ಕ್ರೈಂ

ಕುಂಬ್ರ|ಅಪಘಾತದಲ್ಲಿ ಗಾಯಗೊಂಡಿದ್ದ ಪವರ್ ಮ್ಯಾನ್ ಮೃತ್ಯು

ಪುತ್ತೂರು: ಕೆಲದಿನಗಳ ಹಿಂದೆ ಕುಂಬ್ರದಲ್ಲಿ ನಡೆದ ಟಿಪ್ಪರ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಂಬ್ರ ಮೆಸ್ಕಾಂ ನ ಪವರ್ ಮ್ಯಾನ್ ಪರಶುರಾಮ್ (30) ಸೆ.4 ರಂದು ನಿಧನರಾದರು. ಬಾಗಲಕೋಟೆ ಮೂಲದ ಪರಶುರಾಮ್ ಅವರು ಕುಂಬ್ರ ಮೆಸ್ಕಾಂ ವಿಭಾಗದಲ್ಲಿ ಈಶ್ವರಮಂಗಲ ವ್ಯಾಪ್ತಿಯಲ್ಲಿ ಪವರ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೇ ಇಂದು […]

ಕುಂಬ್ರ|ಅಪಘಾತದಲ್ಲಿ ಗಾಯಗೊಂಡಿದ್ದ ಪವರ್ ಮ್ಯಾನ್ ಮೃತ್ಯು Read More »

ಯುವತಿಯ ಪೇಸ್ಬುಕ್ ಖಾತೆ ನಕಲಿಸಿದ ಯುವಕ| ಕೋಲ್ಕತಾ ಪೊಲೀಸರಿಂದ ಕಡಬದ ಯುವಕನ ಬಂಧನ

ಕಡಬ: ಕೊಲ್ಕತ್ತಾ ಮೂಲದ ಯುವತಿಯೋರ್ವಳ ಪೇಸ್ಬುಕ್ ಖಾತೆಯನ್ನು ನಕಲಿ ಮಾಡಿದ ಹಿನ್ನೆಲೆಯಲ್ಲಿ ಕಡಬದ ಯುವಕನನ್ನು ಪಶ್ಚಿಮ ಬಂಗಾಳ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ ಸಂಜಯಕೃಷ್ಣ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಟ್ರೇಡಿಂಗ್ ವ್ಯವಹಾರ ಮಾಡುತ್ತಿರುವ ಈತ ಬೆಂಗಳೂರಿನ ಕಾಲೇಜೊಂದರಲ್ಲಿ ವಿಧ್ಯಾಭ್ಯಾಸ ಮಾಡುತ್ತಿರುವ ಪಶ್ಚಿಮ ಬಂಗಾಳದ ಯುವತಿಯ ಖಾತೆಯನ್ನು ನಕಲಿಸಿದ್ದಾನೆ. ಈ ಕುರಿತಂತೆ ಆಕೆಗೆ ಅನುಮಾನ ಬಂದಿದ್ದು, ಯಾರೋ ಅಪರಿಚಿತರು ನಕಲಿಸಿ ಉಪಯೋಗಿಸಿರುವ ಬಗ್ಗೆ ಯುವತಿಯು ಪಶ್ಚಿಮ ಬಂಗಾಳದಲ್ಲಿ ಸೈಬರ್‌ ಕ್ರೈಂ ನಡಿಯಲ್ಲಿ

ಯುವತಿಯ ಪೇಸ್ಬುಕ್ ಖಾತೆ ನಕಲಿಸಿದ ಯುವಕ| ಕೋಲ್ಕತಾ ಪೊಲೀಸರಿಂದ ಕಡಬದ ಯುವಕನ ಬಂಧನ Read More »

