ಕ್ರೈಂ

OLX ನಲ್ಲಿ ಅತ್ಯಾಚಾರ ಆರೋಪಿಯನ್ನು ಹಿಡಿದ ಪೊಲೀಸರು| ಪುತ್ತೂರು ಮೂಲದ ಆರೋಪಿ ಕೊಚ್ಚಿಯಲ್ಲಿ ಪತ್ತೆಯಾಗಿದ್ದು ಹೇಗೆ?

ಕೊಚ್ಚಿ: ಎರಡೂವರೆ ವರ್ಷದ ಹಿಂದಿನ ಕೇರಳದ ಕಾಕ್ಕನಾಡ್ ಅತ್ಯಾಚಾರ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಪುತ್ತೂರು ಮೂಲದ ಪ್ರವೀಣ್ ಎಂಬಾತನನ್ನು ಕೇರಳ ಪೊಲೀಸರು ಒ ಎಲ್ ಎಕ್ಸ್ ಸಹಾಯದಿಂದ ಹಿಡಿದಿರುವ ಅಚ್ಚರಿಯ ಘಟನೆ ನಡೆದಿದೆ. ಆರೋಪಿ ಕಳೆದ ಎರಡೂವರೆ ವರ್ಷಗಳಿಂದ ಪೊಲೀಸರಿಂದ ತಲೆತಪ್ಪಿಸಿಕೊಂಡು ತಿರುಗಾಡುತ್ತಿದ್ದ. ಆತನ ಬಂಧನಕ್ಕಾಗಿ ಪೊಲೀಸರು ಎಷ್ಟೇ ಬಲೆ ಬೀಸಿದ್ದರೂ ಸಾಧ್ಯವಾಗಿರಲಿಲ್ಲ. ಕಡೆಗೆ ಅವರಿಗೆ ಸಹಾಯ ಮಾಡಿದ್ದು ಒ ಎಲ್ ಎಕ್ಸ್ ಜಾಲತಾಣ. 30ರ ಹರೆಯದ ಆರೋಪಿ ಪ್ರವೀಣ್ ದಕ್ಷಿಣ ಕನ್ನಡದ ಪುತ್ತೂರಿನ ನಿವಾಸಿ. 2019ರಲ್ಲಿ ಆತ […]

OLX ನಲ್ಲಿ ಅತ್ಯಾಚಾರ ಆರೋಪಿಯನ್ನು ಹಿಡಿದ ಪೊಲೀಸರು| ಪುತ್ತೂರು ಮೂಲದ ಆರೋಪಿ ಕೊಚ್ಚಿಯಲ್ಲಿ ಪತ್ತೆಯಾಗಿದ್ದು ಹೇಗೆ? Read More »

ಕೋರಮಂಗಲದಲ್ಲಿ ಐಷಾರಾಮಿ ಆಡಿ ಕ್ಯೂ3 ಕಾರು ಪುಟ್ ಪಾತ್ ಕಂಬಕ್ಕಿ ಢಿಕ್ಕಿ|ಭೀಕರ ಅಪಘಾತದಲ್ಲಿ 7 ಮಂದಿ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಐಷಾರಾಮಿ ಆಡಿ ಕ್ಯೂ 3 ಕಾರಿನಲ್ಲಿದ್ದ ಮೂವರು ಮಹಿಳೆಯರು ನಾಲ್ಕು ಪುರುಷರು ಸಾವಿಗೀಡಾಗಿದ್ದಾರೆ.ನಗರದ ಕೋರಮಂಗಲದಲ್ಲಿ ತಡರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಐಷಾರಾಮಿ ಕಾರು ಫುಟ್​ಪಾತ್​ ಮೇಲಿನ ಕಂಬಕ್ಕೆ ಡಿಕ್ಕಿಯಾಗಿ 7 ಜನರ ದುರ್ಮರಣಕ್ಕೀಡಾಗಿದ್ದಾರೆ. ಮಂಗಳ ಕಲ್ಯಾಣ ಮಂಟಪದ ಬಳಿ ಈ ಭೀಕರ ದುರಂತ ಘಟಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಐಷಾರಾಮಿ ಆಡಿ ಕ್ಯೂ3 ಕಾರಿನಲ್ಲಿದ್ದ ಮೂವರು ಮಹಿಳೆಯರು ನಾಲ್ಕು

ಕೋರಮಂಗಲದಲ್ಲಿ ಐಷಾರಾಮಿ ಆಡಿ ಕ್ಯೂ3 ಕಾರು ಪುಟ್ ಪಾತ್ ಕಂಬಕ್ಕಿ ಢಿಕ್ಕಿ|ಭೀಕರ ಅಪಘಾತದಲ್ಲಿ 7 ಮಂದಿ ದುರ್ಮರಣ Read More »

