ಕ್ರೈಂ

ಶಾಸಕ ಜಮೀರ್ ಅಹ್ಮದ್ ಗೆ ಐಟಿ ಶಾಕ್, ಬೆಳ್ಳಂಬೆಳಗ್ಗೆ ಮನೆ ರೈಡ್ ಮಾಡಿದ ಅಧಿಕಾರಿಗಳು

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅಹ್ಮದ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಆದಾಯ ಆಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ. ಇತ್ತೀಚೆಗಷ್ಟೇ ಜಮೀರ್ ಅಹ್ಮದ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಜಮೀರ್ ಅಹಮದ್ ಗೆ ಸಂಬಂಧಿಸಿದ ಕಚೇರಿ, […]

ಶಾಸಕ ಜಮೀರ್ ಅಹ್ಮದ್ ಗೆ ಐಟಿ ಶಾಕ್, ಬೆಳ್ಳಂಬೆಳಗ್ಗೆ ಮನೆ ರೈಡ್ ಮಾಡಿದ ಅಧಿಕಾರಿಗಳು Read More »

ನೈಜೀರಿಯನ್ ಪ್ರಜೆ ಸಾವು, ಪೊಲೀಸರ ಮೇಲೆ ಹಲ್ಲೆ ಯತ್ನ, ಲಾಠಿಚಾರ್ಜ್

ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಬಂಧಿಸಲಾಗಿದ್ದ ನೈಜಿರಿಯನ್ ಪ್ರಜೆ ಠಾಣೆಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಜೆಸಿ ನಗರ ಪೊಲೀಸ್ ಠಾಣೆಯ ಮುಂದೆ ನೈಜಿರಿಯನ್ ಪ್ರಜೆಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ನೈಜಿರಿಯನ್ ಪ್ರಜೆಗಳ ಮೇಲೆ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದು ಹಲವರನ್ನು ಬಂಧಿಸಿದ್ದಾರೆ. ಡ್ರಗ್ಸ್ ಬಗ್ಗೆ ಮಾಹಿತಿ ಸಿಕ್ಕ ಹಿನ್ನಲೆಯಲ್ಲಿ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ನೈಜಿರಿಯನ್ ಪ್ರಜೆ ಗಲಾಟೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಆದರೆ ಪೊಲೀಸರು ಆತನನ್ನು

ನೈಜೀರಿಯನ್ ಪ್ರಜೆ ಸಾವು, ಪೊಲೀಸರ ಮೇಲೆ ಹಲ್ಲೆ ಯತ್ನ, ಲಾಠಿಚಾರ್ಜ್ Read More »

ಅತ್ಯಾಚಾರ ಮಾಡಿದ್ದ ಪಾದ್ರಿಯನ್ನೇ ವರಿಸಲು ಹೊರಟಿದ್ದ ಸಂತ್ರಸ್ತ ಯುವತಿ| ಸುಪ್ರೀಂ ನಿರಾಕರಣೆ|

ತಿರುವನಂತಪುರಂ: ಅತ್ಯಾಚಾರ ಮಾಡಿ ಮಗು ಕರುಣಿಸಿದ್ದ ಪಾದ್ರಿಯನ್ನೇ ಮದುವೆಯಾಗುವುದಾಗಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಬಗ್ಗೆ ಹೈಕೋರ್ಟಿನಲ್ಲೇ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ. ಹೈಕೋರ್ಟ್ ಈಗಾಗ್ಲೇ ಆರೋಪಿ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಿದ್ದು, ಆ ತೀರ್ಪಿನ ಬಗ್ಗೆ ಮತ್ತೆ ಮೂಗು ತೂರಿಸಲು ಮುಂದಾಗಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕಣ್ಣೂರಿನ ಕೆಥೋಲಿಕ್ ಚರ್ಚ್ ನಲ್ಲಿ ಪಾದ್ರಿಯಾಗಿದ್ದ ರಾಬಿನ್ ವಡಕ್ಕುಂಚೇರಿ ಎಂಬಾತ 2017ರಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ್ದ. ಹುಡುಗಿ ಬಳಿಕ ಮಗುವನ್ನು

