ವಿಟ್ಲ: ಯುವಕನಿಗೆ ಚೂರಿ ಇರಿತ
ಬಂಟ್ವಾಳ: ಯುವಕನೋರ್ವನಿಗೆ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ತಾಲೂಕಿನ ಕೊಳ್ನಾಡು ಗ್ರಾಮದ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಮಠ ಎಂಬಲ್ಲಿ ರವಿವಾರ ನಡೆದಿದೆ. ಹಲ್ಲೆ ಮತ್ತು ಚೂರಿ ಇರಿತದಿಂದ ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹಾರಿಸ್(29). ಗಾಯಗೊಂಡಿದ್ದ ಈತನನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಕ್ಕೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ತಂಡದಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ ವ್ಯಕ್ತಿ ವಿರುದ್ಧ ಹಾರಿಸ್ ದೂರು ನೀಡಿದ್ದಾರೆ. ಅಬ್ದುಲ್ ಹ್ಯಾರಿಸ್ […]
ವಿಟ್ಲ: ಯುವಕನಿಗೆ ಚೂರಿ ಇರಿತ Read More »










