ಕ್ರೈಂ

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ಇನ್ನಿಲ್ಲ!!? ಸೋಶಿಯಲ್ ಮೀಡಿಯಾದಲ್ಲಿ ಸಾವಿನ ಸುದ್ದಿ ವೈರಲ್

ಸಮಗ್ರ ನ್ಯೂಸ್: ಭಾರತದಿಂದ 2019ರಲ್ಲಿ ಪಲಾಯನಗೈದು ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ ಎಂಬ ಸಾರ್ವಭೌಮ ರಾಷ್ಟ್ರ ಸ್ಥಾಪಿಸಿರುವುದಾಗಿ ಘೋಷಿಸಿಕೊಂಡಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ನಿಧನ ಹೊಂದಿದ್ದಾನೆ ಎನ್ನುವ ಸುದ್ದಿಯೊಂದನ್ನು ನಿತ್ಯಾನಂದನ ಸಹೋದರಿಯ ಮಗ ಸುಂದರೇಶ್ವರನ್ ವಿಡಿಯೋ ಮೂಲಕ ಬಹಿರಂಗಪಡಿಸಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್​​ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸ್ವಯಂ ಘೋಷಿತ ಆಧ್ಯಾತ್ಮಿಕ ಗುರು ನಿತ್ಯಾನಂದ ಸ್ವಾಮಿಯವರ ನಿಧನದ ಸುದ್ದಿ ವೈರಲ್ ಆಗಿದೆ. ನಿತ್ಯಾನಂದ ಎರಡು ದಿನಗಳ ಹಿಂದೆ ನಿಧನರಾದರು ಎಂದು ಅವರ ಸೋದರಳಿಯ ಸುಂದರೇಶ್ವರನ್ ವೀಡಿಯೊದಲ್ಲಿ ಬಹಿರಂಗಪಡಿಸಿದ್ದಾರೆ. ಅವರು […]

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ಇನ್ನಿಲ್ಲ!!? ಸೋಶಿಯಲ್ ಮೀಡಿಯಾದಲ್ಲಿ ಸಾವಿನ ಸುದ್ದಿ ವೈರಲ್ Read More »

ಮಂಗಳೂರು: 9ಲಕ್ಷ ಮೌಲ್ಯದ ಮಾದಕವಸ್ತು ವಶ; ಇಬ್ಬರ ಬಂಧನ

ಸಮಗ್ರ ನ್ಯೂಸ್: ಹೈಡ್ರೊವೀಡ್ ಗಾಂಜಾ, ಚರಸ್ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಅವರ ಬಳಿ ಇದ್ದ ₹9 ಲಕ್ಷ ಮೌಲ್ಯದ ಮಾದಕ ವಸ್ತು ಮತ್ತು ಇತರ ಸಾಮಗ್ರಿ ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪಾಂಡೇಶ್ವರ ಸುಭಾಷ್‌ ನಗರದ ತೈಝೀರ್ ಇಸ್ಮಾಯಿಲ್ ಹುಸೇನ್ (23), ಶಿವಬಾಗ್ ನಿವಾಸಿ ರೋಯ್‌ಸ್ಟನ್ ಕ್ಸೇವಿಯರ್ ಲೋಬೊ (22) ಬಂಧಿತರು. ಆರೋಪಿಗಳು ಬೆಂಗಳೂರಿನಿಂದ ಮಾದಕ ವಸ್ತು ಖರೀದಿಸಿ ತಂದು ಮಂಗಳೂರಿನಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ

ಮಂಗಳೂರು: 9ಲಕ್ಷ ಮೌಲ್ಯದ ಮಾದಕವಸ್ತು ವಶ; ಇಬ್ಬರ ಬಂಧನ Read More »

ಕೊಡಗಿನಲ್ಲಿ ಭೀಕರ ಹತ್ಯಾಕಾಂಡ| ನಾಲ್ವರನ್ನು ಹತ್ಯೆಗೈದು ಪರಾರಿಯಾದ ದುಷ್ಕರ್ಮಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಕಾಫಿ ತೋಟದ ಮನೆಯಲ್ಲಿ ನಾಲ್ವರನ್ನು ಕತ್ತರಿಸಿ ಬರ್ಬರ ಹತ್ಯೆ ಮಾಡಲಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೊಳತೋಡು ಗ್ರಾಮದ ಕಾಫಿ ತೋಟದ ಲೈನ್ ಮನೆಯಲ್ಲಿ ನಾಲ್ವರನ್ನು ಓರ್ವ ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾನೆ. ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಕೊಲೆಯಾದವರನ್ನು ಕರಿಯ, ಗೌರಿ, ನಾಗಿ, ಕಾವೇರಿ(7) ಎಂದು ಗುರುತಿಸಲಾಗಿದೆ. 35 ವರ್ಷದ ಗಿರೀಶ್ ಎಂಬಾತ ಈ ಕೊಲೆ ಮಾಡಿ