ಅತ್ಯಾಚಾರ ಮಾಡಿದ್ದ ಪಾದ್ರಿಯನ್ನೇ ವರಿಸಲು ಹೊರಟಿದ್ದ ಸಂತ್ರಸ್ತ ಯುವತಿ| ಸುಪ್ರೀಂ ನಿರಾಕರಣೆ| Read More »

ಸೊಸೆಯ ಕಾಮದಾಹಕ್ಕೆ ಕೊನೆ ಹಾಡಿದ ಮಾವ…! ಆತ ಮಾಡಿದ್ದೇನು ಗೊತ್ತಾ?

ಆಂದ್ರಪ್ರದೇಶ: ಅಕ್ರಮ ಸಂಬಂಧ ಹೊಂದಿದ್ದ ಸೊಸೆಯನ್ನು ಮಾವನೇ ಕೊಲೆಮಾಡಿದ ಘಟನೆ ರಾಜಮಂಡ್ರಿಯಲ್ಲಿ ನಡೆದಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ಮಲ್ಕಿಪುರಂ ಮಂಡಲದ ಮೆಡಿಚೆರ್ಲಾ ಪಾಳ್ಯಂ ನಿವಾಸಿಯಾಗಿರುವ 25 ವರ್ಷದ ಪ್ರಿಯಾಮಣಿ ಮೃತಪಟ್ಟ ಮಹಿಳೆ. ಕೊಲೆ ಆರೋಪಿ ಆಕೆಯ ಮಾವ ಸತ್ಯನಾರಾಯಣನನ್ನು ಪೊಲೀಸರು ಬಂಧಿಸಿದ್ದಾರೆ. ಸತ್ಯನಾರಾಯಣನ ಮಗ ವಿಜಯಕುಮಾರ್ ಕತಾರ್ ನಲ್ಲಿ ಕೆಲಸದಲ್ಲಿದ್ದಾನೆ. ವಿಜಯಕುಮಾರ್ ಪತ್ನಿ ಪ್ರಿಯಾಮಣಿ ಪೋಷಕರು ಅಂಡಮಾನ್ ಮತ್ತು ನಿಕೋಬಾರ್ ನಲ್ಲಿದ್ದು, ಈ ನಡುವೆ ಪ್ರಿಯಾಮಣಿ ಬೇರೆ ಯುವಕನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಳು. ಇದರಿಂದಾಗಿ ಗಂಡನ ಕುಟುಂಬದವರು

ಸೊಸೆಯ ಕಾಮದಾಹಕ್ಕೆ ಕೊನೆ ಹಾಡಿದ ಮಾವ…! ಆತ ಮಾಡಿದ್ದೇನು ಗೊತ್ತಾ? Read More »

ರಿಪೋರ್ಟರ್ ನ ಫೋನ್ ಕಿತ್ತುಕೊಂಡ ಪೊಲೀಸ್ ಪೇದೆ|ಯೂನಿಫಾರ್ಮ್ ಇಲ್ಲದೆ ವಾಹನಗಳನ್ನು ತಡೆದು ದೌರ್ಜನ್ಯ|

