ಕ್ರೈಂ

ಧರ್ಮನಿಂದನೆ ಪ್ರಕರಣ ಪ್ರವೀಣ್ ರಿಂದ ಪೊಲೀಸ್ ‌ಸಮ್ಮುಖದಲ್ಲಿ ಕ್ಷಮೆಯಾಚನೆ, ರಾಜಿಯಲ್ಲಿ ಪ್ರಕರಣ ಇತ್ಯರ್ಥ

ಸುಳ್ಯ: ದೈವಸ್ಥಾನಕ್ಕೆ ಸೇರಿದ ಜಾಗದಲ್ಲಿ ಕ್ರಿಕೆಟ್ ಆಡಲು ಬರುತ್ತಿದ್ದ ಅನ್ಯಧರ್ಮದ ಯುವಕನಿಗೆ ನಿಂದನೆ ಮಾಡಿದ ಪ್ರಕರಣ ರಾಜಿಯಲ್ಲಿ ಇತ್ಯರ್ಥಗೊಂಡಿದ್ದು, ಅನ್ಯಧರ್ಮೀಯನ ನಿಂದನೆಗೈದ ಆರೋಪ ಎದುರಿಸುತ್ತಿದ್ದ ಪ್ರವೀಣ್ ಕುಮಾರ್ ಜಯನಗರ ಕ್ಷಮೆಯಾಚಿಸಿದ್ದಾರೆ. ಜಯನಗರದ ಆದಿ ಮೊಗೇರ್ಕಳ ದೈವ ಸ್ಥಾನದ ಎದುರಿನ ಜಾಗದಲ್ಲಿ ಊರಿನ ಯುವಕರು ಕಳೆದ ಹಲವು ಸಮಯಗಳಿಂದ ಕ್ರಿಕೆಟ್ ಆಡುತ್ತಿದ್ದರು. ಇತ್ತೀಚೆಗೆ ಅದೇ ಸ್ಥಳದಲ್ಲಿ ದೈವಸ್ಥಾನದ ಪದಾಧಿಕಾರಿಗಳು ಮತ್ತು ಇತರರು ವನಮಹೋತ್ಸವ ಸಲುವಾಗಿ ಗಿಡಗಳನ್ನು ನೆಡಲು ಗುಂಡಿ ತೋಡಿದ್ದರು. ಆಡಲು ಬರುತ್ತಿದ್ದ ಯುವಕರು ಇದನ್ನು ಪ್ರಶ್ನಿಸಿದ್ದರು. ಈ […]

ಧರ್ಮನಿಂದನೆ ಪ್ರಕರಣ ಪ್ರವೀಣ್ ರಿಂದ ಪೊಲೀಸ್ ‌ಸಮ್ಮುಖದಲ್ಲಿ ಕ್ಷಮೆಯಾಚನೆ, ರಾಜಿಯಲ್ಲಿ ಪ್ರಕರಣ ಇತ್ಯರ್ಥ Read More »

ಅಗ್ನಿಕುಂಡದಲ್ಲಿ ಶವ ಹೋಮ ಪ್ರಕರಣ: ರಾಜೇಶ್ವರಿ ಗ್ಯಾಂಗ್’ನಿಂದ ಹೈಕೋರ್ಟ್’ಗೆ ಮೇಲ್ಮನವಿ

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಮಾಡಿ ಹೋಮಕುಂಡದಲ್ಲಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿ ಜೈಲಿನಲ್ಲಿರುವ ದಿ.ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ ಹಾಗೂ ಪುತ್ರ ನವನೀತ್ ಶೆಟ್ಟಿ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ಕೋರಿ ಹೈ ಕೋರ್ಟ್ ನಲ್ಲಿ ಮೇಲ್ಮನವಿ ಮತ್ತು ಜಾಮೀನು ಅರ್ಜಿ ಸಲ್ಲಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಐದು ವರ್ಷಗಳ ಹಿಂದೆ ಉಡುಪಿಯ ಇಂದ್ರಾಳಿಯ ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ (52)ಯನ್ನು ಅಗ್ನಿಕುಂಡದಲ್ಲಿ ಸುಟ್ಟು ಭಸ್ಮ ಮಾಡಿದ ಅಮಾನುಷ