ಕೊಡಗಿನಲ್ಲಿ ಭೀಕರ ಹತ್ಯಾಕಾಂಡ| ನಾಲ್ವರನ್ನು ಹತ್ಯೆಗೈದು ಪರಾರಿಯಾದ ದುಷ್ಕರ್ಮಿ Read More »

ಅಕ್ರಮ ಚಿನ್ನ ಸಾಗಾಟ ಪ್ರಕರಣ| ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ

ಸಮಗ್ರ ನ್ಯೂಸ್: ನಟಿ ರನ್ಯಾ ರಾವ್ ಅವರು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ನಟಿ ರನ್ಯಾ ರಾವ್ ಗೆ ಬಿಗ್ ಶಾಕ್ ನೀಡಲಾಗಿದೆ. ಈ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಈ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಅವರು ವಿಚಾರಣೆಯ ವೇಳೆ ಸರಿಯಾಗಿ ಸಹಕರಿಸಿಲ್ಲ. ತನಿಖೆ ಬಾಕಿ ಇದೆ. ಯಾವುದೇ

ಅಕ್ರಮ ಚಿನ್ನ ಸಾಗಾಟ ಪ್ರಕರಣ| ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ Read More »

ಅಡಿಕೆ ಸುಲಿಯುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಸಮಗ್ರ ನ್ಯೂಸ್: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ ಪತ್ನಿ ಶೋಭಾ ಹೆಗಡೆ ಆಕಸ್ಮಿಕ ಅವಘಡದಲ್ಲಿ ನಿಧನರಾಗಿದ್ದಾರೆ. ಅಡಕೆ ಚಾಲಿ ಸುಲಿಯುವ ಯಂತ್ರಕ್ಕೆ ಸಿಲುಕಿ ಶೋಭಾ ಮೃತಪಟ್ಟಿದ್ದಾರೆ. ಶೋಭಾ ಮನೆಯಲ್ಲಿ ಅಡಕೆ ಸುಲಿಯುವ ಕಾರ್ಯ ನಡೆಯುತ್ತಿತ್ತು. ಶೋಭಾ ಹೆಗಡೆ ಕೆಲಸಗಾರರನ್ನು ನೋಡಿಕೊಳ್ಳಲು ಹೋಗಿದ್ದರು. ಈ ವೇಳೆ ಚಾಲಿ ಸುಲಿಯುವ ಯಂತ್ರಕ್ಕೆ ಆಕಸ್ಮಿಕವಾಗಿ ಶೋಭಾ ಸೀರೆಯ ಸೆರಗು ಸಿಲುಕಿ ಅವರು ಪ್ರಾಣಬಿಟ್ಟಿದ್ದಾರೆ. ಕೆಲಸಗಾರರು ಅಲ್ಲಿಯೇ ಇದ್ದರೂ ಕ್ಷಣಾರ್ಧದಲ್ಲಿ ಘಟನೆ ಸಂಭವಿಸಿದೆ. ಯಂತ್ರ ಶೋಭಾರನ್ನು ಎತ್ತಿ ಬಿಸಾಡಿದ್ದು, ರಕ್ತಸ್ರಾವವಾಗಿ

ಅಡಿಕೆ ಸುಲಿಯುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು Read More »

