ಕ್ರೈಂ

ಪಿರಿಯಾಪಟ್ಟಣ: ಮಗಳನ್ನು ಕಡಿದು ಕೊಂದು ಪೊಲೀಸರಿಗೆ ಶರಣಾದ ತಂದೆ

ಪಿರಿಯಾಪಟ್ಟಣ: ತನ್ನ ಸ್ವಂತ ಮಗಳನ್ನೇ ಕಡಿದು ಕೊಂದು ತಂದೆ ಪೊಲೀಸರಿಗೆ ಶರಣಾದ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಮಹದೇಶ್ವರ ದೇವಸ್ಥಾನ ರಸ್ತೆ ಬಳಿಯ ನಿವಾಸಿ ಜಯರಾಮ್ ಮಗಳನ್ನು ಕೊಂದ ಆರೋಪಿ. ಆತ ತನ್ನ ಮಗಳು ಗಾಯತ್ರಿ ಎಂಬಾಕೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪೊಲೀಸ್ ಠಾಣೆಗೆ ತೆರಳಿ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ. ಗಾಯತ್ರಿ ಅನ್ಯಕೋಮಿನ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ತಂದೆ ಮತ್ತು ಮನೆಯವರು ಆಕೆಗೆ ಬುದ್ದಿವಾದ ಹೇಳಿದ್ದರು. ಆದರೆ ಅವರ ಮಾತಿಗೆ ಬಗ್ಗದ ಆಕೆ ಇತ್ತೀಚೆಗೆ ಆತನನ್ನು ಮದುವೆಯಾಗುವುದಾಗಿ ಹಠ […]

ಪಿರಿಯಾಪಟ್ಟಣ: ಮಗಳನ್ನು ಕಡಿದು ಕೊಂದು ಪೊಲೀಸರಿಗೆ ಶರಣಾದ ತಂದೆ Read More »

ವಿಟ್ಲ: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ

ಬಂಟ್ವಾಳ: ಗ್ರಾಮ ಪಂಚಾಯತ್ ಅಧ್ಯಕ್ಷ ಗ್ರಾಮದ ಮಹಿಳೆಯೊಬ್ಬರ ಮನೆಗೆ ನುಗ್ಗಿ ಆಕೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಕನ್ಯಾನದಿಂದ ವರದಿಯಾಗಿದೆ. ಈ ಸಂಬಂಧ ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷ ರಹಿಮಾನ್ ಎಂಬವನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದ ಪಿಲಿಚಂಡಿ ಗುಡ್ಡೆ ಎಂಬಲ್ಲಿನ ಒಂದು ಮನೆಯವರು ನೀರಿನ ಬಿಲ್ ಪಾವತಿಸದ ಕಾರಣ ಗ್ರಾಮ ಪಂಚಾಯಿತಿ ಪಿಡಿಓ ಮತ್ತು ಸಿಬ್ಬಂದಿ ಬಂದಿದ್ದರು. ಬಿಲ್ ಪಾವತಿಸುವ ಭರವಸೆ ನೀಡಿದ ನಂತರ ಅವರು ತೆರಳಿದ್ದರು. ಇನ್ನು ಸಂಜೆ ವೇಳೆ ಗ್ರಾಮ

ವಿಟ್ಲ: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ Read More »

ಮಂಗಳೂರು: ಪಾಲಿಕೆ ಹೆಸರಿನಲ್ಲಿ ಅಂಗಡಿಗೆ 50,000 ದಂಡ | ಮಾನವ ಹಕ್ಕು ಕಾರ್ಯಕರ್ತನ ಬಂಧನ | ಮತ್ತಿಬ್ಬರು ಪರಾರಿ

