ಕ್ರೈಂ

16 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್  ತಾಯಿ ಮಡಿಲಿಗೆ

ಸಮಗ್ರ ನ್ಯೂಸ್:  ರಾಜ್ಯಾದ್ಯಂತ ಗಮನ ಸೆಳೆದಿದ್ದ ದಿಗಂತ್ ಯೆಂಬ ಯುವಕನ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಫರಂಗಿಪೇಟೆ ಬಳಿಯ ಕಿಡೆಬೆಟ್ಟುವಿನ ಪದ್ಮನಾಭ ಅವರ ಮಗ ದಿಗಂತ್ ಫೆ. 25 ರ ರಾತ್ರಿ ಫರಂಗಿಪೇಟೆ ರೈಲ್ವೆ ಹಳಿಗಳಿಂದ ನಾಪತ್ತೆಯಾಗಿದ್ದ. ತನ್ನ ಕಾಲೇಜಿನಿಂದ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆದ ನಂತರ, ಸಂಜೆ ದೇವಸ್ಥಾನಕ್ಕೆ ಹೋಗಿ ಅಲ್ಲಿಂದ ನಾಪತ್ತೆಯಾಗಿದ್ದ ಎಂದು ವರದಿಯಾಗಿತ್ತು. ಈ ನಿಗೂಢ ಕಣ್ಮರೆ ಹಲವು ಗೊಂದಲಕ್ಕೆ ಕಾರಣವಾಗಿದಲ್ಲದೆ ವಿವಿಧ ವದಂತಿಗಳಿಗೆ ಕಾರಣವಾಗಿತ್ತು. I ನಡುವೆ ಆತನನ್ನು ಸುರಕ್ಷಿತವಾಗಿ […]

16 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್  ತಾಯಿ ಮಡಿಲಿಗೆ Read More »

ಮಾನವಕುಲವೇ ತಲೆತಗ್ಗಿಸುವ ಘಟನೆ: ಮಗಳನ್ನೇ ಗರ್ಭಿಣಿ ಮಾಡಿದ್ದ ಕಾಮುಕ ತಂದೆ

ಸಮಗ್ರ ನ್ಯೂಸ್: ಈ ಸಮಾಜದಲ್ಲಿ ಒಂದೊಂದು ಘಟನೆಗಳು ವಿಚಿತ್ರವಾಗಿ ಇರುತ್ತದೆ. ಹೌದು ಹೆಣ್ಣು ಮಕ್ಕಳು ಅಮ್ಮನಿಗಿಂತ ಅಪ್ಪನ ಮೇಲೆ ಹೆಚ್ಚು ಪ್ರೀತಿ ಹೊಂದಿರುತ್ತಾರೆ. ಆದರೆ ಇಲ್ಲೊಬ್ಬ ತಂದೆ ಈ ಮಾತಿಗೆ ಕಪ್ಪು ಚುಕ್ಕೆ ತಂದಿದ್ದಾನೆ. ತನ್ನ ಮಗಳು ಎನ್ನುವುದನ್ನು ನೋಡದೇ ಈ ತಂದೆಯೇ ಆಕೆ ಮೇಲೆ ತನ್ನ ವಿಕೃತ ಕಾಮದ ತೀಟೆ ತೀರಿಸಿಕೊಂಡಿದ್ದಾನೆ. ಇದರ ಪರಿಣಾಮ ಇದೀಗ ಮಗಳು ಗರ್ಭಿಣಿಯಾಗಿದ್ದಾಳೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಈ ಪೈಶಾಚಿಕ ಕೃತ್ಯ ನಡೆದಿದೆ. ಅಪ್ಪಯ್ಯಪ್ಪ ಎನ್ನುವ ವ್ಯಕ್ತಿ ತನ್ನ

ಮಾನವಕುಲವೇ ತಲೆತಗ್ಗಿಸುವ ಘಟನೆ: ಮಗಳನ್ನೇ ಗರ್ಭಿಣಿ ಮಾಡಿದ್ದ ಕಾಮುಕ ತಂದೆ Read More »

