ಮನೆ ಬಿಟ್ಟು ಹೋದ ಪತ್ನಿ- ಜೀವ ಬಿಟ್ಟ ಪತಿ ಎರಡು ದಿನದ ಬಳಿಕ ಶವ ಪತ್ತೆ
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತ್ನಿ ಮನೆ ಬಿಟ್ಟು ಹೋದ ವಿಚಾರವಾಗಿ ಮನನೊಂದ ಪತಿ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ಘಟನೆ ನೆಲಮಂಗಲ ತಾಲೂಕಿನ ಡಾಬಸ್ಪೇಟೆಯ ಶಿವಗಂಗಾ ವೃತ್ತದಲ್ಲಿ ನಡೆದಿದೆ. ಶಿವರಾಮ್ (42) ನೇಣಿಗೆ ಶರಣಾದ ದುರ್ದೈವಿ. ಕೌಟುಂಬಿಕ ಕಲಹ ಹಿನ್ನೆಲೆ ಹೆಂಡತಿ ಮನೆ ಬಿಟ್ಟು ಹೋಗಿದ್ದಾಳೆ. ಈ ಕುರಿತಾಗಿ ಮನನೊಂದ ಗಂಡ ತಾನು ವಾಸವಾಗಿದ್ದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಕಳೆದ ಮೂರು ದಿನಗಳಿಂದ ಮನೆಯ ಬಾಗಿಲು ತೆರೆಯದ ಹಿನ್ನೆಲೆ ಸ್ಥಳೀಯ ನೋಡಿದ್ದಾರೆ. ಎರಡು ದಿನಗಳ ಹಿಂದೆ […]
ಮನೆ ಬಿಟ್ಟು ಹೋದ ಪತ್ನಿ- ಜೀವ ಬಿಟ್ಟ ಪತಿ ಎರಡು ದಿನದ ಬಳಿಕ ಶವ ಪತ್ತೆ Read More »










