ಕ್ರೈಂ

‘ಸಿಡಿ’ಯೊಳಗೆ ಬಿದ್ದರಾ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ? ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ…!

ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಿ.ಡಿ ಭಯ ಶುರುವಾಗಿದ್ದು, ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಪಡೆದಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿ.ಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂದು ಕಾರಣ ನೀಡಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು […]

‘ಸಿಡಿ’ಯೊಳಗೆ ಬಿದ್ದರಾ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ? ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ…! Read More »

ಮಾವನೊಂದಿಗೆ ಮಂಚ ಹತ್ತುವಂತೆ ಅತ್ತೆ, ಗಂಡನ ಒತ್ತಾಯ | ಇದು ‘ಲವ್’ಜಿಹಾದ್ ಗೆ ಒಳಗಾಗಿದ್ದ ಯುವತಿಯ ಅಳಲು

ಶ್ರೀನಗರ: ಮಾವನೊಂದಿಗೆ ಲೈಂಗಿಕವಾಗಿ ಸಹಕರಿಸುವಂತೆ ನನ್ನ ಗಂಡ ಮತ್ತು ಗಂಡನ ತಾಯಿ ಒತ್ತಾಯಿಸುತ್ತಿದ್ದಾರೆ. ನನಗೆ ನ್ಯಾಯ ಕೊಡಿಸಿ ಎಂದು ವಿನಂತಿಸಿಕೊಂಡು ಮಹಿಳೆಯೊಬ್ಬಳು ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಗೆ ಪತ್ರ ಬರೆದಿದ್ದಾರೆ. ಆಕೆ ಹಿಂದೂ ಯುವತಿ. ಆತ ಮುಸಲ್ಮಾನ್ ಯುವಕ. ಇಬ್ಬರು ಶಾಲಾ ದಿನಗಳಲ್ಲಿ ಸಹಪಾಠಿಗಳು. ಕೊನೆಗೆ ಯುವತಿ ಜಲಂಧರ್ ನ ಆಸ್ಪತ್ರೆಯಲ್ಲಿ ಯುವತಿ ಉದ್ಯೋಗಿಯಾಗಿದ್ದ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಅದಲ್ಲದೆ ಇಬ್ಬರು ಉತ್ತರಪ್ರದೇಶದ ಮಸೀದಿಯೊಂದರಲ್ಲಿ ವಿವಾಹವಾಗಿದ್ದಾರೆ. ಬಹಳ ಸಂತೋಷದಿಂದ ಯುವತಿ ಗಂಡನ ಮನೆಯ ಹೊಸ್ತಿಲು

ಮಾವನೊಂದಿಗೆ ಮಂಚ ಹತ್ತುವಂತೆ ಅತ್ತೆ, ಗಂಡನ ಒತ್ತಾಯ | ಇದು ‘ಲವ್’ಜಿಹಾದ್ ಗೆ ಒಳಗಾಗಿದ್ದ ಯುವತಿಯ ಅಳಲು Read More »

ಶ್ರೀರಾಮುಲು ಪಿಎ ಬಂಧನ ಸಂಬಂಧ; ಟ್ವಿಟ್ಟರ್‌ನಲ್ಲಿ ಸಿಎಂ ಪುತ್ರ ಪ್ರತಿಕ್ರಿಯೆ

ಬೆಂಗಳೂರು: ಶ್ರೀರಾಮುಲು ಆಪ್ತ ರಾಜು ಆಲಿಯಾಸ್ ರಾಜಣ್ಣ ಬಂಧನ ವಿಚಾರಕ್ಕೆ ಸಂಬಂಧಸಿದಂತೆ ಸಿಎಂ ಪುತ್ರ ಬಿವೈ ವಿಜಯೇಂದ್ರ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ನನ್ನನ್ನು ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆAದು ವಿನಂತಿಸುವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮನವಿ ಮಾಡಿದ್ದಾರೆ. ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು

ಶ್ರೀರಾಮುಲು ಪಿಎ ಬಂಧನ ಸಂಬಂಧ; ಟ್ವಿಟ್ಟರ್‌ನಲ್ಲಿ ಸಿಎಂ ಪುತ್ರ ಪ್ರತಿಕ್ರಿಯೆ Read More »

ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ರೋಚಕ ಮಾಹಿತಿ ಬಯಲು :ಮೂರು ಹತ್ಯೆಗೆ ಸ್ಕೆಚ್ ಹಾಕಿದ ಹಂತಕರು

ಬೆಂಗಳೂರು: ಕೆಲ ದಿನಗಳ ಹಿಂದೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ರೋಚಕ ಮಾಹಿತಿಯೊಂದು ಬಯಲಾಗಿದೆ. ಪೀಟರ್ ಮತ್ತು ಟೀಮ್ ಮಾಡಿದ್ದು ಒಂದು ಕೊಲೆ. ಆದ್ರೆ ಮಾಡಬೇಕು ಎಂದುಕೊAಡಿದ್ದು ಮೂರು ಕೊಲೆ ಎಂಬುವುದು ತಿಳಿದು ಬಂದಿದೆ. ಅಸಲಿಗೆ ಹಂತಕರ ಗುರಿ ರೇಖಾ ಆಗಿರಲೇ ಇಲ್ಲವಂತೆ. ಪೀಟರ್ ಕದಿರೇಶ್‌ನ ಪಕ್ಕ ಶಿಷ್ಯನಾಗಿದ್ದ. ಹೀಗಾಗಿ ಕದಿರೇಶ್ ಕೊಲೆಗೆ ಪ್ರತೀಕಾರವಾಗಿ ಮೂರು ಜನರನ್ನು ಕೊಲೆ ಮಾಡಲು ಪೀಟರ್ ತೀರ್ಮಾನಿಸಿದ್ದ. ಕದಿರೇಶ್ ಹತ್ಯೆಗೆ ಕಾರಣವಾಗಿದ್ದು ಗಾರ್ಡನ್ ಶಿವ,

ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ರೋಚಕ ಮಾಹಿತಿ ಬಯಲು :ಮೂರು ಹತ್ಯೆಗೆ ಸ್ಕೆಚ್ ಹಾಕಿದ ಹಂತಕರು Read More »

ಜಗ್ಗೇಶ್ ಪುತ್ರ ಗುರುರಾಜ್ ಕಾರು ಅಪಘಾತ

ಬೆಂಗಳೂರು : ನಟ ನವರಸ ನಾಯಕ ಜಗ್ಗೇಶ್ ಪುತ್ರ ಗುರುರಾಜ್ ಅವರ ಕಾರು ಅಪಘಾತವಾಗಿರುವ ಘಟನೆ ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ನಡೆದಿದೆ.ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಜಗ್ಗೇಶ್ ಪುತ್ರ ಗುರುರಾಜ್ ಅವರ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜು ಆಗಿದೆ.ಗುರು ಅವರ ತಲೆ ಮತ್ತು ಕಾಲಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದಾರೆ. ಕಾರು ಮರಕ್ಕೆ ಡಿಕ್ಕಿ ಹೊಡೆದ ತೀವ್ರತೆಗೆ ಮುಂಭಾಗದ ಟೈರು

ಜಗ್ಗೇಶ್ ಪುತ್ರ ಗುರುರಾಜ್ ಕಾರು ಅಪಘಾತ Read More »

ಹೆಂಡತಿ ಮೇಲೆ ಕೋಪಕ್ಕೆ ಮಕ್ಕಳಿಗೆ ವಿಷ ಕೊಟ್ಟ ತಂದೆ

ಮುಂಬೈ: ಹೆಂಡತಿ ಮೇಲೆ ಕೋಪಕ್ಕೆ ತಂದೆಯೊಬ್ಬ ಮಕ್ಕಳಿಗೆ ಐಸ್‌ಕ್ರೀಮ್‌ನಲ್ಲಿ ವಿಷ ಬೆರೆಸಿ ಕೊಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದ್ದು ಓರ್ವ ಸಾವನಪ್ಪಿ, ಇನ್ನಿಬ್ಬರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಮುಹಮ್ಮದ್ ಅಲಿ ನೌಶಾದ್ ವಿಷ ಬೆರಸಿಕೊಟ್ಟ ಆರೋಪಿ. ಅಲಿಷನ್ ಅಲಿ(5) ಸಾವನ್ನಪ್ಪಿದ ಮಗು. ಅಲಿನ(7), ಅರ್ಮಾನ್(2) ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿರುವ ಮಕ್ಕಳು. ಇವರಿಬ್ಬರ ಸ್ಥಿತಿ ಗಂಭೀರ ವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂವರು ಮಕ್ಕಳಿಗೆ ತಂದೆ ಐಸ್‌ಕ್ರೀಮ್‌ನಲ್ಲಿ ವಿಷಬೆರೆಸಿ ಕೊಟ್ಟಿದ್ದಾನೆ. ಮನ್‌ಖುರ್ದ್ ಪ್ರಾಂತ್ಯದ ನಿವಾಸಿ ಮೊಹಮ್ಮದ್