ಕೊಟ್ಟಿಗೆಹಾರ: ಅಬಕಾರಿ ಅಧಿಕಾರಿಗಳಿಂದ ಮೂಡಿಗೆರೆಯಲ್ಲಿ ದಾಳಿ – ಕಳ್ಳಭಟ್ಟಿ ವಶ

ಸಮಗ್ರ ನ್ಯೂಸ್: ಅಬಕಾರಿ ಇಲಾಖೆ ಅಧಿಕಾರಿಗಳು ಮೂಡಿಗೆರೆ ತಾಲ್ಲೂಕಿನಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಕಳ್ಳಭಟ್ಟಿಯನ್ನ ವಶಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಅಬಕಾರಿ ಉಪ ಆಯುಕ್ತರು ರೂಪ ಎಂ, ಹಾಗೂ ಅಬಕಾರಿ ಅಧೀಕ್ಷಕರು ಸಂತೋಷ್ ಕುಮಾರ್ ಕೆ.ಜಿ.ಇವರ ನಿರ್ದೇಶನದಲ್ಲಿ , ಮೂಡಿಗೆರೆ ಉಪ ಅಧೀಕ್ಷಕರು ಎಂ.ಆರ್. ಶೇಖರ್ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆಯಿತು. ತಾಲೂಕಿನ ಕಣಚೂರು ಗ್ರಾಮದ ನಾಗೇಶ ಶೆಟ್ಟಿ ಬಿನ್ ಈರಶೆಟ್ಟಿ ಎಂಬಾತನ ಮನೆಯಲ್ಲಿ ನಡೆಸಿದ ದಾಳಿಯಲ್ಲಿ 30 ಲೀಟರ್ ಕಳ್ಳಭಟ್ಟಿ ತಯಾರಿಸುವ ಬೆಲ್ಲದ ಕೊಳೆ ವಶಪಡಿಸಿಕೊಳ್ಳಲಾಗಿದೆ.

ಕೊಟ್ಟಿಗೆಹಾರ: ಅಬಕಾರಿ ಅಧಿಕಾರಿಗಳಿಂದ ಮೂಡಿಗೆರೆಯಲ್ಲಿ ದಾಳಿ – ಕಳ್ಳಭಟ್ಟಿ ವಶ Read More »

ಮಗನಿಗೆ ಹೆಚ್‌ಐವಿ ಸೋಂಕುತಾಯಿ-ಮಗ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮೃತ ಭರತ್ ಹೆಚ್‌ಐವಿ ಸೋಂಕಿತನಾಗಿದ್ದ ಎಂಬ ಸತ್ಯವನ್ನು ಆತನ ಪತ್ನಿ ಕುಟುಂಬದವರು ಇದೀಗ ಬಹಿರಂಗಪಡಿಸಿದ್ದಾರೆ. ಪತ್ನಿ ಕುಟುಂಬಸ್ಥರು ಭರತ್‌ಗೆ 8 ತಿಂಗಳ ಹಿಂದೆ ನಾಲ್ಕು ಲಕ್ಷ ಹಣ, 100 ಗ್ರಾಂ ಚಿನ್ನ ನೀಡಿ ಮಗಳನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ ಭರತ್ ಮೂರು ವರ್ಷಗಳ ಹಿಂದಿನಿಂದಲೇ ಹೆಚ್‌ಐವಿ ಸೋಂಕಿತನಾಗಿದ್ದ. ಮಾರಣಾಂತಿಕ ಕಾಯಿಲೆ ಸೋಂಕು ತಗುಲಿರುವುದನ್ನು ಮುಚ್ಚಿಟ್ಟು

ಮಗನಿಗೆ ಹೆಚ್‌ಐವಿ ಸೋಂಕುತಾಯಿ-ಮಗ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ Read More »

ದೇವಾಲಯಕ್ಕೆನೇ ವಾಮಾಚಾರನ..?