ಮಂಗಳೂರು: ಮಹಾನಗರ ಪಾಲಿಕೆಯ ಅಧಿಕಾರಿಗಳೆಂದು ಹೇಳಿಕೊಂಡು ಕೆಲವು ಅಂಗಡಿಗಳಿಗೆ ತೆರಳಿದ ತಂಡವೊಂದು 50 ಸಾವಿರ ಹಣ ಕೇಳಿ ಸಿಕ್ಕಿ ಬಿದ್ದಿದ್ದು, ಓರ್ವ ಹ್ಯೂಮನ್ ರೈಟ್ಸ್ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ದೀಪಕ್ ರಾಜೇಶ್ ಕುವೆಲ್ಲೋ(೪೫) ಎಂದು ಗುರುತಿಸಲಾಗಿದೆ. ಮೂವರು ಯುವಕರ ತಂಡವೊಂದು ಹಂಪನಕಟ್ಟೆಯ ಟೋಕಿಯೋ ಮಾರ್ಕೆಟ್ ಬಿಲ್ಡಿಂಗಿನ ಸಾಗರ್ ಕಲೆಕ್ಷನ್ ಅಂಗಡಿಗೆ ನುಗ್ಗಿ ನಾವು ಮಹಾನಗರ ಪಾಲಿಕೆಯ ಅಧಿಕಾರಿಗಳೆಂದು ಹೇಳಿಕೊಂಡಿದ್ದಾರೆ. ಅಲ್ಲದೆ ಲಾಕ್‌ಡೌನ್ ವೇಳೆ ಬಟ್ಟೆ ಅಂಗಡಿ ತೆರೆದು ವ್ಯಾಪಾರ ನಡೆಸಿರುವುದು ಕಾನೂನಿಗೆ ವಿರುದ್ಧವಾಗಿದ್ದು,

ಮಂಗಳೂರು: ಪಾಲಿಕೆ ಹೆಸರಿನಲ್ಲಿ ಅಂಗಡಿಗೆ 50,000 ದಂಡ | ಮಾನವ ಹಕ್ಕು ಕಾರ್ಯಕರ್ತನ ಬಂಧನ | ಮತ್ತಿಬ್ಬರು ಪರಾರಿ Read More »

ಮಂಗಳೂರು: ತಂದೆಯಿಂದಲೇ ಇಬ್ಬರು ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ

ಮಂಗಳೂರು: ಸ್ವತಃ ತಂದೆ ತನ್ನ ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ನಿರಂತರವಾಗಿ ಅತ್ಯಾಚಾರಗೈದು ಲೈಂಗಿಕವಾಗಿ ಹಿಂಸೆ ನೀಡುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 17 ಮತ್ತು 18 ವರ್ಷದ ಇಬ್ಬರು ಪುತ್ರಿಯರ ಮೇಲೆ ತಂದೆ ಅತ್ಯಾಚಾರ ನಡೆಸಿದ್ದಾನೆ. ಈತನ ಪತ್ನಿ ಮನೆಯಿಂದ ಹೊರಗೆ ಹೋದ ಕೂಡಲೇ ತನ್ನ ಇಬ್ಬರು ಪುತ್ರಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಇನ್ನೂ ಈ ಕಿರಿಕುಳ ಒಂದೂವರೆ ವರ್ಷಗಳಿಂದ ನಿರಂತರವಾಗಿ ನಡೆಯುತ್ತಿತ್ತು ಎನ್ನಲಾಗಿದೆ. ಅದರೆ ಇತ್ತೀಚೆಗೆ ಪುತ್ರಿಯರು ತಾಯಿ ಜೊತೆ

ಮಂಗಳೂರು: ತಂದೆಯಿಂದಲೇ ಇಬ್ಬರು ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ Read More »

ಮಂಗಳೂರು: 10 ರೂ. ಕೊಟ್ಟು ಹಂತ ಹಂತವಾಗಿ ಲಕ್ಷ ರೂ. ಕಳೆದುಕೊಂಡ ವ್ಯಕ್ತಿ…! | ನೀವು ಈ ರೀತಿ ಮೋಸ ಹೋಗದಿರಿ