ಹೆಂಡತಿ ಮೇಲೆ ಕೋಪಕ್ಕೆ ಮಕ್ಕಳಿಗೆ ವಿಷ ಕೊಟ್ಟ ತಂದೆ Read More »

ಸುಳ್ಯ: ಜೋಕಾಲಿ ಬಿಗಿದು ಬಾಲಕ ಸಾವು

ಜೋಕಾಲಿಯಲ್ಲಿ ಆಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಮೃತಪಟ್ಟ ಘಟನೆ ಚೆಂಬು ಗ್ರಾಮದ ಪನೇಡ್ಕದಿಂದ ವರದಿಯಾಗಿದೆ. ಪನೇಡ್ಕ ತಾರಾಕುಮಾರ ಎಂಬವರ ಮಗ ಭರತ್ ಮೃತಪಟ್ಟ ಬಾಲಕ. 4 ನೇ ತರಗತಿಯಲ್ಲಿ ಓದುತ್ತಿರುವ 10 ವರ್ಷದ ಬಾಲಕ ಭರತ್ ಮನೆಯಲ್ಲಿ ಜೋಕಾಲಿ ಆಡುತ್ತಿರುವಾಗ ಈ ಘಟನೆ ನಡೆದಿದ್ದು , ಬಾಲಕನ ಮೃತದೇಹವನ್ನು ಸುಳ್ಯದ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ತರಲಾಗಿದೆ ಎಂದು ತಿಳಿದು ಬಂದಿದೆ

ಸುಳ್ಯ: ಜೋಕಾಲಿ ಬಿಗಿದು ಬಾಲಕ ಸಾವು Read More »

ಅತ್ತೆ ಮೇಲೆ ಕುದಿಯುವ ಎಣ್ಣೆ ಎರಚಿದ ಪಾಪಿ ಸೊಸೆ!. ಕಾರಣ ಕೇಳಿದ್ರೆ ಶಾಕ್ ಆಗ್ತೀರಾ.

ವಿಜಯವಾಡ: ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಅತ್ತೆ-ಸೊಸೆ ಜಗಳ ವಿಕೋಪಕ್ಕೆ ತಿರುಗಿದ್ದು, ಕುದಿಯುವ ಎಣ್ಣೆಯನ್ನು ಅತ್ತೆಯ ಮೇಲೆ ಸೊಸೆ ಎರಚಿರುವ ಘಟನೆ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಅತ್ತೆಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಸರ್ಕಾರದಿಂದ ಬಂದ ಹಣದ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ಜಗನ್​​ ಚೆಯುತಾ ಯೋಜನೆಯಡಿ ಹಣ ಬಂದಿತ್ತು. ಹಣ ಹಂಚಿಕೆ ವಿಚಾರದಲ್ಲಿ ಅತ್ತೆ-ಸೊಸೆ ಮಧ್ಯೆ ವಾಗ್ವಾನ ನಡೆದಿದೆ. ಅತ್ತೆಯ ಮಾತುಗಳಿಂದ ಕುಪಿತಗೊಂಡ ಸೊಸೆ ಈ ಕೃತ್ಯವೆಸಗಿದ್ದಾಳೆ. ಗುಡಿವಾಡದ ನಿವಾಸಿಗಳಾದ ಅತ್ತೆ ಲಕ್ಷ್ಮಿ(55) ಹಾಗೂ

ಅತ್ತೆ ಮೇಲೆ ಕುದಿಯುವ ಎಣ್ಣೆ ಎರಚಿದ ಪಾಪಿ ಸೊಸೆ!. ಕಾರಣ ಕೇಳಿದ್ರೆ ಶಾಕ್ ಆಗ್ತೀರಾ. Read More »

ಬೆಳ್ತಂಗಡಿಯಲ್ಲೊಂದು ‘ಲವ್, ಸೆಕ್ಸ್, ಆ್ಯಂಡ್ ದೋಖಾ’, ಆರೋಪಿ ಪೊಲೀಸ್ ಅತಿಥಿ.