ಸಮಗ್ರ ನ್ಯೂಸ್: ದೇವಾಲಯದ ಎದುರು ವಾಮಾಚಾರ ಮಾಡಿದ ಘಟನೆ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿ ಕಂಡುಬಂದಿದೆ. ವಾಮಾಚಾರ ಮಾಡಿ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ ಬಾಗಿಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿ ನಡೆದಿದೆ. ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಕೆಂಪಮ್ಮ ದೇವಿ ದೇವಾಲಯಕ್ಕೆ ಮಂಗಳವಾರ ಸಂಜೆ ಯಾರೂ ಇಲ್ಲದ ವೇಳೆ ಪಶ್ಚಿಮದ ಬಾಗಿಲಿಗೆ ವಾಮಾಚಾರ ಮಾಡಿ, ನಂತರ ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಈ

ದೇವಾಲಯಕ್ಕೆನೇ ವಾಮಾಚಾರನ..? Read More »

ಉಪ್ಪಿನಂಗಡಿ: ನಾಪತ್ತೆಯಾಗಿದ್ದ ರಿಕ್ಷಾ ಚಾಲಕನ ಶವ ನೇತ್ರಾವತಿ ನದಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಸೋಮವಾರ ರಾತ್ರಿಯಿಂದ ನಾಪತ್ತೆಯಾಗಿದ್ದ ಗೋಳಿತೊಟ್ಟು ಗ್ರಾಮದ ಆಂಜರ ಮನೆ ನಿವಾಸಿ ಗಗನ್‌ ರಾಜ್‌ ಶೆಟ್ಟಿ (20) ಅವರ ಮೃತದೇಹ ಇಲ್ಲಿನ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಆಂಜರಮನೆ ನಿವಾಸಿ ರವಿಚಂದ್ರ ಶೆಟ್ಟಿ ಅವರ ಮಗನಾಗಿದ್ದ ಗಗನ್‌ ರಾಜ್‌ ಶೆಟ್ಟಿ ರಿಕ್ಷಾ ಚಾಲಕನಾಗಿದ್ದು, ಸೋಮವಾರ ರಾತ್ರಿ ನೆಲ್ಯಾಡಿ ಕಡೆಗೆ ಬಾಡಿಗೆ ಇದೆ ಎಂದು ಹೇಳಿ ಹೋದವರು ರಾತ್ರಿ 10 ಗಂಟೆಯಿಂದ ನಾಪತ್ತೆಯಾಗಿದ್ದರು. ಹುಡುಕಾಡಿದಾಗ ಅವರ ರಿಕ್ಷಾವು ಉಪ್ಪಿನಂಗಡಿಯ ನೇತ್ರಾವತಿ ಸೇತುವೆ ಬಳಿ ನಿಲ್ಲಿಸಿದ್ದು ಕಂಡು ಬಂದಿತ್ತು. ಈ

ಉಪ್ಪಿನಂಗಡಿ: ನಾಪತ್ತೆಯಾಗಿದ್ದ ರಿಕ್ಷಾ ಚಾಲಕನ ಶವ ನೇತ್ರಾವತಿ ನದಿಯಲ್ಲಿ ಪತ್ತೆ Read More »

ಅಕ್ರಮ ಚಿನ್ನ ಸಾಗಾಟ| ಪರಪ್ಪನ‌ ಅಗ್ರಹಾರ ಪಾಲಾದ ನಟಿ ರನ್ಯಾ ರಾವ್

ಸಮಗ್ರ ನ್ಯೂಸ್: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಡಿಆರ್ ಐ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ನಟಿ ರನ್ಯಾ ರಾವ್ ಜೈಲುಪಾಲಾಗಿದ್ದಾರೆ. ಡಿಆರ್ ಐ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಲಯ ನಟಿ ರನ್ಯಾ ರಾವ್ ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ರನ್ಯಾ ರಾವ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿದಿಸಲಾಗಿದ್ದು, ನಟಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