ವಿಜಯಪುರ: ದೇವರ ದರ್ಶನಕ್ಕೆ ಹೊರಟಿದ್ದ ಕುಟುಂಬಸ್ಥರಿಗೆ ಪೊಲೀಸರು ಟಾರ್ಚರ್ ನೀಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಪರಶುರಾಮ ಮತ್ತು ಅವರ ಕುಟುಂಬಸ್ಥರು ದೇವರ ದರ್ಶನಕ್ಕೆ ಬಸವನಬಾಗೇವಾಡಿ ತಾಲೂಕಿನ ಗೊಳಸಂಗಿ ಗ್ರಾಮದಿಂದ ವಿಜಯಪುರಕ್ಕೆ ತಮ್ಮ ಸ್ವಂತ ಲಾರಿ ತಗೆದುಕೊಂಡು ಹೊರಟಿದ್ದರು. ಆಗ ಕೂಡಗಿ ಗ್ರಾಮದ ಹತ್ತಿರ ಪೊಲೀಸರು ಅವರನ್ನು ತಡೆದಿದ್ದಾರೆ. ಲಾರಿಯಲ್ಲಿ ಏನು ಇಲ್ಲದಿದ್ದರೂ ಅವರನ್ನು ದಬಾಯಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆಗ ಪರಶುರಾಮನ ಸಹೋದರ ಅವರ ದಬ್ಬಾಳಿಕೆಯನ್ನು ಫೋನ್‍ನಲ್ಲಿ ಸೆರೆ ಹಿಡಿಯಲೂ ಪ್ರಾರಂಭಿಸಿದ್ದಾರೆ. ಪೊಲೀಸರು ಸಿಟ್ಟಾಗಿ ಫೋನ್ ಕಸಿದುಕೊಂಡು

ರಿಪೋರ್ಟರ್ ನ ಫೋನ್ ಕಿತ್ತುಕೊಂಡ ಪೊಲೀಸ್ ಪೇದೆ|ಯೂನಿಫಾರ್ಮ್ ಇಲ್ಲದೆ ವಾಹನಗಳನ್ನು ತಡೆದು ದೌರ್ಜನ್ಯ| Read More »

ನಾಟಕ ಅಭ್ಯಾಸದ ವೇಳೆ ನೇಣು ಬಿಗಿದು ಬಾಲಕ ಸಾವು

ಉ.ಪ್ರದೇಶ: ಸ್ವಾತಂತ್ರ್ಯ ದಿನಾಚರಣೆಗಾಗಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ನಾಟಕ ಅಭ್ಯಾಸದ ವೇಳೆ ಬಾಲಕನೊಬ್ಬ ನೇಣಿನ ಕುಣಿಕೆ ಬಿದ್ದು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಬದೌನ್ ಜಿಲ್ಲೆಯ ಬಾಬತ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಭಗತ್ ಸಿಂಗ್ ಅವರನ್ನು ಗಲ್ಲಿಗೆ ಹಾಕುವ ದೃಶ್ಯದ ಅಭ್ಯಾಸದ ವೇಳೆ ನೇಣು ಕುಣಿಕೆ ಹಾಕಿದಾಗ ಆಕಸ್ಮಿಕವಾಗಿ ಸ್ಟೂಲ್ ನಿಂದ ಬಾಲಕ ಬಿದ್ದಿದ್ದಾನೆ. ಮೃತ ಬಾಲಕ ಶಿವಂ ಎಂದು ಗುರುತಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಭಗತ್ ಸಿಂಗ್, ರಾಜ್ ಗುರು ಮತ್ತು

ನಾಟಕ ಅಭ್ಯಾಸದ ವೇಳೆ ನೇಣು ಬಿಗಿದು ಬಾಲಕ ಸಾವು Read More »

