ಕ್ರೈಂ

ರೌಡಿಶೀಟರ್‌ಗಳ ಮನೆ ಮೇಲೆ ಸಿಸಿಬಿ ದಾಳಿ| ದೊಡ್ಡ ಮಟ್ಟದ ಡೀಲ್ ಪತ್ರಗಳು ಪತ್ತೆ|

ಬೆಂಗಳೂರು: ಬೆಳ್ಳಂಬೆಳಗ್ಗೆ ನಟೋರಿಯಸ್ ರೌಡಿಶೀಟರ್‌ಗಳ ಮನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಲಿವೆ. ಮಚ್ಚು ಹಿಡಿದು, ಹಾಡುಹಗಲೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡುತ್ತೀರುವ ಪ್ರಕರಣಗಳು ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದ ವಾರವಷ್ಟೇ, ನಗರದ್ಯಾಂತ ಏಕಕಾಲಕ್ಕೆ ಎರಡು ಸಾವಿರಕ್ಕೂ ಹೆಚ್ಚು ರೌಡಿಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇದೇ ವೇಳೆ ಮಾರಕಾಸ್ತ್ರಗಳು, ನಗದು, ಆಸ್ತಿ ಪತ್ರಗಳು ಎಲ್ಲವು ಸಿಕ್ಕಿದ್ದವು. ಆದರೆ ಈ ದಾಳಿಯಲ್ಲಿ ನಗರದ ಫಸ್ಟ್ ಗ್ರೇಡ್ […]

ರೌಡಿಶೀಟರ್‌ಗಳ ಮನೆ ಮೇಲೆ ಸಿಸಿಬಿ ದಾಳಿ| ದೊಡ್ಡ ಮಟ್ಟದ ಡೀಲ್ ಪತ್ರಗಳು ಪತ್ತೆ| Read More »

ಬ್ಲೂ ಪಿಲಂ ನೇರಪ್ರಸಾರಕ್ಕೆ ಪ್ಲಾನ್ ಮಾಡಿದ್ರಾ ಕುಂದ್ರಾ…!? | ರಾಜ್’ನ ದಿನದ ಆದಾಯ ಬರೋಬ್ಬರಿ 7 ಲಕ್ಷ | ಬಗೆದಷ್ಟೂ ಹೊರಬರ್ತಿದೆ ಭಯಾನಕ ಸತ್ಯ

ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್‌ ಕುಂದ್ರಾ ಕುರಿತಂತೆ ಬಗೆದಷ್ಟೂ ಭಯಾನಕ ಮಾಹಿತಿಗಳು ಹೊರಬರುತ್ತಿವೆ. ಹಲವಾರು ಸಂಸ್ಥೆ ಹೆಸರಿನಲ್ಲಿ ಬ್ಲೂ ಫಿಲ್ಮ್‌ ತಯಾರಿಸಿ ಹೊರದೇಶಗಳಲ್ಲಿ ಮಾರಾಟ ಮಾಡುತ್ತಿದ್ದ ರಾಜ್‌ ಕುಂದ್ರಾ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಅದರ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲು ತಯಾರಿ ನಡೆಸಿರುವ ಮಾಹಿತಿ ಮತ್ತು ಆತ ಬರೀ ಅಶ್ಲೀಲ ವಿಡಿಯೋ ಮಾರಾಟ ಮಾಡಿ ದಿನಕ್ಕೆ ಬರೋಬ್ಬರಿ 7 ಲಕ್ಷಕ್ಕೂ

ಬ್ಲೂ ಪಿಲಂ ನೇರಪ್ರಸಾರಕ್ಕೆ ಪ್ಲಾನ್ ಮಾಡಿದ್ರಾ ಕುಂದ್ರಾ…!? | ರಾಜ್’ನ ದಿನದ ಆದಾಯ ಬರೋಬ್ಬರಿ 7 ಲಕ್ಷ | ಬಗೆದಷ್ಟೂ ಹೊರಬರ್ತಿದೆ ಭಯಾನಕ ಸತ್ಯ Read More »

