ಕ್ರೈಂ

ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳ ಅಂದರ್

ಬೆಂಗಳೂರು: ದ್ವಿಚಕ್ರ ವಾಹನ ಕದಿಯುತ್ತಿದ್ದ ಅಂತರರಾಜ್ಯ ಕಳ್ಳನನ್ನು ಪೊಲೀಸರು ಬಂಧಿಸಿ ಐದು ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನಿಂದ ವರದಿಯಾಗಿದೆ. ತಮಿಳುನಾಡಿನ ಪೆನ್ನಪಲ್ಲಿ ಮೂಲದ ಕಿರಣ್ ಬಂಧಿತ ಆರೋಪಿ. ಈತನ ಗ್ಯಾಂಗ್‌ನ ಉಳಿದ ಇಬ್ಬರು ಆರೋಪಿಗಳಾದ ಸಂದೀಪ್ ಹಾಗೂ ರಾಜೇಶ್ ಪಾರಾರಿಯಾಗಿದ್ದು, ಆರೋಪಿಗಳಿಗಾಗಿ ಆನೇಕಲ್ ಪೋಲೀಸರು ಬಲೆ ಬೀಸಿದ್ದಾರೆ. ಇವರು ಕಳ್ಳತನ ಮಾಡುತ್ತಿದ್ದ ಬೈಕ್ ಗಳನ್ನು ತಮಿಳುನಾಡಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡಲಾಗಿದೆ ಎಂದು ತನಿಖೆ ವೇಳೆ […]

ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳ ಅಂದರ್ Read More »

ಹಿರಿಯ ನಟಿ‌ ಜಯಂತಿ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಎಂದೇ ಜನಪ್ರಿಯರಾಗಿದ್ದ ಜಯಂತಿ(76) ಕೊನೆಯುಸಿರೆಳೆದಿದ್ದಾರೆ. ಜಯಂತಿ ಅವರು ಕನ್ನಡ, ತಮಿಳು, ತೆಲುಗು, ಹಿಂದಿ ಮಲಯಾಳಂ ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿ ಇವರ ಮೊದಲ ಸಿನಿಮಾ ಜೇನು ಗೂಡು. ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ಮೊದಲ ಬಾರಿಗೆ ವಿಶಿಷ್ಟ ಪಾತ್ರವೊಂದರಲ್ಲಿ ಅಭಿನಯಿಸಿದ್ದರು. ಇವರು ಕನ್ನಡ ಚಿತ್ರರಂಗದ ಬೋಲ್ಡ್ ಅಂಡ್ ಬ್ಯೂಟಿಫುಲ್ ನಟಿ ಅಂತಲೂ ಕರೆಯಲ್ಪಡುತ್ತಿದ್ದರು. ಇವರ ಮನೋಜ್ಞ ಅಭಿನಯಕ್ಕೆ ಅಭಿನಯ ಶಾರದೆ ಎಂಬ ಬಿರುದನ್ನ ಕನ್ನಡ

ಹಿರಿಯ ನಟಿ‌ ಜಯಂತಿ ಇನ್ನಿಲ್ಲ Read More »

ಸುಳ್ಯ- ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

ಸುಳ್ಯದ ಮೊಗರ್ಪಣೆ ವೆಂಕಟರಮಣ ಸೊಸೈಟಿ ಬಳಿ ತಿರುವಿನಲ್ಲಿ‌ ನಿನ್ನೆ ರಾತ್ರಿ 10.15ರ ಹೊತ್ತಿಗೆ ನಡೆದ ಭೀಕರ ಅಪಘಾತದಲ್ಲಿ ಕೊಪ್ಪಳ ಮೂಲದ ಬಸವ ರಾಜು ಎಂಬವರು ಮೃತಪಟ್ಟ ಘಟನೆ ನಡೆದಿದೆ. ಸುಳ್ಯದಿಂದ ಮಂಗಳೂರು ಕಡೆ ಹೋಗುತ್ತಿದ್ದ ಬಸ್ ಹಾಗೂ ಹಳೆಗೇಟು ಕಡೆಯಿಂದ ಸುಳ್ಯ ಕಡೆಗೆ ರಾಜು ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಗುದ್ದಿಕೊಂಡ ಪರಿಣಾಮ ಬೈಕ್ ಸವಾರ ಗಂಭಿರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಈತ ಸುಳ್ಯ ಸರಕಾರಿ ಆಸ್ಪತ್ರೆ ಹಿಂಬದಿ ನಿವಾಸಿ ಸುಳ್ಯದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ಸರ್ವಿಸ್

ಸುಳ್ಯ- ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು Read More »

