ಧರ್ಮನಿಂದನೆ ಪ್ರಕರಣ ಪ್ರವೀಣ್ ರಿಂದ ಪೊಲೀಸ್ ಸಮ್ಮುಖದಲ್ಲಿ ಕ್ಷಮೆಯಾಚನೆ, ರಾಜಿಯಲ್ಲಿ ಪ್ರಕರಣ ಇತ್ಯರ್ಥ
ಸುಳ್ಯ: ದೈವಸ್ಥಾನಕ್ಕೆ ಸೇರಿದ ಜಾಗದಲ್ಲಿ ಕ್ರಿಕೆಟ್ ಆಡಲು ಬರುತ್ತಿದ್ದ ಅನ್ಯಧರ್ಮದ ಯುವಕನಿಗೆ ನಿಂದನೆ ಮಾಡಿದ ಪ್ರಕರಣ ರಾಜಿಯಲ್ಲಿ ಇತ್ಯರ್ಥಗೊಂಡಿದ್ದು, ಅನ್ಯಧರ್ಮೀಯನ ನಿಂದನೆಗೈದ ಆರೋಪ ಎದುರಿಸುತ್ತಿದ್ದ ಪ್ರವೀಣ್ ಕುಮಾರ್ ಜಯನಗರ ಕ್ಷಮೆಯಾಚಿಸಿದ್ದಾರೆ. ಜಯನಗರದ ಆದಿ ಮೊಗೇರ್ಕಳ ದೈವ ಸ್ಥಾನದ ಎದುರಿನ ಜಾಗದಲ್ಲಿ ಊರಿನ ಯುವಕರು ಕಳೆದ ಹಲವು ಸಮಯಗಳಿಂದ ಕ್ರಿಕೆಟ್ ಆಡುತ್ತಿದ್ದರು. ಇತ್ತೀಚೆಗೆ ಅದೇ ಸ್ಥಳದಲ್ಲಿ ದೈವಸ್ಥಾನದ ಪದಾಧಿಕಾರಿಗಳು ಮತ್ತು ಇತರರು ವನಮಹೋತ್ಸವ ಸಲುವಾಗಿ ಗಿಡಗಳನ್ನು ನೆಡಲು ಗುಂಡಿ ತೋಡಿದ್ದರು. ಆಡಲು ಬರುತ್ತಿದ್ದ ಯುವಕರು ಇದನ್ನು ಪ್ರಶ್ನಿಸಿದ್ದರು. ಈ […]
ಧರ್ಮನಿಂದನೆ ಪ್ರಕರಣ ಪ್ರವೀಣ್ ರಿಂದ ಪೊಲೀಸ್ ಸಮ್ಮುಖದಲ್ಲಿ ಕ್ಷಮೆಯಾಚನೆ, ರಾಜಿಯಲ್ಲಿ ಪ್ರಕರಣ ಇತ್ಯರ್ಥ Read More »