ಅಂಬ್ಯುಲೆನ್ಸ್ ಗೆ ದಾರಿ‌ ಕೊಡದ ಕಾರು ಚಾಲಕನಿಗೆ ಠಾಣೆಯ ದಾರಿ ತೋರಿಸಿದ ಪೊಲೀಸರು

ಮಂಗಳೂರು, ಜುಲೈ 20: ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ತೊಂದರೆ ನೀಡಿದ್ದ ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆದಿರುವ ಮಂಗಳೂರು ಪೊಲೀಸರು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು ಹೊರವಲಯದ ಕುಂಪಲ ನಿವಾಸಿ ಚರಣ್‌ನನ್ನು(31) ಮಂಗಳೂರಿನ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ 19ರ ಸಂಜೆ ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ಅಡ್ಡಾದಿಡ್ಡಿ ಓಡಿಸಿ ಇರ್ಟಿಗಾ ಕಾರಿನ ಚಾಲಕ ಸತಾಯಿಸಿದ್ದ. ಮಂಗಳೂರು ಹೊರವಲಯದ ಜಪ್ಪಿನಮೊಗರು ರಸ್ತೆಯಲ್ಲಿ ನಡೆದಿದ್ದ ಘಟನೆ‌ ನಡೆದಿದ್ದು, ದೇರಳಕಟ್ಟೆ ಕಣಚೂರು ಆಸ್ಪತ್ರೆಯಿಂದ

ಅಂಬ್ಯುಲೆನ್ಸ್ ಗೆ ದಾರಿ‌ ಕೊಡದ ಕಾರು ಚಾಲಕನಿಗೆ ಠಾಣೆಯ ದಾರಿ ತೋರಿಸಿದ ಪೊಲೀಸರು Read More »

ಕಾಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಅಣ್ಣ-ತಂಗಿ ಮೃತ್ಯು

ನೆಲಮಂಗಲ: ತಾಲೂಕಿನಾದ್ಯಂತ ತಡರಾತ್ರಿವರೆಗೂ ಧಾರಾಕಾರ ಸುರಿದ ಮಳೆಗೆ ಕಾಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಅಣ್ಣ-ತಂಗಿ ಮೃತಪಟ್ಟು, ಒಬ್ಬರು ಗಾಯಗೊಂಡ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.ಮೃತರನ್ನು ತುಮಕೂರು ಮೂಲದ ಕಾವ್ಯ(19) ಹಾಗೂ ವೇಣುಗೋಪಾಲ್ (22) ಮತ್ತು ಗಂಭೀರ ಗಾಯಗೊಂಡವರನ್ನು ಸಂಪ್ರಥ್ (22) ಎಂದು ಗುರುತಿಸಲಾಗಿದೆ. ಬಿನ್ನಮಂಗಲದ ಕೃಷ್ಣಪ್ಪ ಎಂಬ ವ್ಯಕ್ತಿಗೆ ಸೇರಿದ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡ್ ಗೋಡೆ ಪಕ್ಕದಲ್ಲಿ ಇದ್ದ ಮನೆಯ ಮೇಲೆ ಕುಸಿದಿದೆ. ಅಲ್ಲದೆ ಮನೆಯಲ್ಲಿ ಮಲಗಿದ್ದ ಕಾವ್ಯ ಹಾಗೂ ವೇಣುಗೋಪಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಅಣ್ಣ-ತಂಗಿ ಮೃತ್ಯು Read More »