ರಿಕ್ಷಾ- ಕಾರು ಮುಖಾಮುಖಿ ಡಿಕ್ಕಿ: ರಿಕ್ಷಾ ಚಾಲಕ ಸ್ಪಾಟ್ ಔಟ್

ಕಾರ್ಕಳ: ವಿರುದ್ದ ದಿಕ್ಕಿನಲ್ಲಿ ಕಾರು ಚಾಲಕ ಅತೀವೇಗವಾಗಿ ಟವೇರಾ ಕಾರನ್ನು ಚಲಾಯಿಸಿಕೊಂಡು ಬಂದು ರಿಕ್ಷಾಗೆ ಡಿಕ್ಕಿಯಾದ ಪರಿಣಾಮ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿರುವ ಘಟನೆ ಅಜೆಕಾರು ಬಳಿ ನಡೆದಿದೆ. ಕಾರ್ಕಳ ತಾಲೂಕಿನ ಅಜೆಕಾರು ನೂಜಿಗುರಿ ಎಂಬಲ್ಲಿ ಸೋಮವಾರ ಸಂಜೆ ವೇಳೆಗೆ ಈ ದುರ್ಘಟನೆ ಸಂಭವಿಸಿದ್ದು, ಮೃತಪಟ್ಟ ರಿಕ್ಷಾ ಚಾಲಕ ಅಂಡಾರು ಗ್ರಾಮದ ಬಾಳ್ಜೆ ನಿವಾಸಿ ಶೇಖರ ಮೂಲ್ಯ(58) ಎಂದು ಗುರುತಿಸಲಾಗಿದೆ. ಶೇಖರ ಮೂಲ್ಯ ಕಾಡುಹೊಳೆ ಎಂಬಲ್ಲಿಂದ ಪ್ರಯಾಣಿಕರೊಬ್ಬರನ್ನು ಅಜೆಕಾರಿಗೆ ಬಿಟ್ಟು

ರಿಕ್ಷಾ- ಕಾರು ಮುಖಾಮುಖಿ ಡಿಕ್ಕಿ: ರಿಕ್ಷಾ ಚಾಲಕ ಸ್ಪಾಟ್ ಔಟ್ Read More »

ಉಪ್ಪಿನಂಗಡಿ| ಲಾರಿಗೆ ಢಿಕ್ಕಿ ಹೊಡೆದ ಪಿಕಪ್| ಮೂವರು ಸ್ಥಳದಲ್ಲೇ ದುರ್ಮರಣ

ಉಪ್ಪಿನಂಗಡಿ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯೊಂದನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಮೆಕ್ಯಾನಿಕ್ ಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಬೆದ್ರೋಡಿ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಆಂಧ್ರಪ್ರದೇಶ ಮೂಲದ ಲಾರಿಯೊಂದು ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದು, ಅದನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಮೆಕ್ಯಾನಿಕ್ ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು

ಉಪ್ಪಿನಂಗಡಿ| ಲಾರಿಗೆ ಢಿಕ್ಕಿ ಹೊಡೆದ ಪಿಕಪ್| ಮೂವರು ಸ್ಥಳದಲ್ಲೇ ದುರ್ಮರಣ Read More »

ಅಪ್ರಾಪ್ತ ಬಾಲಕರಿಂದ ಅಪ್ರಾಪ್ತೆ ಬಾಲಕಿಯ ಸಾಮೂಹಿಕ ಅತ್ಯಾಚಾರ| ವಿಕೃತರಾಗ್ತಿದಾರಾ ನವಪೀಳಿಗೆ…?

ಜಾರ್ಖಂಡ್‌: ರಾಜಧಾನಿ ರಾಂಚಿ ಜಿಲ್ಲೆಯಲ್ಲಿ ಬಾಲಕಿಯ ಮೇಲೆ ಏಳು ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಎಲ್ಲಾ ಆರೋಪಿಗಳೂ ಸಹ ಅಪ್ರಾಪ್ತ ಬಾಲಕರೇ ಆಗಿದ್ದು, ಪರಿಚಯಸ್ಥ ಹುಡುಗರಿಂದಲೇ ಇಂತಹ ಹೀನ ಕೃತ್ಯ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇತರರನ್ನು ಬಂಧಿಸಲು ಶೋಧಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿಯ ಪರಿಚಯದವನಾದ ಒಬ್ಬ ಆರೋಪಿ ತನ್ನ ಬೈಕಿನಲ್ಲಿ ಬಾಲಕಿಯನ್ನು ಸುತ್ತಾಡಿಸುವ ನೆಪದಲ್ಲಿ ಕರೆದುಕೊಂಡು ಹೋಗಿದ್ದಾನೆ.