ಯುವತಿ ಕೈಗೆ ಮಗುನೀಡಿ‌ ಮೋಸ ಮಾಡಿದ ಕಿರುತೆರೆ ನಟ

ಬೆಂಗಳೂರು: ಕನ್ನಡದ ಕಿರುತೆರೆ ನಟ (ವಿಲನ್ ಪಾತ್ರಧಾರಿ) ಚಿಕ್ಕಮಗಳೂರು ಜಿಲ್ಲೆ ತಾಲೂಕಿನ ಕಳಸಾಪುರ ನಿವಾಸಿ ಉಮೇಶ್, ಯುವತಿಯೊಂದಿಗೆ ಪ್ರೀತಿಯ ನಾಟಕವಾಡಿ ಮೋಸ ಮಾಡಿದ್ದಾನೆ. ಉಮೇಶನ ಬಣ್ಣದ ಮಾತುಗಳಿಗೆ ಮರುಳಾದ ಯುವತಿ ಒಂದು ಮಗುವಿಗೆ ಜನ್ಮ ನೀಡಿದ್ದಾಳೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ಯುವತಿ ಉಮೇಶ್ ನಿಂದ ಮೋಸಕ್ಕೊಳಗಾಗಿದ್ದಾಳೆ. ಈಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಒಂದು ಮಗುವಿಗೆ ಕಾರಣನಾಗಿದ್ದಾನೆ ವಂಚಕನಿಂದ ಮೋಸಹೋಗಿರುವ ಯುವತಿ ಆತನ ಮನೆ ಎದುರು ತನ್ನ 5 ತಿಂಗಳ ಮಗುವಿನ ಜೊತೆ ಧರಣಿ ಕುಳಿತಿದ್ದಾಳೆ. ಆತನೊಂದಿಗೆ ಮದುವೆ ಮಾಡಿಸಿ

ಯುವತಿ ಕೈಗೆ ಮಗುನೀಡಿ‌ ಮೋಸ ಮಾಡಿದ ಕಿರುತೆರೆ ನಟ Read More »

ಗಂಡ ಹೆಂಡತಿ ಜಗಳ ಹೆಣ ಬೀಳುವ ತನಕ ಚಾರ್ಜರ್ ವಯರ್ ನಿಂದ ಕುತ್ತಿಗೆಗೆ ಬಿಗಿದು ಪತ್ನಿಯ ಕೊಲೆಗೈದ ಪಾಪಿ ಪತಿ

ಕುಷ್ಟಗಿ : ಪತ್ನಿಯನ್ನು ಪತಿ ಮೋಬೈಲ್ ಚಾರ್ಜರ್ ವೈಯರ್ ನಿಂದ ಕುತ್ತಿಗೆಗೆ ಬಿಗಿದು, ಕಲ್ಲು ಎತ್ತಿ ಹಾಕಿ ಬೀಭತ್ಸವಾಗಿ ಕೊಂದು ಹಾಕಿರುವ ಘಟನೆ ಕುಷ್ಟಗಿಯಲ್ಲಿ ನಡೆದಿದೆ. ಮಂಜುಳಾ ಮಂಜುನಾಥ ಕಟ್ಟಿಮನಿ(25) ಮೃತ ನತದೃಷ್ಟೆ. ಸ್ಥಳೀಯ ತಾಲೂಕಾ ಸರ್ಕಾರಿ ಆಸ್ಪತ್ರೆಯ ಕೋವಿಡ್ ವಿಭಾಗದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಹೊರಗುತ್ತಿಗೆಯಲ್ಲಿ ಸೇವೆಯಲ್ಲಿದ್ದಳು. ಯಲಬುರ್ಗಾ ತಾಲೂಕಿನ ಯಡ್ಡೋಣಿ ಗ್ರಾಮದ ಮಂಜುಳಾ ಈಕೆಯನ್ನು ಕೊಪ್ಪಳ ತಾಲೂಕಾ ಮುದ್ದಾಬಳ್ಳಿಯ ಮಂಜುನಾಥ ಕಟ್ಟಿಮನಿಯೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಪತಿ ಮಂಜುನಾಥ ಕಟ್ಟಿಮನಿ ಕುಷ್ಟಗಿಯ ಕೆನರಾ ಬ್ಯಾಂಕಿನಲ್ಲಿ ಅಟೆಂಡರ್

