ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ಇನ್ನಿಲ್ಲ!!? ಸೋಶಿಯಲ್ ಮೀಡಿಯಾದಲ್ಲಿ ಸಾವಿನ ಸುದ್ದಿ ವೈರಲ್
ಸಮಗ್ರ ನ್ಯೂಸ್: ಭಾರತದಿಂದ 2019ರಲ್ಲಿ ಪಲಾಯನಗೈದು ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ ಎಂಬ ಸಾರ್ವಭೌಮ ರಾಷ್ಟ್ರ ಸ್ಥಾಪಿಸಿರುವುದಾಗಿ ಘೋಷಿಸಿಕೊಂಡಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ನಿಧನ ಹೊಂದಿದ್ದಾನೆ ಎನ್ನುವ ಸುದ್ದಿಯೊಂದನ್ನು ನಿತ್ಯಾನಂದನ ಸಹೋದರಿಯ ಮಗ ಸುಂದರೇಶ್ವರನ್ ವಿಡಿಯೋ ಮೂಲಕ ಬಹಿರಂಗಪಡಿಸಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸ್ವಯಂ ಘೋಷಿತ ಆಧ್ಯಾತ್ಮಿಕ ಗುರು ನಿತ್ಯಾನಂದ ಸ್ವಾಮಿಯವರ ನಿಧನದ ಸುದ್ದಿ ವೈರಲ್ ಆಗಿದೆ. ನಿತ್ಯಾನಂದ ಎರಡು ದಿನಗಳ ಹಿಂದೆ ನಿಧನರಾದರು ಎಂದು ಅವರ ಸೋದರಳಿಯ ಸುಂದರೇಶ್ವರನ್ ವೀಡಿಯೊದಲ್ಲಿ ಬಹಿರಂಗಪಡಿಸಿದ್ದಾರೆ. ಅವರು […]
ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ಇನ್ನಿಲ್ಲ!!? ಸೋಶಿಯಲ್ ಮೀಡಿಯಾದಲ್ಲಿ ಸಾವಿನ ಸುದ್ದಿ ವೈರಲ್ Read More »







