ಕ್ರೈಂ

ಪ್ರೀತ್ಸೇ ಪ್ರೀತ್ಸೆ ಎಂದು ದುಂಬಾಲು ಬಿದ್ದ ಮೀಸೆ ಚಿಗುರದ ಪೋರ| ಕಾಟ‌ ತಾಳಲಾರದೆ ಬಾಲಕಿ ಆತ್ಮಹತ್ಯೆ

ರಾಯಚೂರು: ಪ್ರೀತಿಗಾಗಿ ಪೀಡಿಸ್ತಿದ್ದ ಬಾಲಕನ ನಿತ್ಯ ಕಿರುಕುಳ ತಾಳಲಾಗದೆ 14 ವರ್ಷದ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂಧನೂರ ತಾಲೂಕಿನ ಬಾಂಗ್ಲಾ ಕ್ಯಾಂಪ್ನಲ್ಲಿ ನಡೆದಿದೆ. ತಮನ್ನ (14) ಕ್ರಿಮಿನಾಷಕ ಸೇವಿಸಿ ಅತ್ನಹತ್ಯೆ ಮಾಡಿಕೊಂಡ ಬಾಲಕಿ. ಬಿನ್ನಿಮಯಿ ಬಿಸ್ವಾಸ (17) ಎಂಬ ಬಾಲಕ ತಮನ್ನ ಎಂಬ ಬಾಲಕಿಗೆ ನಿತ್ಯ ಚುಡಾಯಿಸ್ತಿದ್ದ. ಬಾಲಕಿ ತನ್ನ ಅಜ್ಜನ ಮನೆಗೆ ಹೊಗುವಾಗೆಲ್ಲ ಆಕೆಯನ್ನು ಹಿಂಬಾಲಿಸಿ ಪ್ರೀತಿ ಮಾಡುವಂತೆ ಒತ್ತಾಯಿಸ್ತಿದ್ದ. ಮದುವೆಯಾಗುವಂತೆ ಪೀಡಿಸ್ತಿದ್ದ. ಪ್ರೀತ್ಸೆ ಪ್ರೀತ್ಸೆ ಅಂತ ನಿತ್ಯ ಆತ ಕೊಡ್ತಿದ್ದ […]

ಪ್ರೀತ್ಸೇ ಪ್ರೀತ್ಸೆ ಎಂದು ದುಂಬಾಲು ಬಿದ್ದ ಮೀಸೆ ಚಿಗುರದ ಪೋರ| ಕಾಟ‌ ತಾಳಲಾರದೆ ಬಾಲಕಿ ಆತ್ಮಹತ್ಯೆ Read More »

ಬಾಲಕಿಯ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಭರ್ಜರಿ ಗೂಸ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಸ್ಥಳೀಯರು ಭರ್ಜರಿ ಗೂಸ ಕೊಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಶಿರಾ ಮೂಲದ ತಿಪ್ಪಯ್ಯ(42) ಗೂಸಾ ತಿಂದ ಆರೋಪಿ. ಈತ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಶುಗರ್ ಫ್ಯಾಕ್ಟರಿಯ ಕಾರ್ಮಿಕರಿಗಾಗಿ ನಿರ್ಮಿಸಿರುವ ಸಾಲು ಮನೆಗಳ ಬಳಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ತಿಂಗಳಿಂದ ವಾಸವಾಗಿದ್ದ. ಇದೇ ವೇಳೆ 8 ವರ್ಷದ ಅಪ್ರಾಪ್ತ ಬಾಲಕಿಗೆ ಚಾಕ್ಲೇಟ್ ಆಮಿಷವೊಡ್ಡಿ ಕರೆದೊಯ್ದು, ಬಾಲಕಿಯನ್ನು ವಿವಸ್ತ್ರಗೊಳಿಸಿ

ಬಾಲಕಿಯ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಭರ್ಜರಿ ಗೂಸ Read More »