ಮೊಬೈಲ್ ಕೊಡಿಸಲಿಲ್ಲವೆಂದು ತಂದೆಯನ್ನೇ ಕೊಂದ ಭೂಪ

ತಂದೆ ಮೊಬೈಲ್ ನೀಡಲಿಲ್ಲ ಎಂಬ ಕಾರಣಕ್ಕೆ ಮಗ, ತಂದೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಗುಜರಾತ್ ನ ಸೂರತ್ ನಲ್ಲಿ ಮೊಬೈಲ್ ಗೆ ಸಂಬಂಧಿಸಿದ ಆಘಾತಕಾರಿ ಘಟನೆ ನಡೆದಿದೆ. ಅರ್ಜುನ್ ಸರ್ಕಾರ್ ಎಂಬಾತ ತನ್ನ ಪತ್ನಿ ಹಾಗೂ ಮಗನ ಜೊತೆ ಇಚ್ಚಾಪೂರ್ ನಲ್ಲಿ ವಾಸವಾಗಿದ್ದ. ಕೆಲಸದ ಮೇಲೆ ಹೊರಗೆ ಹೋಗಿದ್ದ ಅರ್ಜುನ್ ಪತ್ನಿ ಡಾಲಿ, ಮನೆಗೆ ಬಂದಾಗ ಅರ್ಜುನ್ ಪ್ರಜ್ಞೆ ತಪ್ಪಿ ಬಿದ್ದಿರುವ ಸ್ಥಿತಿಯಲ್ಲಿದ್ದ ಎನ್ನಲಾಗಿದೆ. ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ ವೈದ್ಯರು, ಅರ್ಜುನ್ ಸಾವನ್ನಪ್ಪಿದ್ದಾನೆಂದು ಹೇಳಿದ್ದಾರೆ.

ಮೊಬೈಲ್ ಕೊಡಿಸಲಿಲ್ಲವೆಂದು ತಂದೆಯನ್ನೇ ಕೊಂದ ಭೂಪ Read More »

ಬೆಳ್ತಂಗಡಿ:ರಾತ್ರೋರಾತ್ರಿ ನಾಪತ್ತೆಯಾದ ಮಹಿಳೆಗಿದೆಯಾ ಉಗ್ರಗಾಮಿ ಸಂಘಟನೆ ಲಿಂಕ್?, ಪತಿಯನ್ನೇ ಯಾಮಾರಿಸಿ ಆಕೆ ಪರಾರಿಯಾಗಿದ್ದೆಲ್ಲಿಗೆ? ಉಗ್ರರೊಂದಿಗೆ ಲಿಂಕ್ ಇದೆ ಎಂದು ದೂರಿತ್ತ ಪತಿ. ದುಬೈ ಲೇಡಿ ಡಾನ್…!

ಬೆಳ್ತಂಗಡಿ, ಸೆ.2: ಕಳೆದ ಹನ್ನೊಂದು ವರ್ಷಗಳಿಂದ ವಿದೇಶದಲ್ಲಿ ನೆಲೆಸಿದ್ದ ಎರಡು ಮಕ್ಕಳ ತಾಯಿಯೊಬ್ಬಳು ಇತ್ತೀಚೆಗೆ ಊರಿಗೆ ಬಂದಿದ್ದ ವೇಳೆ ದಿಢೀರ್ ಆಗಿ ನಾಪತ್ತೆಯಾಗಿದ್ದು, ಆಕೆಗೆ ಉಗ್ರವಾದಿ ಸಂಘಟನೆಗಳ ಜೊತೆ ಲಿಂಕ್ ಇರುವ ಬಗ್ಗೆ ಶಂಕಿಸಿ ಗಂಡನೇ ಪೊಲೀಸರಿಗೆ ದೂರು ನೀಡಿದ್ದಾರೆ. ನೆರಿಯಾ ಗ್ರಾಮದ ತೋಟತ್ತಾಡಿ ನಿವಾಸಿ ಚಿದಾನಂದ ಎಂಬವರ ಪತ್ನಿ ರಾಜಿ (35) ನಾಪತ್ತೆಯಾದ ಮಹಿಳೆ. ಆಗಸ್ಟ್ 26ರಂದು ರಾತ್ರಿ ಈಕೆ ಮನೆಯಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಪತಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ಹನ್ನೊಂದು ವರ್ಷಗಳಿಂದ