ಕಾಸರಗೋಡು: ಪತಿಯಿಂದ ಪತ್ನಿಯ ಕೊಲೆ

ಕಾಸರಗೋಡು: ಪತಿಯ ಹೊಡೆತದಿಂದ ಪತ್ನಿ ಮೃತಪಟ್ಟ ದಾರುಣ ಘಟನೆ ಬೇಡಡ್ಕದಲ್ಲಿ ಜು.19ರ ಸೋಮವಾರ ರಾತ್ರಿ ನಡೆದಿದೆ. ಬೇಡಡ್ಕ ಕೊರತ್ತಿಕುಂಡು ಕಾಲನಿಯ ಸ್ಮಿತಾ (23) ಮೃತಪಟ್ಟವರು. ಕೊಲೆ ಮಾಡಿದವನನ್ನು ಆಕೆಯ ಪತಿ ಅರುಣ್ ಎಂದು ಗುರುತಿಸಲಾಗಿದೆ. ಈತ ಸೋಮವಾರ ರಾತ್ರಿ ಪತ್ನಿಗೆ ಹೊಡೆದು ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಜೋರಾದ ಬೊಬ್ಬೆ ಕೇಳಿ ಸ್ಥಳೀಯರು ಧಾವಿಸಿ ಬಂದು ಗಾಯಗೊಂಡಿದ್ದ ಸ್ಮಿತಾಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಅವರು ಮೃತಪಟ್ಟಿದ್ದಾರೆ. ಅರುಣ್ ಕುಮಾರ್ ನನ್ನು ಬೇಡಡ್ಕ ಠಾಣಾ ಪೊಲೀಸರು

ಕಾಸರಗೋಡು: ಪತಿಯಿಂದ ಪತ್ನಿಯ ಕೊಲೆ Read More »

ಅಶ್ಲೀಲ ಸಿನಿಮಾ ತಯಾರಿ ಮತ್ತು ಹಂಚಿಕೆ| ಉದ್ಯಮಿ ರಾಜ್ ಕುಂದ್ರಾ ಅರೆಸ್ಟ್

ಮುಂಬೈ: ಕೆಲವು ಆ್ಯಪ್​ಗಳ ಮೂಲಕ ಅಶ್ಲೀಲ ಸಿನಿಮಾಗಳನ್ನ ನಿರ್ಮಾಣ ಮಾಡಿ ಪ್ರಕಟಿಸುತ್ತಿದ್ದರೆಂಬ ಆರೋಪದ ಮೇಲೆ ಮುಂಬೈ ಕ್ರೈಮ್ ಬ್ರಾಂಚ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನ ಬಂಧಿಸಿದೆ. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರೇ ಪ್ರಮುಖ ಆರೋಪಿ. ಇದಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ಸೂಕ್ತ ಸಾಕ್ಷ್ಯವಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಮುಂಬೈ ಪೊಲೀಸ್ ಕಮಿಷನರ್ ಹೇಳಿಕೆ ನೀಡಿದ್ದಾರೆ. ರಾಜ್​ ಕುಂದ್ರಾ ಸೋಮವಾರ ವಿಚಾರಣೆಗಾಗಿ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್​ ಪ್ರಾಪರ್ಟಿ ಸೆಲ್​ಗೆ ಬಂದಿದ್ದರು

ಅಶ್ಲೀಲ ಸಿನಿಮಾ ತಯಾರಿ ಮತ್ತು ಹಂಚಿಕೆ| ಉದ್ಯಮಿ ರಾಜ್ ಕುಂದ್ರಾ ಅರೆಸ್ಟ್ Read More »

ಯುವಕನ ಪ್ರಾಣ ಬಲಿ ಪಡೆದ ನವಿಲು

ಉಡುಪಿ: ದ್ವಿಚಕ್ರ ವಾಹನವೊಂದಕ್ಕೆ ನವಿಲು ಡಿಕ್ಕಿಯಾಗಿ ಬೈಕ್ ಸವಾರ ಮತ್ತು ನವಿಲು ಮೃತಪಟ್ಟಿರುವ ಘಟನೆ ಕಾಪು ತಾಲೂಕಿನ ಎರ್ಮಾಳ್ ನಲ್ಲಿ ನಡೆದಿದೆ. ಬೆಳಪು ಗ್ರಾಮದ ಅಬ್ದುಲ್ಲಾ (25) ಮೃತ‌ ದುರ್ದೈವಿ. ಪಡುಬಿದ್ರೆಯ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ‌ ಮಾಡುತ್ತಿದ್ದ ಈತ ಇಂದು ರಾ.ಹೆ 66 ರ ಎರ್ಮಾಳ್ ಬಳಿ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದಾಗ ನವಿಲೊಂದು ಢಿಕ್ಕಿಯಾಗಿದೆ.ನವಿಲು ಡಿಕ್ಕಿಯಾದ ರಭಸಕ್ಕೆ ರಸ್ತೆಯ ಡಿವೈಡರ್ ಗೆ ಸ್ಕೂಟಿ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ವೇಳೆ ಸ್ಕೂಟಿ ಚಲಾಯಿಸುತ್ತಿದ್ದ ಅಬ್ದುಲ್ಲಾ ಬೆಳಪು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಡಿಕ್ಕಿಯಾದ