ಅಕ್ರಮ ಚಿನ್ನ ಸಾಗಾಟ| ಪರಪ್ಪನ‌ ಅಗ್ರಹಾರ ಪಾಲಾದ ನಟಿ ರನ್ಯಾ ರಾವ್ Read More »

ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಹಾಗೂ ರಿಕ್ಷಾ ಡ್ರೈವರ್ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ ಚಾಲಕ ಪ್ರದೀಪ್(42), 15 ವರ್ಷದ ವಿದ್ಯಾರ್ಥಿನಿ (ಗುರುತು ಪತ್ತೆಯಾಗಿಲ್ಲ) ಮೃತರು. ಪ್ರದೀಪ್ ಅಪ್ರಾಪ್ತೆಯ ಮನೆಗೆ ನಿತ್ಯ ಭೇಟಿ ನೀಡುತ್ತಿದ್ದು, ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.11ರಂದು ರಾತ್ರಿ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ನಿವಾಸಿಗಳಾದ ಪ್ರದೀಪ್ ಮತ್ತು ಅಪ್ರಾಪ್ತ ವಿದ್ಯಾರ್ಥಿನಿ

ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಹಾಗೂ ರಿಕ್ಷಾ ಡ್ರೈವರ್ ಶವವಾಗಿ ಪತ್ತೆ Read More »

ಎರಡು ಬೈಕ್ ಮುಖಾಮುಖಿ ಡಿಕ್ಕಿ.. ನಾಲ್ವರು ಯುವಕರು ದುರಂತ ಅಂತ್ಯ

ಸಮಗ್ರ ನ್ಯೂಸ್ : ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ (ಟಿ) ಗ್ರಾಮದ ಬಳಿ ಸಂಭವಿಸಿದೆ. ಸಿದ್ದು, ಸರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಮೃತರು. ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್ಗೆ ಎದುರಿಗೆ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿವೆ. ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಸಿಕೊಂಡಿದ್ದಾರೆ.

ಎರಡು ಬೈಕ್ ಮುಖಾಮುಖಿ ಡಿಕ್ಕಿ.. ನಾಲ್ವರು ಯುವಕರು ದುರಂತ ಅಂತ್ಯ Read More »

ನಾಪತ್ತೆಯಾಗಿ 10 ದಿನ ಕಳೆದರೂ ಪತ್ತೆಯಾಗದ ದಿಗಂತ್| ಕುಟುಂಬಸ್ಥರಿಂದ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ| ಮಾ 12ರ ಒಳಗಾಗಿ‌ ವರದಿ ಸಲ್ಲಿಸಲು ಕೋರ್ಟ್ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆ. 25ರಿಂದ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ. ನಾಪತ್ತೆಯಾಗಿ 10 ದಿನವಾದರೂ ವಿದ್ಯಾರ್ಥಿಯ ಸುಳಿವು ಸಿಗದ ಕಾರಣ, ಪೋಷಕರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ಪೊಲೀಸರಿಗೆ ತನಿಖೆ ನಡೆಸಿ ಮಾ.12ರೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದೆ. ವಿದ್ಯಾರ್ಥಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು. ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದಿಗಂತ್ ತಂದೆ ಪದ್ಮನಾಭ್ ಹೇಬಿಯಸ್ ಕಾರ್ಪಸ್

ನಾಪತ್ತೆಯಾಗಿ 10 ದಿನ ಕಳೆದರೂ ಪತ್ತೆಯಾಗದ ದಿಗಂತ್| ಕುಟುಂಬಸ್ಥರಿಂದ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ| ಮಾ 12ರ ಒಳಗಾಗಿ‌ ವರದಿ ಸಲ್ಲಿಸಲು ಕೋರ್ಟ್ ಆದೇಶ Read More »