ಬೆಳ್ತಂಗಡಿ:ರಾತ್ರೋರಾತ್ರಿ ನಾಪತ್ತೆಯಾದ ಮಹಿಳೆಗಿದೆಯಾ ಉಗ್ರಗಾಮಿ ಸಂಘಟನೆ ಲಿಂಕ್?, ಪತಿಯನ್ನೇ ಯಾಮಾರಿಸಿ ಆಕೆ ಪರಾರಿಯಾಗಿದ್ದೆಲ್ಲಿಗೆ? ಉಗ್ರರೊಂದಿಗೆ ಲಿಂಕ್ ಇದೆ ಎಂದು ದೂರಿತ್ತ ಪತಿ. ದುಬೈ ಲೇಡಿ ಡಾನ್…! Read More »

ಚಿಕ್ಕ ಮಗಳೂರು|ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ| ಗೋಣಿಬೀಡು ಠಾಣಾ ಪಿಎಸ್ ಐ ಬಂಧನ

ಚಿಕ್ಕಮಗಳೂರು: ದಲಿತ ಯುವಕನೊಬ್ಬನಿಗೆ ಮೂತ್ರ ಕುಡಿಸಿದ ಪ್ರಕರಣ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್​ ಠಾಣೆ ಪಿಎಸ್​ಐ ಅರ್ಜುನ್​ ಅವರನ್ನು ನಿನ್ನೆ ಬುಧವಾರ ರಾತ್ರಿ ಬೆಂಗಳೂರಿನಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ವಿವಾಹಿತ ಮಹಿಳೆಗೆ ಫೋನ್​ ಮಾಡಿದ್ದ ಆರೋಪದ ಮೇಲೆ ಮೇ 10ರಂದು ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ ಪುನೀತ್​ನನ್ನು ವಿಚಾರಣೆಗಾಗಿ ಅರ್ಜುನ್​ ಠಾಣೆಗೆ ಕರೆದೊಯ್ದಿದ್ದರು. ‘ಅಂದು ನನ್ನನ್ನು ಠಾಣೆಗೆ ಕರದೊಯ್ದು ಪಿಎಸ್​ಐ ಥಳಿಸಿದ್ದರು. ಕುಡಿಯೋಕೆ ನೀರು ಕೇಳಿದರೂ ಕೊಡದೆ, ವ್ಯಕ್ತಿಯೊಬ್ಬನಿಂದ ನನ್ನ ಬಾಯಿಗೆ

ಚಿಕ್ಕ ಮಗಳೂರು|ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ| ಗೋಣಿಬೀಡು ಠಾಣಾ ಪಿಎಸ್ ಐ ಬಂಧನ Read More »

ಹೆಚ್ಚಿದ ಕಳ್ಳರ ಹಾವಳಿ -ಅಮಾಯಕ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ವಿಜಯಪುರ: ಕಳ್ಳನೆಂದು ಅಮಾಯಕ ವ್ಯಕ್ತಿಯೋರ್ವನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಇತ್ತೀಚೆಗೆ ಜಿಲ್ಲೆಯ ಇಂಡಿ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಕಳ್ಳರ ಹಾವಳಿ ಕಂಡು ಬಂದಿದೆ. ಕಳ್ಳತನ ಮಾಡುವುದಕ್ಕೆ ಖದೀಮರ ತಂಡವೇ ಗ್ರಾಮಕ್ಕೆ ಬಂದಿದ್ದು, ಐವರು ಕಳ್ಳರು ಗ್ರಾಮದಲ್ಲಿ ತಿರುಗಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಆದರೆ ಕಳ್ಳರ ಕೈಗೆ ಏನು ಸಿಗದೇ ಕೊನೆಗೆ ಗ್ರಾಮದಿಂದ ಕಾಲು ಕಿತ್ತಿದ್ದಾರೆ. ಈ ವೇಳೆ ಕಳ್ಳರ ತಂಡದವನೆಂದು ಭಾವಿಸಿ ಅಂಗಡಿ ಮುಂದೆ ಮಲಗಿದ್ದ ವ್ಯಕ್ತಿಯೋರ್ವನಿಗೆ ಗ್ರಾಮಸ್ಥರು

