ಕ್ರೈಂ

ಮಂಗಳೂರು: ಮಧ್ಯರಾತ್ರಿ ಬಾಲ್ಕನಿ ಮೂಲಕ ಒಳನ್ನುಗ್ಗಿ ಲವ್ವಿ ಡವ್ವಿ | ಬಾಲಕಿ ಪ್ರೆಗ್ನೆಂಟ್

ಮಂಗಳೂರು: ವ್ಯಕ್ತಿಯೋರ್ವ ಅಪ್ರಾಪ್ತ ಯುವತಿಗೆ ಮೊಬೈಲ್ ಗಿಫ್ಟ ನೀಡಿ ಸಲುಗೆ ಬೆಳೆಸಿ ಮಧ್ಯರಾತ್ರಿ ಆಕೆ ಮನೆಗೆ ಬಂದು ನಿರಂತರ ಅತ್ಯಾಚಾರ ಎಸಗಿದ್ದಾರೆ ಎನ್ನಲಾದ ಘಟನೆ ನಗರದ ಜೋಕಟ್ಟೆ ಎಂಬಲ್ಲಿ ನಡೆದಿದೆ. ಕಳೆದ ಅಕ್ಟೋಬರ್ನಲ್ಲಿ ಸ್ಥಳೀಯ ಯುವಕ ಅಬ್ದುಲ್ ರಸೂಲ್ ಪರಿಚಯವಾಗಿದ್ದ. ಬಾಲಕಿಯನ್ನು ಆಗಾಗ ಬೇಟಿಯಾಗಿ ಸಲುಗೆ ಬೆಳೆಸಿದ್ದ. ದಿನಗಳೆದಂತೆ ಪ್ರೀತಿಸುವ ನಾಟಕವಾಡಿ ಮೊಬೈಲ್ ಗಿಫ್ಟ್ ನೀಡಿದ್ದ. ಇದರಿಂದ ಖುಷಿಯಾಗಿದ್ದ ಯುವತಿ ತಾನು ಯುವಕರೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಾಳೆ. ಇದನ್ನೇ ಕಾಯುತ್ತಿದ್ದ ಆರೋಪಿ ಯುವತಿಯ ಮನೆಗೆ ಮಧ್ಯರಾತ್ರಿಯೇ ಬರಲಾರಂಭಿಸಿದ್ದಾನೆ. […]

ಮಂಗಳೂರು: ಮಧ್ಯರಾತ್ರಿ ಬಾಲ್ಕನಿ ಮೂಲಕ ಒಳನ್ನುಗ್ಗಿ ಲವ್ವಿ ಡವ್ವಿ | ಬಾಲಕಿ ಪ್ರೆಗ್ನೆಂಟ್ Read More »

ಮಂಗಳೂರು: ಕಟೀಲ್ ಸಂದರ್ಶನದ ಆಡಿಯೋ ತಿರುಚಿದ ಪ್ರಕರಣ | ಸಾಮಾಜಿಕ ಕಾರ್ಯಕರ್ತ ಅರೆಸ್ಟ್

ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರೊಂದಿಗಿನ ಸಂದರ್ಶನ ಒಂದರ ಆಡಿಯೋವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಆರೋಪ ಅಡಿಯಲ್ಲಿ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಖಾಸಗಿ ಟಿವಿ ಚಾನೆಲೊಂದು ಸಂದರ್ಶನ ನಡೆಸಿತ್ತು. ಸಂದರ್ಶನದಲ್ಲಿ ವೀಕ್ಷಕರಿಗೆ ಸಂಸದರೊಂದಿಗೆ ಪ್ರಶ್ನೆ ಕೇಳುವ ಅವಕಾಶ ಕಲ್ಪಿಸಲಾಗಿತ್ತು. ಹಾಗೆ ಪ್ರೇಕ್ಷಕರೊಬ್ಬರು ಪ್ರಶ್ನೆ ಕೇಳಿದ ವಿಡಿಯೋ ತುಣುಕೊಂದನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುನಿಲ್