ಅಪ್ರಾಪ್ತ ಬಾಲಕರಿಂದ ಅಪ್ರಾಪ್ತೆ ಬಾಲಕಿಯ ಸಾಮೂಹಿಕ ಅತ್ಯಾಚಾರ| ವಿಕೃತರಾಗ್ತಿದಾರಾ ನವಪೀಳಿಗೆ…? Read More »

ಅಪ್ರಾಪ್ತ ಯುವಕನ ವಿವಾಹವಾಗಿ ಲೈಂಗಿಕ ದೌರ್ಜನ್ಯ ನಡೆಸಿದ ಮಹಿಳೆ|

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿಯ 19 ವರ್ಷದ ಮಹಿಳೆ 17 ವರ್ಷದ ಹುಡುಗನೊಂದಿಗೆ ಓಡಿಹೋಗಿ, ಅವನೊಂದಿಗೆ ವಿವಾಹ ಮಾಡಿಕೊಂಡ ನಂತರ ಲೈಂಗಿಕ ದೌರ್ಜನ್ಯ ಎಸಗಿದ್ದಾಳೆ ಎಂದು ಆರೋಪಿಸಲಾಗಿದೆ. ಆರೋಪಿ ಮಹಿಳೆ ಪಟ್ಟಣದ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು. 17 ವರ್ಷದ ಹುಡುಗ 12 ನೇ ತರಗತಿ ಪರೀಕ್ಷೆಯನ್ನು ಪಾಸ್ ಆಗಿದ್ದಾನೆ. ಅವನು ಆಗಾಗ್ಗೆ ಮಹಿಳೆಯ ಕೆಲಸದ ಸ್ಥಳಕ್ಕೆ ಭೇಟಿ ನೀಡುತ್ತಿದ್ದನು. ಸುಮಾರು ಒಂದು ವರ್ಷದ ಸುಮಾರಿಗೆ, ಮಹಿಳೆ ಹುಡುಗನ ಬಗ್ಗೆ ಭಾವನೆಗಳನ್ನು ಬೆಳೆಸಿಕೊಂಡಳು. ಗುರುವಾರ,

ಅಪ್ರಾಪ್ತ ಯುವಕನ ವಿವಾಹವಾಗಿ ಲೈಂಗಿಕ ದೌರ್ಜನ್ಯ ನಡೆಸಿದ ಮಹಿಳೆ| Read More »

ತುಮಕೂರು : ಮನೆಯಲ್ಲೇ ವೇಶ್ಯಾವಾಟಿಕೆ: ಐವರ ಪೊಲೀಸ್ ವಶಕ್ಕೆ

ತುಮಕೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ಕೆಲವು ದಿನಗಳಿಂದ ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿತ್ತು ಎನ್ನುವ ಖಚಿತ ಮಾಹಿತಿ ಮೇರೆಗೆ ಚಿಕ್ಕನಾಯಕನಹಳ್ಳಿ ಪೋಲಿಸರು ದಾಳಿ ನಡೆಸಿದ್ದಾರೆ. ವೇಶ್ಯವಾಟಿಕೆಯಲ್ಲಿ ತೊಡಗಿದ್ದರು ಎನ್ನಲಾದ ಮೂವರು ಮಹಿಳೆಯರು ಸೇರಿ ಒಟ್ಟು ಐವರನ್ನು ಸದ್ಯ ಬಂಧಿಸಲಾಗಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

ತುಮಕೂರು : ಮನೆಯಲ್ಲೇ ವೇಶ್ಯಾವಾಟಿಕೆ: ಐವರ ಪೊಲೀಸ್ ವಶಕ್ಕೆ Read More »

ಅಪ್ರಾಪ್ತೆಯ ಅತ್ಯಾಚಾರಗೈದ ಆರೋಪಿ ಠಾಣೆಯಲ್ಲಿ ನೇಣಿಗೆ ಶರಣು| ಲಾಕಪ್ ಡೆತ್ ಎಂದು ಆರೋಪಿಸಿದ ಕುಟುಂಬಿಕರು| ಪ್ರಕರಣ ಸಿಐಡಿ‌ ತನಿಖೆಗೆ ಆಗ್ರಹ|