ಅಗ್ನಿಕುಂಡದಲ್ಲಿ ಶವ ಹೋಮ ಪ್ರಕರಣ: ರಾಜೇಶ್ವರಿ ಗ್ಯಾಂಗ್’ನಿಂದ ಹೈಕೋರ್ಟ್’ಗೆ ಮೇಲ್ಮನವಿ Read More »

ಬ್ರಹ್ಮಾವರ: ಫ್ಲಾಟ್’ನಲ್ಲಿ ವಿದೇಶದಿಂದ ಬಂದ ಮಹಿಳೆಯ ಉಸಿರುಗಟ್ಟಿಸಿ ಕೊಲೆ

ಉಡುಪಿ: ಜಿಲ್ಲೆಯ ಬ್ರಹ್ಮಾವರದ ಫ್ಲಾಟ್ ಒಂದರಲ್ಲಿ ಕೆಲ ದಿನಗಳ ಹಿಂದೆ ವಿದೇಶದಿಂದ ವಾಪಾಸಾಗಿದ್ದ ಮಹಿಳೆಯನ್ನು ಕತ್ತುಹಿಸುಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಂಗೊಳ್ಳಿ ಮೂಲದ ವಿಶಾಲ (35 ವ.) ಕೊಲೆಯಾದ ಮಹಿಳೆ. ಕೆಲವು ದಿನಗಳ ಹಿಂದೆಯಷ್ಟೇ ವಿದೇಶದಿಂದ ಆಗಮಿಸಿದ್ದ ವಿಶಾಲ, ನಗರದಲ್ಲಿ ಕೆಲವು ಅಗತ್ಯ ಕೆಲಸಗಳಿರುವ ಕಾರಣ ಅಪಾರ್ಟ್ ಮೆಂಟ್ ನಲ್ಲಿ ಉಳಿದುಕೊಂಡಿದ್ದರು. ಕೊಲೆಯಾದ ದಿನ ಸಂಜೆ ವೇಳೆಗೆ ಮನೆಗೆ ಬರುವುದಾಗಿ ಹೇಳಿದ್ದರು. ಆದರೆ, ವಿಶಾಲ ಸಂಜೆಯಾದರೂ ಮನೆಗೆ ಬಾರದ ಕಾರಣ ಅವರ ತಂದೆ ಹುಡುಕಿಕೊಂಡು ನಗರಕ್ಕೆ ಬಂದಾಗ

ಬ್ರಹ್ಮಾವರ: ಫ್ಲಾಟ್’ನಲ್ಲಿ ವಿದೇಶದಿಂದ ಬಂದ ಮಹಿಳೆಯ ಉಸಿರುಗಟ್ಟಿಸಿ ಕೊಲೆ Read More »

ಪೆಟ್ರೋಲ್ ಸುರಿದು ಬಾಲಕಿಯ ಹತ್ಯೆ ಯತ್ನ, ಯೋಗಿ ರಾಜ್ಯದಲ್ಲಿ ಯಾಕಿಂಗೆ?

ಲಕ್ನೊ: ಉತ್ತರ ಪ್ರದೇಶದಲ್ಲಿ ದಿನೇದಿನೇ ಅಪರಾದ ಚಟುವಟಿಕೆಗಳು ಹೆಚ್ಚಾಗ್ತಿದೆ. ಕೆಲ ದಿನಗಳ ಹಿಂದಷ್ಟೇ ದಲಿತ ಯುವಕನ ಮೇಲೆ ಹಲ್ಲೆ ಸೇರಿದಂತೆ ಹಲವು ಪ್ರಕರಣಗಳ ಕುರಿತು ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ದ ಪ್ರತಿಪಕ್ಷಗಳು ವಾಕ್ಸಮರ ನಡೆಸಿದ್ದವು. ಅದರ ಬೆನ್ನಲ್ಲೇ ಮತ್ತೊಂದು ಅಮಾನವೀಯ ಘಟನೆ ರಾಜ್ಯದ ಬುಲಂದ್ ಶಹರ್ ಜಿಲ್ಲೆಯ ಮುಂಡಖೇಡದಲ್ಲಿ ನಡೆದಿದೆ. ವ್ಯಕ್ಯಿಯೋರ್ವ ಮನೆ ಮುಂದೆ ಬಿದ್ದಿದ್ದ ಸೆಗಣಿಯನ್ನು ಬಾಲಕಿಯೋರ್ವಳ ಬಳಿ ಎತ್ತಾಕಲು ಹೇಳಿದ್ದು, ಆಕೆ ವಿರೋದಿಸಿದಾಗ ಅವಳ ಜೊತೆಗೆ ಜಗಳ ಕಾಯ್ದಿದ್ದಾನೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಆಕೆಯ

ಪೆಟ್ರೋಲ್ ಸುರಿದು ಬಾಲಕಿಯ ಹತ್ಯೆ ಯತ್ನ, ಯೋಗಿ ರಾಜ್ಯದಲ್ಲಿ ಯಾಕಿಂಗೆ? Read More »

ಬೆಂಗಳೂರು: ಕುತ್ತಿಗೆ ಕೊಯ್ದು ಮಹಿಳೆಯ ಬರ್ಬರ ಕೊಲೆ

ಬೆಂಗಳೂರು: ಮನೆಯಲ್ಲಿ ಯಾರೂ ಇರದ ಸಂದರ್ಭ ಒಳ ನುಗ್ಗಿ ಮಹಿಳೆಯೊಬ್ಬರನ್ನು ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಜ್ಞಾನಜ್ಯೋತಿ ನಗರದಲ್ಲಿ ನಿನ್ನೆ ನಡೆದಿದೆ. ಸ್ಥಳೀಯ ಮನೆಯೊಂದರಲ್ಲಿ ವಾಸವಿದ್ದ 26 ವರ್ಷದ ಮಹಿಳೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಮಹಿಳೆಯ ಪತಿ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದು ಶನಿವಾರ ಕೆಲಸಕ್ಕೆ ತೆರಳಿದ್ದರು. ಸಂಜೆ ಗಂಡನ ಸಹೋದರ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾವುದೇ ಕಳವು ನಡೆದಿಲ್ಲ. ಆದ್ದರಿಂದ ವೈಯಕ್ತಿಕ ದ್ವೇಷದ ಕಾರಣಕ್ಕೆ ಕೊಲೆ ಮಾಡಲಾಗಿದೆ

ಬೆಂಗಳೂರು: ಕುತ್ತಿಗೆ ಕೊಯ್ದು ಮಹಿಳೆಯ ಬರ್ಬರ ಕೊಲೆ Read More »

ಬಂಟ್ವಾಳ: ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಮನೆ ಮೇಲೆ ಪಲ್ಟಿ: ಓರ್ವ ಗಂಭೀರ

ಬಂಟ್ವಾಳ: ಹಿಟಾಚಿ ಸಾಗಿಸುತ್ತಿದ್ದ ವೇಳೆ ಟಿಪ್ಪರೊಂದು ಮನೆಯ ಮೇಲೆ ಬಿದ್ದು ಟಿಪ್ಪರ್ ನಲ್ಲಿದ್ದ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಅಮ್ಟಾಡಿಯ ಕೆಂಪುಗುಡ್ಡೆ ಕ್ರಾಸ್ ಬಳಿ ಇಂದು ನಡೆದಿದೆ. ಟಿಪ್ಪರ್ ನಲ್ಲಿದ್ದ ವಿಠಲ್ ರವರು ಗಾಯಗೊಂಡವರು. ಇವರು ಟಿಪ್ಪರ್ ಅಡಿಗೆ ಸಿಲುಕಿದ್ದು, ಬಿ.ಸಿ.ರೋಡಿನ ವಿಜಯಲಕ್ಷ್ಮಿ ಕ್ರೇನ್ ತಕ್ಷಣ ಸ್ಥಳಕ್ಕೆ ತೆರಳಿ ಟಿಪ್ಪರನ್ನು ಮೇಲಕ್ಕೆತ್ತಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯಲ್ಲಿ ನಾರಾಯಣ ಭಂಡಾರಿ ಅವರ ಮನೆ ಸಂಪೂರ್ಣ ಜಖಂಗೊಂಡಿದ್ದು, ಮನೆ ಮಂದಿಗೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ

ಬಂಟ್ವಾಳ: ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಮನೆ ಮೇಲೆ ಪಲ್ಟಿ: ಓರ್ವ ಗಂಭೀರ Read More »

ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್ ಆಸ್ತಿ‌ ಮುಟ್ಟುಗೋಲು

ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ‌ ಸಚಿವ ರೋಷನ್ ಬೇಗ್ ಆಸ್ತಿಯನ್ನು ಸರ್ಕಾರ ಬುಧವಾರ ಜಪ್ತಿ‌ ಮಾಡಿದೆ. ಪ್ರಕರಣದಲ್ಲಿ 36ನೇ ಆರೋಪಿಯಾಗಿರುವ ರೋಷನ್ ಬೇಗ್ ರ ಬ್ಯಾಂಕ್ ಖಾತೆ ಹಾಗೂ‌ ಸ್ಥಿರಾಸ್ತಿಯನ್ನ ಜಪ್ತಿ‌ ಮಾಡಲಾಗಿದ್ದು, ಎಷ್ಟು ಮೊತ್ತದ ಆಸ್ತಿ ಜಪ್ತಿಯಾಗಿದೆ ಎಂಬುದು ತಿಳಿದುಬಂದಿಲ್ಲ. ಐಎನ್ಎ ಸಂಸ್ಥಾಪಕ ಹಾಗೂ ಪ್ರಕರಣದ ಪ್ರಮುಖ ‌ಆರೋಪಿ ಮನ್ಸೂರ್ ಅಲಿಖಾನ್ ನಿಂದ ಅಕ್ರಮವಾಗಿ ಹಣ ಸಂಪಾದನೆ ಮಾಡಿದ್ದಾರೆ ಅನ್ನೋದು‌ ಸಾಬೀತಾದ ಬಳಿಕ ಕೋರ್ಟ್ ಆಸ್ತಿ ಜಪ್ತಿಗೆ ಆದೇಶಿಸಿತ್ತು. ಅದರಂತೆ ಇದೀಗ

ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್ ಆಸ್ತಿ‌ ಮುಟ್ಟುಗೋಲು Read More »

ಮಡಿಕೇರಿ: ಅಕ್ರಮ‌ ಗಾಂಜಾ ಬೆಳೆ ಪತ್ತೆ, ಆರೋಪಿ ‌ವಶಕ್ಕೆ

ಮಡಿಕೇರಿ: ಮನೆಗೆ ಸಮೀಪದಲ್ಲಿರುವ ತೋಟದಲ್ಲಿ ಗಾಂಜಾ ಗಿಡ ಬೆಳೆದಿರುವದನ್ನು ಪತ್ತೆ ಹಚ್ಚಿದ ಮಡಿಕೇರಿ ಗ್ರಾಮಾಂತರ ಪೋಲಿಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮೂರ್ನಾಡು ಸಮೀಪದ ಕಟ್ಟೆಮಾಡು ಗ್ರಾಮದ ಕೊಪ್ಪಂಗೇರಿ ಪೈಸಾರಿ ನಿವಾಸಿ ಎಚ್.ಎಸ್.ಲೋಕೇಶ್ ಅಣ್ಣಯ್ಯ ಬಂಧಿತ ಆರೋಪಿ.ಲೋಕೇಶ್ ತನ್ನ ಮನೆಯ ಸಮೀಪವಿರುವ ತೋಟದಲ್ಲಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ಮಾಡಿದ್ದಾರೆ. ಈ ಸಂದರ್ಭ ತೋಟದಲ್ಲಿ ಎರಡು ಬೆಳೆದು ಕಟಾವಿಗೆ ಬಂದಿರುವ ಗಿಡಗಳು ಪತ್ತೆಯಾಗಿವೆ. ಗಿಡಗಳನ್ನು ವಶಪಡಿಸಿಕೊಂಡ ಪೋಲಿಸರು, ಆರೋಪಿ ಲೋಕೇಶ್‌ನನ್ನು ಬಂಧಿಸಿ ಮುಂದಿನ

ಮಡಿಕೇರಿ: ಅಕ್ರಮ‌ ಗಾಂಜಾ ಬೆಳೆ ಪತ್ತೆ, ಆರೋಪಿ ‌ವಶಕ್ಕೆ Read More »