ಮಂಗಳೂರು: ಕಟೀಲ್ ಸಂದರ್ಶನದ ಆಡಿಯೋ ತಿರುಚಿದ ಪ್ರಕರಣ | ಸಾಮಾಜಿಕ ಕಾರ್ಯಕರ್ತ ಅರೆಸ್ಟ್ Read More »

ಕಾಮೋತ್ತೇಜಕ ಮಾತ್ರೆ ನೀಡಿ ಅಪ್ರಾಪ್ತೆಯ ಮೇಲೆ ನಿರಂತರ 8 ವರ್ಷ ಅತ್ಯಾಚಾರ | ಕಾಮುಕ ದಂಪತಿ ಸೇರಿದಂತೆ ನಾಲ್ವರ ಬಂಧನ

ಮುಂಬೈ: ಪಿಯುಸಿ ವಿದ್ಯಾರ್ಥಿನಿಯೋರ್ವಳಿಗೆ ಕಾಮೋತ್ತೇಜಕ ಮಾತ್ರೆ ಮತ್ತು ಇಂಜೆಕ್ಷನ್ ಗಳನ್ನು ನೀಡಿ ನಿರಂತರ 8 ವರ್ಷಗಳ ಕಾಲ ಅತ್ಯಾಚಾರ ವೆಸಗಿದ ಘಟನೆ ಮುಂಬೈನಲ್ಲಿ ನಡೆದಿದೆ. ಸಂತ್ರಸ್ತೆಗೆ ಸುಮಾರು 16 ವರ್ಷ ಪ್ರಾಯವಾಗಿದ್ದು, ಅಂದೇರಿಯ ವ್ಯಾಪಾರಿಯೋರ್ವರ ಮಗಳಾಗಿದ್ದಾಳೆ. ತನ್ನ ನೆರೆ ಮನೆಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ಕುಟುಂಬದ ವ್ಯಕ್ತಿ ಸಂತ್ರಸ್ತೆಯ ಮೇಲೆ ಅ‍ತ್ಯಾಚಾರವೆಸಗಿದ್ದಾನೆ. ಸುಮಾರು 8 ವರ್ಷಗಳ ಹಿಂದೆ ಬಾಲಕಿಗೆ ಕಾಮೋತ್ತೇಜಕ ಮಾತ್ರೆಯನ್ನು ನೀಡಿದ್ದಾನೆ. ನಂತರ ಆಕೆಯನ್ನ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ನಂತರದಲ್ಲಿ ನಿರಂತರವಾಗಿ ಬಾಲಕಿಗೆ ಕಾಮೋತ್ತೇಜಕ ಮಾತ್ರೆ

ಕಾಮೋತ್ತೇಜಕ ಮಾತ್ರೆ ನೀಡಿ ಅಪ್ರಾಪ್ತೆಯ ಮೇಲೆ ನಿರಂತರ 8 ವರ್ಷ ಅತ್ಯಾಚಾರ | ಕಾಮುಕ ದಂಪತಿ ಸೇರಿದಂತೆ ನಾಲ್ವರ ಬಂಧನ Read More »

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 17 ಮಂದಿ ದುರ್ಮರಣ, ಹಲವರಿಗೆ ಗಾಯ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಬಸ್ ಮತ್ತು ಆಟೋ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ. ಕಾನ್ಪುರದ ಉಪನಗರ ಸಚೆಂದಿಯಲ್ಲಿ ಬಸ್ ಮತ್ತು ಆಟೊ ಢಿಕ್ಕಿ ಹೊಡೆದ ಪರಿಣಾಮ 17 ಮಂದಿ ಮೃತಪಟ್ಟಿದ್ದು, 30 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಲಾಲಾ ಲಜಪತ್​ರಾಯ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಪೊಲೀಸರು ಹೇಳಿದ್ದಾರೆ.ಲಖನೌ ನಿಂದ ದೆಹಲಿಗೆ ಬಸ್ ಪ್ರಯಾಣಿಸುತ್ತಿತ್ತು. ಈ ವೇಳೆ ಸಚೆಂದಿಯಲ್ಲಿ ಬಸ್ ಆಟೋಗೆ

