನಿಗೊಳಿಸಿದ ಆರೋಪಿಯ ಬಂಧನ

ಉಪ್ಪಿನಂಗಡಿ: ಇಲ್ಲಿನ ಸಮೀಪದ ಉದನೆಯ ಗಣಪತಿ ಕಟ್ಟೆಯನ್ನು ನಿನ್ನೆ ಧ್ವಂಸ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರ ಮೂಲದ ರವೀಂದ್ರ ಕುಮಾರ್‌ ಎಂದು ಗುರುತಿಸಲಾಗಿದ್ದು, ಆತ ಪೊಲೀಸರ ವಶದಲ್ಲಿದ್ದಾನೆ. ಸೆ.10ರಂದು ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಉದನೆ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಗಣಪತಿ ಕಟ್ಟೆಯ ಮೆಟ್ಟಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿತ್ತು. ಆದರೆ, ರಾತ್ರಿ ವೇಳೆ ಆರೋಪಿ ಬಾಳೆಗಿಡಗಳನ್ನು ಕಿತ್ತೆಸೆದು ಕಲ್ಲು ಎತ್ತಿಹಾಕಿ ಮೆಟ್ಟಿಲನ್ನು ಹಾನಿಗೊಳಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಉದನೆಯಲ್ಲಿ ಓಡಾಡಿಕೊಂಡಿದ್ದ ಆರೋಪಿ

ಕಡಬ: ಉದನೆಯ ಗಣಪತಿ ಕಟ್ಟೆಗೆ ಹಾನಿಗೊಳಿಸಿದ ಆರೋಪಿಯ ಬಂಧನ Read More »

ಹಾಡುಹಗಲೇ‌ ಮಹಿಳೆಯ ಸರ ಕಿತ್ತು ಪರಾರಿಯಾದ ಆಗಂತುಕ| ಮಹಿಳೆಯರೇ ಒಬ್ಬಂಟಿಯಾಗಿ ಹೊರಗಡೆ ಹೋಗುವಾಗ ಎಚ್ಚರ

ಮಂಗಳೂರು: ಮಹಿಳೆಯೊಬ್ಬರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಆಗಂತುಕರು ಆಕೆಯ ಕುತ್ತಿಗೆಯಿಂದ ಸರ ಕಿತ್ತು ಪರಾರಿಯಾದ ಘಟನೆ ನಗರದ ಶಿವಭಾಗ್ ಬಳಿಯ ಆಗ್ನೆಸ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. ರಿಟ್ಸ್ ಕಾರಿನಲ್ಲಿ ಬಂದ ಮೂವರು ನಗರದ ಆಗ್ನೆಸ್ ಕಾಲೇಜಿನ ಎದುರುಗಡೆಯಿಂದ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಆಕೆಯ ಕುತ್ತಿಗೆಯಿಂದ ಸರ ಕಿತ್ತು ಓಡಿದ್ದಾರೆ. ರಿಟ್ಸ್ ಕಾರಿನಿಂದ ಮೊದಲು ಮೂವರು ಇಳಿದಿದ್ದು ಇಬ್ಬರು ಬಾಗಿಲು ಹತ್ತಿರದಲ್ಲೇ ನಿಂತಿದ್ದರು. ಇನ್ನೊಬ್ಬಾತ ಮಹಿಳೆಯನ್ನು ಎಳೆದಾಡಿ ಸರ ಕೀಳಲು ಯತ್ನಿಸಿದ್ದಾನೆ. ಸಾಧಾರಣ

ಹಾಡುಹಗಲೇ‌ ಮಹಿಳೆಯ ಸರ ಕಿತ್ತು ಪರಾರಿಯಾದ ಆಗಂತುಕ| ಮಹಿಳೆಯರೇ ಒಬ್ಬಂಟಿಯಾಗಿ ಹೊರಗಡೆ ಹೋಗುವಾಗ ಎಚ್ಚರ Read More »

ಮತ್ತೊಬ್ಬನೊಂದಿಗಿತ್ತು‌ ಆಕೆಗೆ ಅನೈತಿಕ ಸಂಬಂಧ| ಇದನ್ನೇ ಸರಿಯಾಗಿ ಬಳಸಿಕೊಂಡ ಖತರ್ನಾಕ್ ಮಗಳು| ಏನು ಗೊತ್ತಾ ಈ ವಿಚಿತ್ರ ಸ್ಟೋರಿ?

ಪುಣೆ : ಬಿತ್ತಿದಂತೆ ಬೆಳೆ‌, ತಾಯಿಯಂತೆ ಮಗಳು‌ ಎಂಬ ಗಾದೆ ಮಾತು ನೀವೆಲ್ಲಾ ಕೇಳಿರ್ತೀರಿ. ಈ ಗಾದೆಗೆ ಹೋಲುವಂತಹ ಪ್ರಕರಣವೊಂದು ನಡೆದಿದೆ. ತಾಯಿ ಮತ್ತೋರ್ವ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಬೆಳೆಸಿಕೊಂಡಿದ್ದಳು. ಇದನ್ನೇ ಮಗಳು ತನ್ನ ಬಂಡವಾಳವಾಗಿ ಮಾಡಿಕೊಂಡಿದ್ದಾಳೆ. 21 ವರ್ಷದ ಮಗಳಿಗೆ ಅಮ್ಮನ ಅನೈತಿಕ ಸಂಬಂಧದ ವಿಚಾರ ಗೊತ್ತಾಗಿದೆ. ಆದರೆ ಮಗಳು ಇದನ್ನು ದೊಡ್ಡದು ಮಾಡಲು ಹೋಗಿಲ್ಲ. ಬದಲಾಗಿ ಅಮ್ಮನ ಜತೆ ಸಂಬಂಧ ಹೊಂದಿದ್ದ ವ್ಯಕ್ತಿಯ ಬ್ಲಾಕ್ ಮೇಲ್ ಮಾಡಿ ಹಣ ವಸೂಲಿಗೆ ಇಳಿದಿದ್ದಾಳೆ. ತಾಯಿ ಅನೈತಿಕ

ಮತ್ತೊಬ್ಬನೊಂದಿಗಿತ್ತು‌ ಆಕೆಗೆ ಅನೈತಿಕ ಸಂಬಂಧ| ಇದನ್ನೇ ಸರಿಯಾಗಿ ಬಳಸಿಕೊಂಡ ಖತರ್ನಾಕ್ ಮಗಳು| ಏನು ಗೊತ್ತಾ ಈ ವಿಚಿತ್ರ ಸ್ಟೋರಿ? Read More »