ಗಂಡ ಹೆಂಡತಿ ಜಗಳ ಹೆಣ ಬೀಳುವ ತನಕ ಚಾರ್ಜರ್ ವಯರ್ ನಿಂದ ಕುತ್ತಿಗೆಗೆ ಬಿಗಿದು ಪತ್ನಿಯ ಕೊಲೆಗೈದ ಪಾಪಿ ಪತಿ Read More »

ಬಂಟ್ವಾಳ: ರೈಲ್ವೆ ಹಳಿ ಮೇಲೆ ನಿಗೂಢ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ

ಬಂಟ್ವಾಳ: ಇಲ್ಲಿನ ದೇವಂದಬೆಟ್ಟು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಯುವಕನೊರ್ವನ ಮೃತದೇಹ ಪತ್ತೆಯಾಗಿದ್ದು, ಸಂಶಯಕ್ಕೆ ಕಾರಣವಾಗಿದೆ. ಕಳ್ಳಿಗೆ ಗ್ರಾಮದ ಲಕ್ಷಣ ಎಂಬವರ ಮಗ ಕಾರ್ತಿಕ್ (25) ಎಂಬವರ ಮೃತದೇಹ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಮನೆಯಿಂದ ಹೋರಟ ಕಾರ್ತಿಕ್ ರಾತ್ರಿ 11 ಗಂಟೆಯಾದರು ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಯವರು ಆತನ‌ ಹುಡುಕಾಟ ಆರಂಭಿಸಿದ್ದು, ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಕಾರ್ತಿಕ್ ನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣಾ ಪೋಲೀಸರಿಗೆ

ಬಂಟ್ವಾಳ: ರೈಲ್ವೆ ಹಳಿ ಮೇಲೆ ನಿಗೂಢ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ Read More »

ಮಡಿಕೇರಿ: ತರಕಾರಿ‌ ಲಾರಿಯಲ್ಲಿ ಅಕ್ರಮ‌ ಮರ ಸಾಗಾಟ, ಆರೋಪಿಗಳನ್ನು ಬಂಧಿಸಿದ ಸಂಪಾಜೆ ಅರಣ್ಯ‌ಇಲಾಖೆ ಸಿಬ್ಬಂದಿ

ಹುಣಸೂರಿನಿಂದ ಕೇರಳದ ಕಾಂಞಗಾಡ್ ಕಡೆಗೆ ತರಕಾರಿ ಲಾರಿಯಲ್ಲಿ ಅಕ್ರಮವಾಗಿ ಬೀಟೆ ಮರದ ಧಿಮ್ಮಿಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಸಂಪಾಜೆ ತನಿಖಾ ಠಾಣಾ ಸಿಬ್ಬಂದಿಗಳು ಮಾಲುಸಹಿತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕೇರಳದ ತಲಚೇರಿ ಜಿಲ್ಲೆಯ ದನೇಶ್ (೨೮), ಕಣ್ಣೂರಿನ ರಾಹುಲ್ (೨೬) ಬಂಧಿತ ಆರೋಪಿಗಳು. ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಮುಖ ಆರೋಪಿ ಅಚ್ಚು (ಅಶ್ರಫ್) ತಲೆಮರೆಸಿಕೊಂಡಿದ್ದು, ಈತನ ಬಂಧನಕ್ಕೆ ಅರಣ್ಯ ಇಲಾಖೆ ಬಲೆಬೀಸಿದೆ. ಒಟ್ಟು ೨೩ ದಿಮ್ಮಿಗಳನ್ನು ವಶಪಡಿಸಿಕೊಳ್ಳಲಾಗಿದೆ.ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ

ಮಡಿಕೇರಿ: ತರಕಾರಿ‌ ಲಾರಿಯಲ್ಲಿ ಅಕ್ರಮ‌ ಮರ ಸಾಗಾಟ, ಆರೋಪಿಗಳನ್ನು ಬಂಧಿಸಿದ ಸಂಪಾಜೆ ಅರಣ್ಯ‌ಇಲಾಖೆ ಸಿಬ್ಬಂದಿ Read More »