ವಿಟ್ಲ: ತೋಟಕ್ಕೆ ಬಂದಿದ್ದ ಬಾಲಕಿಯನ್ನು ಗುಡ್ಡಕ್ಕೆ ಕರೆದ ಮಾಲೀಕ| ಫೋಕ್ಸೋ ಪ್ರಕರಣ ದಾಖಲು

ಸಮಗ್ರ ನ್ಯೂಸ್: ‘ನೀನು ಚನ್ನಾಗಿದ್ದೀಯಾ. ಗುಡ್ಡೆಗೆ ಬರುತ್ತೀಯ?’ ಎಂದು ಅಪ್ರಾಪ್ತೆ ವಯಸ್ಸಿನ ಬಾಲಕಿ ಜೊತೆ ಅನುಚಿತ ವರ್ತನೆ ಮಾಡಿದವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. 15 ವರ್ಷದ ಬಾಲಕಿ ಜೊತೆ ಅನುಚಿತ ವರ್ತಿಸಿದ ಮಹೇಶ್ ಭಟ್ ಎನ್ನುವಾತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಹಾಗೂ ಜಾತಿನಿಂದನೆ ದೂರು ದಾಖಲಾಗಿದೆ. ಜನವರಿ 12ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಿಕಿಗೆ ಬಂದಿದೆ. ಜನವರಿ 12ರಂದು ತಂದೆ ಕೆಲಸ ಮಾಡುವ ತೋಟಕ್ಕೆ

ವಿಟ್ಲ: ತೋಟಕ್ಕೆ ಬಂದಿದ್ದ ಬಾಲಕಿಯನ್ನು ಗುಡ್ಡಕ್ಕೆ ಕರೆದ ಮಾಲೀಕ| ಫೋಕ್ಸೋ ಪ್ರಕರಣ ದಾಖಲು Read More »

ಕಡಬ: ಊಟ ಮಾಡಿ‌ ಮಲಗಿದ್ದ ಎರಡೂವರೆ ವರ್ಷದ ಕಂದಮ್ಮ ಮಲಗಿದ್ದಲ್ಲೇ ಸಾವು| ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಸಮಗ್ರ ನ್ಯೂಸ್: ಊಟ ಮಾಡಿ ಮಲಗಿದ್ದ ಎರಡೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಕೊಣಾಜೆ ಮಾಲ ನಿವಾಸಿ ಲಿಂಡೋರಾಜ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿರುವ ಉತ್ತರ ಪ್ರದೇಶ ಮೂಲದ ರಾಜಾ ಸಿಂಗ್ ಮತ್ತು ದಿವ್ಯಾಂಶಿ ಸಿಂಗ್ ದಂಪತಿಯ ಎರಡೂವರೆ ವರ್ಷದ ಪುತ್ರ ರುದ್ರ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಊಟ‌ ಮಾಡಿ ಮಲಗಿದ್ದ ಮಗುವನ್ನು ಎಬ್ಬಿಸಲೆಂದು ನೋಡುವಾಗ ಏಳದೇ ಇದ್ದುದರಿಂದ ತಕ್ಷಣವೇ

ಕಡಬ: ಊಟ ಮಾಡಿ‌ ಮಲಗಿದ್ದ ಎರಡೂವರೆ ವರ್ಷದ ಕಂದಮ್ಮ ಮಲಗಿದ್ದಲ್ಲೇ ಸಾವು| ಮುಗಿಲು ಮುಟ್ಟಿದ ಪೋಷಕರ ಆಕ್ರಂದನ Read More »

ಮಂಗಳೂರು: ಪಿಜಿ ಗೆ ರೇಟಿಂಗ್ ಕಡಿಮೆ ಕೊಟ್ಟಿದ್ದಕ್ಕೆ ವಿದ್ಯಾರ್ಥಿ ಮೇಲೆ‌‌ ಹಲ್ಲೆಗೈದ ಮಾಲೀಕ

ಸಮಗ್ರ ನ್ಯೂಸ್: ಬಾಯ್ಸ್ ಪಿಜಿ ಸ್ವಚ್ಛತೆ ಇಲ್ಲದೇ, ಊಟ-ತಿಂಡಿ ವ್ಯವಸ್ಥೆ ಸರಿಯಿಲ್ಲದೇ ಅವ್ಯವಸ್ಥೆಯ ಆಗರವಾಗಿದ್ದರೂ ಗೂಗಲ್ ರೇಟಿಂಗ್ ನಲ್ಲಿ ಹೆಚ್ಚಿನ ಸ್ಟಾರ್ ನೀಡಿ ಒಳ್ಳೆಯ ಕಮೆಂಟ್ ಹಾಕುವಂತೆ ಪಿಜಿ ಮಾಲೀಕ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿಯಲ್ಲಿ ನಡೆದಿದೆ. ವಿಕಾಸ್ (19) ಹಲ್ಲೆಗೊಳಗಾದ ವಿದ್ಯಾರ್ಥಿ. ಕಲಬುರಗಿ ಮೂಲದ ವಿಕಾಸ್ ಕಳೆದ 6 ತಿಂಗಳಿದ ಕದ್ರಿ ಬಾಯ್ಸ್ ಪಿಜಿಯಲ್ಲಿ ವಾಸವಾಗಿದ್ದ. ಪಿಜಿಯಲ್ಲಿ ಊಟ-ತಿಂಡಿ ವ್ಯವಸ್ಥೆ ಸರಿಯಿಲ್ಲವಂತೆ, ಸ್ವಚ್ಛತೆ ಬಗ್ಗೆ ಕೇಳಲೇಬೇಡಿ. ಇನ್ನು ಶೌಚಾಲಯ,