ಬೆಳ್ತಂಗಡಿ: ‘ನಾನು ನಿನ್ನ ಮದುವೆಯಾಗೋ ಹುಡುಗ, ಯಾವತ್ತಿದ್ರೂ ನಾನು ನಿನ್ನವನೇ’ ಅಂತ ರಂಗುರಂಗಿನ ಮಾತುಗಳಿಂದ ದಂಗುಬಡಿಸಿ, ಯುವತಿಯೋರ್ವಳನ್ನು ಗರ್ಭವತಿಯನ್ನಾಗಿಸಿ ಕೈಕೊಟ್ಟ ಘಟನೆ ಇಲ್ಲಿನ ಕಡಿರುದ್ಯಾವರದಿಂದ ವರದಿಯಾಗಿದೆ.ಯುವಕನ‌ ಮಾತಿನಿಂದ ಮರುಳಾದ ಯುವತಿ ಸದ್ಯ ಏಳು ತಿಂಗಳ ಗರ್ಭಿಣಿ. ಮದುವೆಯ ನೆಪವೊಡ್ಡಿ ಸರಸವಾಡಿದ ಯುವಕ ಇದೀಗ ಕೈಕೊಟ್ಟಿದ್ದು, ಹತಾಶೆಗೊಂಡ ಆಕೆ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಆಕೆಯ ದೂರಿನ ಮೇರೆಗೆ ಲಾಯಿಲದ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯುವತಿಯ ಇಚ್ಛೆಗೆ ವಿರುದ್ದವಾಗಿ ಲೈಂಗಿಕ ಸಂಪರ್ಕ ಮಾಡಿರುವುದಾಗಿಯೂ ದೂರಲ್ಲಿ ದಾಖಲಿಸಿದ್ದು,

ಬೆಳ್ತಂಗಡಿಯಲ್ಲೊಂದು ‘ಲವ್, ಸೆಕ್ಸ್, ಆ್ಯಂಡ್ ದೋಖಾ’, ಆರೋಪಿ ಪೊಲೀಸ್ ಅತಿಥಿ. Read More »

ಅತಿ ದೊಡ್ಡ ಎಣ್ಣೆ ಮಾಫಿಯಾ ಜಾಲ ಭೇಧಿಸಿದ ದ.ಕ ಪೊಲೀಸ್, ನಾಲ್ಕು ‌ಮಂದಿ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೃಹತ್ ಆಯಿಲ್ ದಂಧೆಯೊಂದನ್ನು ಪೊಲೀಸರು ಭೇದಿಸಿದ್ದಾರೆ. ಟ್ಯಾಂಕರ್ ಚಾಲಕರೊಂದಿಗೆ ಒಪ್ಪಂದ ಮಾಡಿಕೊಂಡು ಆಯಿಲ್ ದಂಧೆ ನಡೆಸುತ್ತಿದ್ದ ಘಟಕದ ಮೇಲೆ ಪೊಲೀಸ್ ದಾಳಿ ನಡೆಸಿದ್ದಾರೆ. ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಬಳಿ ಸೋಮವಾರ ಪುತ್ತೂರು ಉಪ ವಿಭಾಗ ಪೊಲೀಸ್ ಉಪಾಧೀಕ್ಷಕ ಡಾ. ಗಾನ ಪಿ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಎಸ್.ದಾಸ್, ಸಿಂಗರಾಜ್, ಎಸ್.ಕಾರ್ತಿ ಮತ್ತು ಸೆಲ್ವ ರಾಜ್ ಎಂಬುವರನ್ನು ಬಂಧಿಸಲಾಗಿದೆ.ಪೊಲೀಸ್ ದಾಳಿಯ ವೇಳೆ ಮನೆಯ ಒಳಗೆ ಭಾರೀ ಗಾತ್ರದ

ಅತಿ ದೊಡ್ಡ ಎಣ್ಣೆ ಮಾಫಿಯಾ ಜಾಲ ಭೇಧಿಸಿದ ದ.ಕ ಪೊಲೀಸ್, ನಾಲ್ಕು ‌ಮಂದಿ ಅರೆಸ್ಟ್ Read More »