ಮಂಗಳೂರು: 10 ರೂ. ಪಾವತಿಸಲು ಹೋಗಿ ವ್ಯಕ್ತಿಯೊಬ್ಬರು ವಂಚನೆಗೊಳಗಾಗಿ ಲಕ್ಷ ರೂ. ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ನಿವಾಸಿಯೊಬ್ಬರಿಗೆ ಕೊರಿಯರ್ ಸಂಸ್ಥೆಯ ಪ್ರತಿನಿಧಿ ಎಂದು ಹೇಳಿ ಕರೆ ಮಾಡಿದ್ದ. ಆತ ತಾನು ಡಿಟಿಡಿಸಿ ಕೊರಿಯರ್ ಸಂಸ್ಥೆ ಪ್ರತಿನಿಧಿ ಎಂದು ಪರಿಚಯಿಸಿಗೊಂಡಿದ್ದ. 9339431456 ದೂರವಾಣಿ ಸಂಖ್ಯೆಯಿoದ ಕರೆ ಮಾಡಿ ತಮ್ಮ ಹೆಸರಿಗೊಂದು ಕೊರಿಯರ್ ಬಂದಿದ್ದು ಅದರಲ್ಲಿ ನಿಮ್ಮ ವಿಳಾಸದ ಪಿನ್ ತಪ್ಪಾಗಿ ನಮೂದಿಸಲಾಗಿದ್ದು ಪಾರ್ಸೆಲ್ ಡೆಲಿವರಿ ಮಾಡಬೇಕಿದ್ದಲ್ಲಿ 10 ರೂ. ಪಾವತಿಸುವಂತೆ ತಿಳಿಸಿದ್ದಾನೆ. ಇದರೊಂದಿಗೆ ಹಣ ಪಾವತಿಸಲು

ಮಂಗಳೂರು: 10 ರೂ. ಕೊಟ್ಟು ಹಂತ ಹಂತವಾಗಿ ಲಕ್ಷ ರೂ. ಕಳೆದುಕೊಂಡ ವ್ಯಕ್ತಿ…! | ನೀವು ಈ ರೀತಿ ಮೋಸ ಹೋಗದಿರಿ Read More »

ಗನ್ ತೋರಿಸಿ ಗ್ರಾ.ಪಂ. ಸದಸ್ಯನಿಂದಲೇ ರೇಪ್ | ಈತನ ಮೇಲಿದೆ 10 ಹೆಣ್ಣುಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪ

ಆನೇಕಲ್: ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡ ಗ್ರಾಮ ಪಂಚಾಯತ್ ಸದಸ್ಯನೊಬ್ಬ ಆಕೆಗೆ ಗನ್ ತೋರಿಸಿ ಅತ್ಯಾಚಾರವೆಸಗಿದ್ದಾನೆ.ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷಾ ಅತ್ಯಾಚಾರ ಆರೋಪಿ. ಈತನಿಗೆ ಫೇಸ್‌ಬುಕ್ ನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಯವತಿಯೊಬ್ಬಳ ಪರಿಚಯವಾಗಿತ್ತು.ಆಕೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ ಕೂಡಿಸುವುದಾಗಿ ನಂಬಿಸಿ ಮೊಬೈಲ್ ನಂಬರ್ ಪಡೆದಿದ್ದ. ಅಲ್ಲದೆ ತಾನು ಬನ್ನೇರುಘಟ್ಟ ಕಾರ್ಪೋರೇಟರ್ ಎಂದೂ ಹೇಳಿಕೊಂಡಿದ್ದ. ಲಾಕ್‌ಡೌನ್ ಹಿನ್ನೆಲೆ ಬಡವರಿಗೆ ಆಹಾರ್ ಕಿಟ್ ವಿತರಣೆ ಮಾಡುತ್ತಿರುವ