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 17 ಮಂದಿ ದುರ್ಮರಣ, ಹಲವರಿಗೆ ಗಾಯ Read More »

ಕ್ಷುಲ್ಲಕ ಕಾರಣಕ್ಕೆ ದಲಿತ ಬಾಲಕನ ಮೇಲೆ ಮೂತ್ರ ವಿಸರ್ಜನೆ : ಇಬ್ಬರ ಬಂಧನ

ಮಹಾರಾಷ್ಟ್ರ : ದಲಿತ ಬಾಲಕನ ಮೇಲೆ ಮೂತ್ರವಿಸರ್ಜಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಜಲಗಾಂವ್ ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಜಮೀನಿನ ಮಾಲಕ ರವೀಂದ್ರ ಮತ್ತು ಪ್ರವೀಣನನ್ನು ಬಂಧಿತ ಆರೋಪಿಗಳು.ಬಾಲಕನ ಮೇಲಿನ ಹಲ್ಲೆಯ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಮಾವಿನ ಕಾಯಿ ಕೀಳಿದ್ದಕ್ಕೆ ಬಾಲಕನನ್ನು ಪ್ರಶ್ನಿಸಿ ಮರಕ್ಕೆ ಕಟ್ಟಿಹಾಕಿ, ಮೈಮೇಲೆ ಮೂತ್ರ ವಿಸರ್ಜನೆ ಮಾಡಿ ಹಲ್ಲೆ ನಡೆಸಿರುವುದು ಕಂಡುಬಂದಿದೆ. ಘಟನೆ ಬಗ್ಗೆ ಸಂತ್ರಸ್ತ ಬಾಲಕ ಮನೆಯಲ್ಲಿ ಹೇಳಿದ್ದು, ಪೋಷಕರು ಕೇಸ್ ದಾಖಲಿಸಿದ್ದಾರೆ. ಮಾವು

ಕ್ಷುಲ್ಲಕ ಕಾರಣಕ್ಕೆ ದಲಿತ ಬಾಲಕನ ಮೇಲೆ ಮೂತ್ರ ವಿಸರ್ಜನೆ : ಇಬ್ಬರ ಬಂಧನ Read More »

ಒಲಿಂಪಿಕ್ಸ್​ ಕೂಟದಲ್ಲಿ ಕ್ರೀಡಾಪಟುಗಳಿಗೆ 1.60 ಲಕ್ಷ ಕಾಂಡೋಮ್ ಹಂಚಿಕೆ, ಆದ್ರೂ ಬಳಕೆ ಮಾಡಂಗಿಲ್ಲ! ಮತ್ತೇನ್ ಮಾಡ್ತಾರೆ?

ಟೋಕಿಯೊ : ಪ್ರತಿ ವರ್ಷದಂತೆ ಈ ವರ್ಷ ಕೂಡ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಬರುವ ಕ್ರೀಡಾಪಟುಗಳಿಗೆ ಕೋಂಡಮ್ ವಿತರಿಸಲು ಸಂಘಟಕರು ಸಿದ್ದತೆಯನ್ನು ನಡೆಸಿದ್ದಾರೆ. ಜುಲೈ 23ರಿಂದ ಟೋಕಿಯೊ ಜಾಗತಿಕ ಒಲಿಂಪಿಕ್ಸ್​ ಕ್ರೀಡಾಕೂಟವನ್ನು ಆಯೋಜಿಸಲು ಆತಿಥೇಯ ಜಪಾನ್​ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಕ್ರೀಡಾಕೂಟದಲ್ಲಿ 11 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿದ್ದು, ಅವರೆಲ್ಲರಿಗೂ ತಲಾ 14ರಂತೆ ಒಟ್ಟಾರೆ 1.60 ಲಕ್ಷ ಕಾಂಡೋಮ್​ಗಳನ್ನು ಸಂಘಟಕರು ವಿತರಿಸಲು ಸಿದ್ದತೆ ಮಾಡಿದ್ದಾರೆ. ಪ್ರತಿ ವರ್ಷ ಕೂಡ ಕಾಂಡಮ್ ವಿತರಿಸಲಾಗುತ್ತದೆ. ಆದರೆ ಈ ಬಾರಿ ಕೋಂಡಮ್ ಬಳಸದೆ