ವಿಜಯಪುರ; ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿಯೇ ಸಾವನ್ನಪ್ಪಿದ್ದಾನೆ.ಈತನ ಸಾವನ್ನು‌ ಲಾಕ್‌ಅಪ್ ಡೆತ್ ಎಂದು ಪೋಷಕರು ಆರೋಪ ಮಾಡುತ್ತಿದ್ದು, ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸರು ಶನಿವಾರ ರಾತ್ರಿ ದೇವಿಂದ ಸಂಗೋಗಿ ಎಂಬ ಆರೋಪಿಯನ್ನು ಬಂಧಿಸಿದ್ದರು. ಭಾನುವಾರ ಬೆಳಗ್ಗೆ ಆರೋಪಿ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿಯ ಪೋಷಕರು, ಸಂಬಂಧಿಕರು ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಪ್ರಾಪ್ತೆಯ ಅತ್ಯಾಚಾರಗೈದ ಆರೋಪಿ ಠಾಣೆಯಲ್ಲಿ ನೇಣಿಗೆ ಶರಣು| ಲಾಕಪ್ ಡೆತ್ ಎಂದು ಆರೋಪಿಸಿದ ಕುಟುಂಬಿಕರು| ಪ್ರಕರಣ ಸಿಐಡಿ‌ ತನಿಖೆಗೆ ಆಗ್ರಹ| Read More »

ಧರ್ಮಸ್ಥಳ:ರಾತ್ರಿ ಜೊತೆಗಿದ್ದ ಪತ್ನಿ‌ ಮುಂಜಾನೆ ಪರಾರಿ| ಪತಿಯಿಂದ ನಾಪತ್ತೆ ದೂರು|

ಬೆಳ್ತಂಗಡಿ: ಎರಡು ಮಕ್ಕಳ ತಾಯಿಯೊಬ್ಬಳು ಗಂಡ, ಮಕ್ಕಳನ್ನು ಬಿಟ್ಟು ಹಣ, ಒಡವೆ ಜೊತೆ‌ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ರಾಜಿ ರಾಘವನ್ ನಾಪತ್ತೆಯಾದ ಮಹಿಳೆಯಾಗಿದ್ದು, ಈ ಕುರಿತು ಅವರ ಪತಿ ಚಿದಾನಂದ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಿದ್ದಾರೆ. ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ರಾಜಿ ಜುಲೈ 11 ರಂದು ನೆರಿಯದ ನಾಯಿಕಟ್ಟೆಯಲ್ಲಿರುವ ಪತಿಯ ಮನೆಗೆ ಮರಳಿದ್ದರು. ಆಗಸ್ಟ್ 27ರ ರಾತ್ರಿ ಪತಿಯ ಜೊತೆ ಮಲಗಿದ್ದ ಅವರು 11 ಗಂಟೆಯ ಸುಮಾರಿಗೆ

ಧರ್ಮಸ್ಥಳ:ರಾತ್ರಿ ಜೊತೆಗಿದ್ದ ಪತ್ನಿ‌ ಮುಂಜಾನೆ ಪರಾರಿ| ಪತಿಯಿಂದ ನಾಪತ್ತೆ ದೂರು| Read More »

ಮಾರ್ಕೆಟ್ ರಸ್ತೆಯಲ್ಲಿ ಕಂಡು ಬಂತು ಕತ್ತರಿಸಿದ ಕೈ ತುಂಡು| ಕೈ ಕಂಡು ಬೆಚ್ಚಿಬಿದ್ದ ಜನ|

ಬೆಂಗಳೂರು: ರಸ್ತೆ ಮೇಲೆ ಬಿದ್ದಿದ್ದ ಕತ್ತರಿಸಿ ಹಾಕಲಾಗಿದ್ದ ಕೈ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೊಡಿಗೇಹಳ್ಳಿ ಮುಖ್ಯರಸ್ತೆಯ ಮೋರ್ ಶೋರೂಂ ಬಳಿ ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಯಾರೋ ಕಿಡಿಗೇಡಿಗಳು ಕೊಡಿಗೇಹಳ್ಳಿ ಮುಖ್ಯರಸ್ತೆಯ ಮೋರ್ ಶೋ ರೂಂ ಬಳಿ ಮುಂಗೈ ಒಂದನ್ನು ಎಸೆದು ಹೋಗಿದ್ದರು. ಇದನ್ನು ಕಂಡ ಜನ ಮನುಷ್ಯರ ಕೈ ಕಟ್ ಮಾಡಿ ಎಸೆದಿದ್ದಾರೆ ಎಂದು ಬೆಚ್ಚಿಬಿದಿದ್ದಾರೆ. ಕೃತಕ ಮುಂಗೈ ರಸ್ತೆಯಲ್ಲಿ ಬಿದ್ದಿದ್ದನ್ನು ಕಂಡು ಜನರಿಗೆ ಗಾಬರಿಯಾಗಿದೆ. ಹಂತಕರು

ಮಾರ್ಕೆಟ್ ರಸ್ತೆಯಲ್ಲಿ ಕಂಡು ಬಂತು ಕತ್ತರಿಸಿದ ಕೈ ತುಂಡು| ಕೈ ಕಂಡು ಬೆಚ್ಚಿಬಿದ್ದ ಜನ| Read More »