ಹೆಚ್ಚಿದ ಕಳ್ಳರ ಹಾವಳಿ -ಅಮಾಯಕ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು Read More »

ಅಪಘಾತ: ಕುಡಿದು ವಾಹನ ಚಲಾಯಿಸಿದಲ್ಲದೆ ಪೊಲೀಸರಿಗೆ ಅವಾಜ್ – ಚಾಲಕ ಬಂಧನ

ಹಾಸನ: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಕಾರಣ ನಿಯಂತ್ರಣ ತಪ್ಪಿದ ಕಾರು ಅಪಘಾತಕ್ಕೀಡಾದ ಘಟನೆ ಮುತ್ತಿಗೆ ಗೇಟ್ ಬಳಿ ನಡೆದಿದೆ. ಚಾಲಕನನ್ನು ಬಾಬು ಎಂದು ಗುರುತಿಸಲಾಗಿದೆ. ಈತ ಅರಕಲಗೂಡು ತಾಲೂಕಿನ ಮುತ್ತಿಗೆ ಗೇಟ್ ಬಳಿ ಕಾರು ಚಲಾಯಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು,ಇದಕ್ಕೆ ಕಾರಣ ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇದೇ ವೇಳೆ ಅಪಘಾತ ನಂತರ ಸ್ಥಳಕ್ಕೆ ಬಂದ ಪೊಲೀಸರ ವಿರುದ್ಧ ಅನವಶ್ಯಕವಾಗಿ ಹರಿಹಾಯ್ದಿರುವ ಚಾಲಕ ಬಾಬು, ಪೊಲೀಸರ ಎದುರು ಕೂಗಾಡುತ್ತಾ ನಾನು

ಅಪಘಾತ: ಕುಡಿದು ವಾಹನ ಚಲಾಯಿಸಿದಲ್ಲದೆ ಪೊಲೀಸರಿಗೆ ಅವಾಜ್ – ಚಾಲಕ ಬಂಧನ Read More »

ಸ್ಕೂಟಿಯಿಂದ ಜಾರಿಬಿದ್ದು ಮಹಿಳೆ ಸಾವು

ಕಾರವಾರ: ಸೊಸೆಯ ಜೊತೆಗೆ ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಅತ್ತೆ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ ತಾಲೂಕಿನ ಆರ್ಗಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ‌ನಡೆದಿದ್ದು ಅತ್ತೆ-ಸೊಸೆ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ನಗರದ ಬಾಡಾದ ನಂದನಗದ್ದಾ ನಿವಾಸಿ ಶಾಲಿನಿ ನಾಯ್ಕ ಮೃತಪಟ್ಟ ಮಹಿಳೆ. 73 ವರ್ಷದ ಈಕೆ ತನ್ನ ಸೊಸೆ ವೈಶಾಲಿ ನಾಯ್ಕ ಜೊತೆ ಸ್ಕೂಟಿ ಹಿಂಬದಿ ಕುಳಿತು ಅರ್ಗಾದ ನೌಕಾನೆಲೆ ಬಳಿ ಕೆಲ ಸಾಮಗ್ರಿ ತರಲು ತೆರಳಿದ್ದರು ಎನ್ನಲಾಗಿದೆ. ಅಂಗಡಿಯಿಂದ ಸಾಮಗ್ರಿ

ಸ್ಕೂಟಿಯಿಂದ ಜಾರಿಬಿದ್ದು ಮಹಿಳೆ ಸಾವು Read More »

ಪೊಲೀಸ್ ಠಾಣೆಯಲ್ಲಿ ‘ಸೆಕ್ಸ್’ ನಡೆಸಲು ಒತ್ತಾಯ| ಗಂಭೀರ ಆರೋಪ ಮಾಡಿದ ಅಪಹರಣ ಪ್ರಕರಣದ ಆರೋಪಿಗಳು|