ಕಾಸರಗೋಡು: ಮನೆ ಮೇಲಿಂದ ಬಿದ್ದು ಕಾರ್ಮಿಕ ಮೃತ್ಯು

ಕಾಸರಗೋಡು: ನಿರ್ಮಾಣ ಹಂತದಲ್ಲಿದ್ದ ಮನೆ ಮೇಲಿಂದ ಕೆಳಗೆ ಬಿದ್ದು ವಯರಿಂಗ್ ಕಾರ್ಮಿಕ ಮೃತಪಟ್ಟ ಘಟನೆ ಶನಿವಾರ ಪಾಲಕುನ್ನುನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಪಾಲಕುನ್ನು ಕನಿಯಂಪಾಡಿಯ ಸಂಜೀವ (30) ಎಂದು ಗುರುತಿಸಲಾಗಿದೆ. ಇವರು ಕೆಲಸ ನಿರತರಾಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಜಾರಿ ಕೆಳಗೆ ಬಿದ್ದ ಸಂಜೀವ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಜೀವ ಅವರು ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ತಂಡದ ಸದಸ್ಯರಾಗಿದ್ದು, ಜಿಲ್ಲೆಗೆ ಪದಕವನ್ನು

ಕಾಸರಗೋಡು: ಮನೆ ಮೇಲಿಂದ ಬಿದ್ದು ಕಾರ್ಮಿಕ ಮೃತ್ಯು Read More »

ಅತ್ತೆಯ ಕರಿಮಣಿ ಎಗರಿಸಿದ ಅಳಿಯ, ಖತರ್ನಾಕ್ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಮಂಗಳೂರು: ಕಳ್ಳತನ ಪ್ರಕರಣಗಳಲ್ಲಿ ಹೆಚ್ಚಾಗಿ ಹೊರಗಿನ ವ್ಯಕ್ತಿ ಬಂದು ಕೃತ್ಯ ನಡೆಸಿರುವುದನ್ನು ಕೇಳಿರ್ತೆವೆ. ಆದ್ರೆ ಇಲ್ಲೊಬ್ಬ ಅಳಿಯ ತನ್ನ ಅತ್ತೆಯ ಕರಿಮಣಿ ಸರಕ್ಕೆ ಕನ್ನ ಹಾಕೋಕೆ ಹೋಗಿ ಅಂದರ್ ಆಗಿದ್ದಾನೆ. ಈ ಕೃತ್ಯವನ್ನು ಸಂಬಂಧಿಕನೇ ಮಾಡಿದ ಎಂದು ಗೊತ್ತಾಗಿ ಮನೆಯವರು ಶಾಕ್‌ಗೆ ಒಳಗಾಗಿದ್ದಾರೆ. ಮಂಗಳೂರು ಕಮೀಷನರೇಟ್‌ನ ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಗ್ರಾಮದ ಮಿತ್ತೊಟ್ಟು ಪ್ರದೇಶ ಕಳೆದ ತಿಂಗಳ ಹಿಂದೆ ಒಂದು ಘಟನೆ ನಡೆದಿತ್ತು. ಒಂಟಿ ಮಹಿಳೆಯ ಮನೆಗೆ ಇಬ್ಬರು ಕಳ್ಳರು ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ

ಅತ್ತೆಯ ಕರಿಮಣಿ ಎಗರಿಸಿದ ಅಳಿಯ, ಖತರ್ನಾಕ್ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ Read More »

ಬೆಳ್ಳಾರೆ: ಕೆರೆಗೆ ಬಿದ್ದು ಯುವಕ ಸಾವು.

ಸುಳ್ಯ : ಇಲ್ಲಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಸವಣೂರು ಗ್ರಾಮದ ಕಂಪ ಎಂಬಲ್ಲಿ ಯುವಕನೋರ್ವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಕುದ್ಮಾರು ಗ್ರಾಮದ ಕುಂಞ ಎಂಬವರ ಮಗ ನವೀನ್ (27 ವ.) ಎಂಬಾತನೇ ಮೃತಪಟ್ಟ ದುರ್ದೈವಿ. ಈತ ಸವಣೂರುಗ್ರಾಮದ ಕಂಪ ಎಂಬಲ್ಲಿ ಪ್ರವೀಣ್ ನಾಯಕ್ ಎಂಬವರ ಮನೆಯಲ್ಲಿ ಕೆಲಸ ಮಾಡುತ್ತಿದ್ದು,ಜು.23ರಂದು ಬೆಳಿಗ್ಗೆ ಕೆಲಸಕ್ಕೆಂದು ಹೋಗಿದ್ದು, ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಅನುಮಾನಗೊಂಡ ಮನೆಯವರು ಊರಿನವರಿಗೆ ವಿಷಯ ತಿಳಿಸಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ

ಬೆಳ್ಳಾರೆ: ಕೆರೆಗೆ ಬಿದ್ದು ಯುವಕ ಸಾವು. Read More »

ಪೊಲೀಸ್ ವಶದಲ್ಲಿದ್ದ ಯುವಕ ಸಾವು: ಮಹಿಳಾ ಪೇದೆಯನ್ನು ಬಲಿಪಡೆದ ಉದ್ರಿಕ್ತ ಗುಂಪು

ಬಿಹಾರ: ಯುವಕನ ಲಾಕಪ್ ಡೆತ್ ವಿರೋಧಿಸಿ ಉದ್ರಿಕ್ತ ಗುಂಪು ಪ್ರತಿಭಟನೆ ನಡೆಸಿದ್ದು ಅಲ್ಲದೆ ಪೊಲೀಸರ ಮೇಲೆ ಕಲ್ಲು ತೂರಾಟ, ಗುಂಡಿನ ದಾಳಿ ನಡೆಸಿದ್ದಾರೆ. ಇನ್ನು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾಗ ಪೊಲೀಸ್ ಮಹಿಳಾ ಪೇದೆ ಸಾವನ್ನಪ್ಪಿದ್ದಾರೆ. ಪ್ರತಿಭಟನಾಕಾರರು ಉದ್ರಿಕ್ತರಾಗಿ ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಮಡು ತೂರಿದ್ದಾರೆ. ಕಲ್ಲು ತೂರಾಟದ ವೇಳೆ ಹಲವಾರು ಪೊಲೀಸರು ಗಾಯಗೊಂಡಿರುವುದಾಗಿ ಜಿಹಾನಾಬಾದ್ ಪೊಲೀಸ್ ಮೂಲಗಳು ತಿಳಿಸಿವೆ. ಪ್ರತಿಭಟನೆಯಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಆರ್ವಾಲ್- ಜಿಹಾನಾಬಾದ್ ಹೆದ್ದಾರಿ ಸಂಚಾರದಲ್ಲಿ

ಪೊಲೀಸ್ ವಶದಲ್ಲಿದ್ದ ಯುವಕ ಸಾವು: ಮಹಿಳಾ ಪೇದೆಯನ್ನು ಬಲಿಪಡೆದ ಉದ್ರಿಕ್ತ ಗುಂಪು Read More »

ಹೀಗೂ ವರದಕ್ಷಿಣೆ ಕೇಳೋದುಂಟಾ?? ವರ ಕೇಳಿದ ವರದಕ್ಷಿಣೆ ಗೆ ವಧು ಕಡೆಯವರು ಶಾಕ್

ಮುಂಬೈ: ಮದುವೆಗೆ ಹಣ, ಕಾರು ,ಮನೆ ವರದಕ್ಷಿಣೆ ಕೇಳುವವರ ಸಾಮನ್ಯ. ಆದರೆ ಇಲ್ಲೊಬ್ಬ ವರ ಕೇಳಿರುವ ವರದಕ್ಷಿಣೆಯನ್ನು ವಧು ಕೇಳಿ ಶಾಕ್ ಆಗಿದ್ದರೆ. ನಿಮ್ಮ ಮಗಳನ್ನು ಮದುವೆ ಮಾಡಿಕೊಳ್ಳಬೇಕಾದರೆ ನನಗೆ ಬೆನ್ಜ್ ಕಾರ್ ಕೊಡಿ ಎನ್ನುವ ಈ ಕಾಲದಲ್ಲಿ ವರ ಮಾತ್ರ 21 ಕಾಲು ಬೆರಳು ಇರುವ ಆಮೆ ಹಾಗೂ ಲ್ಯಾಬ್ರಡಾರ್ ಜಾತಿಯ ಶ್ವಾನವನ್ನು ಕೇಳಿದ್ದಾನೆ. ಜೌರಂಗಾಬಾದ್‍ನಲ್ಲಿ ನೆಲೆಸಿರುವ ವರನ ತಂದೆ, ತಾಯಿ ಇಂಥವೊಂದು ಬೇಡಿಕೆಯನ್ನು ಹುಡುಗಿ ಮನೆಯವರ ಮುಂದೆ ಇಟ್ಟಿದ್ದಾರೆ. ಫೆಬ್ರವರಿಯಲ್ಲಿ ಎಂಗೆಜ್‍ಮೆಂಟ್ ಮಾಡಿಕೊಂಡಿದ್ದಾರೆ. ಆಗಲೇ