ಒಲಿಂಪಿಕ್ಸ್​ ಕೂಟದಲ್ಲಿ ಕ್ರೀಡಾಪಟುಗಳಿಗೆ 1.60 ಲಕ್ಷ ಕಾಂಡೋಮ್ ಹಂಚಿಕೆ, ಆದ್ರೂ ಬಳಕೆ ಮಾಡಂಗಿಲ್ಲ! ಮತ್ತೇನ್ ಮಾಡ್ತಾರೆ? Read More »

ರಾಸಲೀಲೆ ಸಿಡಿ ಪ್ರಕರಣದ ಆರೋಪಿಗಳಿಗೆ ಬಿಗ್ ರಿಲೀಪ್

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದಲ್ಲಿ ಸಿಡಿ ಪ್ರಕರಣದ ರೂವಾರಿಗಳು ಎಂದು ಹೇಳಲಾದ ನರೇಶ್​ ಗೌಡ ಹಾಗೂ ಶ್ರವಣ್​ಗೆ ಬೆಂಗಳೂರಿನ 91ನೇ ಸಿಸಿಹೆಚ್​ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಳೆದ ಮಾರ್ಚ್ 2ರಿಂದ ತಲೆಮರೆಸಿಕೊಂಡಿರುವ ಈ ಇಬ್ಬರೂ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು ತನಿಖಾ ತಂಡ ಇಬ್ಬರನ್ನೂ ಪತ್ತೆಹಚ್ಚಲು ಶ್ರಮಿಸುತ್ತಿತ್ತು. ತಮ್ಮ ಮೇಲೆ ಕೇಳಿಬಂದ ಸಿಡಿ ಪ್ರಕರಣದ ನಂತರ ಈ ಇಬ್ಬರ ಮೇಲೆ ಮಾಜಿ

ರಾಸಲೀಲೆ ಸಿಡಿ ಪ್ರಕರಣದ ಆರೋಪಿಗಳಿಗೆ ಬಿಗ್ ರಿಲೀಪ್ Read More »

ಮಂಗಳೂರು: ತನ್ನ ಮಗುವನ್ನೇ ಕಿಡ್ನಾಪ್ ಮಾಡಿದನಾ ತಂದೆ…!? | ಠಾಣೆ ಮೆಟ್ಟಿಲೇರಿದ ತಾಯಿ

ಮಂಗಳೂರು:ನಗರದ ಕದ್ರಿಯಲ್ಲಿ ತಂದೆಯೇ ತನ್ನ ಮಗುವನ್ನು ಕಿಡ್ನಾಪ್ ಮಾಡಿದ್ದಾನೆ ಎನ್ನಲಾಗಿದ್ದು ಈ ಬಗ್ಗೆ ಮಗುವಿನ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮನೆಯಿಂದ 14 ತಿಂಗಳ ತನ್ನ ಮಗುವನ್ನು ಮಾ.23ರಂದು ನನ್ನ ಗಂಡನೇ ಕಿಡ್ನಾಪ್ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು, ತನ್ನ ಪತಿಯ ವಿರುದ್ಧವೇ ಮೇ 26 ರ ರಂದು ಪೊಲೀಸ್ ದೂರು ದಾಖಲಿಸಿದ್ದಾಳೆ. ದೂರಿನಲ್ಲಿ, ನನ್ನ ಪತಿ ಯಾವುದೇ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದು ಅಪರಾಧ ಚಟುವಟಿಕೆಗಳಲ್ಲಿ ತೋಡಾಗಿಕೊಂಡಿದ್ದು, ಆತನ ವಿರುದ್ದ ಕೊಡಗು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಮಂಗಳೂರು: ತನ್ನ ಮಗುವನ್ನೇ ಕಿಡ್ನಾಪ್ ಮಾಡಿದನಾ ತಂದೆ…!? | ಠಾಣೆ ಮೆಟ್ಟಿಲೇರಿದ ತಾಯಿ Read More »