ಯುವಕನ ಪ್ರಾಣ ಬಲಿ ಪಡೆದ ನವಿಲು Read More »

ಉಳ್ಳಾಲ: ಹುಡುಗಿ ಸ್ನಾನ ಮಾಡುತ್ತಿದ್ದಾಗ ಕೈಚಳಕ ಪ್ರದರ್ಶಿಸಿದ ವಿಕೃತ ಕಾಮಿ | ಕಿಟಕಿ ಮೂಲಕ ವಿಡಿಯೋ ಮಾಡಿ ಯುವಕ ಪರಾರಿ

ಮಂಗಳೂರು: ಯುವತಿ ಸ್ನಾನ ಮಾಡುತ್ತಿದ್ದಾಗ ಯುವಕನೊಬ್ಬ ಬಾತ್ರೂಮ್ ಕಿಟಕಿಯಿಂದ ವಿಡಿಯೋ ಚಿತ್ರೀಕರಿಸಿದ ಘಟನೆ ನಿನ್ನೆ ನಗರ ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಈ ಬಗ್ಗೆ ಯುವತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ಕೋಟೆಕಾರು ಸಮೀಪದ ಮಾಡೂರು ನಿವಾಸಿ ಯುವತಿಯೊಬ್ಬಳು ನಿನ್ನೆ ಕೆಲಸ ಮುಗಿಸಿ ಮನೆಗೆ ಬಂದಿದ್ದಾರೆ. ಬಳಿಕ ಎಂದಿನಂತೆ ಮನೆಯ ಪಕ್ಕದ ಸ್ನಾನಗೃಹಕ್ಕೆ ಸ್ನಾನಕ್ಕೆ ತೆರಳಿದ್ದಾರೆ. ಯುವತಿ ಸ್ನಾನಕ್ಕೆ ತೆರಳುವ ಸಮಯಕ್ಕಾಗಿ ಹೊಂಚು ಹಾಕಿ ಕುಳಿತಿದ್ದ ಕಾಮಿ, ಯುವತಿ ಒಳಹೊಕ್ಕುತ್ತಿದ್ದಂತೆ

ಉಳ್ಳಾಲ: ಹುಡುಗಿ ಸ್ನಾನ ಮಾಡುತ್ತಿದ್ದಾಗ ಕೈಚಳಕ ಪ್ರದರ್ಶಿಸಿದ ವಿಕೃತ ಕಾಮಿ | ಕಿಟಕಿ ಮೂಲಕ ವಿಡಿಯೋ ಮಾಡಿ ಯುವಕ ಪರಾರಿ Read More »

ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಗೆ ನುಗ್ಗಿದ ಮುಸುಕುಧಾರಿಗಳು 15 ಕೆಜಿ ಚಿನ್ನ ಹೊತ್ತೊಯ್ದರು | ಪೊಲೀಸರ ಮಿಂಚಿನ ಎನ್ ಕೌಂಟರ್ ಗೆ ಇಬ್ಬರು ದರೋಡೆಕೋರರು ಬಲಿ

ಆಗ್ರ: ಮಣಪುರಂ ಗೋಲ್ಡ್ ಲೋನ್ ಕಚೇರಿಗೆ ನುಗ್ಗಿದ ಮುಸುಕುಧಾರಿ ದರೋಡೆಕೋರರು 15 ಕೆಜಿ ಚಿನ್ನ ಮತ್ತು ಐದು ಲಕ್ಷ ನಗದು ಹೊತ್ತೊಯ್ದ ಘಟನೆ ಆಗ್ರಾದ ಕಮಲಾ ನಗರದಲ್ಲಿ ನಡೆದಿದೆ. ಘಟನೆ ಬೆನ್ನಲ್ಲೇ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ದರೋಡೆಕೋರರನ್ನು ಎನ್ಕೌಂಟರ್ ಮಾಡಿದ್ದಾರೆ. ಗೋಲ್ಡ್ ಲೋನ್ ಕಚೇರಿಗೆ ನುಗ್ಗಿದ 6 ಜನ ಮುಸುಕುದಾರಿ ದರೋಡೆಕೋರರು ಕಚೇರಿ ಸಿಬ್ಬಂದಿಗಳನ್ನು ಬಂದೂಕು ತೋರಿಸಿ ಬೆದರಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಕಚೇರಿಯಲ್ಲಿದ್ದ ನಗ-ನಗದನ್ನು ತಮ್ಮ ಬ್ಯಾಗ್ ನಲ್ಲಿ ತುಂಬಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಅದರ

ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಗೆ ನುಗ್ಗಿದ ಮುಸುಕುಧಾರಿಗಳು 15 ಕೆಜಿ ಚಿನ್ನ ಹೊತ್ತೊಯ್ದರು | ಪೊಲೀಸರ ಮಿಂಚಿನ ಎನ್ ಕೌಂಟರ್ ಗೆ ಇಬ್ಬರು ದರೋಡೆಕೋರರು ಬಲಿ Read More »

ಸುಳ್ಯ: ನೆರೆಮನೆಯವನ ಕಾರಲ್ಲಿ ಪತ್ನಿಯನ್ನು ತವರು ಮನೆಗೆ ಕರೆದೊಯ್ದ| ಅದೇ ಕಾರು ಮಾರಿ ಅರಗಿಣಿ ಜೊತೆಗೆ ಎಸ್ಕೇಪ್ ಆದ| ಹೀಗೊಬ್ಬ ಮಹಾಕಳ್ಳ…!

ಸುಳ್ಯ: ಇಲ್ಲಿನ ಜಟ್ಟಿಪಳ್ಳ ಬೊಳಿಯಮಜಲು ಎಂಬಲ್ಲಿ ವಾಸವಿದ್ದ ಅಶ್ರಫ್ ಯಾನೆ ಅಪ್ಪಿ ಎಂಬಾತ ಪತ್ನಿಯನ್ನು ತವರು ಮನೆಗೆ ಬಿಟ್ಟು ಬರಲೆಂದು ಪಕ್ಕದ ಮನೆಯ ಕಾರು ಪಡೆದುಕೊಂಡು ಹೋಗಿ ಅದೇ ಕಾರನ್ನು ಬೆಂಗಳೂರಿನಲ್ಲಿ ಮಾರಾಟ ಮಾಡಿ, ಮುಂಬೈಗೆ ಹುಡುಗಿಯೊಂದಿಗೆ ಪಲಾಯನಗೈದ ಘಟನೆ ನಡೆದಿದೆ. ಅಶ್ರಪ್ ವಾಸವಿದ್ದ ಮನೆಯ ಪಕ್ಕದ ಬಾಡಿಗೆ ರೂಂನಲ್ಲಿ ವಾಸವಿದ್ದ ಕಲಂದರ್ ಎಂಬವರ ಕಾರನ್ನು ಅಶ್ರಫ್ ಯಾನೆ ಅಪ್ಪಿ ತನ್ನ ಪತ್ನಿಯನ್ನು ವಿರಾಜಪೇಟೆಯಲ್ಲಿರುವ ಆಕೆಯ ತವರು ಮನೆಗೆ ಬಿಡಲೆಂದು ಪಡೆದುಕೊಂಡು ಹೋಗಿದ್ದಾನೆ. ಆತ ಹಿಂತಿರುಗಿ ಬಾರದಿದ್ದಾಗ

ಸುಳ್ಯ: ನೆರೆಮನೆಯವನ ಕಾರಲ್ಲಿ ಪತ್ನಿಯನ್ನು ತವರು ಮನೆಗೆ ಕರೆದೊಯ್ದ| ಅದೇ ಕಾರು ಮಾರಿ ಅರಗಿಣಿ ಜೊತೆಗೆ ಎಸ್ಕೇಪ್ ಆದ| ಹೀಗೊಬ್ಬ ಮಹಾಕಳ್ಳ…! Read More »