ವಿದ್ಯಾಭ್ಯಾಸಕ್ಕೆ ಬಡತನ ಅಡ್ಡಿ: ಯುವತಿ ಆತ್ಮಹತ್ಯೆ

ದಾವಣಗೆರೆ: ಮನೆಯಲ್ಲಿ ಬಡತನದ ಕಾರಣದಿಂದ ಮುಂದೆ ಓದಿಸುವುದು ಕಷ್ಟ ಎಂದು ತಾಯಿ ಹೇಳಿದ್ದರಿಂದ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಉಜ್ಜಪ್ಪ ವಡೇರಹಳ್ಳಿಯಲ್ಲಿ ನಡೆದಿದೆ. ಉಜ್ಜಪ್ಪ ವಡೇರಹಳ್ಳಿಯಲ್ಲಿ ಗ್ರಾಮದ ನಾಗರಾಜಪ್ಪ ಮತ್ತು ಚಂದ್ರಮ್ಮನ ಅವರ ಪುತ್ರಿ ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ದಾವಣಗೆರೆಯ ಸೀತಮ್ಮ ಪಿಯು ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಓದುತ್ತಿದ್ದಳು. ಕೆಲ ದಿನಗಳ ಹಿಂದೆ ಪಿಯುಸಿ ಪಾಸ್ ಆಗಿದ್ದು, ಮುಂದೆ ಪದವಿ ವ್ಯಾಸಂಗ ಮಾಡಬೇಕು ಎನ್ನುವ ಆಸೆಯನ್ನು ಹೊಂದಿದ್ದಳು. ಆದರೆ

ವಿದ್ಯಾಭ್ಯಾಸಕ್ಕೆ ಬಡತನ ಅಡ್ಡಿ: ಯುವತಿ ಆತ್ಮಹತ್ಯೆ Read More »

ಕಂಬಳ ಕ್ಷೇತ್ರದ ಸಾಧಕ ರಸ್ತೆ ಅಪಘಾತಕ್ಕೆ ಬಲಿ

ಮಂಗಳೂರು: ಕಂಬಳ ಕ್ಷೇತ್ರದ ಸಾಧಕ ಗುರುವಪ್ಪ ಪೂಜಾರಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಗುರುಪುರ ಸೇತುವೆ ಸಮೀಪ ಇಂದು ಸಂಭವಿಸಿದೆ. ನಗರದ ಹೊರ ವಲಯದ ಗುರುಪುರ ಸೇತುವೆ ಸಮೀಪದ ಕುಕ್ಕುದಕಟ್ಟೆಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಗುರುವಪ್ಪ ಪೂಜಾರಿ ಮೃತಪಟ್ಟಿದ್ದಾರೆ. ಕುಕ್ಕುದಕಟ್ಟೆಯಲ್ಲಿರುವ ಡೈರಿಗೆ ಎಂದಿನಂತೆ ಹಾಲು ಕೊಂಡೊಯ್ಯುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.

ಕಂಬಳ ಕ್ಷೇತ್ರದ ಸಾಧಕ ರಸ್ತೆ ಅಪಘಾತಕ್ಕೆ ಬಲಿ Read More »

ಸುಳ್ಯ: ಅಪ್ರಾಪ್ತೆಯ ಅತ್ಯಾಚಾರ ನಡೆಸಿ, ನಗ್ನ ಫೋಟೋ ಸೆರೆಹಿಡಿದು ಬ್ಲ್ಯಾಕ್ ಮೇಲ್: ಹಣದಾಸೆಗೆ ಶಿಕ್ಷಕನಿಗೆ ಸಾಥ್ ಕೊಟ್ಟ ಹೆಂಡತಿ

ಸುಳ್ಯ: ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗುತಿದ್ದ ಕಾಮುಕ ಶಿಕ್ಷಕ ಹಾಗೂ ಗಂಡನ ಕೃತ್ಯಕ್ಕೆ ಆತನ ಪತ್ನಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ವಿಧ್ಯಾರ್ಥಿನಿಯ ತಾಯಿಯಿಂದ ದೂರು ದಾಖಲಾಗಿದೆ . ಶಿಕ್ಷಕ ಗುರುರಾಜ್ ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ಸುಮಾರು ಮೂರು ವರ್ಷಗಳಿಂದ ವಿಧ್ಯಾರ್ಥಿನಿಯನ್ನು ತನ್ನ ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದು ಅವನ ಕಾಮುಕ ಕೃತ್ಯಕ್ಕೆ ಹೆಂಡತಿಯು ಸಾಥ್ ನೀಡುತ್ತಿದ್ದಳು.ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಮೊಬೈಲ್ ಮೂಲಕ ಫೋಟೋ

ಸುಳ್ಯ: ಅಪ್ರಾಪ್ತೆಯ ಅತ್ಯಾಚಾರ ನಡೆಸಿ, ನಗ್ನ ಫೋಟೋ ಸೆರೆಹಿಡಿದು ಬ್ಲ್ಯಾಕ್ ಮೇಲ್: ಹಣದಾಸೆಗೆ ಶಿಕ್ಷಕನಿಗೆ ಸಾಥ್ ಕೊಟ್ಟ ಹೆಂಡತಿ Read More »