ಮಾಜಿ ಕೇಂದ್ರ ಸಚಿವರ‌ ಪತ್ನಿ‌ ಬರ್ಬರ ಹತ್ಯೆ. ಮನೆ ದರೋಡೆ

ನವದೆಹಲಿ: ಕೇಂದ್ರದ ಮಾಜಿ ಸಚಿವ, ಬಿಜೆಪಿ ನಾಯಕ ದಿವಂಗತ ಪಿ.ರಂಗರಾಜನ್ ಕುಮಾರಮಂಗಲಂ ಅವರ ಪತ್ನಿಯನ್ನು ಮಂಗಳವಾರ ರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಿಟ್ಟಿ ಕುಮಾರಮಂಗಲಂ ಮೃತರು. 2000ರ ಆಗಸ್ಟ್​ 23ರಂದು ಪಿ.ರಂಗರಾಜನ್ ಮೃತಪಟ್ಟಿದ್ದರು. ಕಿಟ್ಟಿ ಕುಮಾರಮಂಗಲಂ ಅವರು ವೃತ್ತಿಯಲ್ಲಿ ವಕೀಲರಾಗಿದ್ದರು. ದೆಹಲಿಯ ವಸಂತ ವಿಹಾರದಲ್ಲಿರುವ ಅವರ ನಿವಾಸದಲ್ಲಿ ಕಳೆದ ರಾತ್ರಿ ಹತ್ಯೆಗೀಡಾಗಿದ್ದು, ಇದುವರೆಗೆ ಓರ್ವ ಶಂಕಿತನನ್ನು ಬಂಧಿಸಿ ಮತ್ತಿಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ನೈರುತ್ಯ ವಲಯ ಡಿಸಿಪಿ ತಿಳಿಸಿದ್ದಾರೆ. ನಿನ್ನೆ ರಾತ್ರಿ 8.30ರ ಸುಮಾರಿಗೆ ಲಾಂಡ್ರಿಮ್ಯಾನ್

ಮಾಜಿ ಕೇಂದ್ರ ಸಚಿವರ‌ ಪತ್ನಿ‌ ಬರ್ಬರ ಹತ್ಯೆ. ಮನೆ ದರೋಡೆ Read More »

ಪ್ರೇಮಪಾಶದಲ್ಲಿ ಕುರುಡಾದ ಮಗ ತಂದೆಗೆ ತ್ರಿಶೂಲದಿಂದ ತಿವಿದ…!

ಲಕ್ನೋ: ಪ್ರೇಮಪಾಶದಲ್ಲಿ ಬಿದ್ದು ಕೊಲೆಗಾರರಾಗುವ ಅನೇಕ ಪ್ರೇಮಿಗಳಿದ್ದಾರೆ. ಯಾಕೆಂದರೆ ಅವರಿಗೆ ತಮ್ಮ ಪ್ರೀತಿಯನ್ನು ಹೊರತುಪಡಿಸಿ ಮತ್ತೇನೂ ಕಾಣುವುದಿಲ್ಲ. ಇಂತಹುದೇ ಶಾಕಿಂಗ್ ಘಟನೆ ಉತ್ತರ ಪ್ರದೆಶದ ಔರೆಯಾದಲ್ಲಿ ನಡೆದಿದೆ. ಇಲ್ಲೊಬ್ಬ ಮಗ ಇಲ್ಲೊಬ್ಬ ಮಗ ತನ್ನ ಗರ್ಲ್‌ಫ್ರೆಂಡ್‌ ಜೊತೆ ಮಾತನಾಡಲು ಸಾಧ್ಯವಾಗಲಿಲ್ಲವೆಂದು ತಂದೆಯನ್ನು ನಿದ್ದೆ ಮಾಡುವಾಗಲೇ ಕೊಲೆಗೈದಿದ್ದಾನೆ. ಶಿವಂ ಹೆಸರಿನ ಯುವಕ ಗಾಢ ನಿದ್ರೆಯಲ್ಲಿದ್ದ ತಂದೆಯ ಅರವಿಂದ್ ಹೊಟ್ಟೆಗೆ ತ್ರಿಶೂಲ ಚುಚ್ಚಿ ಕೊಲೆಗೈದಿದ್ದಾನೆ. ಯುವಕನಿಗೆ ಗರ್ಲ್‌ಫ್ರೆಂಡ್‌ ಜೊತೆ ಮಾತನಾಡಲು ತಂದೆ ಅಡ್ಡಿಪಡಿಸುತ್ತಿದ್ದರೆಂಬುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಘಟನೆ ದಿನವೂ

ಪ್ರೇಮಪಾಶದಲ್ಲಿ ಕುರುಡಾದ ಮಗ ತಂದೆಗೆ ತ್ರಿಶೂಲದಿಂದ ತಿವಿದ…! Read More »