ಹಂತಕರ ಸುಳಿವು ನೀಡಿದ ಕಾಂಡೋಮ್
ಮಧ್ಯಪ್ರದೇಶ: ಇಲ್ಲಿನ ಭಿಂದ್ ಜಿಲ್ಲೆಯಲ್ಲಿ ಕೊಲೆ ಪ್ರಕರಣವನ್ನ ಭೇದಿಸಲು ಕಾಂಡೋಮ್ ಪ್ರಮುಖ ಕೊಂಡಿಯಾಗಿ ಕೆಲಸ ಮಾಡಿದ್ದು, ಹಂತಕರ ಸುಳಿವು ನೀಡಿ ಜೈಲಿಗಟ್ಟಿದ ರೋಚಕ ಪ್ರಕರಣ ಬಯಲಾಗಿದೆ.ರೋಶ್ನಿ ಕೊಲೆಯಾದ ಯುವತಿ. ಪ್ರೀಯಕರ ಅಂಕಿತ್, ಈತನ ಸ್ನೇಹಿತರಾದ ಪ್ರಶಿಸ್ ಖಾನ್ ಮತ್ತು ಸುಮಿತ್ ದಿವಾರ್ ಬಂಧಿತ ಆರೋಪಿಗಳು. ಜೂನ್ ೧೭ ರಂದು ಅತ್ಯಾಚಾರವೆಸಗಿ ಕೊಲೆಗೈದ ಅಪರಿಚಿತ ಮಹಿಳೆಯೊರ್ವಳ ಶವ ಭಿಂದ್ ಕೆಮೋಖಾರಿ ಗ್ರಾಮದ ಬಳಿ ರಸ್ತೆ ಬದಿಯಲ್ಲಿ ಗೋಣಿ ಚೀಲದಲ್ಲಿ ಪತ್ತೆಯಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪ್ರಕರಣವನ್ನ […]
ಹಂತಕರ ಸುಳಿವು ನೀಡಿದ ಕಾಂಡೋಮ್ Read More »