ಜಮ್ ಶೆಡ್ ಪುರ : ಜಾರ್ಖಂಡ್ ನ ಜಮ್ ಶೆಡ್ ಪುರದ ಇಬ್ಬರು ಪುರುಷರನ್ನು ನಗರ ಪೊಲೀಸ್ ಠಾಣೆಯಲ್ಲಿ ‘ಬೆತ್ತಲೆಗೊಳಿಸಲಾಗಿದೆ’ ಮತ್ತು ಪೊಲೀಸರು ಪರಸ್ಪರ ಲೈಂಗಿಕ ಸಂಭೋಗ ನಡೆಸುವಂತೆ ಕೇಳಿದ್ದಾರೆ ಮತ್ತು ಅವರು ನಿರಾಕರಿಸಿದಾಗ, ಅವರನ್ನು ಹೊಡೆದು ಆಫ್ಘಾನಿಸ್ತಾನಕ್ಕೆ ಕಳುಹಿಸುವುದಾಗಿ ಬೆದರಿಕೆ ಹಾಕಲಾಗಿದೆ’ ಎಂದು ಆರೋಪಿಸಲಾದ ಘಟನೆ ಇಲ್ಲಿ ನಡೆದಿದೆ. ಎರಡು ದಿನಗಳ ಮೊದಲು ದಾಖಲಾದ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 26 ರಂದು ವಿಚಾರಣೆ ಯ ಸಮಯದಲ್ಲಿ ಈ ಘಟನೆ ನಡೆದಿದೆ. ಮೊಹಮ್ಮದ್ ಅರ್ಜೂ ಮತ್ತು

ಪೊಲೀಸ್ ಠಾಣೆಯಲ್ಲಿ ‘ಸೆಕ್ಸ್’ ನಡೆಸಲು ಒತ್ತಾಯ| ಗಂಭೀರ ಆರೋಪ ಮಾಡಿದ ಅಪಹರಣ ಪ್ರಕರಣದ ಆರೋಪಿಗಳು| Read More »

ಉಡುಪಿ| ಪ್ರೇಯಸಿಯ ಇರಿದು ಕೊಂದ ಪ್ರೇಮಿಯೂ ಸಾವು| ಸಾವಲ್ಲಿ ಕೊನೆಯಾಯ್ತು ಭಗ್ನ ಪ್ರೇಮ

ಉಡುಪಿ: ಪ್ರೇಯಸಿಗೆ ಚೂರಿಯಿಂದ ಇರಿದು ತಾನೂ ಕುತ್ತಿಗೆ ಕೊಯ್ದುಕೊಂಡ ಪ್ರಿಯಕರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಪ್ರೀತಿ ಸಾವಲ್ಲಿ ಅಂತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ಪ್ರೇಯಸಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಕೊನೆಯುಸಿರೆಳೆದಿದ್ದಳು. ಉಡುಪಿಯ ಸಂತೆಕಟ್ಟೆ ಸಮೀಪದ ಬ್ಯಾಂಕ್ ಉದ್ಯೋಗಿಯಾಗಿದ್ದ ಸೌಮ್ಯಶ್ರೀ ಹಾಗೂ ಮೆಡಿಕಲ್ ಉದ್ಯೋಗಿಯಾಗಿದ್ದ ಸಂದೇಶ್ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಸೌಮ್ಯಶ್ರೀಗೆ ವಾರದ ಹಿಂದಷ್ಟೇ‌ ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ ನೆರವೇರಿತ್ತು. ಇದರಿಂದ ಸಂದೇಶ ಕುಲಾಲ್ ಕುಪಿತಗೊಂಡಿದ್ದ, ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳವೂ ನಡೆದಿತ್ತು. ಹೀಗಿರುವಾಗ

ಉಡುಪಿ| ಪ್ರೇಯಸಿಯ ಇರಿದು ಕೊಂದ ಪ್ರೇಮಿಯೂ ಸಾವು| ಸಾವಲ್ಲಿ ಕೊನೆಯಾಯ್ತು ಭಗ್ನ ಪ್ರೇಮ Read More »