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ | ಮೂವರು ದೋಷಿಗಳೆಂದು ಅಂತಿಮ ತೀರ್ಪು ನೀಡಿದ ನ್ಯಾಯಾಲಯ

ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿ ಮೂಲದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಕೊನೆಯ ಹಂತ ತಲುಪಿದ್ದು, ನ್ಯಾಯಾಲಯ ಮೂವರು ಆರೋಪಿಗಳನ್ನು ದೋಷಿಗಳೆಂದು ಪರಿಗಣಿಸಿ ಒಬ್ಬರನ್ನು ಖುಲಾಸೆಗೊಳಿಸಿ ಇಂದು ಅಂತಿಮ ತೀರ್ಪು ಪ್ರಕಟಿಸಿದೆ. ಜಿಲ್ಲೆಯ ಇಂದ್ರಾಳಿಯ ಉದ್ಯಮಿ ಭಾಸ್ಕರ್ ಶೆಟ್ಟಿ (52 ವ.) ಅವರನ್ನು ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪತ್ನಿ ರಾಜೇಶ್ವರಿ ಶೆಟ್ಟಿ ಪುತ್ರ ನವನೀತ್ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ಭಟ್ ಅವರನ್ನು ಉಡುಪಿಯ ಜಿಲ್ಲಾ ಸೆಷನ್ಸ್ ಮತ್ತು ಸತ್ರ ನ್ಯಾಯಾಲಯ ದೋಷಿಗಳೆಂದು

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ | ಮೂವರು ದೋಷಿಗಳೆಂದು ಅಂತಿಮ ತೀರ್ಪು ನೀಡಿದ ನ್ಯಾಯಾಲಯ Read More »

ಉಡುಪಿ: ದನ ಕದ್ದು ಟಾಯ್ಲೆಟ್ ನಲ್ಲಿ ಕೊಂದಾತನ ಬಂಧನ | ಸಿಸಿಟಿವಿ ಸಹಾಯದಿಂದ ಕೃತ್ಯ ಬಯಲು

ಉಡುಪಿ: ವ್ಯಕ್ತಿಯೋರ್ವ ನೆರೆಮನೆಯ ಹಸುವನ್ನು ಕದ್ದು ತನ್ನ ಮನೆಯ ಟಾಯ್ಲೆಟ್ ನಲ್ಲಿ ಮಾಂಸ ಮಾಡಿ ಮಾರಾಟ ಮಾಡಿದ್ದಾನೆ ಎನ್ನಲಾದ ಘಟನೆ ಜಿಲ್ಲೆಯ ನೇಜಾರಿನಲ್ಲಿ ನಡೆದಿದೆ. ಆರೋಪಿ ಇಬ್ರಾಹಿಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನೇಜಾರು ನಿವಾಸಿ ಗಂಗಾಧರ್ ಎಂಬವರು ಪ್ರತಿದಿನದಂತೆ ಭಾನುವಾರ ಬೆಳಿಗ್ಗೆ ತನ್ನ ಮನೆಯ ಹಸುವನ್ನು ಮೇಯಲು ಬಿಟ್ಟಿದ್ದರು. ಸ್ವಲ್ಪ ಸಮಯದಲ್ಲಿ ಹತ್ತಿರದಲ್ಲೇ ಇದ್ದ ಹಸು ಕಾಣೆಯಾಗಿತ್ತು. ನಂತರ ಘಟನೆ ನಡೆದ ಪ್ರದೇಶದಲ್ಲಿದ್ದ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ, ನೆರೆಮನೆಯ ಇಬ್ರಾಹಿಂ ಎಂಬಾತ ಹಸುವನ್ನು ಎಳೆದೊಯ್ಯುವ ದೃಶ್ಯ ಸೆರೆಯಾಗಿರುವುದು

ಉಡುಪಿ: ದನ ಕದ್ದು ಟಾಯ್ಲೆಟ್ ನಲ್ಲಿ ಕೊಂದಾತನ ಬಂಧನ | ಸಿಸಿಟಿವಿ ಸಹಾಯದಿಂದ ಕೃತ್ಯ ಬಯಲು Read More »