ಹೀಗೂ ವರದಕ್ಷಿಣೆ ಕೇಳೋದುಂಟಾ?? ವರ ಕೇಳಿದ ವರದಕ್ಷಿಣೆ ಗೆ ವಧು ಕಡೆಯವರು ಶಾಕ್ Read More »

ಕಾಸರಗೋಡು: ನೇಣಿಗೆ ಶರಣಾದ ನವ ವಿವಾಹಿತೆ

ಕಾಸರಗೋಡು: ನವವಿವಾಹಿತೆಯೊಬ್ಬರು ನೇಣುಗೆ ಶರಣಾದ ಘಟನೆ ಕಾಸರಗೋಡಿನ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶ್ರೇಯ (22) ಎಂದು ಗುರುತಿಸಲಾಗಿದೆ. ಇವರು 6 ತಿಂಗಳ ಹಿಂದಷ್ಟೇ ಶ್ರೇಯಾ ಅವರನ್ನು ಕಿದೂರು ಮೈರಾಳದ ಉದಯಕುಮಾರ್ ಅವರಿಗೆ ಮದುವೆ ಮಾಡಿಕೊಡಲಾಗಿತ್ತು. ವಿವಾಹದ ಬಳಿಕ ಇವರ ಸಂಸಾರ ಚೆನ್ನಾಗಿಯೇ ಇತ್ತು ಎನ್ನಲಾಗಿದೆ.ಆದರೆ ನಿನ್ನೆ ಇವರು ಪತಿ ಮನೆಯಲ್ಲಿ ಸ್ನಾನದ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ ಸ್ನಾನಕ್ಕೆಂದು ಹೇಳಿ ತೆರಳಿದ್ದ ಶ್ರೇಯಾ ಸ್ನಾನದ ಮನೆಯಿಂದ ಹೊರಬಾರದಿರುವುದನ್ನು ಗಮನಿಸಿದ ಮನೆಯವರು

ಕಾಸರಗೋಡು: ನೇಣಿಗೆ ಶರಣಾದ ನವ ವಿವಾಹಿತೆ Read More »

ಆ್ಯಪ್ ಮೂಲಕ ಮಹಿಳೆಯರ ಜೊತೆ ಸಲುಗೆ ಬೆಳೆಸಿ ಕಾಮದಾಟ| ಮೀಸೆ ಮೂಡದ ಈತನ ಚಳಿ ಬಿಡಿಸಿದ ಪೊಲೀಸರು|

ನವದೆಹಲಿ : ಮೊಬೈಲ್ ಆಯಪ್​ನ ಮೂಲಕ ಮಹಿಳೆಯರ ಪರಿಚಯ ಬೆಳೆಸಿ, ಬೆತ್ತಲೆ ಚಿತ್ರ -ವಿಡಿಯೋಗಳನ್ನು ತರಿಸಿಕೊಂಡು ಬ್ಲಾಕ್​​ಮೇಲ್​ ಮಾಡುತ್ತಿದ್ದ ಯುವಕನೊಬ್ಬನು ದೆಹಲಿ ಪೊಲೀಸರ ವಶವಾಗಿದ್ದಾನೆ. ಖಿನ್ನತೆಯ ಸಮಸ್ಯೆ ಇರುವ ಮತ್ತು ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರನ್ನು ಈತ ತನ್ನ ಕಾಮದಾಹಕ್ಕೆ ಟಾರ್ಗೆಟ್ ಮಾಡುತ್ತಿದ್ದ ಎನ್ನಲಾಗಿದೆ. ಇಂಡೋನೇಷಿಯಾದ ಮಹಿಳೆಯೊಬ್ಬಳು ನೀಡಿದ ದೂರಿನ ಮೇಲೆ ದೆಹಲಿ ನಿವಾಸಿ, 21 ವರ್ಷ ವಯಸ್ಸಿನ ಆರೋಪಿ ಜತಿನ್​ ಭಾರದ್ವಾಜ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು, ಮಾನಸಿಕ ಸಮಸ್ಯೆಯುಳ್ಳವರಿಗೆ ಬೆಂಬಲ ಒದಗಿಸುವ ವೇದಿಕೆ ಎನ್ನಲಾದ ‘ಟಾಕ್​

ಆ್ಯಪ್ ಮೂಲಕ ಮಹಿಳೆಯರ ಜೊತೆ ಸಲುಗೆ ಬೆಳೆಸಿ ಕಾಮದಾಟ| ಮೀಸೆ ಮೂಡದ ಈತನ ಚಳಿ ಬಿಡಿಸಿದ ಪೊಲೀಸರು| Read More »