ಸುಳ್ಯ: ತಾಯಿ- ಮಗು ‘ಕೆರೆಗೆ ಹಾರ’

ಸುಳ್ಯ: ಕೆರೆಗೆ ಕಾಲು ಜಾರಿ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಇಬ್ಬರೂ ಮುಳುಗಿ ಬಲಿಯಾದ ಘಟನೆ ತಾಲೂಕಿನ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಾಪಲಕಜೆಯ. ಸಂಗೀತಾ ಮತ್ತು ಆಕೆಯ ಮಗು‌ ಮೃತ ದುರ್ದೈವಿಗಳು. ತೋಟದಲ್ಲಿನ ಕೆರೆಯ ಬಳಿ ಮಗು ಕಾಲುಜಾರಿ ಬಿದ್ದಾಗ ಅದನ್ನು ರಕ್ಷಿಸಲು ಸಂಗೀತಾ ಅವರು ಕೆರೆಗೆ ಹಾರಿದ್ದಾರೆ. ಆದರೆ ಈಜು ಭಾರದ ಅವರು ಮಗುವನ್ನು ರಕ್ಷಿಸಲೂ ಆಗದೆ ಇತ್ತ ತಮ್ಮ ಪ್ರಾಣವನ್ನು ರಕ್ಷಿಸಿಕೊಳ್ಳಲಾಗದೇ ಮೃತಪಟ್ಟಿದ್ದಾರೆ. ಸಂಗಿತಾ ಅವರ ಮೃತದೇಹ ಮೇಲೆತ್ತಲಾಗಿದ್ದು

ಸುಳ್ಯ: ತಾಯಿ- ಮಗು ‘ಕೆರೆಗೆ ಹಾರ’ Read More »

ಮೊಮ್ಮಗಳ‌ ಗರ್ಭಿಣಿಯಾಗಿಸಿದವನಿಗೆ ಮಹಿಳಾ ಪೊಲೀಸರಿಂದ ನೆರವು…! ಇದೆಂತಾ ಅನ್ಯಾಯ?

ಚೆನ್ನೈ: ಸುಮಾರು 15 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿದ 71 ವರ್ಷದ ಅಜ್ಜನಿಗೆ ಇಬ್ಬರು ಮಹಿಳಾ ಪೊಲೀಸ್ ಅಧಿಕಾರಿಗಳೇ ಸಹಾಯ ಮಾಡಿರುವ ಭಯಾನಕ ಘಟನೆ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಗೀತಾ ರಾಣಿ ಮತ್ತು ಕೋಕಿಲಾ ಎಂಬ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇತ್ತೀಚೆಗೆ, ಅತ್ಯಾಚಾರ ಮಾಡಿದ ವೃದ್ಧನನ್ನು ಪೊಲೀಸರು ಬಂಧಿಸಿದ್ದರು. ಆತನ ವಿಚಾರಣೆಗೆ ಒಳಪಡಿಸಿದಾಗ ಮೊಮ್ಮಗಳ ಗರ್ಭಪಾತ ಮಾಡಿಸಲು ಆತ ಹಿಂಸೆ ಕೊಡುತ್ತಿದ್ದ ವಿಚಾರಣೆ ತಿಳಿದುಬಂದಿತ್ತು.

ಮೊಮ್ಮಗಳ‌ ಗರ್ಭಿಣಿಯಾಗಿಸಿದವನಿಗೆ ಮಹಿಳಾ ಪೊಲೀಸರಿಂದ ನೆರವು…! ಇದೆಂತಾ ಅನ್ಯಾಯ? Read More »

ದುರಂತ ಅಮಾವಾಸ್ಯೆ: ಮಸಣ ಸೇರಿದ ನವದಂಪತಿ

ಆಂದ್ರಪ್ರದೇಶ: ಲಾರಿ ಮತ್ತು ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಮದುವೆಯಾದ 23ನೇ ದಿನಕ್ಕೆ ನವ ದಂಪತಿ ದುರಂತ ಸಾವು ಕಂಡ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ಬಳಿ ಇಂದು ನಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ದಾಂ ಜಾತಗಾರ್(27),ಪತ್ನಿ ಸಲೀಮಾ(25),ಅತ್ತಿಗೆ ರೇಷ್ಮಾ(26) ಮೃತ ದುರ್ದೈವಿಗಳಾಗಿದ್ದಾರೆ. ಮೃತರು ಬಾಗಲಕೋಟೆ ಮುಧೋಳ ತಾಲೂಕಿನ ಮುಗಳಖೋಡ್ ಗ್ರಾಮದವರು ಎಂದು ತಿಳಿದು ಬಂದಿದೆ. ಮದುವೆಯಾದ ಹೊಸದರಲ್ಲಿ ಸಂಬಂಧಿಕರ ಊರಿಗೆ ಹೋದ ನವ ದಂಪತಿ ಸೇರಿ