ಮಂಗಳೂರು: ಪಿಜಿ ಗೆ ರೇಟಿಂಗ್ ಕಡಿಮೆ ಕೊಟ್ಟಿದ್ದಕ್ಕೆ ವಿದ್ಯಾರ್ಥಿ ಮೇಲೆ‌‌ ಹಲ್ಲೆಗೈದ ಮಾಲೀಕ Read More »

ದಲಿತ ಮಹಿಳೆ ಮೇಲೆ ಹಲ್ಲೆ|ನಾಲ್ವರ ಬಂಧನ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ವಿಜಯನಗರ ಜಿಲ್ಲೆ ಮೂಲದ ದಲಿತ ಮಹಿಳೆಯನ್ನು ಮೀನು ಕದ್ದ ಆರೋಪದಲ್ಲಿ ಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಮಾ.18 ರಂದು ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಪೊಲೀಸರು ಬಂಧಿಸಿದವರು ಸ್ಥಳೀಯರಾದ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಎಂದು ಗುರುತಿಸಲಾಗಿದೆ. ಮಹಿಳೆಯ ಮೇಲೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಮಲ್ಪೆ ಪೊಲೀಸರು,

ದಲಿತ ಮಹಿಳೆ ಮೇಲೆ ಹಲ್ಲೆ|ನಾಲ್ವರ ಬಂಧನ Read More »

ಪತ್ನಿ ಮತ್ತು ಆಕೆಯ ಕುಟುಂಬಸ್ಥರಿಂದ ಮಾನಸಿಕವಾಗಿ ಹಲ್ಲೆ : ಪತಿಯಿಂದ ದೂರು

ಸಮಗ್ರ ನ್ಯೂಸ್ : ಹಣಕ್ಕಾಗಿ ಪತ್ನಿ ಮತ್ತು ಆಕೆಯ ಕುಟುಂಬಸ್ಥರು ನನಗೆ ಮಾನಸಿಕವಾಗಿ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂದು ಟೆಕ್ಕಿ ಶ್ರೀಕಾಂತ್ ಎಂಬವರು ಆರೋಪ ಮಾಡಿದ್ದಾರೆ. ಪತಿ ಶ್ರೀಕಾಂತ್ ಪತ್ನಿ ಬಿಂದುಶ್ರೀ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಬಿಂದುಶ್ರೀಯನ್ನು 2022ರ ಆಗಸ್ಟ್ನಲ್ಲಿ ವಿವಾಹವಾಗಿದ್ದೇನೆ. ಮದುವೆಯಾಗಿ ಎರಡು ವರ್ಷಗಳಾದರೂ ಸಹ ಒಂದು ದಿನ ಸರಿಯಾಗಿ ಸಂಸಾರ ಮಾಡಿಲ್ಲ. ಬಲವಂತವಾಗಿ ಮುಟ್ಟಿದರೆ ಡೆತ್ನೋಟ್ ಬರೆದಿಟ್ಟು ಸಾಯುತ್ತೇನೆ ಅಂತ ಬ್ಲಾಕ್ ಮೇಲ್ ಮಾಡುತ್ತಾರೆ. ಹಣಕ್ಕಾಗಿ ದೈಹಿಕವಾಗಿ

ಪತ್ನಿ ಮತ್ತು ಆಕೆಯ ಕುಟುಂಬಸ್ಥರಿಂದ ಮಾನಸಿಕವಾಗಿ ಹಲ್ಲೆ : ಪತಿಯಿಂದ ದೂರು Read More »