ಬ್ರಹ್ಮಾವರ: ವಿಶಾಲಾ ಗಾಣಿಗ ಕೊಲೆ ಪ್ರಕರಣ – ಮತ್ತೋರ್ವ ಆರೋಪಿಗಾಗಿ ಬಲೆ ಬೀಸಿದ ಪೊಲೀಸರು
ಬ್ರಹ್ಮಾವರ: ಉಪ್ಪಿನಕೋಟೆಯ ಕುಮ್ರಗೋಡು ಎಂಬಲ್ಲಿ ಫ್ಲ್ಯಾಟ್ ನಲ್ಲಿ ವಿಶಾಲಾ ಗಾಣಿಗ ಕೊಲೆಯಾಗಿ ಒಂದೂವರೆ ತಿಂಗಳು ಕಳೆದಿದೆ. ಕೊಲೆಯಾದ ಕೆಲವೇ ದಿನಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ವಿಶಾಲಾಳ ಪತಿ ಸಮೇತ ಇಬ್ಬರನ್ನು ಬಂಧಿಸಲಾಯಿತು. ಇದೀಗ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಮೂರನೇ ವ್ಯಕ್ತಿ ಗೆ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ಬಯಲಿಗೆಳೆಯಲು ಸಾಕಷ್ಟು ಶ್ರಮ ಪಟ್ಟಿದ್ದ ಪೊಲೀಸರು, ನೇಪಾಳ ಗಡಿಯ ಸಮೀಪದಿಂದ ಸ್ವಾಮಿಂತ್ ನಿಶಾದ್ ಎಂಬಾತನನ್ನು ಬಂಧಿಸಿದ್ದರು. ವಿಶಾಲಾಳ ಪತಿ ರಾಮಕೃಷ್ಣ ಗಾಣಿಗ ತನ್ನ ಪತ್ನಿಯ ಮೇಲೆ ತುಂಬಾ […]
ಬ್ರಹ್ಮಾವರ: ವಿಶಾಲಾ ಗಾಣಿಗ ಕೊಲೆ ಪ್ರಕರಣ – ಮತ್ತೋರ್ವ ಆರೋಪಿಗಾಗಿ ಬಲೆ ಬೀಸಿದ ಪೊಲೀಸರು Read More »