ದುರಂತ ಅಮಾವಾಸ್ಯೆ: ಮಸಣ ಸೇರಿದ ನವದಂಪತಿ Read More »

ಅತ್ತೆ- ಅಳಿಯನ ನಡುವೆ ಲವ್ವಿಡವ್ವಿ! ಇವರಿಬ್ಬರ ಪ್ರೀತಿಗೆ ಮಗಳು ಕಂಗಾಲು

ಪ್ರೀತಿ ಕುರುಡು ಅಂತಾರೆ ಕೆಲವರು. ಆದರೆ ಅದು ಇಷ್ಟೊಂದು ಕುರುಡು ಅಂತ ಈಗೀಗ ಗೊತ್ತಾಗ್ತಿದೆ. ಪ್ರೀತಿ ವಿಷಯದಲ್ಲಿ ಜನರು ಹುಚ್ಚರಾಗ್ತಾರೆ. ಪ್ರೀತಿ ಮಾಡುವವರಿಗೆ ಜಾತಿ, ಮತ, ವಯಸ್ಸಿನ ಪರಿವೆ ಇರುವುದಿಲ್ಲ. ಅಂತದ್ದೊಂದು ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಅತ್ತೆ – ಅಳಿಯನ ಸಂಬಂಧ ತಾಯಿ – ಮಗನ ಸಂಬಂಧ ಎನ್ನುತ್ತಾರೆ. ಆದ್ರೆ ಇಲ್ಲಿ ಅತ್ತೆ – ಅಳಿಯ ಪ್ರೀತಿಗೆ ಬಿದ್ದು ಮಗಳು ಅನಾಥಳಾಗುವಂತೆ ಮಾಡಿದ್ದಾರೆ. ಕೈಹಿಡಿದ ಪತ್ನಿಗೆ ಕೈಕೊಟ್ಟ ಅಳಿಯ ಅತ್ತೆಯೊಂದಿಗೆ ಮರ ಸುತ್ತುತ್ತಿದ್ದಾನೆ. ಈ ಘಟನೆ

ಅತ್ತೆ- ಅಳಿಯನ ನಡುವೆ ಲವ್ವಿಡವ್ವಿ! ಇವರಿಬ್ಬರ ಪ್ರೀತಿಗೆ ಮಗಳು ಕಂಗಾಲು Read More »

ನೀಲಿಚಿತ್ರ ತಯಾರಿ ಪ್ರಕರಣ| ರಾಜ್ ಕುಂದ್ರಾಗೆ ನಿರಾಶೆ

ಪೋರ್ನೋಗ್ರಫಿ ಪ್ರಕರಣದಲ್ಲಿ ಬಂಧಿತನಾಗಿರುವ ಉದ್ಯಮಿ ರಾಜ್ ಕುಂದ್ರಾಗೆ ಇಂದು ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ರಾಜ್ ಕುಂದ್ರಾ ಹಾಗೂ ರಯಾನ್ ತಕ್ಷಣ ಬಿಡುಗಡೆ ‌ಮಾಡಿ ಎಂದು ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಕುಂದ್ರಾ,‌ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸಿ, ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಕಾನೂನು ಬಾಹಿರವಾಗಿ ನನ್ನನ್ನು ಬಂಧಿಸಲಾಗಿದೆ ಎಂದು ರಾಜ್ ಕುಂದ್ರಾ ಆರೋಪಿಸಿದ್ದರು. ಪ್ರಕರಣದ ವಿಚಾರಣೆ ವೇಳೆ, ಪಬ್ಲಿಕ್ ಪ್ರಾಸಿಕ್ಯೂಟರ್, ಪ್ರಕರಣದ ಸಾಕ್ಷ್ಯವನ್ನು ನಾಶಪಡಿಸುತ್ತಿದ್ದಾರೆ. ಮುಂದೆ ಮತ್ತಷ್ಟು ಸಾಕ್ಷಿ ನಾಶಪಡಿಸುವ ಸಾಧ್ಯತೆಯಿದೆ. ಹಾಗಾಗಿ ಜಾಮೀನು ನೀಡಬೇಡಿ

ನೀಲಿಚಿತ್ರ ತಯಾರಿ ಪ್ರಕರಣ| ರಾಜ್ ಕುಂದ್ರಾಗೆ ನಿರಾಶೆ Read More »