ಗನ್ ತೋರಿಸಿ ಗ್ರಾ.ಪಂ. ಸದಸ್ಯನಿಂದಲೇ ರೇಪ್ | ಈತನ ಮೇಲಿದೆ 10 ಹೆಣ್ಣುಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪ Read More »

ಸುಳ್ಯ: ಕೋವಿಡ್ ಸೋಂಕಿತನಿಂದ ಪಿಡಿಒ ಗೆ ಜೀವ ಬೆದರಿಕೆ, ದೂರು | ಲಕ್ಷ ವ್ಯವಹಾರಕ್ಕೆ ನಷ್ಟವಾಯಿತೆಂದ ಸೋಂಕಿತ

ಸುಳ್ಯ: ಕೋವಿಡ್ ಸೋಂಕಿತನೋರ್ವ ತನ್ನನ್ನು ವಿಚಾರಿಸಲು ಬಂದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಧಮ್ಕಿ ಹಾಕಿದ್ದು, ಜೀವ ಬೆದರಿಕೆ ಒಡ್ಡಿದ ಘಟನೆ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ನಡೆದಿದೆ.ದೇವಚಳ್ಳ ಗ್ರಾ.ಪಂ ವ್ಯಾಪ್ತಿಯಲ್ಲಿ 25ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಬಹುತೇಕ ಸೊಂಕಿತರನನ್ನು ಪಂಜ ಕೋವಿಡ್ ಸೆಂಟರ್ ಗೆ ಸೇರಿಸಲಾಗಿದೆ. ಕೆಲವರನ್ನು ಹೋಂ ಐಸೋಲೇಶನ್ ನಲ್ಲಿ ಇರಿಸಲಾಗಿದ್ದು, ಈ ಪೈಕಿ ಕಂದ್ರಪ್ಪಾಡಿಯ ಸೋಂಕಿತನೋರ್ವ ಹೋಂ ಐಸೋಲೇಶನ್ ನಿಂದ ಹೊರಗಿದ್ದು, ಊರಿಡೀ ಸುತ್ತಾಡಿಕೊಂಡಿದ್ದ ಬಗ್ಗೆ ಸಾರ್ವಜನಿಕರು ಪಂಚಾಯತ್ ಗೆ ದೂರು ಸಲ್ಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ

ಸುಳ್ಯ: ಕೋವಿಡ್ ಸೋಂಕಿತನಿಂದ ಪಿಡಿಒ ಗೆ ಜೀವ ಬೆದರಿಕೆ, ದೂರು | ಲಕ್ಷ ವ್ಯವಹಾರಕ್ಕೆ ನಷ್ಟವಾಯಿತೆಂದ ಸೋಂಕಿತ Read More »

ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ಸೋಂಕಿತೆ ಸಾವು

ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಕಳೆದ ವಾರ ಅತ್ಯಾಚಾರ ಯತ್ನಕ್ಕೊಳಾಗಿದ್ದ ಕೋವಿಡ್ ಸೋಂಕಿತೆ ಇಂದು ಸಂಜೆ ಮೃತಾಪಟ್ಟಿದ್ದಾರೆ. ಕೋವಿಡ್ ಸೋಂಕು ಉಲ್ಬಣಗೊಂಡು ತೀವ್ರ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಆಕೆ ಚಿಕಿತ್ಸೆ ಫಲಿಸದೆ ಇಂದು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆ ಕೋವಿಡ್ ಸೋಂಕಿಗೆ ಒಳಗಾಗಿ ಜೂನ್ 6ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.7-8ರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈಕೆ ಮೇಲೆ ಅತ್ಯಾಚಾರ ಯತ್ನ ನಡೆದಿತ್ತು. ಪ್ರಕಾರಣಕ್ಕೆ ಸಂಭಂಧಿಸಿದಂತೆ ಖಾಸಗಿ ಆಂಬ್ಯುಲೆನ್ಸ್ ಚಾಲಕ, ಪಿಂಟು ಎಂಬುವವನನ್ನು ಬಂದಿಸಲಾಗಿತ್ತು. ಅತ್ಯಾಚಾರಕ್ಕೆ

ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ಸೋಂಕಿತೆ ಸಾವು Read More »

ಆಸ್ಪತ್ರೆಯೊಳಗಿಂದ ರೋಗಿ ನಿಗೂಢ ನಾಪತ್ತೆ | ಪೊಲೀಸರನ್ನೆ ಬೆಚ್ಚಿ ಬೀಳಿಸಿದ ಪ್ರಕರಣ

ಚೆನ್ನೈ: ಆಸ್ಪತ್ರೆಯಿಂದ ಕಣ್ಮರೆಯಾದ ರೋಗಿಯೊಬ್ಬರ ನಾಪತ್ತೆ ಪ್ರಕರವೂ ನಿಗೂಢ ಕೊಲೆ ಪ್ರಕರಣದ ತಿರುವು ಪಡೆದುಕೊಂಡು ಮೂರನೇ ಮಹಡಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಗೆ ದಾಖಲಾಗಿ, ಕಾಣೆಯಾಗಿ ಕೊಲೆಯಾದವರನ್ನು ಸುಮಿತಾ (41) ಎಂದು ಗುರುತಿಸಲಾಗಿದೆ. ಈಕೆ ಮೇ 23ರಂದು ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಪೊಲೀಸರಿಗೆ ಆಕೆಯ ಪತಿ ಮೌಲಿ ಮೇ. ೩೧ರಂದು ದೂರು ನೀಡಿರಿದ್ದರು. ತೀವ್ರ ಶೋಧದ ನಡುವೆಯೂ ಆಕೆಯ ಸುಳಿವು ಮಾತ್ರ ಪತ್ತೆಯಾಗಲೇ ಇಲ್ಲ.ಇದರ ನಡುವೆ ಜೂ.೮ರಂದು

ಆಸ್ಪತ್ರೆಯೊಳಗಿಂದ ರೋಗಿ ನಿಗೂಢ ನಾಪತ್ತೆ | ಪೊಲೀಸರನ್ನೆ ಬೆಚ್ಚಿ ಬೀಳಿಸಿದ ಪ್ರಕರಣ Read More »

ವಿಶಾಖಪಟ್ಟಣ: ಆರು ನಕ್ಸಲರ ಎನ್ಕೌಂಟರ್ | ಓರ್ವ ಪೊಲೀಸ್ ಹುತಾತ್ಮ

ವಿಶಾಖಪಟ್ಟಣ: ಜಿಲ್ಲೆಯ ಬೇಗಲಾಮೆಟ್ಟ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಪೊಲೀಸ್ ಸಿಬ್ಬಂದಿಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಆರು ಜನ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ. ಈ ವೇಳೆ ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ. ಇಂದು ಬೆಳಿಗ್ಗೆ ಮಾಂಪಾ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯಪ್ರದೇಶದಲ್ಲಿ ಮಾವೋವಾದಿಗಳು ಇರುವ ಬಗ್ಗೆ ಖಚಿತ ಮಾಹಿತಿ ದೊರೆತ್ತಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ನಕ್ಸಲ್ ನಿಗ್ರಹ ಪಡೆ ಶೋಧ ಕಾರ್ಯ ಆರಂಭಿಸಿತ್ತು. ಅರಣ್ಯ ಪ್ರದೇಶದಲ್ಲಿ ನಕ್ಸಲರ ಪತ್ತೆಯಾಗಿದ್ದು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಗುಂಡಿನ ಚಕಮಕಿ

ವಿಶಾಖಪಟ್ಟಣ: ಆರು ನಕ್ಸಲರ ಎನ್ಕೌಂಟರ್ | ಓರ್ವ ಪೊಲೀಸ್ ಹುತಾತ್ಮ Read More »